ಬುಧವಾರ, 10 ಡಿಸೆಂಬರ್ 2025
×
ADVERTISEMENT

ಬೆಳಗಾವಿ (ಜಿಲ್ಲೆ)

ADVERTISEMENT

ಬಿಎಂಟಿಸಿಗೆ ಇ-ಬಸ್‌ಗಳೇ ಭಾರ: ರಾಮಲಿಂಗಾರೆಡ್ಡಿ

Electric Bus Issues: ‘ಬಿಎಂಟಿಸಿಯಲ್ಲಿ ಒಟ್ಟು 1,690 ವಿದ್ಯುತ್ ಚಾಲಿತ ಬಸ್‌ಗಳಿದ್ದು, ಅವು ಈವರೆಗೆ 14,000ಕ್ಕೂ ಹೆಚ್ಚು ಬಾರಿ ಕೆಟ್ಟು ನಿಂತಿವೆ. ಆದರೆ, 5,361 ಡೀಸೆಲ್‌ ಎಂಜಿನ್‌ ಬಸ್‌ಗಳು ಕೇವಲ 80 ಬಾರಿ ಕೆಟ್ಟು ನಿಂತಿವೆ’ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ವಿಧಾನ ಪರಿಷತ್ತಿಗೆ ತಿಳಿಸಿದರು.
Last Updated 10 ಡಿಸೆಂಬರ್ 2025, 15:46 IST
ಬಿಎಂಟಿಸಿಗೆ ಇ-ಬಸ್‌ಗಳೇ ಭಾರ: ರಾಮಲಿಂಗಾರೆಡ್ಡಿ

VIDEO | ಪಂಚಮಸಾಲಿ ಮೀಸಲಾತಿ ಹೋರಾಟ; ಪೊಲೀಸರ ವಶಕ್ಕೆ ಪ್ರತಿಭಟನಾಕಾರರು!

ಲಿಂಗಾಯತ ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ನೀಡಲು ಆಗ್ರಹಿಸಿ‌ ಬೆಳಗಾವಿಯಲ್ಲಿ ಬುಧವಾರ, ಸುವರ್ಣ ವಿಧಾನಸೌಧ ಮುತ್ತಿಗೆ ಹಾಕಲು ಪಾದಯಾತ್ರೆ ಕೈಗೊಂಡ ಹೋರಾಟಗಾರರನ್ನು ಪೊಲೀಸರು ನಗರದಲ್ಲೆ ವಶಕ್ಕೆ ಪಡೆದರು.
Last Updated 10 ಡಿಸೆಂಬರ್ 2025, 14:47 IST
VIDEO | ಪಂಚಮಸಾಲಿ ಮೀಸಲಾತಿ ಹೋರಾಟ; ಪೊಲೀಸರ ವಶಕ್ಕೆ ಪ್ರತಿಭಟನಾಕಾರರು!

ಅಧಿಕಾರಿಗಳು ಸರಿಯಾಗಿ ಸ್ಪಂದಿಸುವುದಿಲ್ಲ: ಮುಖ್ಯಮಂತ್ರಿಗೆ ಕಾಂಗ್ರೆಸ್ ಶಾಸಕರ ದೂರು

Siddaramaiah Meet: ಗ್ಯಾರಂಟಿ ಯೋಜನೆಗಳಿಂದಾಗಿ ಕ್ಷೇತ್ರದ ಅಭಿವೃದ್ಧಿಗೆ ಅನುದಾನದ ಕೊರತೆಯಾಗುತ್ತಿದೆ. ಅಧಿಕಾರಿಗಳು ಸರಿಯಾಗಿ ಸ್ಪಂದಿಸುವುದಿಲ್ಲ ಎಂದು ಕಾಂಗ್ರೆಸ್ ಪಕ್ಷದ ಹಲವು ಶಾಸಕರು ಮುಖ್ಯಮಂತ್ರಿ ಸಿದ್ದರಾಮಯ್ಯ ಬಳಿ ಅಳಲು ತೋಡಿಕೊಂಡಿದ್ದಾರೆ. ಇಲ್ಲಿನ ಫೇರ್‌ ಫೀಲ್ಡ್‌ ಮ್ಯಾರಿಯೆಟ್‌ ಹೋಟೆ
Last Updated 10 ಡಿಸೆಂಬರ್ 2025, 13:36 IST
ಅಧಿಕಾರಿಗಳು ಸರಿಯಾಗಿ ಸ್ಪಂದಿಸುವುದಿಲ್ಲ: ಮುಖ್ಯಮಂತ್ರಿಗೆ ಕಾಂಗ್ರೆಸ್ ಶಾಸಕರ ದೂರು

ಬೆಳಗಾವಿ: ಅಧಿವೇಶನದ 3ನೇ ದಿನವೂ ಮುಂದುವರಿದ ಧರಣಿಗಳು, ಸರ್ಕಾರದ ವಿರುದ್ಧ ಆಕ್ರೋಶ

ಶಕ್ತಿಸೌಧದ ಬಳಿ ಸಾಲು ಸಾಲು ಪ್ರತಿಭಟನೆ...
Last Updated 10 ಡಿಸೆಂಬರ್ 2025, 12:48 IST
ಬೆಳಗಾವಿ: ಅಧಿವೇಶನದ 3ನೇ ದಿನವೂ ಮುಂದುವರಿದ ಧರಣಿಗಳು, ಸರ್ಕಾರದ ವಿರುದ್ಧ ಆಕ್ರೋಶ

ಮುತ್ಯಾನಟ್ಟಿಯಲ್ಲಿ ಕುಡಿಯುವ ನೀರಿನ ಸಮಸ್ಯೆ ನೀಗಿದೆ: ಸಚಿವ ಬೈರತಿ ಸುರೇಶ್

Water Supply: ಬೆಳಗಾವಿ: ಮುತ್ಯಾನಟ್ಟಿಗೆ 24x7 ಮಾದರಿಯಲ್ಲಿ ಕುಡಿಯುವ ನೀರು ಪೂರೈಕೆಗಾಗಿ 5 ಲಕ್ಷ ಲೀಟರ್ ಸಾಮರ್ಥ್ಯದ ಜಲ ಸಂಗ್ರಹಾಗಾರ ನಿರ್ಮಿಸಲಾಗಿದೆ ಇದರಿಂದಾಗಿ ಈ ಭಾಗದ ಜನರು ಹಲವು ದಶಕಗಳಿಂದ ಎದುರಿಸುತ್ತಿದ್ದ ಕುಡಿಯುವ ನೀರಿನ ಸಮಸ್ಯೆ ನೀಗಿದೆ ಎಂದು ಹೇಳಿದರು
Last Updated 10 ಡಿಸೆಂಬರ್ 2025, 11:46 IST
ಮುತ್ಯಾನಟ್ಟಿಯಲ್ಲಿ ಕುಡಿಯುವ ನೀರಿನ ಸಮಸ್ಯೆ ನೀಗಿದೆ: ಸಚಿವ ಬೈರತಿ ಸುರೇಶ್

ಬೆಳಗಾವಿ | ವಿಧಾನಮಂಡಲ ಚಳಿಗಾಲದ ಅಧಿವೇಶನ: ಹರಿದುಬಂದ ಪ್ರತಿಭಟನಕಾರರ ದಂಡು

ಸುವರ್ಣ ವಿಧಾನಸೌಧದ ಬಳಿ ನಾನಾ ಸಂಘಟನೆಗಳಿಂದ ಪ್ರತಿಭಟನೆ, ಹಕ್ಕೊತ್ತಾಯ ಮಂಡನೆ
Last Updated 10 ಡಿಸೆಂಬರ್ 2025, 3:05 IST
ಬೆಳಗಾವಿ | ವಿಧಾನಮಂಡಲ ಚಳಿಗಾಲದ ಅಧಿವೇಶನ: ಹರಿದುಬಂದ ಪ್ರತಿಭಟನಕಾರರ ದಂಡು

2,500 ರೈತರ ಆತ್ಮಹತ್ಯೆಗೆ ಸರ್ಕಾರ ಹೊಣೆ: ಬಿ.ವೈ.ವಿಜಯೇಂದ್ರ

ಬೃಹತ್‌ ಪ್ರತಿಭಟನೆಯಲ್ಲಿ ಮಾತನಾಡಿದ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ
Last Updated 10 ಡಿಸೆಂಬರ್ 2025, 2:59 IST
2,500 ರೈತರ ಆತ್ಮಹತ್ಯೆಗೆ ಸರ್ಕಾರ ಹೊಣೆ: ಬಿ.ವೈ.ವಿಜಯೇಂದ್ರ
ADVERTISEMENT

ನಿಪ್ಪಾಣಿ | ಕೃಷಿ ಉತ್ಸವ: ರೈತರಾದ ವಿದ್ಯಾರ್ಥಿಗಳು

Student Development: ನಿಪ್ಪಾಣಿಯಲ್ಲಿ ಸ್ಥಳೀಯ ವಿದ್ಯಾ ಸಂವರ್ಧಕ ಮಂಡಳದ ಚೇರಮನ್ ಚಂದ್ರಕಾಂತ ಕೋಠಿವಾಲೆ ಅವರು ಎಲ್ಲ ವಿದ್ಯಾರ್ಥಿಗಳು ಒಂದೊಂದು ಕ್ಷೇತ್ರದಲ್ಲಿ ಪಾರಂಗತರಾಗಬೇಕು, ಆದರೆ ಎಲ್ಲ ಕ್ಷೇತ್ರದಲ್ಲೂ ಪರಿಣತರಾಗಬೇಕು ಎಂಬ ಆಶೆಯನ್ನು ವ್ಯಕ್ತಪಡಿಸಿದ್ದಾರೆ.
Last Updated 10 ಡಿಸೆಂಬರ್ 2025, 2:54 IST
ನಿಪ್ಪಾಣಿ | ಕೃಷಿ ಉತ್ಸವ: ರೈತರಾದ ವಿದ್ಯಾರ್ಥಿಗಳು

ಚಿಕ್ಕೋಡಿ ಪ್ರತ್ಯೇಕ ಜಿಲ್ಲೆಯನ್ನಾಗಿ ಘೋಷಿಸುವಂತೆ ಆಗ್ರಹಿಸಿ ಪ್ರತಿಭಟನೆ

ಬೆಳಗಾವಿ ಜಿಲ್ಲೆಯನ್ನು ವಿಭಜಿಸಿ ಚಿಕ್ಕೋಡಿ ಪ್ರತ್ಯೇಕ ಜಿಲ್ಲೆಯನ್ನಾಗಿ ಘೋಷಿಸುವಂತೆ ಚಿಕ್ಕೋಡಿ ಜಿಲ್ಲಾ ಹೋರಾಟ ಸಮಿತಿ, ಚಿಕ್ಕೋಡಿ ತಾಲ್ಲೂಕು ಅಂಬೇಡ್ಕರ್ ಜನಜಾಗೃತಿ ವೇದಿಕೆ ಹಾಗೂ ವಿವಿಧ ದಲಿತಪರ ಸಂಘಟನೆಗಳ ಸಹಯೋಗದಲ್ಲಿ ಮಂಗಳವಾರ ಪ್ರತಿಭಟನಾ ಮೆರವಣಿಗೆ ನಡೆಯಿತು.
Last Updated 10 ಡಿಸೆಂಬರ್ 2025, 2:48 IST
ಚಿಕ್ಕೋಡಿ ಪ್ರತ್ಯೇಕ ಜಿಲ್ಲೆಯನ್ನಾಗಿ ಘೋಷಿಸುವಂತೆ ಆಗ್ರಹಿಸಿ ಪ್ರತಿಭಟನೆ

ವಿಧಾನಸಭೆ ಪ್ರಶ್ನೋತ್ತರಗಳು

ವಿಧಾನಸಭೆ ಪ್ರಶ್ನೋತ್ತರಗಳು
Last Updated 10 ಡಿಸೆಂಬರ್ 2025, 0:48 IST
ವಿಧಾನಸಭೆ ಪ್ರಶ್ನೋತ್ತರಗಳು
ADVERTISEMENT
ADVERTISEMENT
ADVERTISEMENT