ತಾತನ ಕಾಲದ್ದು, ತಂದೆ ಕಾಲದ್ದು ಅಂತಾ ಅಕ್ರಮ ನಡೆಸುತ್ತೀರಾ? ಕೆಬಿಜಿಗೆ ಬಿವೈವಿ
Karnataka BJP Allegation: ಕೋಲಾರ ಜಿಲ್ಲೆಯ ಗರುಡನಪಾಳ್ಯ ಗ್ರಾಮದಲ್ಲಿರುವ ಕೆರೆ ಹಾಗೂ ಸ್ಮಶಾನ ಭೂಮಿಯನ್ನು ತಮ್ಮ ಕುಟುಂಬದ ಆಸ್ತಿಯೆಂದು ಹೇಳಿಕೊಂಡು ಕಂದಾಯ ಸಚಿವ ಕೃಷ್ಣ ಬೈರೇಗೌಡ ಅಕ್ರಮ ನಡೆಸಲು ಕಾನೂನಿನಲ್ಲಿ ಅವಕಾಶವಿದೆಯೇ?’ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಪ್ರಶ್ನಿಸಿದರು.Last Updated 18 ಡಿಸೆಂಬರ್ 2025, 9:44 IST