ಸೋಮವಾರ, 9 ಫೆಬ್ರುವರಿ 2026
ಯಾವಾಗಲಾದರೂ ಎಲ್ಲಿಯಾದರೂ
ಇಂದೇ ಹೆಚ್ಚು ಪರಿಷ್ಕೃತವಾಗಿರುವ ಇ-ಪೇಪರ್ ನ ಅನುಭವ ಪಡೆಯಿರಿ

ವೈಶಿಷ್ಟ್ಯಗಳನ್ನು ಹುಡುಕಿ

ಮತ್ತು ಹಂಚಿಕೊಳ್ಳಿ

ಬಳಕೆದಾರ ಸ್ನೇಹಿ

ವಿನ್ಯಾಸ

ದಾಖಲೆಗಳನ್ನು

ಪರಿಶೀಲಿಸಲು ಅನುಮತಿ

ಇಂದಿನ ಇ-ಪತ್ರಿಕೆ ಓದಿ
×
ADVERTISEMENT

ಬೆಳಗಾವಿ (ಜಿಲ್ಲೆ)

ADVERTISEMENT

ಹಿಂದೂ ಸಮಾಜೋತ್ಸವದ ಶೋಭಾಯಾತ್ರೆಯಲ್ಲಿ ಕಾಂಗ್ರೆಸ್ ಶಾಸಕ

VHP Shobhayatra: ಹಿಂದೂ ಸಮಾಜೋತ್ಸವ ನಿಮಿತ್ತ ಭಾನುವಾರ ನಡೆದ ಶೋಭಾಯಾತ್ರೆಯಲ್ಲಿ ಕಾಂಗ್ರೆಸ್ ಶಾಸಕ ಬಾಬಾಸಾಹೇಬ ಪಾಟೀಲ, ಪಟ್ಟಣ ಪಂಚಾಯಿತಿ ಸದಸ್ಯರು, ಮಾಜಿ ಶಾಸಕ ಮಹಾಂತೇಶ ದೊಡ್ಡಗೌಡರ ಕೊರಳಲ್ಲಿ ಕೇಸರಿ ಪಟ್ಟಿ ಧರಿಸಿಕೊಂಡು ಹೆಜ್ಜೆಹಾಕಿದರು.
Last Updated 9 ಫೆಬ್ರುವರಿ 2026, 0:30 IST
ಹಿಂದೂ ಸಮಾಜೋತ್ಸವದ ಶೋಭಾಯಾತ್ರೆಯಲ್ಲಿ ಕಾಂಗ್ರೆಸ್ ಶಾಸಕ

ಭಾವೈಕ್ಯದ ಮದುವೆ: ಹಿಂದೂ ಹುಡುಗನಿಗೆ ಆಸರೆಯಾದ ಮುಸ್ಲಿಂ ದಂಪತಿ

ಅನಾಥ ಮಕ್ಕಳ ಸಲುಹಿದ್ದ ಕುಟುಂಬ * ಭಾವೈಕ್ಯದ ಮದುವೆಗೆ ಸಾಕ್ಷಿಯಾದ ಬಸ್ತವಾಡ ಗ್ರಾಮ
Last Updated 9 ಫೆಬ್ರುವರಿ 2026, 0:30 IST
ಭಾವೈಕ್ಯದ ಮದುವೆ: ಹಿಂದೂ ಹುಡುಗನಿಗೆ ಆಸರೆಯಾದ ಮುಸ್ಲಿಂ ದಂಪತಿ

ಬೆಳಗಾವಿ ಎಪಿಎಂಸಿ ಮಳಿಗೆ ಹಂಚಿಕೆ ವಿಚಾರ: ಸಚಿವರ ಎದುರಲ್ಲೇ ವ್ಯಾಪಾರಿಗಳ ಜಟಾಪಟಿ

Agriculture Minister Shivanand Patil: ಬೆಳಗಾವಿ: ಇಲ್ಲಿನ ಎಪಿಎಂಸಿ ಪ್ರಾಂಗಣದಲ್ಲಿ ಮಳಿಗೆಗಳನ್ನು ಹಂಚಿಕೆಗೆ ಸಂಬಂಧಿಸಿ, ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ಎದುರಲ್ಲೇ ಎಪಿಎಂಸಿ ಮತ್ತು ಜೈ ಕಿಸಾನ್‌ ಖಾಸಗಿ ಸಗಟು ತರಕಾರಿ ಮಾರುಕಟ್ಟೆ ವ್ಯಾಪಾರಸ್ಥರ ಮಧ್ಯೆ ಜಟಾಪಟಿ ನಡೆಯಿತು.
Last Updated 8 ಫೆಬ್ರುವರಿ 2026, 11:28 IST
ಬೆಳಗಾವಿ ಎಪಿಎಂಸಿ ಮಳಿಗೆ ಹಂಚಿಕೆ ವಿಚಾರ: ಸಚಿವರ ಎದುರಲ್ಲೇ ವ್ಯಾಪಾರಿಗಳ ಜಟಾಪಟಿ

ಮುನವಳ್ಳಿ | 36ನೇ ವಾರ್ಷಿಕ ಸ್ನೇಹ ಸಮ್ಮೇಳನ

School Reunion: ಕಟಕೋಳ ಗ್ರಾಮದ ಪ್ರಿಯದರ್ಶಿನಿ ಕನ್ನಡ ವಿದ್ಯಾಲಯದ ಹಿರೇಮಠ ಶಾಲೆಯ 36 ನೇ ವಾರ್ಷಿಕ ಸ್ನೇಹ ಸಮ್ಮೇಳನ ನಡೆಯಿತು. ಸಮಾರಂಭವನ್ನು ಯುವ ಮುಖಂಡ ಮಲ್ಲಣ್ಣ ಯಾದವಾಡ ಉದ್ಘಾಟಿಸಿದರು.
Last Updated 8 ಫೆಬ್ರುವರಿ 2026, 2:37 IST
ಮುನವಳ್ಳಿ | 36ನೇ ವಾರ್ಷಿಕ ಸ್ನೇಹ ಸಮ್ಮೇಳನ

ಹುಕ್ಕೇರಿ | ವಿದ್ಯಾರ್ಥಿಗಳು ಸೌಲಭ್ಯದ ಸದುಪಯೋಗ ಪಡೆಯಿರಿ: ಪಿ.ಐ.ಭಂಡಾರೆ

Rural Education: ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಸರ್ಕಾರವು ಕಡಿಮೆ ವೆಚ್ಚದಲ್ಲಿ ಶಿಕ್ಷಣಕ್ಕೆ ಆದ್ಯತೆ ನೀಡಿದ್ದು, ವಿದ್ಯಾರ್ಥಿಗಳು ಸೌಲಭ್ಯದ ಸದುಪಯೋಗ ಪಡೆದು ಉತ್ತಮ ಫಲಿತಾಂಶ ಪಡೆದು ಕಾಲೇಜಿಗೆ ಮತ್ತು ತಂದೆ ತಾಯಿಗೆ ಕೀರ್ತಿ ತಂದು ಕೊಡಿ ಎಂದು ಪಿ.ಐ.ಭಂಡಾರೆ ಹೇಳಿದರು.
Last Updated 8 ಫೆಬ್ರುವರಿ 2026, 2:35 IST
ಹುಕ್ಕೇರಿ | ವಿದ್ಯಾರ್ಥಿಗಳು ಸೌಲಭ್ಯದ ಸದುಪಯೋಗ ಪಡೆಯಿರಿ: ಪಿ.ಐ.ಭಂಡಾರೆ

ರಾಯಬಾಗ | ಪರೀಕ್ಷಾ ಭಯ ನಿವಾರಣೆಗೆ ವಿಶೇಷ ಕ್ರಮ: ಬಸವರಾಜಪ್ಪ

Student Support: ತಾಲ್ಲೂಕಿನಲ್ಲಿ ಕಲಿಕೆಯಲ್ಲಿ ಹಿಂದುಳಿದಿರುವ ಮಕ್ಕಳ ಶೈಕ್ಷಣಿಕ ಪ್ರಗತಿಗೆ ಶಿಕ್ಷಣ ಇಲಾಖೆ ವಿಶೇಷ ಒತ್ತು ನೀಡಿದ್ದು, ಶಿಕ್ಷಕರಿಂದ ಮನೆಭೇಟಿ ಕಾರ್ಯಕ್ರಮವನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲಾಗಿದೆ ಎಂದು ಬಸವರಾಜಪ್ಪ ಹೇಳಿದರು.
Last Updated 8 ಫೆಬ್ರುವರಿ 2026, 2:31 IST
ರಾಯಬಾಗ | ಪರೀಕ್ಷಾ ಭಯ ನಿವಾರಣೆಗೆ ವಿಶೇಷ ಕ್ರಮ: ಬಸವರಾಜಪ್ಪ

ಘನ ತ್ಯಾಜ್ಯ ಸಮಸ್ಯೆ: ಶಾಶ್ವತ ‌ಪರಿಹಾರವಾಗಿ ‘ಶೂನ್ಯ ತ್ಯಾಜ್ಯ’: ಕಲಾದಗಿ

Solid Waste Management: ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ದಿನೇದಿನೇ ಹೆಚ್ಚುತ್ತಿರುವ ಘನ ತ್ಯಾಜ್ಯ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು ‘ಶೂನ್ಯ ತ್ಯಾಜ್ಯ’ ಪರಿಕಲ್ಪನೆಯನ್ನು ಅಳವಡಿಸಿಕೊಳ್ಳುವುದು ಅನಿವಾರ್ಯ ಎಂದು ಮಲ್ಲಿಕಾರ್ಜುನ ಕಲಾದಗಿ ಹೇಳಿದರು.
Last Updated 8 ಫೆಬ್ರುವರಿ 2026, 2:28 IST
ಘನ ತ್ಯಾಜ್ಯ ಸಮಸ್ಯೆ: ಶಾಶ್ವತ ‌ಪರಿಹಾರವಾಗಿ ‘ಶೂನ್ಯ ತ್ಯಾಜ್ಯ’: ಕಲಾದಗಿ
ADVERTISEMENT

ಬೆಳಗಾವಿ | 11 ಸಾಧಕ ರೈತರಿಗೆ ರಾಜ್ಯಮಟ್ಟದ ಕೃಷಿ ಪ್ರಶಸ್ತಿ

State Level Farmers Award: ಕೃಷಿ ಕ್ಷೇತ್ರದಲ್ಲಿ ಮಾಡಿದ ಉತ್ತಮ ಸಾಧನೆಗಾಗಿ ಜಿಲ್ಲೆಯ 11 ರೈತರಿಗೆ 2024–25ನೇ ಸಾಲಿನ ರಾಜ್ಯಮಟ್ಟದ ಕೃಷಿ ಪ್ರಶಸ್ತಿ ಲಭಿಸಿದೆ ಎಂದು ಕೃಷಿ ಇಲಾಖೆ ತಿಳಿಸಿದೆ.
Last Updated 8 ಫೆಬ್ರುವರಿ 2026, 2:24 IST
ಬೆಳಗಾವಿ | 11 ಸಾಧಕ ರೈತರಿಗೆ ರಾಜ್ಯಮಟ್ಟದ ಕೃಷಿ ಪ್ರಶಸ್ತಿ

ಹುಕ್ಕೇರಿ | ಮಳೆನೀರು ಕೊಯ್ಲಿಗೆ ಹೆಚ್ಚಿನ ಒತ್ತು ಅಗತ್ಯ: ನೀಲಕಂಠ ಕುಲಕರ್ಣಿ

Renewable Energy: ಪ್ರಸ್ತುತ ಪರಿಸರ ಸವಾಲುಗಳನ್ನು ಎದುರಿಸಲು ನವೀಕರಿಸಬಹುದಾದ ಇಂಧನ ಬಳಕೆ ಹಾಗೂ ಮಳೆನೀರು ಕೊಯ್ಲು ಅತಿ ಅವಶ್ಯಕ ಎಂದು ಹೊಸಪೇಟ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ನೀಲಕಂಠ ಕುಲಕರ್ಣಿ ಅಭಿಪ್ರಾಯಪಟ್ಟರು.
Last Updated 8 ಫೆಬ್ರುವರಿ 2026, 2:22 IST
ಹುಕ್ಕೇರಿ | ಮಳೆನೀರು ಕೊಯ್ಲಿಗೆ ಹೆಚ್ಚಿನ ಒತ್ತು ಅಗತ್ಯ:  ನೀಲಕಂಠ ಕುಲಕರ್ಣಿ

ಅಥಣಿ | ಚನ್ನಮ್ಮ ಪುತ್ಥಳಿ ನಿರ್ಮಾಣದ ಫಲಕ ಮರು ಸ್ಥಾಪನೆ

Kannada Organizations: ಪಟ್ಟಣದ ವೀರ ರಾಣಿ ಚನ್ನಮ್ಮ ಪುತ್ಥಳಿ ನಿರ್ಮಾಣದ ಫಲಕವನ್ನು ತೆರವುಗೊಳಿಸಿದ ಸ್ಥಳದಲ್ಲೇ ಶನಿವಾರ ಬೆಳಿಗ್ಗೆ ವಿವಿಧ ಕನ್ನಡಪರ ಸಂಘಟನೆಗಳು ಹಾಗೂ ಲಿಂಗಾಯತ ಪಂಚಮಸಾಲಿ ಸಮಾಜದ ಮುಖಂಡರು ಸೇರಿ ಮರು ಸ್ಥಾಪನೆ ಮಾಡಿದರು.
Last Updated 8 ಫೆಬ್ರುವರಿ 2026, 2:19 IST
ಅಥಣಿ | ಚನ್ನಮ್ಮ ಪುತ್ಥಳಿ ನಿರ್ಮಾಣದ ಫಲಕ ಮರು ಸ್ಥಾಪನೆ
ADVERTISEMENT
ADVERTISEMENT
ADVERTISEMENT