ಸೋಂಕು ನಿವಾರಕಗಳನ್ನು ಸಿಂಪಡಿಸಲಾಗಿದೆ: ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಚವ್ಹಾಣ
Zoo Disease Prevention: ರಾಣಿ ಚನ್ನಮ್ಮ ಕಿರು ಮೃಗಾಲಯದಲ್ಲಿ ಕೃಷ್ಣಮೃಗಗಳು ಇರುವ ಆವರಣ ಮತ್ತು ಬೇರೆ ಪ್ರಾಣಿಗಳಿರುವ ಆವರಣಗಳಲ್ಲಿ ಸೋಂಕು ಹರಡದಂತೆ ತಡೆಯಲು ಸೋಂಕು ನಿವಾರಕಗಳನ್ನು ಸಿಂಪಡಿಸಲಾಗಿದೆ’ ಎಂದು ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಮಂಜುನಾಥ ಚವ್ಹಾಣ ಹೇಳಿದರು.Last Updated 17 ನವೆಂಬರ್ 2025, 11:12 IST