ಗುರುವಾರ, 25 ಡಿಸೆಂಬರ್ 2025
×
ADVERTISEMENT

ಸುದ್ದಿ

ADVERTISEMENT

ಗುಜರಾತ್: ನಿದ್ರೆಯ ಮಂಪರಿನಲ್ಲಿ 10ನೇ ಮಹಡಿಯಿಂದ ಬಿದ್ದರೂ ಬದುಕುಳಿದ ವ್ಯಕ್ತಿ!

Surat Accident News: 10ನೇ ಮಹಡಿಯಿಂದ ಜಾರಿಬಿದ್ದ 57 ವರ್ಷದ ನಿತಿನ್‌ ಆದಿಯಾ, 8ನೇ ಮಹಡಿಯಲ್ಲಿ ಕಿಟಕಿಯ ಹೊರಗಿನ ಗ್ರಿಲ್‌ಗೆ ಸಿಲುಕಿ ಪವಾಡಸದೃಶವಾಗಿ ಪಾರಾಗಿದ್ದಾರೆ. ಅವರಿಗೆ ತುರ್ತು ಚಿಕಿತ್ಸೆ ನೀಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Last Updated 25 ಡಿಸೆಂಬರ್ 2025, 13:01 IST
ಗುಜರಾತ್: ನಿದ್ರೆಯ ಮಂಪರಿನಲ್ಲಿ 10ನೇ ಮಹಡಿಯಿಂದ ಬಿದ್ದರೂ ಬದುಕುಳಿದ ವ್ಯಕ್ತಿ!

ಕೆನಡಾ | 8 ತಾಸು ಕಾದರೂ ಸಿಗದ ಚಿಕಿತ್ಸೆ: ಭಾರತ ಮೂಲದ ವ್ಯಕ್ತಿ ಸಾವು

Indian Man Dies Canada: ಕೆನಡಾದ ಆಸ್ಪತ್ರೆಯೊಂದರ ತುರ್ತು ಚಿಕಿತ್ಸಾ ವಿಭಾಗದಲ್ಲಿ 8 ಗಂಟೆಗಳ ಕಾಲ ಕಾದರೂ ಸೂಕ್ತ ಚಿಕಿತ್ಸೆ ಸಿಗದೆ ಭಾರತ ಮೂಲದ ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ. ಡಿ.22ರಂದು ಎದೆ ನೋವಿನಿಂದ ಬಳಲುತ್ತಿದ್ದ 44 ವರ್ಷದ ಪ್ರಶಾಂತ್.
Last Updated 25 ಡಿಸೆಂಬರ್ 2025, 12:36 IST
ಕೆನಡಾ | 8 ತಾಸು ಕಾದರೂ ಸಿಗದ ಚಿಕಿತ್ಸೆ: ಭಾರತ ಮೂಲದ ವ್ಯಕ್ತಿ ಸಾವು

ಕ್ರೀಡೆಯಲ್ಲಿ 2014ಕ್ಕೂ ಮೊದಲು ಇದ್ದ ಸ್ವಜನ ಪಕ್ಷಪಾತ ಕೊನೆಯಾಗಿದೆ: ಪ್ರಧಾನಿ ಮೋದಿ

Sports Development India: ಕ್ರೀಡೆಯಲ್ಲಿ 2014ಕ್ಕೂ ಮೊದಲು ನಡೆಯುತ್ತಿದ್ದ ಅಕ್ರಮಗಳು ದಶಕಗಳ ಹಿಂದೆಯೇ ಕೊನೆಗೊಂಡಿವೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು. ಸಂಸದ ಖೇಲ್‌ ಮಹೋತ್ಸವ ಕಾರ್ಯಕ್ರಮವನ್ನುದ್ದೇಶಿಸಿ ಅವರು ಮಾತನಾಡಿದರು.
Last Updated 25 ಡಿಸೆಂಬರ್ 2025, 11:41 IST
ಕ್ರೀಡೆಯಲ್ಲಿ 2014ಕ್ಕೂ ಮೊದಲು ಇದ್ದ ಸ್ವಜನ ಪಕ್ಷಪಾತ ಕೊನೆಯಾಗಿದೆ: ಪ್ರಧಾನಿ ಮೋದಿ

ಮಲಯಾಳ ನಟಿಗೆ ಲೈಂಗಿಕ ಕಿರುಕುಳ: ಶಿಕ್ಷೆ ಪ್ರಶ್ನಿಸಿ ಹೈಕೋರ್ಟ್ ಮೊರೆ ಹೋದ ಅಪರಾಧಿ

Kerala High Court Appeal: ಮಲಯಾಳ ನಟಿ ಮೇಲೆ 2017ರಲ್ಲಿ ನಡೆದ ಲೈಂಗಿಕ ದೌರ್ಜನ್ಯದ ಅಪರಾಧಿಯೊಬ್ಬರು ತಮಗೆ ವಿಧಿಸಲಾದ ಶಿಕ್ಷೆಯನ್ನು ಪ್ರಶ್ನಿಸಿ ಕೇರಳ ಹೈಕೋರ್ಟ್‌ ಮೊರೆ ಹೋಗಿದ್ದಾರೆ.
Last Updated 25 ಡಿಸೆಂಬರ್ 2025, 11:00 IST
ಮಲಯಾಳ ನಟಿಗೆ ಲೈಂಗಿಕ ಕಿರುಕುಳ: ಶಿಕ್ಷೆ ಪ್ರಶ್ನಿಸಿ ಹೈಕೋರ್ಟ್ ಮೊರೆ ಹೋದ ಅಪರಾಧಿ

ತಮಿಳುನಾಡಿನಲ್ಲಿ ಕಮಲ ಅರಳಲು ಅವಕಾಶ ನೀಡಿದ್ದೇ ಡಿಎಂಕೆ: ಟಿವಿಕೆ ನಾಯಕ ವಿಜಯ್ ಕಿಡಿ

Vijay Political Statement: ತಮಿಳುನಾಡಿನಲ್ಲಿ ಕಮಲ (ಬಿಜೆಪಿ) ಅರಳಲು ಅವಕಾಶ ಮಾಡಿಕೊಟ್ಟಿದ್ದೇ ಡಿಎಂಕೆ. ಆ ಪಕ್ಷವು ಜನರನ್ನು ಗೊಂದಲಕ್ಕೀಡು ಮಾಡುತ್ತಿದೆ ಎಂದು ತಮಿಳಗ ವೆಟ್ರಿ ಕಳಗಂ (ಟಿವಿಕೆ) ಸಂಸ್ಥಾಪಕ, ನಟ ವಿಜಯ್‌ ಆರೋಪಿಸಿದ್ದಾರೆ.
Last Updated 25 ಡಿಸೆಂಬರ್ 2025, 10:55 IST
ತಮಿಳುನಾಡಿನಲ್ಲಿ ಕಮಲ ಅರಳಲು ಅವಕಾಶ ನೀಡಿದ್ದೇ ಡಿಎಂಕೆ: ಟಿವಿಕೆ ನಾಯಕ ವಿಜಯ್ ಕಿಡಿ

ಅಲಿಗಢ ಮುಸ್ಲಿಂ ವಿವಿ ಆವರಣದಲ್ಲಿ ಗುಂಡಿಕ್ಕಿ ಶಿಕ್ಷಕನ ಹತ್ಯೆ

Teacher Murder Case: ಉತ್ತರ ಪ್ರದೇಶದ ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದ ಆವರಣದಲ್ಲಿ ಶಾಲಾ ಶಿಕ್ಷಕರೊಬ್ಬರನ್ನು ಅಪರಿಚಿತರು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ.
Last Updated 25 ಡಿಸೆಂಬರ್ 2025, 10:09 IST
ಅಲಿಗಢ ಮುಸ್ಲಿಂ ವಿವಿ ಆವರಣದಲ್ಲಿ ಗುಂಡಿಕ್ಕಿ ಶಿಕ್ಷಕನ ಹತ್ಯೆ

₹1.1 ಕೋಟಿ ಇನಾಮು ಘೋಷಣೆಯಾಗಿದ್ದ ನಕ್ಸಲ್ ನಾಯಕ ಗಣೇಶ್ ಉಯಿಕೆ ಸೇರಿ ನಾಲ್ವರ ಹತ್ಯೆ

Odisha Naxal Encounter: ಭುವನೇಶ್ವರ್:  ಒಡಿಶಾದ ಕಂಧಮಾಲ್‌ನಲ್ಲಿ ಕುಖ್ಯಾತ ನಕ್ಸಲ್ ನಾಯಕ ಗಣೇಶ್ ಉಯಿಕೆ ಸೇರಿದಂತೆ 4 ಮಂದಿ ಭದ್ರತಾ ಪಡೆಗಳ ಜೊತೆಗಿನ ಗುಂಡಿನ ಚಕಮಕಿಯಲ್ಲಿ ಹತರಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ರಾಜ್ಯದಲ್ಲಿ ನಿಷೇಧಿತ ಸಿಪಿಐ
Last Updated 25 ಡಿಸೆಂಬರ್ 2025, 10:00 IST
₹1.1 ಕೋಟಿ ಇನಾಮು ಘೋಷಣೆಯಾಗಿದ್ದ ನಕ್ಸಲ್ ನಾಯಕ ಗಣೇಶ್ ಉಯಿಕೆ ಸೇರಿ ನಾಲ್ವರ ಹತ್ಯೆ
ADVERTISEMENT

ಕ್ರಿಸ್ಮಸ್ ವೇಳೆ ಕ್ರೈಸ್ತರ ಮೇಲೆ ದಾಳಿ: ರಕ್ಷಣೆ ನೀಡಲು ಮೋದಿಗೆ ಬಿಷಪ್ ಮನವಿ

Christian Safety: ದೇಶದಾದ್ಯಂತ ಕಠಿಣವಾಗಿ ಕಾನೂನು ಜಾರಿ ಮಾಡಬೇಕು, ಕ್ರೈಸ್ತ ಸಮುದಾಯಕ್ಕೆ ರಕ್ಷಣೆ ನೀಡಬೇಕು ಎಂದು ಕೋರಿ ‘ಭಾರತದ ಕ್ಯಾಥೋಲಿಕ್ ಬಿಷಪ್‌ಗಳ ಸಭೆ’ಯ ಅಧ್ಯಕ್ಷ ಆರ್ಚ್ ಬಿಷಪ್ ಆ್ಯಂಡ್ರ್ಯೂಸ್ ತಾಯತ್ತ್ ಪ್ರಧಾನಿ ನರೇಂದ್ರ ಮೋದಿಗೆ ಮನವಿ ಮಾಡಿದ್ದಾರೆ.
Last Updated 25 ಡಿಸೆಂಬರ್ 2025, 7:09 IST
ಕ್ರಿಸ್ಮಸ್ ವೇಳೆ ಕ್ರೈಸ್ತರ ಮೇಲೆ ದಾಳಿ: ರಕ್ಷಣೆ ನೀಡಲು ಮೋದಿಗೆ ಬಿಷಪ್ ಮನವಿ

ಕಾಂಬೋಡಿಯಾದಲ್ಲಿ ವಿಷ್ಣು ಪ್ರತಿಮೆ ಧ್ವಂಸ: ಭಾರತ ಖಂಡನೆ

India Condemnation: ಕಾಂಬೋಡಿಯಾ ಗಡಿಯಲ್ಲಿ ಹಿಂದೂ ಧರ್ಮದ ವಿಷ್ಣು ಪ್ರತಿಮೆಯನ್ನು ಧ್ವಂಸ ಮಾಡಿರುವುದಕ್ಕೆ ಭಾರತ ತೀವ್ರ ಖಂಡನೆ ವ್ಯಕ್ತಪಡಿಸಿದೆ. 30 ಅಡಿ ಎತ್ತರದ ವಿಷ್ಣು ಪ್ರತಿಮೆಯನ್ನು ಧ್ವಂಸ ಮಾಡಲಾಗಿದೆ ಎಂದು ವಿದೇಶಾಂಗ ಸಚಿವಾಲಯ ತಿಳಿಸಿದೆ.
Last Updated 25 ಡಿಸೆಂಬರ್ 2025, 7:04 IST
ಕಾಂಬೋಡಿಯಾದಲ್ಲಿ ವಿಷ್ಣು ಪ್ರತಿಮೆ ಧ್ವಂಸ: ಭಾರತ ಖಂಡನೆ

ಕಾಂಬೋಡಿಯಾ–ಥಾಯ್ಲೆಂಡ್ ಗಡಿ ಸಂಘರ್ಷ: 30 ಅಡಿ ಎತ್ತರದ ವಿಷ್ಣು ಪ್ರತಿಮೆ ಧ್ವಂಸ

Vishnu Statue Destroyed: ಕಾಂಬೋಡಿಯಾ–ಥಾಯ್ಲೆಂಡ್ ಗಡಿ ಸಂಘರ್ಷ ಮತ್ತಷ್ಟು ತೀವ್ರಗೊಂಡಿದ್ದು ಗಡಿಯ ವಿವಾದಿತ ಪ್ರದೇಶದಲ್ಲಿದ್ದ 30 ಅಡಿ ಎತ್ತರದ ವಿಷ್ಣು ಪ್ರತಿಮೆಯನ್ನು ಥಾಯ್ಲೆಂಡ್ ಸೇನೆ ಧ್ವಂಸ ಮಾಡಿದೆ ಎಂದು ಕಾಂಬೋಡಿಯಾ ಆರೋಪಿಸಿದೆ.
Last Updated 25 ಡಿಸೆಂಬರ್ 2025, 6:16 IST
ಕಾಂಬೋಡಿಯಾ–ಥಾಯ್ಲೆಂಡ್ ಗಡಿ ಸಂಘರ್ಷ: 30 ಅಡಿ ಎತ್ತರದ ವಿಷ್ಣು ಪ್ರತಿಮೆ ಧ್ವಂಸ
ADVERTISEMENT
ADVERTISEMENT
ADVERTISEMENT