ಬುಧವಾರ, 4 ಮಾರ್ಚ್ 2026
ಯಾವಾಗಲಾದರೂ ಎಲ್ಲಿಯಾದರೂ
ಇಂದೇ ಹೆಚ್ಚು ಪರಿಷ್ಕೃತವಾಗಿರುವ ಇ-ಪೇಪರ್ ನ ಅನುಭವ ಪಡೆಯಿರಿ

ವೈಶಿಷ್ಟ್ಯಗಳನ್ನು ಹುಡುಕಿ

ಮತ್ತು ಹಂಚಿಕೊಳ್ಳಿ

ಬಳಕೆದಾರ ಸ್ನೇಹಿ

ವಿನ್ಯಾಸ

ದಾಖಲೆಗಳನ್ನು

ಪರಿಶೀಲಿಸಲು ಅನುಮತಿ

ಇಂದಿನ ಇ-ಪತ್ರಿಕೆ ಓದಿ
×
ADVERTISEMENT

ಸುದ್ದಿ

ADVERTISEMENT

‘ಬ್ರಹ್ಮೋಸ್‌’ ಕ್ಷಿಪಣಿ ತಯಾರಿಕಾ ಘಟಕಕ್ಕೆ ಉಚಿತವಾಗಿ 180 ಎಕರೆ ಭೂಮಿ ನೀಡಿದ ಕೇರಳ

Kerala Cabinet: ‘ಬ್ರಹ್ಮೋಸ್‌’ ಕ್ಷಿಪಣಿ ತಯಾರಿಕಾ ಘಟಕಕ್ಕೆ ಉಚಿತವಾಗಿ 180 ಎಕರೆ ಭೂಮಿಯನ್ನು ನೀಡಲು ಕೇರಳ ಸಚಿವ ಸಂಪುಟ ಒಪ್ಪಿಗೆ ನೀಡಿದೆ ಎಂದು ವರದಿಯಾಗಿದೆ.
Last Updated 4 ಮಾರ್ಚ್ 2026, 11:05 IST
‘ಬ್ರಹ್ಮೋಸ್‌’ ಕ್ಷಿಪಣಿ ತಯಾರಿಕಾ ಘಟಕಕ್ಕೆ ಉಚಿತವಾಗಿ 180 ಎಕರೆ ಭೂಮಿ ನೀಡಿದ ಕೇರಳ

ಪೂರೈಕೆಯಲ್ಲಿ ವ್ಯತ್ಯಯವಾದರೆ ಭಾರತಕ್ಕೆ ಇಂಧನ ಸರಬರಾಜಿಗೆ ಸಿದ್ಧ: ರಷ್ಯಾ

Energy Security: ಪಶ್ಚಿಮ ಏಷ್ಯಾ ಸಂಘರ್ಷದಿಂದ ತೈಲ ಪೂರೈಕೆಯಲ್ಲಿ ವ್ಯತ್ಯಯವಾದರೆ ಭಾರತಕ್ಕೆ ಇಂಧನ ಒದಗಿಸಲು ರಷ್ಯಾ ಸಿದ್ಧವಿದೆ ಎಂದು ತಿಳಿಸಿದೆ. ಭಾರತದಲ್ಲಿ ಸಾಕಷ್ಟು ದಾಸ್ತಾನು ಇದ್ದು ಪರಿಸ್ಥಿತಿಯನ್ನು ನಿಗಾದಲ್ಲಿ ಇಡಲಾಗಿದೆ.
Last Updated 4 ಮಾರ್ಚ್ 2026, 10:30 IST
ಪೂರೈಕೆಯಲ್ಲಿ ವ್ಯತ್ಯಯವಾದರೆ ಭಾರತಕ್ಕೆ ಇಂಧನ ಸರಬರಾಜಿಗೆ ಸಿದ್ಧ: ರಷ್ಯಾ

ನಮಗೆ ಯುದ್ಧ ಬೇಡ: ಟ್ರಂಪ್‌ಗೆ ತಿರುಗೇಟು ಕೊಟ್ಟ ಸ್ಪೇನ್ ಪ್ರಧಾನಿ ಸ್ಯಾಂಚೆಜ್

Pedro Sanchez: ಇರಾನ್‌ ಮೇಲಿನ ಅಮೆರಿಕ ದಾಳಿಗೆ ನಾವು ಸಹಾಯ ಮಾಡುವುದಿಲ್ಲ. ನಮಗೆ ಯುದ್ಧ ಬೇಡ ಎಂದು ಸ್ಪೇನ್‌ ಪ್ರಧಾನಿ ಪೆಡ್ರೊ ಸ್ಯಾಂಚೆಜ್ ಅವರು ಬುಧವಾರ ಹೇಳಿದ್ದಾರೆ. ಇರಾನ್ ಮೇಲಿನ ವಾಯುದಾಳಿಗಾಗಿ ಸ್ಪೇನ್‌ಲ್ಲಿನ ವಾಯುನೆಲೆಗಳನ್ನು ಬಳಸಿಕೊಳ್ಳಲು ಅಮೆರಿಕ ಮುಂದಾಗಿತ್ತು.
Last Updated 4 ಮಾರ್ಚ್ 2026, 10:05 IST
ನಮಗೆ ಯುದ್ಧ ಬೇಡ: ಟ್ರಂಪ್‌ಗೆ ತಿರುಗೇಟು ಕೊಟ್ಟ ಸ್ಪೇನ್ ಪ್ರಧಾನಿ ಸ್ಯಾಂಚೆಜ್

Holi 2026:ಜಂಟಿ ಸಮರಾಭ್ಯಾಸದ ನಡುವೆಯೂ ಬಣ್ಣಗಳಲ್ಲಿ ಮಿಂದೆದ್ದ ಭಾರತ–ಜಪಾನ್ ಯೋಧರು

Indian Army: ಉತ್ತರಾಖಂಡದಲ್ಲಿ ಭಾರತ ಮತ್ತು ಜಪಾನ್‌ ನಡುವಿನ ಜಂಟಿ ಸಮರಾಭ್ಯಾಸ ‘ಧರ್ಮ ಗಾರ್ಡಿಯನ್‌’ 7ನೇ ಆವೃತ್ತಿ ಪ್ರಗತಿಯಲ್ಲಿದ್ದು, ಬುಧವಾರ ಈ ಯೋಧರು ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು. ಇದೇ ವೇಳೆ ಎರಡೂ ಪಡೆಗಳ ಯೋಧರು ಪರಸ್ಪರ ಬಣ್ಣ ಎರಚಿ ಸಂಭ್ರಮಿಸಿದ್ದಾರೆ.
Last Updated 4 ಮಾರ್ಚ್ 2026, 9:56 IST
Holi 2026:ಜಂಟಿ ಸಮರಾಭ್ಯಾಸದ ನಡುವೆಯೂ ಬಣ್ಣಗಳಲ್ಲಿ ಮಿಂದೆದ್ದ ಭಾರತ–ಜಪಾನ್ ಯೋಧರು

ಚಿತ್ತೂರು ಬಳಿ ಕಾರು ಅಪಘಾತ: ತಿರುಪತಿಗೆ ತೆರಳುತ್ತಿದ್ದ ಬೆಂಗಳೂರಿನ ಐವರು ಸಾವು

Chittoor Road Accident: ಆಂಧ್ರಪ್ರದೇಶದ ಚಿತ್ತೂರು ಜಿಲ್ಲೆಯಲ್ಲಿ ಬುಧವಾರ ಕಾರೊಂದು ನಿಂತಿದ್ದ ಟ್ರಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಬೆಂಗಳೂರಿನ ಒಂದೇ ಕುಟುಂಬದ ಐವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
Last Updated 4 ಮಾರ್ಚ್ 2026, 8:59 IST
ಚಿತ್ತೂರು ಬಳಿ ಕಾರು ಅಪಘಾತ: ತಿರುಪತಿಗೆ ತೆರಳುತ್ತಿದ್ದ ಬೆಂಗಳೂರಿನ ಐವರು ಸಾವು

Rajya Sabha: ಮಹಾರಾಷ್ಟ್ರ; ಬಿಜೆಪಿಯಿಂದ ನಾಲ್ವರು ಅಭ್ಯರ್ಥಿಗಳ ಹೆಸರು ಪ್ರಕಟ

BJP Candidates: ಮುಂಬೈ: ರಾಜ್ಯಸಭೆಗೆ ನಡೆಯಲಿರುವ ಮುಂಬರುವ ದ್ವೈವಾರ್ಷಿಕ ಚುನಾವಣೆಗೆ ಮಹಾರಾಷ್ಟ್ರದ ಬಿಜೆಪಿ ಪಕ್ಷವು ನಾಲ್ವರು ಅಭ್ಯರ್ಥಿಗಳನ್ನು ಘೋಷಣೆ ಮಾಡಿದೆ. ಬಿಜೆಪಿ ಬಿಡುಗಡೆ ಮಾಡಿರುವ ಪಟ್ಟಿಯಲ್ಲಿ ರಾಮ್‌ದಾಸ್ ಅಠವಳೆ, ವಿನೋದ್ ತಾವ್ಡೆ ಇದ್ದಾರೆ.
Last Updated 4 ಮಾರ್ಚ್ 2026, 8:24 IST
Rajya Sabha: ಮಹಾರಾಷ್ಟ್ರ; ಬಿಜೆಪಿಯಿಂದ ನಾಲ್ವರು ಅಭ್ಯರ್ಥಿಗಳ ಹೆಸರು ಪ್ರಕಟ

ಅಸ್ಸಾಂ: ಕಾಂಗ್ರೆಸ್‌ನ 42 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ; ಗೋಗೊಯಿಗೆ ಟಿಕೆಟ್

Congress Candidate List: ಅಸ್ಸಾಂ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ 42 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಪ್ರಕಟಿಸಿದೆ. ಗೌರವ್ ಗೋಗೊಯಿ ಸೇರಿದಂತೆ ಹಲವು ಹಿರಿಯ ನಾಯಕರು ಮತ್ತು ಮಹಿಳಾ ಅಭ್ಯರ್ಥಿಗಳಿಗೆ ಟಿಕೆಟ್ ನೀಡಲಾಗಿದೆ.
Last Updated 4 ಮಾರ್ಚ್ 2026, 7:54 IST
ಅಸ್ಸಾಂ: ಕಾಂಗ್ರೆಸ್‌ನ 42 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ; ಗೋಗೊಯಿಗೆ ಟಿಕೆಟ್
ADVERTISEMENT

ಖಮೇನಿ ಉತ್ತರಾಧಿಕಾರಿಯಾಗಿ ಯಾರೇ ಆಯ್ಕೆಯಾದರೂ ಹತ್ಯೆ ಗ್ಯಾರಂಟಿ: ಇಸ್ರೇಲ್‌

Israel Iran Tensions: ಅಯತೊಲ್ಲಾ ಅಲಿ ಖಮೇನಿ ಉತ್ತರಾಧಿಕಾರಿಯಾಗಿ ಯಾರೇ ಆಯ್ಕೆಯಾದರೂ ಅವರನ್ನು ಹತ್ಯೆ ಮಾಡುತ್ತೇವೆ’ ಎಂದು ಇಸ್ರೇಲ್ ರಕ್ಷಣಾ ಸಚಿವ ಕಾಟ್ಜ್ ಬುಧವಾರ ಪರೋಕ್ಷ ಬೆದರಿಕೆ ಹಾಕಿದ್ದಾರೆ.
Last Updated 4 ಮಾರ್ಚ್ 2026, 7:33 IST
ಖಮೇನಿ ಉತ್ತರಾಧಿಕಾರಿಯಾಗಿ ಯಾರೇ ಆಯ್ಕೆಯಾದರೂ ಹತ್ಯೆ ಗ್ಯಾರಂಟಿ: ಇಸ್ರೇಲ್‌

ಬಿಹಾರ: ನೀರಿನ ಗುಂಡಿಯಲ್ಲಿ ಮುಳುಗಿ 6 ಮಕ್ಕಳು ಸಾವು

Child Drowning Incident: ಪೂರ್ವ ಚಂಪಾರಣದಲ್ಲಿ ದೊಡ್ಡ ನೀರಿನ ಗುಂಡಿಯಲ್ಲಿ ಸ್ನಾನಕ್ಕೆ ಇಳಿದ ಆರು ಮಕ್ಕಳು ಮುಳುಗಿ ಸಾವನ್ನಪ್ಪಿದ ದುರ್ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
Last Updated 4 ಮಾರ್ಚ್ 2026, 7:17 IST
ಬಿಹಾರ: ನೀರಿನ ಗುಂಡಿಯಲ್ಲಿ ಮುಳುಗಿ 6 ಮಕ್ಕಳು ಸಾವು

ಕುವೈತ್‌: ಇರಾನ್ ಡ್ರೋನ್‌ ದಾಳಿಯಲ್ಲಿ ಅಮೆರಿಕದ 6 ಸೈನಿಕರು ಸಾವು

Iran vs America: ಕುವೈತ್‌ನ 'ಟ್ಯಾಕ್ಟಿಕಲ್ ಆಪರೇಷನ್ ಸೆಂಟರ್' ಮೇಲೆ ಇರಾನ್ ನಡೆಸಿದ ಡ್ರೋನ್ ದಾಳಿಯಲ್ಲಿ ನಮ್ಮ ದೇಶದ ಆರು ಸೈನಿಕರು ಮೃತಪಟ್ಟಿದ್ದಾರೆ’ ಎಂದು ಅಮೆರಿಕದ ಅಧಿಕಾರಿಯೊಬ್ಬರು ಖಚಿತಪಡಿಸಿದ್ದಾರೆ.
Last Updated 4 ಮಾರ್ಚ್ 2026, 7:03 IST
ಕುವೈತ್‌: ಇರಾನ್ ಡ್ರೋನ್‌ ದಾಳಿಯಲ್ಲಿ ಅಮೆರಿಕದ 6 ಸೈನಿಕರು ಸಾವು
ADVERTISEMENT
ADVERTISEMENT
ADVERTISEMENT