ಮಂಗಳವಾರ, 4 ನವೆಂಬರ್ 2025
×
ADVERTISEMENT

ಸುದ್ದಿ

ADVERTISEMENT

ವಿಮಾನ ಟಿಕೆಟ್‌ ರದ್ದು, ಬದಲಾವಣೆಗೆ ಹೆಚ್ಚುವರಿ ಶುಲ್ಕವಿಲ್ಲ!: DGCA ಹೊಸ ನಿಯಮ

Airfare Refund Policy: ವಿಮಾನ ಟಿಕೆಟ್‌ ಮುಂಗಡ ಕಾಯ್ದಿರಿಸಿದ 48 ಗಂಟೆಗಳ ಒಳಗಾಗಿ ಟಿಕೆಟ್ ರದ್ದುಪಡಿಸಿದರೆ ಅಥವಾ ಪ್ರಯಾಣದ ದಿನಾಂಕದಲ್ಲಿ ಬದಲಾವಣೆ ಮಾಡಿದರೆ ಯಾವುದೇ ಹೆಚ್ಚುವರಿ ಶುಲ್ಕ ಪಡೆಯದಂತೆ ಹೊಸ ನಿಯಮಗಳನ್ನು ಡಿಜಿಸಿಎ ಪ್ರಕಟಿಸಿದೆ.
Last Updated 4 ನವೆಂಬರ್ 2025, 6:07 IST
ವಿಮಾನ ಟಿಕೆಟ್‌ ರದ್ದು, ಬದಲಾವಣೆಗೆ ಹೆಚ್ಚುವರಿ ಶುಲ್ಕವಿಲ್ಲ!: DGCA ಹೊಸ ನಿಯಮ

ವಾರಾಣಸಿ: ವಿಮಾನದ ತುರ್ತು ನಿರ್ಗಮನದ ಬಾಗಿಲು ತೆರೆಯಲು ಯತ್ನಿಸಿದ ವ್ಯಕ್ತಿ

Airline Safety: ವಾರಾಣಸಿಯಿಂದ ಮುಂಬೈಗೆ ಹೊರಟಿದ್ದ ಆಕಾಸ ಏರ್‌ಲೈನ್ಸ್‌ ವಿಮಾನ ಟೇಕ್‌ಆಫ್‌ ಆಗುವ ಮೊದಲು ಪ್ರಯಾಣಿಕ ಸುಜಿತ್ ಸಿಂಗ್‌ ತುರ್ತು ನಿರ್ಗಮನದ ಬಾಗಿಲು ತೆರೆಯಲು ಯತ್ನಿಸಿದ್ದಾನೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Last Updated 4 ನವೆಂಬರ್ 2025, 6:04 IST
ವಾರಾಣಸಿ: ವಿಮಾನದ ತುರ್ತು ನಿರ್ಗಮನದ ಬಾಗಿಲು ತೆರೆಯಲು ಯತ್ನಿಸಿದ ವ್ಯಕ್ತಿ

INDIA ಅಧಿಕಾರಕ್ಕೆ ಬಂದರೆ ಭತ್ತಕ್ಕೆ ₹300, ಗೋಧಿಗೆ ₹400 ಬೋನಸ್: ಆರ್‌ಜೆಡಿ

Bihar Elections: ಬಿಹಾರದಲ್ಲಿ ಇಂಡಿಯಾ ಮೈತ್ರಿಕೂಟ ಅಧಿಕಾರಕ್ಕೆ ಬಂದರೆ ಭತ್ತಕ್ಕೆ ₹300 ಮತ್ತು ಗೊಧಿಗೆ ₹400 ಬೋನಸ್ ನೀಡಲಾಗುವುದು ಎಂದು ಆರ್‌ಜೆಡಿ ಮುಖ್ಯಸ್ಥ ತೇಜಸ್ವಿ ಯಾದವ್ ಹೇಳಿದ್ದಾರೆ. ಪಿಎಸಿಎಸ್ ಮತ್ತು ವ್ಯಾಪಾರ ಮಂಡಳಿಗಳಿಗೆ ಜನಪ್ರತಿನಿಧಿ ಸ್ಥಾನಮಾನ ನೀಡಲಾಗುವುದು ಎಂದರು.
Last Updated 4 ನವೆಂಬರ್ 2025, 5:17 IST
INDIA ಅಧಿಕಾರಕ್ಕೆ ಬಂದರೆ ಭತ್ತಕ್ಕೆ ₹300, ಗೋಧಿಗೆ ₹400 ಬೋನಸ್: ಆರ್‌ಜೆಡಿ

ಛತ್ತೀಸಗಢ | ಬಾವಿಗೆ ಬಿದ್ದ 4 ಆನೆಗಳು: ರಕ್ಷಣಾ ಕಾರ್ಯದಲ್ಲಿ ಅರಣ್ಯಾಧಿಕಾರಿಗಳು

Forest Rescue Operation: ಛತ್ತೀಸಗಢದ ಬಾರನವಾಪಾರಾ ವನ್ಯಜೀವಿ ಅಭಯಾರಣ್ಯದಲ್ಲಿ ನಾಲ್ಕು ಆನೆಗಳು ಬಾವಿಗೆ ಬಿದ್ದಿದ್ದು, ತಡೆಗೋಡೆ ಇಲ್ಲದ ಕಾರಣ ಸಂಭವಿಸಿದ ಈ ಘಟನೆಯಲ್ಲಿ ಅರಣ್ಯ ಅಧಿಕಾರಿಗಳು ಮಣ್ಣು ತೆರವುಗೊಳಿಸಿ ರಕ್ಷಣಾ ಕಾರ್ಯ ನಡೆಸುತ್ತಿದ್ದಾರೆ.
Last Updated 4 ನವೆಂಬರ್ 2025, 4:46 IST
ಛತ್ತೀಸಗಢ | ಬಾವಿಗೆ ಬಿದ್ದ 4 ಆನೆಗಳು: ರಕ್ಷಣಾ ಕಾರ್ಯದಲ್ಲಿ ಅರಣ್ಯಾಧಿಕಾರಿಗಳು

ಮೋದಿಗೆ ತಮಿಳುನಾಡಿನಲ್ಲಿ ಮಾತನಾಡಲು ಧೈರ್ಯವಿದೆಯೇ: ಸಿಎಂ ಸ್ಟಾಲಿನ್ ಪ್ರಶ್ನೆ

Political Attack: ಪ್ರಧಾನಿ ನರೇಂದ್ರ ಮೋದಿ ಅವರು ‘ದ್ವೇಷ ರಾಜಕಾರಣ’ದಲ್ಲಿ ತೊಡಗಿದ್ದಾರೆ ಎಂದು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಆರೋಪಿಸಿದ್ದಾರೆ.
Last Updated 4 ನವೆಂಬರ್ 2025, 3:13 IST
ಮೋದಿಗೆ ತಮಿಳುನಾಡಿನಲ್ಲಿ ಮಾತನಾಡಲು ಧೈರ್ಯವಿದೆಯೇ: ಸಿಎಂ ಸ್ಟಾಲಿನ್ ಪ್ರಶ್ನೆ

ದೆಹಲಿ ಝೂನಲ್ಲಿದ್ದ ಆಫ್ರಿಕಾ ಆನೆ ಸೋಂಕಿನಿಂದ ಸಾವು: ಮರಣೋತ್ತರ ಪರೀಕ್ಷೆಯಲ್ಲಿ ದೃಢ

Delhi Zoo Virus: ದೆಹಲಿ ರಾಷ್ಟ್ರೀಯ ಜೈವಿಕ ಉದ್ಯಾನದಲ್ಲಿದ್ದ ಆಫ್ರಿಕನ್ ಆನೆ ಶಂಕರ್‌ ವೈರಲ್‌ ಸೋಂಕಿನಿಂದ ಮೃತಪಟ್ಟಿದ್ದು, ಹೃದಯಕ್ಕೆ ತಗುಲಿದ ಸೋಂಕು ಮರಣಕ್ಕೆ ಕಾರಣವಾಗಿದೆ ಎಂದು ಮರಣೋತ್ತರ ಪರೀಕ್ಷೆಯಲ್ಲಿ ದೃಢಪಟ್ಟಿದೆ.
Last Updated 4 ನವೆಂಬರ್ 2025, 2:45 IST
ದೆಹಲಿ ಝೂನಲ್ಲಿದ್ದ ಆಫ್ರಿಕಾ ಆನೆ ಸೋಂಕಿನಿಂದ ಸಾವು: ಮರಣೋತ್ತರ ಪರೀಕ್ಷೆಯಲ್ಲಿ ದೃಢ

ದೆಹಲಿಯಿಂದ ಬೆಂಗಳೂರಿಗೆ ಹೊರಟಿದ್ದ AI ವಿಮಾನದಲ್ಲಿ ತಾಂತ್ರಿಕ ದೋಷ:ಮಾರ್ಗ ಬದಲಾವಣೆ

Flight Diversion: ದೆಹಲಿಯಿಂದ ಬೆಂಗಳೂರಿಗೆ ಹೊರಟಿದ್ದ ಏರ್‌ ಇಂಡಿಯಾ ವಿಮಾನದಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡ ಪರಿಣಾಮ ಭೋಪಾಲ್‌ನತ್ತ ಮಾರ್ಗ ಬದಲಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Last Updated 4 ನವೆಂಬರ್ 2025, 2:16 IST
ದೆಹಲಿಯಿಂದ ಬೆಂಗಳೂರಿಗೆ ಹೊರಟಿದ್ದ AI ವಿಮಾನದಲ್ಲಿ ತಾಂತ್ರಿಕ ದೋಷ:ಮಾರ್ಗ ಬದಲಾವಣೆ
ADVERTISEMENT

9 ರಾಜ್ಯಗಳು, 3 ಕೇಂದ್ರಾಡಳಿತ ಪ್ರದೇಶಗಳಲ್ಲಿ ಎಸ್‌ಐಆರ್‌ ಆರಂಭ: ಚುನಾವಣಾ ಆಯೋಗ

Electoral Roll Update: ದೇಶದ ಮೂರು ಕೇಂದ್ರಾಡಳಿತ ಪ್ರದೇಶಗಳು ಮತ್ತು 9 ರಾಜ್ಯಗಳ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯು ಮಂಗಳವಾರದಿಂದ ಆರಂಭವಾಗಲಿದೆ. ಡಿಸೆಂಬರ್‌ 4ಕ್ಕೆ ಪೂರ್ಣಗೊಳ್ಳಲಿದೆ.
Last Updated 3 ನವೆಂಬರ್ 2025, 23:30 IST
9 ರಾಜ್ಯಗಳು, 3 ಕೇಂದ್ರಾಡಳಿತ ಪ್ರದೇಶಗಳಲ್ಲಿ ಎಸ್‌ಐಆರ್‌ ಆರಂಭ: ಚುನಾವಣಾ ಆಯೋಗ

ಬಿಹಾರದ ಅಭಿವೃದ್ಧಿಗೆ ಆರ್‌ಜೆಡಿ ಅಡ್ಡಿ: ಪ್ರಧಾನಿ ಮೋದಿ ಆರೋಪ

Bihar Politics: ಕೇಂದ್ರದಲ್ಲಿ ಈ ಹಿಂದೆ ಆಡಳಿತದಲ್ಲಿದ್ದ ಕಾಂಗ್ರೆಸ್ ನೇತೃತ್ವದ ಯುಪಿಎ ಸರ್ಕಾರದ ಮೇಲೆ ಒತ್ತಡ ಹೇರುವ ಮೂಲಕ ಆರ್‌ಜೆಡಿಯು ಬಿಹಾರದಲ್ಲಿ ಅಭಿವೃದ್ಧಿ ಯೋಜನೆಗಳನ್ನು ಸ್ಥಗಿತಗೊಳಿಸಿತ್ತು ಎಂದು ಪ್ರಧಾನಿ ನರೇಂದ್ರ ಮೋದಿ ಸೋಮವಾರ ಆರೋಪಿಸಿದರು.
Last Updated 3 ನವೆಂಬರ್ 2025, 23:30 IST
ಬಿಹಾರದ ಅಭಿವೃದ್ಧಿಗೆ ಆರ್‌ಜೆಡಿ ಅಡ್ಡಿ: ಪ್ರಧಾನಿ ಮೋದಿ ಆರೋಪ

ಡಿಜಿಟಲ್‌ ಅರೆಸ್ಟ್ ವಿರುದ್ಧ ಕಠಿಣ ಕಾನೂನು: ಸುಪ್ರೀಂ ಕೋರ್ಟ್‌

₹3 ಸಾವಿರ ಕೋಟಿ ಸುಲಿಗೆ: ಕೇಂದ್ರ ಗೃಹ ಸಚಿವಾಲಯ, ಸಿಬಿಐದಿಂದ ಕೋರ್ಟ್‌ಗೆ ವರದಿ
Last Updated 3 ನವೆಂಬರ್ 2025, 19:50 IST
ಡಿಜಿಟಲ್‌ ಅರೆಸ್ಟ್ ವಿರುದ್ಧ ಕಠಿಣ ಕಾನೂನು: ಸುಪ್ರೀಂ ಕೋರ್ಟ್‌
ADVERTISEMENT
ADVERTISEMENT
ADVERTISEMENT