ಮಂಗಳವಾರ, 9 ಡಿಸೆಂಬರ್ 2025
×
ADVERTISEMENT

ಸುದ್ದಿ

ADVERTISEMENT

ಚುನಾವಣಾ ಆಯೋಗಕ್ಕೆ ಎಸ್‌ಐಆರ್ ನಡೆಸುವ ಅಧಿಕಾರ ಇಲ್ಲ: ತಿವಾರಿ

Election Reform Debate: ನವದೆಹಲಿ: ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ನಡೆಸುವ ಅಧಿಕಾರವು ಚುನಾವಣಾ ಆಯೋಗಕ್ಕೆ ಇಲ್ಲ. ಅದನ್ನು ಕೂಡಲೇ ನಿಲ್ಲಿಸಬೇಕು ಎಂದು ಕಾಂಗ್ರೆಸ್‌ ಹಿರಿಯ ಸಂಸದ ಮನೀಶ್‌ ತಿವಾರಿ ಆಗ್ರಹಿಸಿದರು.
Last Updated 9 ಡಿಸೆಂಬರ್ 2025, 15:29 IST
ಚುನಾವಣಾ ಆಯೋಗಕ್ಕೆ ಎಸ್‌ಐಆರ್ ನಡೆಸುವ ಅಧಿಕಾರ ಇಲ್ಲ: ತಿವಾರಿ

ಚಿರತೆ ದಾಳಿ ತಡೆಯಲು ಕಾಡಿಗೆ ಆಡು ಬಿಡಿ: ಮಹಾರಾಷ್ಟ್ರ ಅರಣ್ಯ ಸಚಿವ

ವಸತಿ ಪ್ರದೇಶಗಳಿಗೆ ಬರುವುದನ್ನು ನಿಯಂತ್ರಿಸಲು ಅರಣ್ಯ ಪ್ರದೇಶಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಆಡುಗಳನ್ನು ಬಿಡುವಂತೆ ಅರಣ್ಯ ಅಧಿಕಾರಿಗಳಿಗೆ ಸೂಚಿಸಿದ್ದೇನೆ’ ಎಂದು ಮಹಾರಾಷ್ಟ್ರ ಅರಣ್ಯ ಸಚಿವ ಗಣೇಶ್ ನಾಯಕ್ ತಿಳಿಸಿದ್ದಾರೆ.
Last Updated 9 ಡಿಸೆಂಬರ್ 2025, 15:16 IST
ಚಿರತೆ ದಾಳಿ ತಡೆಯಲು ಕಾಡಿಗೆ ಆಡು ಬಿಡಿ: ಮಹಾರಾಷ್ಟ್ರ ಅರಣ್ಯ ಸಚಿವ

ಗೋವಾ ಅಗ್ನಿ ದುರಂತ: ಆರೋಪಿಗಳ ಬಂಧನಕ್ಕೆ ಬ್ಲ್ಯೂಕಾರ್ನರ್ ನೋಟಿಸ್‌

ಬೆಂಕಿ ಅವಘಡದಲ್ಲಿ 25 ಜನರ ಸಾವಿಗೆ ಕಾರಣವಾದ ಉತ್ತರ ಗೋವಾದ ಅರ್ಪೊರಾ ಗ್ರಾಮದಲ್ಲಿರುವ ‘ಬರ್ಚ್‌ ಬೈ ರೋಮಿಯೊ ಲೇನ್‌’ ನೈಟ್‌ ಕ್ಲಬ್‌ ಕಟ್ಟಡವನ್ನು ಕೆಡವಲು ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಅಧಿಕಾರಿಗಳಿಗೆ ಆದೇಶಿಸಿದ್ದಾರೆ.
Last Updated 9 ಡಿಸೆಂಬರ್ 2025, 15:15 IST
ಗೋವಾ ಅಗ್ನಿ ದುರಂತ: ಆರೋಪಿಗಳ ಬಂಧನಕ್ಕೆ ಬ್ಲ್ಯೂಕಾರ್ನರ್ ನೋಟಿಸ್‌

ಬಾಂಗ್ಲಾದೇಶ: ಪತ್ರಕರ್ತರ ಬಿಡುಗಡೆಗೆ ಆಗ್ರಹಿಸಿ ಮೊಹಮ್ಮದ್‌ ಯೂನುಸ್‌ಗೆ ಪತ್ರ

Press Freedom: ಬಾಂಗ್ಲಾದೇಶದ ಜೈಲಿನಲ್ಲಿರುವ ನಾಲ್ವರು ಪತ್ರಕರ್ತರನ್ನು ತುರ್ತಾಗಿ ಬಿಡುಗಡೆ ಮಾಡುವಂತೆ ಅಂತರರಾಷ್ಟ್ರೀಯ ಪತ್ರಿಕಾ ಕಾವಲು ಪಡೆಯು ಆಗ್ರಹಿಸಿದೆ.
Last Updated 9 ಡಿಸೆಂಬರ್ 2025, 14:32 IST
ಬಾಂಗ್ಲಾದೇಶ: ಪತ್ರಕರ್ತರ ಬಿಡುಗಡೆಗೆ ಆಗ್ರಹಿಸಿ ಮೊಹಮ್ಮದ್‌ ಯೂನುಸ್‌ಗೆ ಪತ್ರ

ಮದುವೆ ನಿಶ್ಚಯವಾಗಿದ್ದ ಯುವತಿಯ ಖಾಸಗಿ ಫೋಟೊ ಹಂಚಿಕೊಂಡ ಭೂ‍ಪ! ಬಂಧನ

Blackmail Arrest: ಮದುವೆ ನಿಶ್ಚಯವಾಗಿದ್ದ ಯುವತಿಯ ಖಾಸಗಿ ಫೋಟೊಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡ ಆರೋಪದಡಿ ವ್ಯಕ್ತಿಯೊಬ್ಬನನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
Last Updated 9 ಡಿಸೆಂಬರ್ 2025, 14:21 IST
ಮದುವೆ ನಿಶ್ಚಯವಾಗಿದ್ದ ಯುವತಿಯ ಖಾಸಗಿ ಫೋಟೊ ಹಂಚಿಕೊಂಡ ಭೂ‍ಪ! ಬಂಧನ

ಗೋವಾ ಪಬ್‌ನಲ್ಲಿ ಅಗ್ನಿ ಅನಾಹುತ: ಲೂತ್ರಾಗೆ ಸೇರಿದ 2ನೇ ಕ್ಲಬ್‌ ಕೂಡಾ ನೆಲಸಮ

Goa Club Demolition: 25 ಜನರ ಸಾವಿಗೆ ಕಾರಣವಾದ ಗೋವಾದ ರೋಮಿಯೊ ಲೇನ್‌ನ ನೈಟ್‌ಕ್ಲಬ್‌ ಅಗ್ನಿ ದುರಂತದ ನಂತರ ಲೂತ್ರಾ ಸೋದರರಿಗೆ ಸೇರಿದ 2ನೇ ಕ್ಲಬ್ ಅನ್ನು ಗೋವಾ ಸರ್ಕಾರ ನೆಲಸಮಗೊಳಿಸಿದೆ.
Last Updated 9 ಡಿಸೆಂಬರ್ 2025, 14:15 IST
ಗೋವಾ ಪಬ್‌ನಲ್ಲಿ ಅಗ್ನಿ ಅನಾಹುತ: ಲೂತ್ರಾಗೆ ಸೇರಿದ 2ನೇ ಕ್ಲಬ್‌ ಕೂಡಾ ನೆಲಸಮ

AI ವಿಸ್ತರಣೆಗೆ ಬೆಂಬಲ: ಭಾರತದಲ್ಲಿ ₹1.57 ಲಕ್ಷ ಕೋಟಿ ಹೂಡಿಕೆ; ಸತ್ಯ ನಾದೆಲ್ಲಾ

Microsoft India: ‘ಭಾರತದಲ್ಲಿ ಕೃತಕ ಬುದ್ಧಿಮತ್ತೆ (ಎ.ಐ) ತಂತ್ರಜ್ಞಾನ ಸಾಮರ್ಥ್ಯದ ವಿಸ್ತರಣೆಗಾಗಿ ₹1.5 ಲಕ್ಷ ಕೋಟಿ ಬಂಡವಾಳ ಹೂಡಿಕೆ ಮಾಡಲಾಗುವುದು’ ಎಂದು ಮೈಕ್ರೊಸಾಫ್ಟ್‌ ಸಿಇಒ ಸತ್ಯ ನಾದೆಲ್ಲಾ ಹೇಳಿದ್ದಾರೆ.
Last Updated 9 ಡಿಸೆಂಬರ್ 2025, 13:56 IST
AI ವಿಸ್ತರಣೆಗೆ ಬೆಂಬಲ: ಭಾರತದಲ್ಲಿ ₹1.57 ಲಕ್ಷ ಕೋಟಿ ಹೂಡಿಕೆ; ಸತ್ಯ ನಾದೆಲ್ಲಾ
ADVERTISEMENT

ತಿರುಪತಿ-ಶಿರಡಿ ವಿಶೇಷ ಎಕ್ಸ್‌ಪ್ರೆಸ್‌ ರೈಲಿಗೆ ಚಾಲನೆ: ವೇಳಾಪಟ್ಟಿ ಇಲ್ಲಿದೆ..

Train Service Update: ಬೆಂಗಳೂರು: ಪ್ರಸಿದ್ಧ ಯಾತ್ರಾ ಸ್ಥಳಗಳಾದ ತಿರುಪತಿ ಮತ್ತು ಶಿರಡಿ ನಡುವಿನ ವಾರದ ವಿಶೇಷ ಎಕ್ಸ್‌ಪ್ರೆಸ್ ರೈಲು ಸೇವೆಗೆ ಇಂದು ಚಾಲನೆ ಸಿಕ್ಕಿದೆ. ವರ್ಚುವಲ್ ಸಮಾರಂಭದಲ್ಲಿ ಸಚಿವ ವಿ. ಸೋಮಣ್ಣ ಹಸಿರು ನಿಶಾನೆ ತೋರಿಸಿದರು
Last Updated 9 ಡಿಸೆಂಬರ್ 2025, 13:00 IST
ತಿರುಪತಿ-ಶಿರಡಿ ವಿಶೇಷ ಎಕ್ಸ್‌ಪ್ರೆಸ್‌ ರೈಲಿಗೆ ಚಾಲನೆ: ವೇಳಾಪಟ್ಟಿ ಇಲ್ಲಿದೆ..

ನಕ್ಸಲ್ ಪೀಡಿತ ರಾಜ್ಯ, ಜಿಲ್ಲೆಗಳ ಸಂಖ್ಯೆ ಇಳಿಕೆ: ಕೇಂದ್ರ ಸರ್ಕಾರ

ನಕ್ಸಲ್ ಪೀಡಿತ ರಾಜ್ಯ ಮತ್ತು ಜಿಲ್ಲೆಗಳ ಸಂಖ್ಯೆ ಕಳೆದ ಹತ್ತು ವರ್ಷಗಳಲ್ಲಿ ಗಣನೀಯ ಪ್ರಮಾಣದಲ್ಲಿ ಇಳಿಕೆಯಾಗಿದೆ ಎಂದು ಕೇಂದ್ರ ಸರ್ಕಾರ ಮಂಗಳವಾರ ತಿಳಿಸಿದೆ.
Last Updated 9 ಡಿಸೆಂಬರ್ 2025, 12:56 IST
ನಕ್ಸಲ್ ಪೀಡಿತ ರಾಜ್ಯ, ಜಿಲ್ಲೆಗಳ ಸಂಖ್ಯೆ ಇಳಿಕೆ: ಕೇಂದ್ರ ಸರ್ಕಾರ

ಇಂಡೋನೇಷ್ಯಾ | ಬಹುಮಹಡಿ ಕಟ್ಟಡದಲ್ಲಿ ಬೆಂಕಿ ದುರಂತ: 22 ಮಂದಿ ಸಾವು

Jakarta Fire: ಇಂಡೋನೇಷ್ಯಾ ರಾಜಧಾನಿ ಜಕಾರ್ತಾದಲ್ಲಿ ಏಳು ಅಂತಸ್ತಿನ ಕಟ್ಟಡದಲ್ಲಿ ಸಂಭವಿಸಿದ ಭೀಕರ ಬೆಂಕಿ ದುರಂತದಲ್ಲಿ ಕನಿಷ್ಠ 22 ಜನರು ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
Last Updated 9 ಡಿಸೆಂಬರ್ 2025, 12:48 IST
ಇಂಡೋನೇಷ್ಯಾ | ಬಹುಮಹಡಿ ಕಟ್ಟಡದಲ್ಲಿ ಬೆಂಕಿ ದುರಂತ: 22 ಮಂದಿ ಸಾವು
ADVERTISEMENT
ADVERTISEMENT
ADVERTISEMENT