ಬುಧವಾರ, 17 ಸೆಪ್ಟೆಂಬರ್ 2025
×
ADVERTISEMENT

ಸುದ್ದಿ

ADVERTISEMENT

ವಿಮಾನ ದುರಂತ: ಮೃತ CM ರೂಪಾನಿ ಅಂತ್ಯಸಂಸ್ಕಾರದ ಖರ್ಚು ಪಾವತಿಸದ BJP; ಸಂಘರ್ಷ

BJP Controversy: ಅಹಮದಾಬಾದ್ ಬಳಿ ಸಂಭವಿಸಿದ ಏರ್ ಇಂಡಿಯಾ ವಿಮಾನ ದುರಂತದಲ್ಲಿ ಮೃತಪಟ್ಟ ಮಾಜಿ ಮುಖ್ಯಮಂತ್ರಿ ವಿಜಯ ರೂಪಾನಿ ಅವರ ಅಂತ್ಯಸಂಸ್ಕಾರದ ಖರ್ಚನ್ನು ಭರಿಸಲು ಬಿಜೆಪಿ ನಿರಾಕರಿಸಿದ್ದು ರಾಜಕೀಯ ವಾಕ್‌ಸಮರಕ್ಕೆ ಕಾರಣವಾಗಿದೆ.
Last Updated 17 ಸೆಪ್ಟೆಂಬರ್ 2025, 6:36 IST
ವಿಮಾನ ದುರಂತ: ಮೃತ CM ರೂಪಾನಿ ಅಂತ್ಯಸಂಸ್ಕಾರದ ಖರ್ಚು ಪಾವತಿಸದ BJP; ಸಂಘರ್ಷ

PM Modi Birthday: ಪ್ರಧಾನಿ ಹುಟ್ಟುಹಬ್ಬಕ್ಕೆ ಶುಭಾಶಯ ಕೋರಿದ ಖರ್ಗೆ, ರಾಹುಲ್

Congress Wishes PM Modi: ಇಂದು (ಬುಧವಾರ) 75ನೇ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿರುವ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಶುಭಾಶಯಗಳನ್ನು ತಿಳಿಸಿದ್ದಾರೆ.
Last Updated 17 ಸೆಪ್ಟೆಂಬರ್ 2025, 6:20 IST
PM Modi Birthday: ಪ್ರಧಾನಿ ಹುಟ್ಟುಹಬ್ಬಕ್ಕೆ ಶುಭಾಶಯ ಕೋರಿದ ಖರ್ಗೆ, ರಾಹುಲ್

ದೆಹಲಿ: ಒಳಚರಂಡಿ ಸ್ವಚ್ಛಗೊಳಿಸುವಾಗ ಬಿದ್ದು ಕಾರ್ಮಿಕ ಸಾವು, ಮೂವರ ಸ್ಥಿತಿ ಗಂಭೀರ

Sewer Worker Death: byline no author page goes here ವಾಯುವ್ಯ ದೆಹಲಿಯ ಅಶೋಕ್ ವಿಹಾರ್‌ನಲ್ಲಿ ಒಳಚರಂಡಿ ಸ್ವಚ್ಛಗೊಳಿಸುವಾಗ ಬಿದ್ದು 40 ವರ್ಷದ ಕಾರ್ಮಿಕನೊಬ್ಬ ಮೃತಪಟ್ಟಿದ್ದು, ಮೂವರು ತೀವ್ರ ಅಸ್ವಸ್ಥಗೊಂಡಿದ್ದಾರೆ.
Last Updated 17 ಸೆಪ್ಟೆಂಬರ್ 2025, 6:03 IST
ದೆಹಲಿ: ಒಳಚರಂಡಿ ಸ್ವಚ್ಛಗೊಳಿಸುವಾಗ ಬಿದ್ದು ಕಾರ್ಮಿಕ ಸಾವು, ಮೂವರ ಸ್ಥಿತಿ ಗಂಭೀರ

ಶಸ್ತ್ರಾಸ್ತ್ರ ಹೋರಾಟಕ್ಕೆ ತಾತ್ಕಾಲಿಕ ವಿರಾಮ, ಶಾಂತಿ ಮಾತುಕತೆಗೆ ಸಿದ್ದ: ನಕ್ಸಲರು

Maoist Peace Talks: ಸಿಪಿಐ (ಮಾವೋವಾದಿ) ಸಂಘಟನೆ ಶಸ್ತ್ರಾಸ್ತ್ರ ಹೋರಾಟವನ್ನು ತಾತ್ಕಾಲಿಕವಾಗಿ ನಿಲ್ಲಿಸಿ, ಶಾಂತಿ ಮಾತುಕತೆಗೆ ಸಿದ್ದವೆಂದು ಪ್ರಕಟಣೆ ಹೊರಡಿಸಿದೆ. ಸರ್ಕಾರ ಒಂದು ತಿಂಗಳ ಕಾಲ ಕದನ ವಿರಾಮ ಘೋಷಿಸಬೇಕೆಂದು ಒತ್ತಾಯಿಸಿದೆ.
Last Updated 17 ಸೆಪ್ಟೆಂಬರ್ 2025, 5:14 IST
ಶಸ್ತ್ರಾಸ್ತ್ರ ಹೋರಾಟಕ್ಕೆ ತಾತ್ಕಾಲಿಕ ವಿರಾಮ, ಶಾಂತಿ ಮಾತುಕತೆಗೆ ಸಿದ್ದ: ನಕ್ಸಲರು

ಕಾಂಗ್ರೆಸ್‌ನಿಂದ ಮಾತ್ರ ದೇಶ ಒಂದಾಗಲು ಸಾಧ್ಯ ಎಂಬ ಕಲ್ಪನೆ ಬದಲಿಸಿದ ಮೋದಿ:ದೇವೇಗೌಡ

Narendra Modi Birthday: ಕಾಂಗ್ರೆಸ್‌ನಿಂದ ಮಾತ್ರ ದೇಶವನ್ನು ಒಗ್ಗಟ್ಟಾಗಿ ಇರಿಸಲು ಸಾಧ್ಯ ಎಂಬ ಕಲ್ಪನೆಯನ್ನು ಪ್ರಧಾನಿ ನರೇಂದ್ರ ಮೋದಿ ಬದಲಾಯಿಸಿದ್ದಾರೆ ಎಂದು ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ ಹೇಳಿದ್ದಾರೆ.
Last Updated 17 ಸೆಪ್ಟೆಂಬರ್ 2025, 4:48 IST
ಕಾಂಗ್ರೆಸ್‌ನಿಂದ ಮಾತ್ರ ದೇಶ ಒಂದಾಗಲು ಸಾಧ್ಯ ಎಂಬ ಕಲ್ಪನೆ ಬದಲಿಸಿದ ಮೋದಿ:ದೇವೇಗೌಡ

Bihar Elections: ಸೆಪ್ಟೆಂಬರ್ 24ರಿಂದ ಪಟ್ನಾದಲ್ಲಿ ಕಾಂಗ್ರೆಸ್‌ CWC ಸಭೆ

Bihar Elections: ಬಿಹಾರ ವಿಧಾನಸಭೆ ಚುನಾವಣೆಗೆ ತಂತ್ರ ರೂಪಿಸಲು ಕಾಂಗ್ರೆಸ್ ಸಿಡಬ್ಲ್ಯೂಸಿ ಸಭೆ ಪಟ್ನಾದಲ್ಲಿ ಸೆಪ್ಟೆಂಬರ್ 24ರಂದು ನಡೆಯಲಿದ್ದು, ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ ಸೇರಿದಂತೆ ಪ್ರಮುಖ ನಾಯಕರು ಭಾಗವಹಿಸಲಿದ್ದಾರೆ.
Last Updated 17 ಸೆಪ್ಟೆಂಬರ್ 2025, 3:03 IST
Bihar Elections: ಸೆಪ್ಟೆಂಬರ್ 24ರಿಂದ ಪಟ್ನಾದಲ್ಲಿ ಕಾಂಗ್ರೆಸ್‌ CWC ಸಭೆ

ಭಾರತ-ಅಮೆರಿಕ ಬಾಂಧವ್ಯ ಹೊಸ ಎತ್ತರಕ್ಕೆ ಕೊಂಡೊಯ್ಯಲು ಬದ್ಧ: ಟ್ರಂಪ್‌ಗೆ ಮೋದಿ

Modi Trump: ತಮ್ಮ 75ನೇ ಹುಟ್ಟುಹಬ್ಬಕ್ಕೆ ದೂರವಾಣಿ ಕರೆ ಮಾಡಿ ಶುಭಾಶಯ ಕೋರಿದ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಧನ್ಯವಾದಗಳನ್ನು ತಿಳಿಸಿದ್ದಾರೆ.
Last Updated 17 ಸೆಪ್ಟೆಂಬರ್ 2025, 2:28 IST
ಭಾರತ-ಅಮೆರಿಕ ಬಾಂಧವ್ಯ ಹೊಸ ಎತ್ತರಕ್ಕೆ ಕೊಂಡೊಯ್ಯಲು ಬದ್ಧ: ಟ್ರಂಪ್‌ಗೆ ಮೋದಿ
ADVERTISEMENT

ಜಮ್ಮು: ಮಾತಾ ವೈಷ್ಣೋದೇವಿ ಯಾತ್ರೆ ಪುನರಾರಂಭ

Vaishno Devi Temple: ಜಮ್ಮು ಮತ್ತು ಕಾಶ್ಮೀರದ ರಿಯಾಸಿ ಜಿಲ್ಲೆಯಲ್ಲಿರುವ ಮಾತಾ ವೈಷ್ಣೋದೇವಿ ಯಾತ್ರೆ ಇಂದು ಬುಧವಾರ ಪುನರಾರಂಭವಾಯಿತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Last Updated 17 ಸೆಪ್ಟೆಂಬರ್ 2025, 2:24 IST
ಜಮ್ಮು: ಮಾತಾ ವೈಷ್ಣೋದೇವಿ ಯಾತ್ರೆ ಪುನರಾರಂಭ

ರಷ್ಯಾ-ಉಕ್ರೇನ್ ಯುದ್ಧ ಕೊನೆಗಾಣಿಸಲು ಬೆಂಬಲ: ಮೋದಿಗೆ ಟ್ರಂಪ್ ಧನ್ಯವಾದ

Trump Modi Call: 75ನೇ ಹುಟ್ಟುಹಬ್ಬದ ಸಂಭ್ರಮದಲ್ಲಿರುವ ಭಾರತ ಪ್ರಧಾನಿ ನರೇಂದ್ರ ಮೋದಿ ಅವರಿಗೆ ದೂರವಾಣಿ ಕರೆ ಮಾಡಿರುವ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಭಾಶಯಗಳನ್ನು ಕೋರಿದ್ದಾರೆ.
Last Updated 17 ಸೆಪ್ಟೆಂಬರ್ 2025, 1:57 IST
ರಷ್ಯಾ-ಉಕ್ರೇನ್ ಯುದ್ಧ ಕೊನೆಗಾಣಿಸಲು ಬೆಂಬಲ: ಮೋದಿಗೆ ಟ್ರಂಪ್ ಧನ್ಯವಾದ

ಮೋದಿ ಹುಟ್ಟುಹಬ್ಬ: ಶುಭ ಕೋರಿದ ಟ್ರಂಪ್‌

Trump Wishes Modi: ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ 75ನೇ ಹುಟ್ಟುಹಬ್ಬದ ಶುಭಾಶಯ ಕೋರಿದ್ದು, ಭಾರತ-ಅಮೆರಿಕಾ ಸಂಬಂಧ ಬಲಪಡಿಸುವ ಸಂಕೇತವಾಗಿ ಮೋದಿ ಸಾಮಾಜಿಕ ಜಾಲತಾಣದಲ್ಲಿ ಪ್ರತಿಕ್ರಿಯಿಸಿದ್ದಾರೆ.
Last Updated 16 ಸೆಪ್ಟೆಂಬರ್ 2025, 20:09 IST
ಮೋದಿ ಹುಟ್ಟುಹಬ್ಬ: ಶುಭ ಕೋರಿದ ಟ್ರಂಪ್‌
ADVERTISEMENT
ADVERTISEMENT
ADVERTISEMENT