ಶನಿವಾರ, 17 ಜನವರಿ 2026
ಪದಬಂಧ
ಕಾರ್ಟೂನ್
ಆರೋಗ್ಯ
ಪಾಡ್ಕಾಸ್ಟ್
ಭಾನುವಾರ
ಇ-ಪೇಪರ್
ಮಹಿಳೆ
ಹೊರನಾಡ ಕನ್ನಡಿಗರು
ನಿಮ್ಮ ಜಿಲ್ಲೆ
ಬೆಂಗಳೂರು
ಬೆಂಗಳೂರು ಗ್ರಾಮಾಂತರ
ರಾಮನಗರ
ಚಿಕ್ಕಬಳ್ಳಾಪುರ
ತುಮಕೂರು
ಕೋಲಾರ
ಬೆಳಗಾವಿ
ಹಾವೇರಿ
ಬಾಗಲಕೋಟೆ
ಗದಗ
ಧಾರವಾಡ
ಬಳ್ಳಾರಿ
ವಿಜಯಪುರ
ವಿಜಯನಗರ
ಬೀದರ್
ಕಲಬುರಗಿ
ಕೊಪ್ಪಳ
ಯಾದಗಿರಿ
ರಾಯಚೂರು
ಮೈಸೂರು
ಹಾಸನ
ಚಾಮರಾಜನಗರ
ಮಂಡ್ಯ
ಕೊಡಗು
ಚಿಕ್ಕಮಗಳೂರು
ಉಡುಪಿ
ದಕ್ಷಿಣ ಕನ್ನಡ
ಶಿವಮೊಗ್ಗ
ದಾವಣಗೆರೆ
ಚಿತ್ರದುರ್ಗ
ಉತ್ತರ ಕನ್ನಡ
ಸುದ್ದಿ
ರಾಜ್ಯ
ರಾಷ್ಟ್ರೀಯ
ವಿದೇಶ
ಫ್ಯಾಕ್ಟ್ ಚೆಕ್
ಜ್ಯೋತಿಷ್ಯ
ಸಿನಿಮಾ
ಸಿನಿ ಸುದ್ದಿ
ಸಿನಿಮಾ ವಿಮರ್ಶೆ
ಟಿವಿ
ರಂಗಭೂಮಿ
ಡಿಜಿಟಲ್ - ಒಟಿಟಿ
ಅಭಿಮತ
ಸಂಪಾದಕೀಯ
ಕನ್ನಡ ಧ್ವನಿ ಪಾಡ್ಕಾಸ್ಟ್
ಸಂಗತ
ನುಡಿ ಬೆಳಗು
ಲೇಖನಗಳು
ಚುರುಮುರಿ
ಪ್ರಜಾವಾಣಿ ಕಡತಗಳಿಂದ
ವಾಚಕರ ವಾಣಿ
ವ್ಯಕ್ತಿ ಚಿತ್ರ
ಚರ್ಚೆ
ಸಂದರ್ಶನ
ಅನುಸಂಧಾನ
ಗತಿಬಿಂಬ
ಸೀಮೋಲ್ಲಂಘನ
ಸೂರ್ಯ ನಮಸ್ಕಾರ
ಸ್ಪಂದನ
ವಿಜ್ಞಾನ ವಿಶೇಷ
ಪಡಸಾಲೆ
ಬೆರಗಿನ ಬೆಳಕು
ಜನ ರಾಜಕಾರಣ
ಅನುರಣನ
ದೆಹಲಿ ನೋಟ
ಕ್ರೀಡೆ
ಕ್ರಿಕೆಟ್
ವಿಶ್ವಕಪ್
ಫುಟ್ಬಾಲ್
ಟೆನಿಸ್
ಇತರ ಕ್ರೀಡೆಗಳು
ಕ್ರೀಡಾಂಕಣ
ವಾಣಿಜ್ಯ
ವಾಣಿಜ್ಯ ಸುದ್ದಿ
ಬಜೆಟ್ 2025
ಪ್ರಶ್ನೋತ್ತರ
ಬಂಡವಾಳ ಮಾರುಕಟ್ಟೆ
ಹಣಕಾಸು ಸಾಕ್ಷರತೆ
ನವೋದ್ಯಮ
ಹಣಕಾಸು ವಿಚಾರ
ಷೇರು ಮಾರುಕಟ್ಟೆ
ಷೇರು ಸಮಾಚಾರ
ವೆಬ್ ಎಕ್ಸ್ಕ್ಲೂಸಿವ್
#smarTomorrows
Sign in
ನಿಮ್ಮ ಜಿಲ್ಲೆ
ಸುದ್ದಿ
ಜ್ಯೋತಿಷ್ಯ
ಸಿನಿಮಾ
ಅಭಿಮತ
ಕ್ರೀಡೆ
ವಾಣಿಜ್ಯ
ವೆಬ್ ಎಕ್ಸ್ಕ್ಲೂಸಿವ್
#smarTomorrows
ತಂತ್ರಜ್ಞಾನ
ಕಲೆ-ಸಾಹಿತ್ಯ
ಸಮಗ್ರ ಮಾಹಿತಿ
ಶಿಕ್ಷಣ - ಉದ್ಯೋಗ
ಆಹಾರ
ಆರೋಗ್ಯ
ಪ್ರಜಾಮತ 2024
ವಿಶೇಷ
ಧರ್ಮ
ಕೃಷಿ
ಆಟೋಮೊಬೈಲ್
ನಮ್ಮ ಮನೆ
ಸುತ್ತಾಟ
ಹಿಂದಿನ ಅಂಕಣಗಳು
ಪರಿಸರ
ವಿವಿಧ
ಬ್ರ್ಯಾಂಡ್ ಸ್ಪಾಟ್
×
ADVERTISEMENT
ಮುಖ್ಯ
ಪಾಡ್ಕಾಸ್ಟ್
ಇ-ಪೇಪರ್
ಮೆನು
ಸೂಕ್ತವಾದುದನ್ನೇ ಆರಂಭಿಸಿ, ಸೂಕ್ತ ಮಾರ್ಗದಲ್ಲೇ ಇರಿ.
ಪ್ರಜಾವಾಣಿ ಈ-ಪತ್ರಿಕೆ ನಿಮ್ಮ ಪ್ರತಿ ಮುಂಜಾನೆಯ ಹವ್ಯಾಸವಾಗಲಿ
ಇಂದಿನ ಈ-ಪತ್ರಿಕೆ ಓದಿ
Home
ಬೆಳಗಾವಿ (ಜಿಲ್ಲೆ)
ADVERTISEMENT
ಸಂಕೇಶ್ವರ: ಬಾನಂಗಳದಲ್ಲಿ ಗಾಳಿಪಟಗಳ ಚಿತ್ತಾರ
Sankeshwar Patangotsava: ಸಂಕೇಶ್ವರ: ಬಾನಂಗಳದಲ್ಲಿ ಬಣ್ಣಬಣ್ಣದ ಕಾಗದ ಹಕ್ಕಿಗಳ ಹಾರಾಟ, ವಿವಿಧ ಗಾತ್ರ, ಸೂತ್ರ, ವಿನ್ಯಾಸದಿಂದ ಕಣ್ಮನ ಸೆಳೆದ ಗಾಳಿಪಟಗಳ ಚಿತ್ತಾರ, ಎಲ್ಲಿ ನೋಡಿದರಲ್ಲಿ ಹಬ್ಬದ ವಾತಾವರಣ, ಶಾಲಾ ಮಕ್ಕಳ ಸಂಭ್ರಮದ ಹರ್ಷೋದ್ಗಾರ ಕಂಡುಬಂದಿತು.
Last Updated 17 ಜನವರಿ 2026, 5:03 IST
ಯರಗಟ್ಟಿ: ಉದ್ಘಾಟನೆಯಾಗದ ಇಂದಿರಾ ಕ್ಯಾಂಟೀನ್
ಊಟ, ಉಪಾಹಾರದಿಂದ ವಂಚಿತರಾದ ಕಾರ್ಮಿಕರು, ಬಡವರು, ಬೀದಿಬದಿ ವರ್ತಕರು
Last Updated 17 ಜನವರಿ 2026, 5:02 IST
ಜನರ ಸೇವೆಗಾಗಿ ರಾಜಕಾರಣ ಮಾಡುತ್ತಿರುವೆ: ಮಹಾಂತೇಶ ಕವಟಗಿಮಠ
Chikkodi Politics: ‘ರಾಜಕಾರಣ ನನ್ನ ವೈಯಕ್ತಿಕ ಬದುಕಿಗಾಗಿ ಅಲ್ಲ, ಜನಸೇವೆಗಾಗಿ ಮಾಡುತ್ತಿರುವೆ. ನಾನು ಅಧಿಕಾರದಲ್ಲಿ ಇಲ್ಲದಿದ್ದರೂ ಜನ ಮನೆ ಬಾಗಿಲಿಗೆ ಬರುತ್ತಾರೆ ಅಂದರೆ ಜನ ನಮ್ಮ ಕುಟುಂಬದ ಮೇಲೆ ಇರಿಸಿದ ವಿಶ್ವಾಸವೇ ಕಾರಣವಾಗಿದೆ’ ಎಂದು ಮಾಜಿ ವಿಧಾನ ಪರಿಷತ್ ಸದಸ್ಯ ಮಹಾಂತೇಶ ಕವಟಗಿಮಠ ಹೇಳಿದರು.
Last Updated 17 ಜನವರಿ 2026, 5:00 IST
ರೈತರ ಲಿಖಿತ ಒಪ್ಪಿಗೆ ಪಡೆದೇ ಕಾಮಗಾರಿ: ರಾಣಿ ಚನ್ನಮ್ಮ ವಿ.ವಿ ಕುಲಸಚಿವ
Belagavi University Campus: ಬೆಳಗಾವಿ: ತಾಲ್ಲೂಕಿನ ಹಿರೇಬಾಗೇವಾಡಿ ಗುಡ್ಡದ ಮೇಲೆ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಹೊಸ ಕ್ಯಾಂಪಸ್ ಬಹುಪಾಲು ಪೂರ್ಣಗೊಂಡಿದೆ. ಇದಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಯನ್ನು ಈಗ ಸಿಮೆಂಟ್ ಮೂಲಕ ನಿರ್ಮಿಸಲಾಗುತ್ತಿದೆ.
Last Updated 17 ಜನವರಿ 2026, 4:58 IST
ಬೈಲಹೊಂಗಲ: ತಲಾ ₹1 ಕೋಟಿ ಪರಿಹಾರಕ್ಕೆ ಆಗ್ರಹಿಸಿ ಧರಣಿ
ಇನಾಮದಾರ ಸಕ್ಕರೆ ಕಾರ್ಖಾನೆಯಲ್ಲಿ ಮೃತಪಟ್ಟ 8 ಕಾರ್ಮಿಕರ ಕುಟುಂಬಗಳಿಗೆ ಬಂಬಲ
Last Updated 17 ಜನವರಿ 2026, 4:58 IST
ಕನ್ನಡ ಸಂಸ್ಕೃತಿ ಉಳಿಸಿದ್ದು ಮಠಗಳು: ಬಿ.ವೈ.ವಿಜಯೇಂದ್ರ
ಯಲ್ಲಾಲಿಂಗ ಮಹಾರಾಜರ 40ನೇ ಪುಣ್ಯಸ್ಮರಣೋತ್ಸವ ಸಮಾರೋಪ
Last Updated 17 ಜನವರಿ 2026, 4:58 IST
ಸತೀಶ ಶುಗರ್ಸ್ ಅವಾರ್ಡ್ಸ: ಪ್ರತಿಭಾ ಸಂಭ್ರಮ
Gokak Cultural Event: ಗೋಕಾಕ: ಸತೀಶ ಶುಗರ್ಸ್ ಅವಾರ್ಡ್ಸ ಕೇವಲ ಒಂದು ವೇದಿಕೆ ಅಲ್ಲ, ಸಂಸ್ಕೃತಿ, ಸೌಹಾರ್ದತೆಯ ಪ್ರತೀಕವಾಗಿದೆ ಎಂದು ಕಳೆದ ಸಾಲಿನ ಸತೀಶ್ ಶುಗರ್ಸ್ ಅವಾರ್ಡ್ಸ ಭಾಷಣ ಸ್ವರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದ ಕುಮಾರಿ ಐಶ್ವರ್ಯ ಕೊಡ್ಲಿ ಹೇಳಿದರು.
Last Updated 17 ಜನವರಿ 2026, 4:58 IST
ADVERTISEMENT
ಅವಿಭಕ್ತ ಕುಟುಂಬದಲ್ಲಿ ನೆಮ್ಮದಿ: ಬಿ.ಆರ್.ಗಂಗಪ್ಪನವರ
Indian Family System: ಐಗಳಿ: ‘ಅವಿಭಕ್ತ ಕುಟುಂಬದಲ್ಲಿ ಸಿಗುವ ಪ್ರೀತಿ, ನೆಮ್ಮದಿ ಮತ್ತೊಂದರಲ್ಲಿ ಇಲ್ಲ. ಇತ್ತೀಚೆಗೆ ಕುಟುಂಬಗಳಲ್ಲಿ ಕಲಹ, ಅಸುಹೆ ಜಾಸ್ತಿಯಾಗಿದೆ. ಭಿನ್ನಾಭಿಪ್ರಾಯ ಬದಿಗಿಟ್ಟು ಅವಿಭಕ್ತ ಕುಟುಂಬದಲ್ಲಿ ಬಾಳಬೇಕು’ ಎಂದು ನಿವೃತ್ತ ಡಿಡಿಪಿಐ ಬಿ.ಆರ್.ಗಂಗಪ್ಪನವರ ಹೇಳಿದರು.
Last Updated 17 ಜನವರಿ 2026, 4:58 IST
ಹಂದಿಗುಂದ: ವಿದ್ಯಾರ್ಥಿಗಳ ಓದಿಗಾಗಿ ನಿತ್ಯ 2 ತಾಸು ಟಿವಿ, ಮೊಬೈಲ್ ಬಂದ್
Kappalaguddi Village Initiative: ಹಂದಿಗುಂದ: ರಾಯಬಾಗ ತಾಲ್ಲೂಕಿನ ಕಪ್ಪಲಗುದ್ದಿ ಗ್ರಾಮದ ಎಸ್ಎಸ್ಎಲ್ಸಿ, ಪಿಯು ವಿದ್ಯಾರ್ಥಿಗಳ ಓದಿಗೆ ಉತ್ತೇಜನ ನೀಡಲು ನಿತ್ಯ ಸಂಜೆ 7ರಿಂದ ರಾತ್ರಿ 9ರವರೆಗೆ ಟಿ.ವಿ ಮತ್ತು ಮೊಬೈಲ್ಫೋನ್ ಬಳಸದಂತೆ ಗ್ರಾಮ ಪಂಚಾಯಿತಿಯಲ್ಲಿ ಠರಾವ್ ಪಾಸ್ ಮಾಡಲಾಗಿದೆ.
Last Updated 17 ಜನವರಿ 2026, 1:30 IST
ಬೆಳಗಾವಿ | ಮುಖ್ಯಮಂತ್ರಿಯಿಂದ ಸದನದ ಪಾವಿತ್ರ್ಯ ಹಾಳು: ವಿಜಯೇಂದ್ರ ಟೀಕೆ
BJP Allegation: ಬೆಳಗಾವಿ: ‘ಕೇಂದ್ರ ಸರ್ಕಾರದ ವಿರುದ್ಧ ಜನರನ್ನು ಎತ್ತಿ ಕಟ್ಟಲು ರಾಜ್ಯ ಸರ್ಕಾರವು ಸದನವನ್ನೇ ಬಳಸಿಕೊಳ್ಳುತ್ತಿರುವುದು ಖಂಡನೀಯ. ಇದರಿಂದ ಸಿದ್ದರಾಮಯ್ಯ ಅವರೇ ಶಾಸನ ಸಭೆಯ ಪಾವಿತ್ರ್ಯ ಹಾಳು ಮಾಡಿದ್ದಾರೆ’ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಟೀಕಿಸಿದರು.
Last Updated 16 ಜನವರಿ 2026, 16:34 IST
ADVERTISEMENT
<
1
2
...
1000
>
ADVERTISEMENT
ADVERTISEMENT