ಬುಧವಾರ, 17 ಸೆಪ್ಟೆಂಬರ್ 2025
×
ADVERTISEMENT

ಹೆಚ್ಚು ಓದಿದ ಸುದ್ದಿ

ADVERTISEMENT

ಚಿನಕುರುಳಿ: ಬುಧವಾರ, 17 ಸೆಪ್ಟೆಂಬರ್ 2025

ಚಿನಕುರುಳಿ: ಬುಧವಾರ, 17 ಸೆಪ್ಟೆಂಬರ್ 2025
Last Updated 16 ಸೆಪ್ಟೆಂಬರ್ 2025, 20:49 IST
ಚಿನಕುರುಳಿ: ಬುಧವಾರ, 17 ಸೆಪ್ಟೆಂಬರ್ 2025

ಚುರುಮುರಿ: ಪ್ರಜಾ ಫಜೀತಿ

Government Opposition Conflict: ಆಡಳಿತ ಮತ್ತು ವಿಪಕ್ಷಗಳ ನಡುವಿನ ನಿರಂತರ ಜಗಳ, ಸಾರ್ವಜನಿಕ ಸಮಸ್ಯೆಗಳ ನಿರ್ಲಕ್ಷ್ಯ ಮತ್ತು ಪ್ರಜೆಗಳ ದೈನಂದಿನ ಸಂಕಷ್ಟಗಳನ್ನು ಹಾಸ್ಯಾತ್ಮಕವಾಗಿ ಚುರುಮುರಿ ಶೈಲಿಯಲ್ಲಿ ಪ್ರದರ್ಶಿಸಲಾಗಿದೆ.
Last Updated 16 ಸೆಪ್ಟೆಂಬರ್ 2025, 19:30 IST
ಚುರುಮುರಿ: ಪ್ರಜಾ ಫಜೀತಿ

ದಿನ ಭವಿಷ್ಯ: ಸವಾಲನ್ನು ಎದುರಿಸುವ ಶಕ್ತಿ, ಸಾಮರ್ಥ್ಯ ಅಭಿವೃದ್ಧಿಯಾಗುವುದು

ಬುಧವಾರ, 17 ಸೆಪ್ಟೆಂಬರ್ 2025
Last Updated 16 ಸೆಪ್ಟೆಂಬರ್ 2025, 23:30 IST
ದಿನ ಭವಿಷ್ಯ: ಸವಾಲನ್ನು ಎದುರಿಸುವ ಶಕ್ತಿ, ಸಾಮರ್ಥ್ಯ ಅಭಿವೃದ್ಧಿಯಾಗುವುದು

5267 ಶಿಕ್ಷಕರ ಹುದ್ದೆಗಳ ಭರ್ತಿಗೆ ಕ್ರಮ: ಮುಖ್ಯಮಂತ್ರಿ ಸಿದ್ದರಾಮಯ್ಯ

Teacher Recruitment: ಕಲ್ಯಾಣ ‌ಕರ್ನಾಟಕ‌ ಭಾಗದ ಜಿಲ್ಲೆಗಳಲ್ಲಿ ‌ಎಸ್ಸೆಸ್ಸೆಲ್ಸಿ ಫಲಿತಾಂಶದಲ್ಲಿ ಕುಸಿತ ಕಂಡ ಹಿನ್ನೆಲೆಯಲ್ಲಿ ಖಾಲಿ ಇರುವ 5267 ಶಿಕ್ಷಕರನ್ನು ನೇಮಕ‌ ಮಾಡಲು ಸೂಚನೆ ನೀಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಕಟಿಸಿದರು.
Last Updated 17 ಸೆಪ್ಟೆಂಬರ್ 2025, 5:04 IST
5267 ಶಿಕ್ಷಕರ ಹುದ್ದೆಗಳ ಭರ್ತಿಗೆ ಕ್ರಮ: ಮುಖ್ಯಮಂತ್ರಿ ಸಿದ್ದರಾಮಯ್ಯ

ಸ್ವಂತ ಅಣ್ಣನಂತೆ ಮದ್ವೆ ಮಾಡಿಸಿದ್ರು: ನಿರ್ಮಾಪಕರ ನೆನೆದು ಕಣ್ಣೀರಿಟ್ಟ ಅನುಶ್ರೀ

Anushree Marriage: ಕನ್ನಡದ ಖ್ಯಾತ ನಿರೂಪಕಿ ಅನುಶ್ರೀ ಆಗಸ್ಟ್ 28ರಂದು ಕೊಡಗು ಮೂಲದ ರೋಷನ್ ಎಂಬುವವರ ಜತೆಗೆ ಸಪ್ತಪದಿ ತುಳಿದಿದ್ದು, ತಮ್ಮ ಮದುವೆಯಲ್ಲಿ ಅಣ್ಣನಂತೆ ವರ್ತಿಸಿದ ವರುಣ್‌ ಗೌಡ ಬಗ್ಗೆ ಭಾವುಕರಾಗಿ ಹೇಳಿದ್ದಾರೆ.
Last Updated 15 ಸೆಪ್ಟೆಂಬರ್ 2025, 10:37 IST
ಸ್ವಂತ ಅಣ್ಣನಂತೆ ಮದ್ವೆ ಮಾಡಿಸಿದ್ರು: ನಿರ್ಮಾಪಕರ ನೆನೆದು ಕಣ್ಣೀರಿಟ್ಟ ಅನುಶ್ರೀ

Asia Cup: ಬಹಿಷ್ಕಾರದಿಂದ ಹಿಂದೆ ಸರಿದ ಪಾಕ್; ಮ್ಯಾಚ್ ರೆಫ್ರಿ ಬದಲಾವಣೆ ಸಾಧ್ಯತೆ

Asia Cup Pakistan: ಏಷ್ಯಾ ಕಪ್ ಟ್ವೆಂಟಿ-20 ಕ್ರಿಕೆಟ್ ಟೂರ್ನಿಯಲ್ಲಿ ಇಂದಿನ (ಬುಧವಾರ) ಯುಎಇ ವಿರುದ್ಧದ ಪಂದ್ಯವನ್ನು ಬರಿಷ್ಕರಿಸುವ ನಿರ್ಧಾರದಿಂದ ಪಾಕಿಸ್ತಾನ ಹಿಂದೆ ಸರಿದಿದೆ ಎಂದು ವರದಿಯಾಗಿದೆ.
Last Updated 17 ಸೆಪ್ಟೆಂಬರ್ 2025, 3:14 IST
Asia Cup: ಬಹಿಷ್ಕಾರದಿಂದ ಹಿಂದೆ ಸರಿದ ಪಾಕ್; ಮ್ಯಾಚ್ ರೆಫ್ರಿ ಬದಲಾವಣೆ ಸಾಧ್ಯತೆ

ದೇಗುಲಗಳಿಗೆ ಭಕ್ತರು ನೀಡುವ ಕಾಣಿಕೆ ಕಲ್ಯಾಣ ಮಂಟಪ ನಿರ್ಮಿಸಲು ಅಲ್ಲ: ‘ಸುಪ್ರೀಂ’

ಮದ್ರಾಸ್‌ ಹೈಕೋರ್ಟ್‌ನ ಮದುರೈ ಪೀಠದ ಆದೇಶಕ್ಕೆ ತಡೆ ನೀಡಲು ‘ಸುಪ್ರೀಂ’ ನಕಾರ
Last Updated 16 ಸೆಪ್ಟೆಂಬರ್ 2025, 13:35 IST
ದೇಗುಲಗಳಿಗೆ ಭಕ್ತರು ನೀಡುವ ಕಾಣಿಕೆ ಕಲ್ಯಾಣ ಮಂಟಪ ನಿರ್ಮಿಸಲು ಅಲ್ಲ: ‘ಸುಪ್ರೀಂ’
ADVERTISEMENT

ಚಿನಕುರುಳಿ: ಮಂಗಳವಾರ, 16 ಸೆಪ್ಟೆಂಬರ್ 2025

ಚಿನಕುರುಳಿ: ಮಂಗಳವಾರ, 16 ಸೆಪ್ಟೆಂಬರ್ 2025
Last Updated 15 ಸೆಪ್ಟೆಂಬರ್ 2025, 19:24 IST
ಚಿನಕುರುಳಿ: ಮಂಗಳವಾರ, 16 ಸೆಪ್ಟೆಂಬರ್ 2025

ಬಾನು ಆಯ್ಕೆ ‌| ಹೈಕೋರ್ಟ್‌ ಆದೇಶ ಸ್ವಾಗತಾರ್ಹ: ದಲಿತ ಮಹಾ ಸಭಾ

Banu mustaq: ಬಾನು ಮುಷ್ತಾಕ್‌ ಅವರ ಆಯ್ಕೆ ವಿರುದ್ಧದ ಪಿಐಎಲ್ ವಜಾ ಮಾಡಿದ ಹೈಕೋರ್ಟ್ ನಿರ್ಧಾರಕ್ಕೆ ಮೈಸೂರು ಕಾಂಗ್ರೆಸ್ ಹಾಗೂ ದಲಿತ ಮಹಾ ಸಭಾದ ಸದಸ್ಯರು ಅಂಬೇಡ್ಕರ್ ಪ್ರತಿಮೆ ಎದುರು ಹರ್ಷ ವ್ಯಕ್ತಪಡಿಸಿದರು.
Last Updated 17 ಸೆಪ್ಟೆಂಬರ್ 2025, 3:53 IST
ಬಾನು ಆಯ್ಕೆ ‌| ಹೈಕೋರ್ಟ್‌ ಆದೇಶ ಸ್ವಾಗತಾರ್ಹ: ದಲಿತ ಮಹಾ ಸಭಾ

ವಿಜಯಪುರ: SBI ಸಿಬ್ಬಂದಿಗೆ ಗನ್ ತೋರಿಸಿ ₹8 ಕೋಟಿ ನಗದು, 50 KG ಚಿನ್ನಾಭರಣ ದರೋಡೆ

SBI Bank Robbery: ಮಹಾರಾಷ್ಟ್ರ ಗಡಿಗೆ ಹೊಂದಿಕೊಂಡಿರುವ ಜಿಲ್ಲೆಯ ಚಡಚಣ ಪಟ್ಟಣದಲ್ಲಿರುವ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಸಂಜೆ 7 ಗಂಟೆಗೆ ಏಳೆಂಟು ಮುಸುಕುದಾರಿ ದರೋಡೆಕೋರರು ಪಿಸ್ತೂಲ್‌ ಮತ್ತು ಮಾರಕಾಸ್ತ್ರಗಳನ್ನು ತೋರಿಸಿ, ಬ್ಯಾಂಕಿನ ಸಿಬ್ಬಂದಿಯ ಕೈಕಾಲು ಕಟ್ಟಿ ಹಾಕಿ ದರೋಡೆ ಮಾಡಿದ್ದಾರೆ.
Last Updated 16 ಸೆಪ್ಟೆಂಬರ್ 2025, 15:25 IST
ವಿಜಯಪುರ: SBI ಸಿಬ್ಬಂದಿಗೆ ಗನ್ ತೋರಿಸಿ ₹8 ಕೋಟಿ ನಗದು, 50 KG ಚಿನ್ನಾಭರಣ ದರೋಡೆ
ADVERTISEMENT
ADVERTISEMENT
ADVERTISEMENT