ಶುಕ್ರವಾರ, 6 ಫೆಬ್ರುವರಿ 2026
ಯಾವಾಗಲಾದರೂ ಎಲ್ಲಿಯಾದರೂ
ಇಂದೇ ಹೆಚ್ಚು ಪರಿಷ್ಕೃತವಾಗಿರುವ ಇ-ಪೇಪರ್ ನ ಅನುಭವ ಪಡೆಯಿರಿ

ವೈಶಿಷ್ಟ್ಯಗಳನ್ನು ಹುಡುಕಿ

ಮತ್ತು ಹಂಚಿಕೊಳ್ಳಿ

ಬಳಕೆದಾರ ಸ್ನೇಹಿ

ವಿನ್ಯಾಸ

ದಾಖಲೆಗಳನ್ನು

ಪರಿಶೀಲಿಸಲು ಅನುಮತಿ

ಇಂದಿನ ಇ-ಪತ್ರಿಕೆ ಓದಿ
×
ADVERTISEMENT

ಸುದ್ದಿ

ADVERTISEMENT

ಆನ್‌ಲೈನ್ ಬೆಟ್ಟಿಂಗ್ ಬಗ್ಗೆ ಜಾಗರೂಕರಾಗಿರಿ; ವಿದ್ಯಾರ್ಥಿಗಳಿಗೆ ಮೋದಿ ಸಲಹೆ

Gaming Skills: ಗೇಮಿಂಗ್ ಕೇವಲ ಹವ್ಯಾಸವಲ್ಲದೇ ಕೌಶಲ್ಯವಾಗಿದೆ ಎಂದು ಮೋದಿ ವಿದ್ಯಾರ್ಥಿಗಳಿಗೆ ಸಲಹೆ ನೀಡಿದ್ದು, ಆನ್‌ಲೈನ್ ಬೆಟ್ಟಿಂಗ್ ಗೇಮ್‌ಗಳ ಕುರಿತು ಎಚ್ಚರಿಕೆಯಿಂದ ಇರಬೇಕೆಂದು ಹೇಳಿದ್ದಾರೆ.
Last Updated 6 ಫೆಬ್ರುವರಿ 2026, 14:49 IST
 ಆನ್‌ಲೈನ್ ಬೆಟ್ಟಿಂಗ್ ಬಗ್ಗೆ ಜಾಗರೂಕರಾಗಿರಿ; ವಿದ್ಯಾರ್ಥಿಗಳಿಗೆ ಮೋದಿ ಸಲಹೆ

ಮೇಘಾಲಯ | ಅಕ್ರಮ ಕಲ್ಲಿದ್ದಲು ಗಣಿಯಲ್ಲಿ ಸ್ಫೋಟ: ಸಾವಿನ ಸಂಖ್ಯೆ 25ಕ್ಕೆ ಏರಿಕೆ

Coal Mine Explosion: ಮೇಘಾಲಯದ ಪೂರ್ವ ಜೈಂಟಿಯಾ ಹಿಲ್ಸ್‌ನ ಅಕ್ರಮ ಕಲ್ಲಿದ್ದಲು ಗಣಿಯಲ್ಲಿ ಸಂಭವಿಸಿದ ಸ್ಫೋಟದಿಂದ ಮೃತಪಟ್ಟವರ ಸಂಖ್ಯೆ 25ಕ್ಕೆ ಏರಿಕೆಯಾಗಿದ್ದು, ಕೆಲ ಶವಗಳ ಗುರುತು ಪತ್ತೆಯಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ.
Last Updated 6 ಫೆಬ್ರುವರಿ 2026, 14:26 IST
ಮೇಘಾಲಯ | ಅಕ್ರಮ ಕಲ್ಲಿದ್ದಲು ಗಣಿಯಲ್ಲಿ ಸ್ಫೋಟ: ಸಾವಿನ ಸಂಖ್ಯೆ 25ಕ್ಕೆ ಏರಿಕೆ

ತೆಂಗಿನ ಗರಿ ಹಿಡಿದು ಚಿರತೆ ವಿರುದ್ಧ ಹೋರಾಡಿ ಗೆದ್ದ 50 ವರ್ಷದ ಮಹಿಳೆ!

Kerala Woman: ಮಲಪ್ಪುರಂ(ಕೇರಳ): 50 ವರ್ಷದ ಮಹಿಳೆಯೊಬ್ಬರು ತಮ್ಮ ಮೇಲೆ ದಾಳಿ ಮಾಡಿದ ಚಿರತೆ ವಿರುದ್ಧ ತೆಂಗಿನ ಗರಿ ಬಳಸಿ ಹೋರಾಡಿ ಜೀವ ಉಳಿಸಿಕೊಂಡಿರುವ ಘಟನೆ ಕೇರಳದ ಮಲಪ್ಪುರಂ ಜಿಲ್ಲೆಯ ಪೂಕ್ಕೊಟ್ಟುಂಪಾದಂನಲ್ಲಿ ನಡೆದಿದೆ.
Last Updated 6 ಫೆಬ್ರುವರಿ 2026, 13:58 IST
ತೆಂಗಿನ ಗರಿ ಹಿಡಿದು ಚಿರತೆ ವಿರುದ್ಧ ಹೋರಾಡಿ ಗೆದ್ದ 50 ವರ್ಷದ ಮಹಿಳೆ!

ಬಾತ್‌ರೂಮ್‌ ಸ್ವಚ್ಛಗೊಳಿಸುವ ರಾಸಾಯನಿಕದಿಂದ ತುಪ್ಪ! ಲಡ್ಡು ವಿವಾದದ ಬಗ್ಗೆ ನಾಯ್ಡು

Chandrababu Naidu: ಈ ಹಿಂದಿನ ವೈಎಸ್‌ಆರ್‌ಸಿಪಿ ಸರ್ಕಾರದ ಅವಧಿಯಲ್ಲಿ ತಿರುಪತಿ ಲಡ್ಡು ಪ್ರಸಾದ ತಯಾರಿಕೆಗೆ ಬಾತ್‌ರೂಮ್ ಸ್ವಚ್ಛ ಮಾಡಲು ಬಳಸುವ ರಾಸಾಯನಿಕದಿಂದ ತಯಾರಿಸಲಾದ ತುಪ್ಪವನ್ನು ಬಳಕೆ ಮಾಡಲಾಗಿತ್ತು ಎಂದು ಆಂಧ್ರ ಪ್ರದೇಶ ಮುಖ್ಯಮಂತ್ರಿ ಎನ್.ಚಂದ್ರಬಾಬು ನಾಯ್ಡು ಗಂಭೀರ ಆರೋಪ ಮಾಡಿದ್ದಾರೆ.
Last Updated 6 ಫೆಬ್ರುವರಿ 2026, 13:43 IST
ಬಾತ್‌ರೂಮ್‌ ಸ್ವಚ್ಛಗೊಳಿಸುವ ರಾಸಾಯನಿಕದಿಂದ ತುಪ್ಪ! ಲಡ್ಡು ವಿವಾದದ ಬಗ್ಗೆ ನಾಯ್ಡು

ಜನಪ್ರಿಯತೆಗಾಗಿ ನ್ಯಾಯಾಂಗದ ವೇದಿಕೆ ಬಳಸುತ್ತೀರಿ:ಪ್ರಶಾಂತ್ ವಿರುದ್ಧ ಕೋರ್ಟ್ ಕಿಡಿ

Prashant Kishor: ಚುನಾವಣೆಯಲ್ಲಿ ಮತದಾರರು ನಿಮ್ಮನ್ನು ತಿರಸ್ಕರಿಸಿದಾಗ, ಜನಪ್ರಿಯತೆ ಗಳಿಸುವ ಸಲುವಾಗಿ ನ್ಯಾಯಾಂಗದ ವೇದಿಕೆಗಳನ್ನು ಬಳಸುತ್ತೀರಾ? ಎಂದು ಚುನಾವಣಾ ತಂತ್ರಗಾರ ಪ್ರಶಾಂತ ಕಿಶೋರ್‌ (ಪಿ.ಕೆ) ನೇತೃತ್ವದ ಜನ ಸುರಾಜ್‌ ಪಕ್ಷವನ್ನು ಸುಪ್ರೀಂ ಕೋರ್ಟ್‌ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ.
Last Updated 6 ಫೆಬ್ರುವರಿ 2026, 11:48 IST
ಜನಪ್ರಿಯತೆಗಾಗಿ ನ್ಯಾಯಾಂಗದ ವೇದಿಕೆ ಬಳಸುತ್ತೀರಿ:ಪ್ರಶಾಂತ್ ವಿರುದ್ಧ ಕೋರ್ಟ್ ಕಿಡಿ

ಗಡಿನಾಡು ನಾಗಾಲ್ಯಾಂಡ್ ಪ್ರಾದೇಶಿಕ ಪ್ರಾಧಿಕಾರ ರಚನೆ ಐತಿಹಾಸಿಕ ಎಂದ ಪ್ರಧಾನಿ ಮೋದಿ

Eastern Nagaland Development: ಗಡಿನಾಡು ನಾಗಾಲ್ಯಾಂಡ್ ಪ್ರಾದೇಶಿಕ ಪ್ರಾಧಿಕಾರ ರಚನೆಗೆ ಕೇಂದ್ರ, ರಾಜ್ಯ ಹಾಗೂ ಪೂರ್ವ ನಾಗಾಲ್ಯಾಂಡ್ ಪೀಪಲ್ಸ್ ಆರ್ಗನೈಸೇಶನ್ ತ್ರಿಪಕ್ಷೀಯ ಒಪ್ಪಂದವೊಂದನ್ನು ಸಹಿ ಹಾಕಿದ್ದು, ಈಶಾನ್ಯ ಭಾರತದ ಶಾಂತಿ ಹಾಗೂ ಬೆಳವಣಿಗೆಗೆ ದಾರಿ ಮಾಡಿಕೊಡಲಿದೆ.
Last Updated 6 ಫೆಬ್ರುವರಿ 2026, 11:42 IST
ಗಡಿನಾಡು ನಾಗಾಲ್ಯಾಂಡ್ ಪ್ರಾದೇಶಿಕ ಪ್ರಾಧಿಕಾರ ರಚನೆ ಐತಿಹಾಸಿಕ ಎಂದ ಪ್ರಧಾನಿ ಮೋದಿ

ವೆಚ್ಚ ಮೀರಿ ಆದಾಯ ಗಳಿಸುತ್ತಿದೆ ಭಾರತೀಯ ರೈಲ್ವೆ! ಕಾರಣ ಹೇಳಿದ ಅಶ್ವಿನಿ ವೈಷ್ಣವ್

Railway Profit: ಭಾರತೀಯ ರೈಲ್ವೆ ಇತ್ತೀಚಿನ ವರ್ಷಗಳಲ್ಲಿ ಒಟ್ಟು ವೆಚ್ಚ ಮೀರಿ ಉತ್ತಮ ಆದಾಯ ಗಳಿಸುತ್ತಿದೆ ಎಂದು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ರಾಜ್ಯಸಭೆಗೆ ಅರುಹಿದ್ದಾರೆ. ಕಳೆದ 10 ವರ್ಷಗಳಲ್ಲಿ ಕೈಗೊಂಡ ಸುಧಾರಣೆಗಳ ಪರಿಣಾಮವಾಗಿ ಇದು ಸಾಧ್ಯವಾಗಿದೆ.
Last Updated 6 ಫೆಬ್ರುವರಿ 2026, 11:40 IST
ವೆಚ್ಚ ಮೀರಿ ಆದಾಯ ಗಳಿಸುತ್ತಿದೆ ಭಾರತೀಯ ರೈಲ್ವೆ! ಕಾರಣ ಹೇಳಿದ ಅಶ್ವಿನಿ ವೈಷ್ಣವ್
ADVERTISEMENT

ಪಾಕಿಸ್ತಾನ: ಮಸೀದಿಯಲ್ಲಿ ಆತ್ಮಾಹುತಿ ಬಾಂಬ್ ದಾಳಿ; 31 ಮಂದಿ ಸಾವು

Islamabad Mosque Blast: ಪಾಕಿಸ್ತಾನದ ರಾಜಧಾನಿ ಇಸ್ಲಾಮಾಬಾದ್‌ನ ಶಿಯಾ ಮಸೀದಿಯಲ್ಲಿ ಆತ್ಮಾಹುತಿ ಬಾಂಬ್‌ ದಾಳಿ ನಡೆದಿದೆ. ಈ ಘಟನೆಯಲ್ಲಿ 31 ಮಂದಿ ಮೃತಪಟ್ಟಿದ್ದು, 169 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ಪೊಲೀಸ್‌ ಮೂಲಗಳು ತಿಳಿಸಿವೆ.
Last Updated 6 ಫೆಬ್ರುವರಿ 2026, 11:32 IST
ಪಾಕಿಸ್ತಾನ: ಮಸೀದಿಯಲ್ಲಿ ಆತ್ಮಾಹುತಿ ಬಾಂಬ್ ದಾಳಿ; 31 ಮಂದಿ ಸಾವು

ಇಂತಹ ಸದನವನ್ನು ನಡೆಸಲು ಸಾಧ್ಯವಿಲ್ಲ: ಲೋಕಸಭೆಯಲ್ಲಿ ಓಂ ಬಿರ್ಲಾ ಅಸಮಾಧಾನ

Speaker Protest: ಲೋಕಸಭೆಯಲ್ಲಿ ವಿರೋಧ ಪಕ್ಷಗಳು ಶುಕ್ರವಾರವೂ ಕೂಡ ತೀವ್ರ ಪ್ರತಿಭಟನೆ ನಡೆಸಿದೆ. ಇದರಿಂದ ಅಸಮಾಧಾನಗೊಂಡ ಸ್ವೀಕರ್‌ ಓಂ ಬಿರ್ಲಾ, ಇಂತಹ ಸದನವನ್ನು ನಡೆಸಲು ಸಾಧ್ಯವಿಲ್ಲ ಎಂದು ವಿಷಾದ ವ್ಯಕ್ತಪಡಿಸಿದ್ದಾರೆ.
Last Updated 6 ಫೆಬ್ರುವರಿ 2026, 10:25 IST
ಇಂತಹ ಸದನವನ್ನು ನಡೆಸಲು ಸಾಧ್ಯವಿಲ್ಲ: ಲೋಕಸಭೆಯಲ್ಲಿ ಓಂ ಬಿರ್ಲಾ ಅಸಮಾಧಾನ

1,500 ಕಾಗೆಗಳ ಹಠಾತ್ ಸಾವು: ತಮಿಳುನಾಡಿನಲ್ಲಿ ಹಕ್ಕಿ ಜ್ವರ ಭೀತಿ, ‘ಹೈ ಅಲರ್ಟ್’

H5N1 Virus: ತಮಿಳುನಾಡಿನ ಹಲವೆಡೆ ಭಾರಿ ಸಂಖ್ಯೆಯಲ್ಲಿ ಕಾಗೆಗಳು ಮೃತಪಟ್ಟ ಬಗ್ಗೆ ವರದಿಯಾಗಿದ್ದು, ಹಕ್ಕಿಜ್ವರದ ಭೀತಿ ಎದುರಾಗಿದೆ. ಹೀಗಾಗಿ ರಾಜ್ಯ ಸರ್ಕಾರವು ಕಟ್ಟೆಚ್ಚರ ವಹಿಸಿದೆ.
Last Updated 6 ಫೆಬ್ರುವರಿ 2026, 10:10 IST
1,500 ಕಾಗೆಗಳ ಹಠಾತ್ ಸಾವು: ತಮಿಳುನಾಡಿನಲ್ಲಿ ಹಕ್ಕಿ ಜ್ವರ ಭೀತಿ, ‘ಹೈ ಅಲರ್ಟ್’
ADVERTISEMENT
ADVERTISEMENT
ADVERTISEMENT