ಬೇಸಿಗೆ ಎದುರಿಸಲು ಈಗಲೇ ಸಿದ್ಧತೆ ಆರಂಭಿಸಿ: ಪೌರಾಡಳಿತ ಸಚಿವ ರಹೀಂ ಖಾನ್ ಸೂಚನೆ
Summer Water Management: ದೇವನಹಳ್ಳಿ: ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಮುಂಬರುವ ಬೇಸಿಗೆಯಲ್ಲಿ ಕುಡಿಯುವ ನೀರಿನ ತೊಂದರೆ ಉಂಟಾಗದಂತೆ ಮುಂಚಿತವಾಗಿ ಸಿದ್ಧತೆ ಕೈಗೊಳ್ಳಬೇಕು ಎಂದು ಪೌರಾಡಳಿತ ಮತ್ತು ಹಜ್ ಸಚಿವ ರಹೀಂ ಖಾನ್ ಅಧಿಕಾರಿಗಳಿಗೆ ಸೂಚಿಸಿದರು.Last Updated 14 ಫೆಬ್ರುವರಿ 2026, 2:50 IST