ಸೋಮವಾರ, 17 ನವೆಂಬರ್ 2025
×
ADVERTISEMENT

ಸುದ್ದಿ

ADVERTISEMENT

Delhi Red Fort Blast: ಪ್ರಮುಖ ಸಂಚುಕೋರ ಅಮೀರ್ 10 ದಿನ ಎನ್‌ಐಎ ಕಸ್ಟಡಿಗೆ

Delhi Blast NIA Custody: ದೆಹಲಿಯ ಕೆಂಪು ಕೋಟೆ ಬಳಿ ಸಂಭವಿಸಿದ ಕಾರು ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಸಂಚುಕೋರ ಅಮೀರ್‌ ರಶೀದ್‌ ಅಲಿನನ್ನು 10 ದಿನಗಳ ಕಾಲ ರಾಷ್ಟ್ರೀಯ ತನಿಖಾ ಸಂಸ್ಧೆ (ಎನ್‌ಐಎ) ವಶಕ್ಕೆ ಒಪ್ಪಿಸಿ ದೆಹಲಿ ನ್ಯಾಯಾಲಯ ಆದೇಶಿಸಿದೆ.
Last Updated 17 ನವೆಂಬರ್ 2025, 9:40 IST
Delhi Red Fort Blast: ಪ್ರಮುಖ ಸಂಚುಕೋರ ಅಮೀರ್ 10 ದಿನ ಎನ್‌ಐಎ ಕಸ್ಟಡಿಗೆ

ಮಾನವೀಯತೆ ವಿರುದ್ಧದ ಅಪರಾಧ: ಬಾಂಗ್ಲಾ ಪದಚ್ಯುತ ಪ್ರಧಾನಿ ಶೇಖ್ ಹಸೀನಾಗೆ ಮರಣದಂಡನೆ

Sheikh Hasina Verdict: ಕಳೆದ ವರ್ಷ ವಿದ್ಯಾರ್ಥಿಗಳ ದಂಗೆಯನ್ನು ಹತ್ತಿಕ್ಕಲು ಮಾರಣಾಂತಿಕ ದಾಳಿ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಶೇಖ್ ಹಸೀನಾ ಅವರಿಗೆ ಬಾಂಗ್ಲಾದೇಶದ ಅಂತರರಾಷ್ಟ್ರೀಯ ಅಪರಾಧ ನ್ಯಾಯಮಂಡಳಿ ಮರಣದಂಡನೆ ವಿಧಿಸಿದೆ.
Last Updated 17 ನವೆಂಬರ್ 2025, 9:26 IST
ಮಾನವೀಯತೆ ವಿರುದ್ಧದ ಅಪರಾಧ: ಬಾಂಗ್ಲಾ ಪದಚ್ಯುತ ಪ್ರಧಾನಿ ಶೇಖ್ ಹಸೀನಾಗೆ ಮರಣದಂಡನೆ

ಸೌದಿ ಅರೇಬಿಯಾದಲ್ಲಿ ಅಪಘಾತ: ತೆಲಂಗಾಣದ 40ಕ್ಕೂ ಹೆಚ್ಚು ಮಂದಿ ಸಾವು; ಮೋದಿ ಸಂತಾಪ

Indian Pilgrims Killed: ಸೌದಿ ಅರೇಬಿಯಾದ ಮೆಕ್ಕಾ–ಮದೀನಾ ರಸ್ತೆಯಲ್ಲಿ ಖಾಸಗಿ ಬಸ್‌ ಹಾಗೂ ಟ್ಯಾಂಕರ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ತೆಲಂಗಾಣದ 40ಕ್ಕೂ ಹೆಚ್ಚು ಯಾತ್ರಾರ್ಥಿಗಳು ಮೃತಪಟ್ಟಿದ್ದಾರೆ. ಈ ಘಟನೆ ಸಂಬಂಧ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ.
Last Updated 17 ನವೆಂಬರ್ 2025, 7:49 IST
ಸೌದಿ ಅರೇಬಿಯಾದಲ್ಲಿ ಅಪಘಾತ: ತೆಲಂಗಾಣದ 40ಕ್ಕೂ ಹೆಚ್ಚು ಮಂದಿ ಸಾವು; ಮೋದಿ ಸಂತಾಪ

ದೆಹಲಿಯಲ್ಲಿ 8.7 ಡಿಗ್ರಿ ಸೆಲ್ಸಿಯಸ್‌ಗೆ ಇಳಿದ ತಾಪಮಾನ: ಗಾಳಿಯ ಗುಣಮಟ್ಟವೂ ಕಳಪೆ

Air Quality Index: ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಸೋಮವಾರ ಕನಿಷ್ಠ ತಾಪಮಾನ 8.7 ಡಿಗ್ರಿ ಸೆಲ್ಸಿಯಸ್‌ಗೆ ಇಳಿದಿದ್ದು, ಗಾಳಿಯ ಗುಣಮಟ್ಟವೂ ತೀವ್ರ ಕಳಪೆ ಮಟ್ಟಕ್ಕೆ ಕುಸಿದಿದೆ ಎಂದು ಮಾಲಿನ್ಯ ನಿಯಂತ್ರಣ ಮಂಡಳಿ ಹೇಳಿದೆ.
Last Updated 17 ನವೆಂಬರ್ 2025, 7:41 IST
ದೆಹಲಿಯಲ್ಲಿ 8.7 ಡಿಗ್ರಿ ಸೆಲ್ಸಿಯಸ್‌ಗೆ ಇಳಿದ ತಾಪಮಾನ: ಗಾಳಿಯ ಗುಣಮಟ್ಟವೂ ಕಳಪೆ

Delhi Blast: ವಿಚಾರಣೆ– ಒಣ ಹಣ್ಣು ವ್ಯಾಪಾರಿ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ!

Police interrogation suicide: ಶ್ರೀನಗರ: ವೈಟ್ ಕಾಲರ್ ಟೆರರ್ ಪ್ರಕರಣಕ್ಕೆ ಸಂಬಂಧಿಸಿದಂತೆ ಜಮ್ಮು ಮತ್ತು ಕಾಶ್ಮೀರ ಪೊಲೀಸರು ವಿಚಾರಣೆಗೆ ಕರೆದಿದ್ದ ವ್ಯಕ್ತಿಯೊಬ್ಬ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
Last Updated 17 ನವೆಂಬರ್ 2025, 7:35 IST
Delhi Blast: ವಿಚಾರಣೆ– ಒಣ ಹಣ್ಣು ವ್ಯಾಪಾರಿ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ!

Delhi Blast: ಆರೋಪಿ ರಶೀದ್‌ನನ್ನು ನ್ಯಾಯಾಲಯದ ಎದುರು ಹಾಜರುಪಡಿಸಿದ NIA

NIA Investigation: ಕೆಂಪು ಕೋಟೆ ಬಳಿ ಸಂಭವಿಸಿದ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಪ್ರಮುಖ ಆರೋಪಿ ಅಮೀರ್ ರಶೀದ್ ಅಲಿಯನ್ನು ರಾಷ್ಟ್ರೀಯ ತನಿಖಾ ಸಂಸ್ಥೆ ದೆಹಲಿ ನ್ಯಾಯಾಲಯದ ಮುಂದೆ ಹಾಜರುಪಡಿಸಿದೆ.
Last Updated 17 ನವೆಂಬರ್ 2025, 7:09 IST
Delhi Blast: ಆರೋಪಿ ರಶೀದ್‌ನನ್ನು ನ್ಯಾಯಾಲಯದ ಎದುರು ಹಾಜರುಪಡಿಸಿದ NIA

ಗಡಿ ದಾಟಿ ಪಾಕಿಸ್ತಾನಕ್ಕೆ ನುಸುಳಲು ಯತ್ನಿಸುತ್ತಿದ್ದ ಯುವಕನನ್ನು ಬಂಧಿಸಿದ BSF

Pakistan Border Crossing: ರಾಜಸ್ಥಾನದ ಜೈಸಲ್ಮೇರ್ ಜಿಲ್ಲೆಯಲ್ಲಿರುವ ಅಂತರರಾಷ್ಟ್ರೀಯ ಗಡಿ ದಾಟಿ ಪಾಕಿಸ್ತಾನಕ್ಕೆ ನುಸಳಲು ಯತ್ನಿಸಿದ ಆರೋಪದ ಮೇಲೆ 21 ವರ್ಷದ ಯುವಕನನ್ನು ಬಿಎಸ್‌ಎಫ್ ಬಂಧಿಸಿದೆ.
Last Updated 17 ನವೆಂಬರ್ 2025, 6:54 IST
ಗಡಿ ದಾಟಿ ಪಾಕಿಸ್ತಾನಕ್ಕೆ ನುಸುಳಲು ಯತ್ನಿಸುತ್ತಿದ್ದ ಯುವಕನನ್ನು ಬಂಧಿಸಿದ BSF
ADVERTISEMENT

ಉತ್ತರಾಖಂಡ | ₹3.37 ಕೋಟಿ ವಂಚಿಸಿದ ಸೈಬರ್‌ ವಂಚಕರ ಜಾಲ ಪತ್ತೆ

Online Bank Fraud: ನೈನಿತಾಲ್: ಸಾರ್ವಜನಿಕರ ಮೊಬೈಲ್‌ ಫೋನ್‌ ಹ್ಯಾಕ್‌ ಮಾಡಿ ಬ್ಯಾಂಕ್ ಖಾತೆಗಳಿಂದ ಹಣ ವರ್ಗಾಯಿಸಿಕೊಂಡು ವಂಚಿಸುತ್ತಿದ್ದ ಜಾಲವನ್ನು ಭೇದಿಸಿರುವ ಉತ್ತರಾಖಂಡ ಪೊಲೀಸರು ನಾಲ್ವರು ಅಂತರರಾಜ್ಯ ಸೈಬರ್ ವಂಚಕರನ್ನು ಬಂಧಿಸಿದ್ದಾರೆ.
Last Updated 17 ನವೆಂಬರ್ 2025, 5:41 IST
ಉತ್ತರಾಖಂಡ | ₹3.37 ಕೋಟಿ ವಂಚಿಸಿದ ಸೈಬರ್‌ ವಂಚಕರ ಜಾಲ ಪತ್ತೆ

ಸೌದಿಯಲ್ಲಿ ಬಸ್ ಅಪಘಾತ: ತೆಲಂಗಾಣದ 42 ಜನ ಸಾವು

Saudi Arabia accident: ಬೆಂಗಳೂರು: ಸೌದಿ ಅರೇಬಿಯಾದ ಮೆಕ್ಕಾ–ಮದೀನಾ ರಸ್ತೆಯಲ್ಲಿ ಖಾಸಗಿ ಬಸ್‌ ಹಾಗೂ ಟ್ಯಾಂಕರ್ ನಡುವೆ ಭೀಕರ ಅಪಘಾತ ಸಂಭವಿಸಿದೆ. ಬಸ್, ಟ್ಯಾಂಕರ್‌ಗೆ ಅಪ್ಪಳಿಸಿದ್ದಕ್ಕೆ ಬಸ್ ಹೊತ್ತಿ ಉರಿದಿದ್ದು 42 ಕ್ಕೂ ಹೆಚ್ಚು ಜನ ಮೃತಪಟ್ಟಿರುವುದು ವರದಿಯಾಗಿದೆ.
Last Updated 17 ನವೆಂಬರ್ 2025, 5:25 IST
ಸೌದಿಯಲ್ಲಿ ಬಸ್ ಅಪಘಾತ: ತೆಲಂಗಾಣದ 42 ಜನ ಸಾವು

ಶಬರಿಮಲೆಯಲ್ಲಿ ಭಕ್ತ ಸಾಗರ

Ayyappa Temple Rituals: byline no author page goes here ಶಬರಿಮಲೆ (ಕೇರಳ): ಎರಡು ತಿಂಗಳಿಗೂ ಹೆಚ್ಚು ಕಾಲ ನಡೆಯುವ ತೀರ್ಥಯಾತ್ರೆಯು ವೃಶ್ಚಿಕದ ಮಲಯಾಳಂ ಮಾಸದ ಮೊದಲ ದಿನವಾದ ಇಂದು ಅಯ್ಯಪ್ಪ ದೇವಸ್ಥಾನದಲ್ಲಿ ನೂರಾರು ಭಕ್ತರು ನೆರೆದಿದ್ದರು.
Last Updated 17 ನವೆಂಬರ್ 2025, 4:27 IST
ಶಬರಿಮಲೆಯಲ್ಲಿ ಭಕ್ತ ಸಾಗರ
ADVERTISEMENT
ADVERTISEMENT
ADVERTISEMENT