ಸೋಮವಾರ, 16 ಫೆಬ್ರುವರಿ 2026
ಯಾವಾಗಲಾದರೂ ಎಲ್ಲಿಯಾದರೂ
ಇಂದೇ ಹೆಚ್ಚು ಪರಿಷ್ಕೃತವಾಗಿರುವ ಇ-ಪೇಪರ್ ನ ಅನುಭವ ಪಡೆಯಿರಿ

ವೈಶಿಷ್ಟ್ಯಗಳನ್ನು ಹುಡುಕಿ

ಮತ್ತು ಹಂಚಿಕೊಳ್ಳಿ

ಬಳಕೆದಾರ ಸ್ನೇಹಿ

ವಿನ್ಯಾಸ

ದಾಖಲೆಗಳನ್ನು

ಪರಿಶೀಲಿಸಲು ಅನುಮತಿ

ಇಂದಿನ ಇ-ಪತ್ರಿಕೆ ಓದಿ
×
ADVERTISEMENT

ಸುದ್ದಿ

ADVERTISEMENT

ಸೆಮಿಕಂಡಕ್ಟರ್‌ | ಮಾಸಾಂತ್ಯದಲ್ಲಿ ಉತ್ಪಾದನೆ ಆರಂಭ: ಕೇಂದ್ರ

‘ಭಾರತದ ಸೆಮಿಕಂಡಕ್ಟರ್‌ ಅಭಿಯಾನದ (ಐಎಸ್‌ಎಂ 1.0) ಅಡಿಯಲ್ಲಿ ಅನುಮೋದನೆಗೊಂಡಿರುವ 10 ಯೋಜನೆಗಳ ಪೈಕಿ ಮೊದಲ ಯೋಜನೆಯ ವಾಣಿಜ್ಯ ಉತ್ಪಾದನೆಯು ಫೆಬ್ರುವರಿ ಅಂತ್ಯದ ವೇಳೆ ಆರಂಭಗೊಳ್ಳಲಿದೆ’
Last Updated 16 ಫೆಬ್ರುವರಿ 2026, 16:08 IST
ಸೆಮಿಕಂಡಕ್ಟರ್‌ | ಮಾಸಾಂತ್ಯದಲ್ಲಿ ಉತ್ಪಾದನೆ ಆರಂಭ: ಕೇಂದ್ರ

Artificial Intelligence ಬಳಕೆಯಲ್ಲಿ ಭಾರತ ಮುಂಚೂಣಿಯಲ್ಲಿದೆ: ಮೋದಿ

AI Technology: ಕೃತಕ ಬುದ್ಧಿಮತ್ತೆ (ಎಐ)ತಂತ್ರಜ್ಞಾನದ ಬಳಕೆಯಲ್ಲಿ ಭಾರತವು ಮುಂಚೂಣಿಯಲ್ಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಸೋಮವಾರ ಹೇಳಿದ್ದಾರೆ. ಎಐ ಕ್ಷೇತ್ರದಲ್ಲಿ ಭಾರತವು ದಾಪುಗಾಲಿಡುತ್ತಿರುವುದು ದೇಶದ ಮಹತ್ವಾಕಾಂಕ್ಷೆ ಮತ್ತು ಹೊಣೆಗಾರಿಕೆಯನ್ನು ಪ್ರತಿಬಿಂಬಿಸುತ್ತದೆ ಎಂದಿದ್ದಾರೆ.
Last Updated 16 ಫೆಬ್ರುವರಿ 2026, 16:08 IST
Artificial Intelligence ಬಳಕೆಯಲ್ಲಿ ಭಾರತ ಮುಂಚೂಣಿಯಲ್ಲಿದೆ: ಮೋದಿ

Artificial intelligence ನೆರವಿನೊಂದಿಗೆ ಕೃಷಿ: ₹214 ಕೋಟಿ ಹೂಡಿಕೆ

ದಶಕದ ಹಿಂದೆ ಬರಗಾಲದಿಂದ ತನ್ನ ಸಂಪೂರ್ಣ ಬೆಳೆಯನ್ನು ಕಳೆದುಕೊಂಡಿದ್ದ ಭಾರತೀಯ ಉದ್ಯಮಿಯೊಬ್ಬರು, ರಾಜ್ಯದಲ್ಲಿ ಬೆಳೆಬಾಳುವ ಮಸಾಲೆಗಳು ಮತ್ತು ಔಷಧೀಯ ಸಸ್ಯಗಳನ್ನು ಬೆಳೆಯಲು ಕೃತಕ ಬುದ್ಧಿಮತ್ತೆಯ ತಂತ್ರಜ್ಞಾನಗಳನ್ನು ಒಳಗೊಂಡ ಹೈಡ್ರೋಪೋನಿಕ್ ಕೃಷಿಯಲ್ಲಿ ₹214 ಕೋಟಿ ಹೂಡಿಕೆ ಮಾಡಲು ಮುಂದೆ ಬಂದಿದ್ದಾರೆ.
Last Updated 16 ಫೆಬ್ರುವರಿ 2026, 16:06 IST
Artificial intelligence ನೆರವಿನೊಂದಿಗೆ ಕೃಷಿ: ₹214 ಕೋಟಿ ಹೂಡಿಕೆ

ವಿಜಯ್ ಜತೆ ನಟಿ ತ್ರಿಷಾ ಹೆಸರು ಬಳಕೆ ವಿವಾದ: ಬಿಜೆಪಿ ನಾಯಕ ನೈನಾರ್ ಕ್ಷಮೆಯಾಚನೆ

Trisha Krishnan: 'ತಮಿಳಿಗ ವೆಟ್ರಿ ಕಳಗಂ' ಪಕ್ಷದ ಸ್ಥಾಪಕ, ನಟ ವಿಜಯ್ ಅವರನ್ನು ಟೀಕಿಸುವ ಭರದಲ್ಲಿ ನಟಿ ತ್ರಿಷಾ ಅವರ ಹೆಸರನ್ನು ಬಳಸಿದ್ದು ವಿವಾದಕ್ಕೆ ಕಾರಣವಾಗುತ್ತಿದ್ದಂತೆ ತಮಿಳುನಾಡು ಬಿಜೆಪಿ ನಾಯಕ ನೈನಾರ್ ನಾಗೇಂದ್ರನ್‌ ಕ್ಷಮೆ ಯಾಚಿಸಿದ್ದಾರೆ.
Last Updated 16 ಫೆಬ್ರುವರಿ 2026, 16:02 IST
ವಿಜಯ್ ಜತೆ ನಟಿ ತ್ರಿಷಾ ಹೆಸರು ಬಳಕೆ ವಿವಾದ: ಬಿಜೆಪಿ ನಾಯಕ ನೈನಾರ್ ಕ್ಷಮೆಯಾಚನೆ

ಫೆ.25ರಿಂದ ಇಸ್ರೇಲ್‌ಗೆ ಪ್ರಧಾನಿ ಮೋದಿ

India Israel Relations: ಫೆಬ್ರುವರಿ 25ರಿಂದ ಪ್ರಧಾನಿ ನರೇಂದ್ರ ಮೋದಿ ಎರಡು ದಿನಗಳ ಇಸ್ರೇಲ್ ಪ್ರವಾಸ ಕೈಗೊಳ್ಳಲಿದ್ದಾರೆ. ಬೆಂಜಮಿನ್ ನೆತನ್ಯಾಹು ಅವರೊಂದಿಗೆ ದ್ವಿಪಕ್ಷೀಯ ಸಹಕಾರ ವಿಚಾರಗಳ ಚರ್ಚೆ ನಡೆಯಲಿದೆ.
Last Updated 16 ಫೆಬ್ರುವರಿ 2026, 16:02 IST
ಫೆ.25ರಿಂದ ಇಸ್ರೇಲ್‌ಗೆ ಪ್ರಧಾನಿ ಮೋದಿ

ದತ್ತಾಂಶ ರಕ್ಷಣೆ ಕಾನೂನು: ಕೇಂದ್ರಕ್ಕೆ ಸುಪ್ರೀಂ ಕೋರ್ಟ್‌ ನೋಟಿಸ್‌

ಡಿಜಿಟಲ್‌ ವೈಯಕ್ತಿಕ ದತ್ತಾಂಶ ರಕ್ಷಣೆ (ಡಿಪಿಡಿಪಿ) ಕಾಯ್ದೆ–2023 ಹಲವಾರು ನಿಬಂಧನೆಗಳ ಸಾಂವಿಧಾನಿಕ ಸಿಂಧುತ್ವ ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗಳ ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್‌ ಸೋಮವಾರ ಒಪ್ಪಿಗೆ ನೀಡಿದೆ.
Last Updated 16 ಫೆಬ್ರುವರಿ 2026, 16:02 IST
ದತ್ತಾಂಶ ರಕ್ಷಣೆ ಕಾನೂನು: ಕೇಂದ್ರಕ್ಕೆ ಸುಪ್ರೀಂ ಕೋರ್ಟ್‌ ನೋಟಿಸ್‌

ವಿವಾಹಕ್ಕೂ ಮುನ್ನ ದೈಹಿಕ ಸಂಬಂಧ ಬೆಳೆಸಿದ್ದೇಕೆ?: ಮಹಿಳೆಗೆ ಸುಪ್ರೀಂ ಕೋರ್ಟ್

ವಿವಾಹಕ್ಕೂ ಮುನ್ನ ಹುಡುಗ ಮತ್ತು ಹುಡುಗಿ ಅಪರಿಚಿತರಾಗಿರುತ್ತಾರೆ. ಈ ವೇಳೆ ದೈಹಿಕ ಸಂಬಂಧ ಬೆಳೆಸುವಾಗ ಎಚ್ಚರಿಕೆಯಿಂದಿರಬೇಕು ಎಂದು ಸುಪ್ರೀಂ ಕೋರ್ಟ್ ಸೋಮವಾರ ಹೇಳಿದೆ.
Last Updated 16 ಫೆಬ್ರುವರಿ 2026, 16:01 IST
ವಿವಾಹಕ್ಕೂ ಮುನ್ನ ದೈಹಿಕ ಸಂಬಂಧ ಬೆಳೆಸಿದ್ದೇಕೆ?: ಮಹಿಳೆಗೆ ಸುಪ್ರೀಂ ಕೋರ್ಟ್
ADVERTISEMENT

ವಾಂಗ್ಚೂಕ್‌ ಹೇಳಿಕೆಯ ನೈಜ ಪ್ರತಿ ಸಲ್ಲಿಸಿ: ಕೇಂದ್ರಕ್ಕೆ ಸುಪ್ರೀಂ ಕೋರ್ಟ್‌ ಸೂಚನೆ

‘ಪರಿಸರ ಕಾರ್ಯಕರ್ತ ಸೊನಮ್‌ ವಾಂಗ್ಚೂಕ್‌ ವಿರುದ್ಧ ಸಲ್ಲಿಸಿರುವ ವಿಡಿಯೊಗಳಲ್ಲಿರುವ ಸಂಭಾಷಣೆಯ ಅನುವಾದದಲ್ಲಿ ನಿಖರತೆ ಇಲ್ಲ. ಕೃತಕ ಬುದ್ಧಿಮತ್ತೆಯ (ಎ.ಐ) ಯುಗದಲ್ಲಿ ಅನುವಾದ ನಿಖರವಾಗಿರಬೇಕು’ ಎಂದು ಸುಪ್ರೀಂ ಕೋರ್ಟ್‌ ಕೇಂದ್ರ ಸರ್ಕಾರಕ್ಕೆ ಸೋಮವಾರ ಹೇಳಿದೆ.
Last Updated 16 ಫೆಬ್ರುವರಿ 2026, 15:55 IST
ವಾಂಗ್ಚೂಕ್‌ ಹೇಳಿಕೆಯ ನೈಜ ಪ್ರತಿ ಸಲ್ಲಿಸಿ: ಕೇಂದ್ರಕ್ಕೆ ಸುಪ್ರೀಂ ಕೋರ್ಟ್‌ ಸೂಚನೆ

ಸಹಕಾರ & ಪಾಲುದಾರಿಕೆ ಕುರಿತು ಭಾರತ– ಕೆನಡಾ ವಿದೇಶಾಂಗ ಸಚಿವರ ಚರ್ಚೆ

ಭಾರತ– ಕೆನಡಾ ನಡುವಿನ ಸಹಕಾರ ಮತ್ತು ಪಾಲುದಾರಿಕೆಯ ಅವಕಾಶಗಳ ಕುರಿತಂತೆ ಉಭಯ ದೇಶಗಳ ವಿದೇಶಾಂಗ ಸಚಿವರಾದ ಎಸ್‌. ಜೈಶಂಕರ್ ಹಾಗೂ ಅನಿತಾ ಆನಂದ್ ಅವರು ಇಲ್ಲಿ ಚರ್ಚಿಸಿದರು.
Last Updated 16 ಫೆಬ್ರುವರಿ 2026, 15:53 IST
ಸಹಕಾರ & ಪಾಲುದಾರಿಕೆ ಕುರಿತು ಭಾರತ– ಕೆನಡಾ ವಿದೇಶಾಂಗ ಸಚಿವರ ಚರ್ಚೆ

ಇರಾನ್‌ನ ಪರಮಾಣು ಕಾರ್ಯಕ್ರಮ: ಜಿನೇವಾದಲ್ಲಿ ಅರಾಘ್ಚಿ– ಗ್ರೊಸ್ಸಿ ಮಾತುಕತೆ

ಇರಾನ್‌ನ ಪರಮಾಣು ಕಾರ್ಯಕ್ರಮಕ್ಕೆ ಸಂಬಂಧಿಸಿದಂತೆ ಅಮೆರಿಕ ಜೊತೆಗಿನ ಎರಡನೇ ಹಂತದ ಮಾತುಕತೆಗೂ ಮುನ್ನ ಇರಾನ್‌ನ ವಿದೇಶಾಂಗ ಸಚಿವರು ವಿಶ್ವಸಂಸ್ಥೆಯ ಪರಮಾಣು ಕಾವಲು ಸಂಸ್ಥೆಯ ಮುಖ್ಯಸ್ಥರ ಜೊತೆಗೆ ಸೋಮವಾರ ಮಾತುಕತೆ ನಡೆಸಿದರು.
Last Updated 16 ಫೆಬ್ರುವರಿ 2026, 15:51 IST
ಇರಾನ್‌ನ ಪರಮಾಣು ಕಾರ್ಯಕ್ರಮ: ಜಿನೇವಾದಲ್ಲಿ ಅರಾಘ್ಚಿ– ಗ್ರೊಸ್ಸಿ ಮಾತುಕತೆ
ADVERTISEMENT
ADVERTISEMENT
ADVERTISEMENT