ಸೋಮವಾರ, 28 ಜುಲೈ 2025
×
ADVERTISEMENT

ರಾಜ್ಯ

ADVERTISEMENT

ಬಿಜೆಪಿ ಸಂಸದರಿಂದ ನಡ್ಡಾ ಭೇಟಿ; ರಾಜ್ಯಕ್ಕೆ 1.35 ಲಕ್ಷ ಟನ್‌ ರಸಗೊಬ್ಬರ

ಕೇಂದ್ರ ಸಚಿವ ನಡ್ಡಾ ಭೇಟಿಯಾದ ಬಿಜೆಪಿ ಸಂಸದರು
Last Updated 28 ಜುಲೈ 2025, 16:17 IST
ಬಿಜೆಪಿ ಸಂಸದರಿಂದ ನಡ್ಡಾ ಭೇಟಿ; ರಾಜ್ಯಕ್ಕೆ 1.35 ಲಕ್ಷ ಟನ್‌ ರಸಗೊಬ್ಬರ

ಚುನಾವಣಾ ಕಾರ್ಯಕ್ಕೆ ಶಿಕ್ಷಕೇತರರ ಬಳಕೆ: ಶಾಲಿನಿ ರಜನೀಶ್‌

ಚುನಾವಣಾ ಕರ್ತವ್ಯಗಳಿಗೆ ವಿವಿಧ ಇಲಾಖೆ ಅಧಿಕಾರಿಗಳು, ಸಿಬ್ಬಂದಿ ಹಾಗೂ ಬೋಧಕೇತರ ಸಿಬ್ಬಂದಿಯನ್ನು ನಿಯೋಜಿಸುವಂತೆ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್‌ ಅವರು ಎಲ್ಲ ಜಿಲ್ಲೆಯ ಜಿಲ್ಲಾಧಿಕಾರಿಗಳಿಗೆ ಸೂಚಿಸಿದ್ದಾರೆ.
Last Updated 28 ಜುಲೈ 2025, 16:14 IST
ಚುನಾವಣಾ ಕಾರ್ಯಕ್ಕೆ ಶಿಕ್ಷಕೇತರರ ಬಳಕೆ: ಶಾಲಿನಿ ರಜನೀಶ್‌

ಬೆಳಗಾವಿ: ಪ್ರತ್ಯೇಕ ಗ್ರಾ.ಪಂ; ಸೂಕ್ತ ಕ್ರಮ ಕೈಗೊಳ್ಳಲು ಸರ್ಕಾರಕ್ಕೆ ಹೈಕೋರ್ಟ್‌

Belagavi: ಬೆಳಗಾವಿಯ ರಾಯಬಾಗ ತಾಲ್ಲೂಕಿನ ಬ್ಯಾಕೂಡ ಗ್ರಾಮ ಪಂಚಾಯಿತಿಯಿಂದ ಬೊಮ್ಮನಾಳ ಹಾಗೂ ಬೀರನಾಳ ಗ್ರಾಮಗಳನ್ನು ಬೇರ್ಪಪಡಿಸಿ ಪ್ರತ್ಯೇಕ ಗ್ರಾಮ ಪಂಚಾಯಿತಿ ರಚಿಸುವಂತೆ ಕೋರಿ ಗ್ರಾಮಸ್ಥರು ಸಲ್ಲಿಸಿರುವ ಅರ್ಜಿಗೆ ಸಂಬಂಧಿಸಿದಂತೆ ಸೂಕ್ತ ಕ್ರಮ ಕೈಗೊಳ್ಳಬೇಕು’ ಎಂದು ಹೈಕೋರ್ಟ್‌ ಸರ್ಕಾರಕ್ಕೆ ಆದೇಶಿಸಿದೆ.
Last Updated 28 ಜುಲೈ 2025, 16:13 IST
ಬೆಳಗಾವಿ: ಪ್ರತ್ಯೇಕ ಗ್ರಾ.ಪಂ; ಸೂಕ್ತ ಕ್ರಮ ಕೈಗೊಳ್ಳಲು ಸರ್ಕಾರಕ್ಕೆ ಹೈಕೋರ್ಟ್‌

ವರದಿ ಬಂದ 20 ದಿನಗಳಲ್ಲಿ ಒಳ ಮೀಸಲಾತಿ ಜಾರಿ: ಸಚಿವ ಎಚ್‌.ಸಿ. ಮಹದೇವಪ್ಪ

‘ಪರಿಶಿಷ್ಟ ಜಾತಿಯಲ್ಲಿ ಒಳ ಮಿಸಲಾತಿ ಕಲ್ಪಿಸುವ ಉದ್ದೇಶದಿಂದ ಸರ್ಕಾರಕ್ಕೆ ಶಿಫಾರಸು ಮಾಡಲು ರಚಿಸಲಾಗಿರುವ ನಿವೃತ್ತ ನ್ಯಾಯಮೂರ್ತಿ ಎಚ್‌.ಎನ್‌. ನಾಗಮೋಹನ್‌ ದಾಸ್‌‍ ನೇತೃತ್ವದ ಏಕ ಸದಸ್ಯ ಆಯೋಗ ವರದಿ ಸಲ್ಲಿಸಿದ 20 ದಿನಗಳಲ್ಲಿ ರಾಜ್ಯ ಸರ್ಕಾರವು ಒಳ ಮೀಸಲಾತಿ ಜಾರಿ ಮಾಡಲಿದೆ’– ಎಚ್‌.ಸಿ. ಮಹದೇವಪ್ಪ.
Last Updated 28 ಜುಲೈ 2025, 15:59 IST
ವರದಿ ಬಂದ 20 ದಿನಗಳಲ್ಲಿ ಒಳ ಮೀಸಲಾತಿ ಜಾರಿ: ಸಚಿವ ಎಚ್‌.ಸಿ. ಮಹದೇವಪ್ಪ

ಎಸ್‌ಸಿಎಸ್‌ಪಿ, ಟಿಎಸ್‌ಪಿ ಕಾಯ್ದೆಯಡಿ ಗ್ಯಾರಂಟಿಗೆ ಹಣ ಬಳಕೆ: ಸಚಿವ ಮಹದೇವಪ್ಪ

‘ಪರಿಶಿಷ್ಟ ಜಾತಿ ಉಪಯೋಜನೆ (ಎಸ್‌ಸಿಎಸ್‌ಪಿ) ಮತ್ತು ಟಿಎಸ್‌ಪಿ (ಬುಡಕಟ್ಟು ಉಪಯೋಜನೆ) ಕಾಯ್ದೆಯ ನಿಯಮಾವಳಿ ಅನ್ವಯವೇ ಅನುದಾನವನ್ನು ಗ್ಯಾರಂಟಿ ಯೋಜನೆಗಳಿಗೆ ಸರ್ಕಾರ ಬಳಕೆ ಮಾಡಿಕೊಳ್ಳುತ್ತಿದೆ’ ಎಂದು ಸಮಾಜ ಕಲ್ಯಾಣ ಸಚಿವ ಎಚ್‌.ಸಿ. ಮಹದೇವಪ್ಪ ಹೇಳಿದರು.
Last Updated 28 ಜುಲೈ 2025, 15:47 IST
ಎಸ್‌ಸಿಎಸ್‌ಪಿ, ಟಿಎಸ್‌ಪಿ ಕಾಯ್ದೆಯಡಿ ಗ್ಯಾರಂಟಿಗೆ ಹಣ ಬಳಕೆ: ಸಚಿವ ಮಹದೇವಪ್ಪ

ಒಳಮೀಸಲಾತಿ ಜಾರಿಗೆ ವಿಳಂಬ | ಆ.16ರಿಂದ ಅಸಹಕಾರ ಚಳವಳಿ: ಗೋವಿಂದ ಕಾರಜೋಳ

Reservation Delay Protest: ಒಳಮೀಸಲಾತಿ ಜಾರಿಗೆ ವಿಳಂಬ ಮಾಡುತ್ತಿರುವ ಕರ್ನಾಟಕ ಸರ್ಕಾರದ ವಿರುದ್ಧ ಆಗಸ್ಟ್ 16ರಿಂದ ಅಸಹಕಾರ ಚಳವಳಿ ನಡೆಸಲಾಗುವುದು. ಮಂತ್ರಿಗಳ ಓಡಾಟಕ್ಕೆ ಬಿಡುವುದಿಲ್ಲ ಎಂದು ಸಂಸದ ಗೋವಿಂದ ಕಾರಜೋಳ ಎಚ್ಚರಿಸಿದರು.
Last Updated 28 ಜುಲೈ 2025, 15:42 IST
ಒಳಮೀಸಲಾತಿ ಜಾರಿಗೆ ವಿಳಂಬ | ಆ.16ರಿಂದ ಅಸಹಕಾರ ಚಳವಳಿ: ಗೋವಿಂದ ಕಾರಜೋಳ

ಬೆಂಗಳೂರು ಕಾಲ್ತುಳಿತ: ಬಿ. ದಯಾನಂದ ಸೇರಿ ಐವರು ಪೊಲೀಸ್ ಅಧಿಕಾರಿಗಳ ಅಮಾನತು ವಾಪಸ್

Bengaluru Stampede: ಬಿ.ದಯಾನಂದ, ಹೆಚ್ಚುವರಿ ಪೊಲೀಸ್‌ ಕಮಿಷನರ್ ವಿಕಾಸ್‌ ಕುಮಾರ್‌ ವಿಕಾಸ್‌, ಕೇಂದ್ರ ವಿಭಾಗದ ಡಿಸಿಪಿ ಶೇಖರ್‌, ಎಸಿಪಿ ಸಿ. ಬಾಲಕೃಷ್ಣ, ಇನ್‌ಸ್ಪೆಕ್ಟರ್ ಎ.ಕೆ. ಗಿರೀಶ್‌ ಅವರನ್ನು ಅಮಾನತುಗೊಳಿಸಿ ಹೊರಡಿಸಿದ್ದ ಆದೇಶವನ್ನು ರಾಜ್ಯ ಸರ್ಕಾರ ಹಿಂಪಡೆದಿದೆ.
Last Updated 28 ಜುಲೈ 2025, 13:34 IST
ಬೆಂಗಳೂರು ಕಾಲ್ತುಳಿತ: ಬಿ. ದಯಾನಂದ ಸೇರಿ ಐವರು ಪೊಲೀಸ್ ಅಧಿಕಾರಿಗಳ ಅಮಾನತು ವಾಪಸ್
ADVERTISEMENT

ಕಾರ್ಮಿಕರ ಕಲ್ಯಾಣಕ್ಕಾಗಿ ಇಂಧನ ತೈಲಗಳ ಸೆಸ್‌ ಹೆಚ್ಚಳ: ಸಚಿವ ಸಂತೋಷ ಲಾಡ್‌

Labour Welfare: ಪೆಟ್ರೋಲ್‌, ಡೀಸೆಲ್ ಮೇಲಿನ ಸೆಸ್‌ ತುಸು ಹೆಚ್ಚಳ ಮಾಡಿ, ಅದರಿಂದ ಬರುವ ಆದಾಯವನ್ನು ಕಾರ್ಮಿಕರ ಕಲ್ಯಾಣಕ್ಕೆ ಬಳಸಲು ಉದ್ದೇಶಿಸಿದ್ದೇನೆ. ಎಲ್ಲ ಸಚಿವರು ಹಾಗೂ ಶಾಸಕರ ಬೆಂಬಲದೊಂದಿಗೆ ಇದನ್ನು ಮುಖ್ಯಮಂತ್ರಿ ಅವರಿಗೆ ಮನವರಿಗೆ ಮಾಡುತ್ತೇನೆ
Last Updated 28 ಜುಲೈ 2025, 13:18 IST
ಕಾರ್ಮಿಕರ ಕಲ್ಯಾಣಕ್ಕಾಗಿ ಇಂಧನ ತೈಲಗಳ ಸೆಸ್‌ ಹೆಚ್ಚಳ: ಸಚಿವ ಸಂತೋಷ ಲಾಡ್‌

ಚಳವಳಿ ಬಿಟ್ಟು, ಕೇಂದ್ರದಿಂದ ರಸಗೊಬ್ಬರ ಕೊಡಿಸಿ: BJP, JDSಗೆ ಸಿದ್ದರಾಮಯ್ಯ ಸವಾಲು

Fertilizer Shortage Karnataka: ಗೊಬ್ಬರ ಅಭಾವವಿದೆ ಎಂದು ಚಳವಳಿ ಮಾಡುವುದನ್ನು ಬಿಟ್ಟು, ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ಬರಬೇಕಾದ ರಸಗೊಬ್ಬರವನ್ನು ಬಿಡುಗಡೆ ಮಾಡಿಸಲಿ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಿಜೆಪಿ ಮತ್ತು ಜೆಡಿಎಸ್‌ ನಾಯಕರಿಗೆ ಸವಾಲು ಹಾಕಿದರು.
Last Updated 28 ಜುಲೈ 2025, 12:31 IST
ಚಳವಳಿ ಬಿಟ್ಟು, ಕೇಂದ್ರದಿಂದ ರಸಗೊಬ್ಬರ ಕೊಡಿಸಿ: BJP, JDSಗೆ ಸಿದ್ದರಾಮಯ್ಯ ಸವಾಲು

ರಮ್ಯಾ ವಿರುದ್ಧ ಅಶ್ಲೀಲ ಸಂದೇಶ: ಕ್ರಮಕ್ಕೆ ಆಗ್ರಹಿಸಿ ಗೃಹ ಸಚಿವರಿಗೆ 'FIRE' ಪತ್ರ

Film Industry For Rights & Equality: ನಟಿ ರಮ್ಯಾ ಅವರ ವಿರುದ್ದ ನಡೆದ ಅಶ್ಲೀಲ ಹಾಗೂ ಮಹಿಳಾ ವಿರೋಧಿ ಸಾಮಾಜಿಕ ಜಾಲತಾಣ ದೌರ್ಜನ್ಯದ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಗೃಹ ಸಚಿವ ಜಿ. ಪರಮೇಶ್ವರ ಅವರಿಗೆ ಫಿಲಂ ಇಂಡಸ್ಟ್ರಿ ಫಾ‌ರ್ ರೈಟ್ಸ್ ಆ್ಯಂಡ್‌ ಈಕ್ವಾಲಿಟಿ (ಫೈರ್) ಪತ್ರ ಬರೆದಿದೆ.
Last Updated 28 ಜುಲೈ 2025, 12:28 IST
ರಮ್ಯಾ ವಿರುದ್ಧ ಅಶ್ಲೀಲ ಸಂದೇಶ: ಕ್ರಮಕ್ಕೆ ಆಗ್ರಹಿಸಿ ಗೃಹ ಸಚಿವರಿಗೆ 'FIRE' ಪತ್ರ
ADVERTISEMENT
ADVERTISEMENT
ADVERTISEMENT