ಕರ್ನಾಟಕ ಬಸ್ಗಳಲ್ಲಿ 10 ಕೆ.ಜಿ ಬೆಳ್ಳಿ, ₹3 ಲಕ್ಷ ಹಣ ಕದ್ದವ ದೆಹಲಿಯಲ್ಲಿ ಸೆರೆ
Karnataka Bus Theft: ಕರ್ನಾಟಕದಲ್ಲಿ ಬಸ್ ಪ್ರಯಾಣಿಕರಿಂದ 10 ಕೆ.ಜಿ ಬೆಳ್ಳಿ ಮತ್ತು ₹3 ಲಕ್ಷ ನಗದು ಕದ್ದು, ಪರಾರಿಯಾಗಿದ್ದ ವ್ಯಕ್ತಿಯನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ. ಕರ್ನಾಟಕ ಪೊಲೀಸರ ಮನವಿ ಮೇರೆಗೆ ಕಾರ್ಯಾಚರಣೆ ನಡೆಸಿ, ಆರೋಪಿಯನ್ನು ಬಂಧಿಸಲಾಗಿದೆ.Last Updated 27 ಡಿಸೆಂಬರ್ 2025, 14:26 IST