ಕನ್ನಡ ಬಾವುಟಕ್ಕೆ ಅಪಮಾನ ಸಹಿಸೆವು: ಅತ್ತಿಬೆಲೆ ಗಡಿಯಲ್ಲಿ ಪ್ರತಿಭಟನೆ
Attibele Protest: ಆನೇಕಲ್: ತಮಿಳುನಾಡಿನ ಈರೋಡ್ ಬಳಿ ಕರ್ನಾಟಕದ ಬಾವುಟಕ್ಕೆ ಅಪಮಾನ ಖಂಡಿಸಿ ಹಾಗೂ ಕರ್ನಾಟಕದಿಂದ ಶಬರಿಮಲೆಗೆ ತೆರಳುವ ಅಯ್ಯಪ್ಪ ಮಾಲಾಧಾರಿಗಳಿಗೆ ನಿರಂತರವಾಗಿ ಕಿರುಕುಳ ನೀಡುತ್ತಿರುವವರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಪ್ರತಿಭಟನೆ ನಡೆಸಿದರು.Last Updated 19 ಜನವರಿ 2026, 5:22 IST