ಶನಿವಾರ, 13 ಡಿಸೆಂಬರ್ 2025
×
ADVERTISEMENT

ಬೆಳಗಾವಿ (ಜಿಲ್ಲೆ)

ADVERTISEMENT

ವಿದ್ಯಾರ್ಥಿನಿಯರನ್ನು ಸ್ವಂತಖರ್ಚಲ್ಲಿ ಸಂಸತ್ ಕಲಾಪ ವೀಕ್ಷಣೆಗೆ ಕರೆದೊಯ್ಯುವ ಸಂಸದೆ

ಚಿಕ್ಕೋಡಿ (ಬೆಳಗಾವಿ ಜಿಲ್ಲೆ): ಚಿಕ್ಕೋಡಿ ಸಂಸದೆ ಪ್ರಿಯಾಂಕಾ ಜಾರಕಿಹೊಳಿ ಅವರು ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆ ವ್ಯಾಪ್ತಿಯ ಶಾಲಾ, ಕಾಲೇಜುಗಳ 15 ವಿದ್ಯಾರ್ಥಿನಿಯರನ್ನು ಸಂಸತ್ ಕಲಾಪ ವೀಕ್ಷಣೆಗಾಗಿ ತಮ್ಮ ಸ್ವಂತ ಖರ್ಚಿನಲ್ಲಿ ವಿಮಾನದ ಮೂಲಕ ಕರೆದೊಯ್ಯಲು ಸಿದ್ಧತೆ ಮಾಡಿಕೊಂಡಿದ್ದಾರೆ.
Last Updated 13 ಡಿಸೆಂಬರ್ 2025, 16:28 IST
ವಿದ್ಯಾರ್ಥಿನಿಯರನ್ನು ಸ್ವಂತಖರ್ಚಲ್ಲಿ ಸಂಸತ್ ಕಲಾಪ ವೀಕ್ಷಣೆಗೆ ಕರೆದೊಯ್ಯುವ ಸಂಸದೆ

ವಿಮಾನದಲ್ಲೇ ಚಿಕಿತ್ಸೆ: ಅಮೆರಿಕ ಮಹಿಳೆಯ ಪ್ರಾಣ ಉಳಿಸಿದ ಡಾ. ಅಂಜಲಿ ನಿಂಬಾಳ್ಕರ್‌

CPR on Flight: ಬೆಳಗಾವಿ: ಗೋವಾದಿಂದ ನವದೆಹಲಿಗೆ ಹಾರಿದ ಇಂಡಿಗೊ ವಿಮಾನದಲ್ಲಿ ಶನಿವಾರ, ಪ್ರಾಣಾಪಾಯದಲ್ಲಿದ್ದ ಅಮೆರಿಕನ್‌ ಮಹಿಳೆಗೆ ಖಾನಾಪುರದ ಮಾಜಿ ಶಾಸಕಿ, ಎಐಸಿಸಿ ಗೋವಾ ಪ್ರಭಾರಿಯೂ ಆಗಿರುವ ಡಾ.ಅಂಜಲಿ ನಿಂಬಾಳ್ಕರ್‌ ತುರ್ತು ಚಿಕಿತ್ಸೆ ನೀಡಿ ಪ್ರಾಣ ಉಳಿಸಿದ್ದಾರೆ.
Last Updated 13 ಡಿಸೆಂಬರ್ 2025, 15:34 IST
ವಿಮಾನದಲ್ಲೇ ಚಿಕಿತ್ಸೆ: ಅಮೆರಿಕ ಮಹಿಳೆಯ ಪ್ರಾಣ ಉಳಿಸಿದ ಡಾ. ಅಂಜಲಿ ನಿಂಬಾಳ್ಕರ್‌

ಭೀಮಗಡ ಅಭಯಾರಣ್ಯ: ಅರಣ್ಯವಾಸಿಗಳ ಸ್ಥಳಾಂತರದಲ್ಲಿ ಅಕ್ರಮ; ಕೇಂದ್ರಕ್ಕೆ ದೂರು

Forest Rights Violation: ಬೆಳಗಾವಿ ಜಿಲ್ಲೆಯ ಭೀಮಗಡ ಅಭಯಾರಣ್ಯದ ಅರಣ್ಯವಾಸಿಗಳ ಸ್ಥಳಾಂತರ ಯೋಜನೆಯಲ್ಲಿ ಕಾಂಪಾ ನಿಧಿ ದುರ್ಬಳಕೆ ಮತ್ತು ನಿಯಮ ಉಲ್ಲಂಘನೆ ನಡೆದಿದೆ ಎಂದು ಆರೋಪಿಸಿ ಸಾಮಾಜಿಕ ಕಾರ್ಯಕರ್ತ ಪ್ರಮೋದ್ ಎಂಬುವವರು ಕೇಂದ್ರ ಪರಿಸರ ಮತ್ತು ಅರಣ್ಯ ಸಚಿವಾಲಯಕ್ಕೆ ದೂರು ಸಲ್ಲಿಸಿದ್ದಾರೆ.
Last Updated 13 ಡಿಸೆಂಬರ್ 2025, 11:36 IST
ಭೀಮಗಡ ಅಭಯಾರಣ್ಯ: ಅರಣ್ಯವಾಸಿಗಳ ಸ್ಥಳಾಂತರದಲ್ಲಿ ಅಕ್ರಮ; ಕೇಂದ್ರಕ್ಕೆ ದೂರು

ಡಿ. 17ರಿಂದ ಬೆಂಗಳೂರಿಗೆ ಬರುವ, ತೆರಳುವ ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

Rail Traffic Diversion: ಬೆಂಗಳೂರು: ತುಮಕೂರು ಮತ್ತು ಮಲ್ಲಸಂದ್ರ ನಿಲ್ದಾಣಗಳ ನಡುವೆ ಎಂಜಿನಿಯರಿಂಗ್ ಕಾಮಗಾರಿಗಳು ನಿಗದಿಯಾಗಿದ್ದರಿಂದ ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ನೈರುತ್ಯ ರೈಲ್ವೆ ಪ್ರಕಟಣೆ ತಿಳಿಸಿದೆ.
Last Updated 13 ಡಿಸೆಂಬರ್ 2025, 5:22 IST
ಡಿ. 17ರಿಂದ ಬೆಂಗಳೂರಿಗೆ ಬರುವ, ತೆರಳುವ ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

ಬೆಳಗಾವಿ: ‘ಸರಸ್ ಮೇಳ’ಕ್ಕೆ ಮುಖ್ಯಮಂತ್ರಿ ಚಾಲನೆ

ಮಹಿಳಾ ಸ್ವಸಹಾಯ ಸಂಘದವರು ಸಿದ್ಧಪಡಿಸಿದ ವೈವಿಧ್ಯಮಯ ವಿನ್ಯಾಸಗಳ ಉತ್ಪನ್ನ ಪ್ರದರ್ಶನ
Last Updated 13 ಡಿಸೆಂಬರ್ 2025, 2:59 IST
ಬೆಳಗಾವಿ: ‘ಸರಸ್ ಮೇಳ’ಕ್ಕೆ ಮುಖ್ಯಮಂತ್ರಿ ಚಾಲನೆ

ಬೆಳಗಾವಿ| SSLC ಪರೀಕ್ಷೆಯಲ್ಲಿ ಶೇ 100 ಫಲಿತಾಂಶ ಪಡೆಯಲು ಶ್ರಮಿಸಿ: ಮಧು ಬಂಗಾರಪ್ಪ

Education Reform: ಸರ್ಕಾರಿ ಪ್ರೌಢಶಾಲೆಗಳ ಶಿಕ್ಷಕರು ಮತ್ತು ಇಲಾಖೆ ಅಧಿಕಾರಿಗಳು ಸಮನ್ವಯದಿಂದ 2025–26 ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಶೇ 100ರಷ್ಟು ಫಲಿತಾಂಶ ಸಾಧಿಸಲು ಕ್ರಮ ತೆಗೆದುಕೊಳ್ಳಬೇಕೆಂದು ಮಧು ಬಂಗಾರಪ್ಪ ಹೇಳಿದರು
Last Updated 13 ಡಿಸೆಂಬರ್ 2025, 2:54 IST
ಬೆಳಗಾವಿ| SSLC ಪರೀಕ್ಷೆಯಲ್ಲಿ ಶೇ 100 ಫಲಿತಾಂಶ ಪಡೆಯಲು ಶ್ರಮಿಸಿ: ಮಧು ಬಂಗಾರಪ್ಪ

ಮೂಡಲಗಿ | ದಸ್ತು ಬರಹಗಾರರ ಮುಷ್ಕರ: ಬಿಕೋ ಎನ್ನುತ್ತಿದೆ ಉಪನೋಂದಣಿ ಕಚೇರಿ

Registration Halt: ಮೂಡಲಗಿಯಲ್ಲಿ ದಸ್ತು ಬರಹಗಾರರು ಬೇಡಿಕೆಗಳ ಈಡೇರಿಕೆಗೆ ಉಪ ನೋಂದಣಿ ಕಚೇರಿ ಆವರಣದಲ್ಲಿ ಮುಷ್ಕರ ಮುಂದುವರೆಸಿದ್ದು, ಸಾರ್ವಜನಿಕರಿಗೆ ನೋಂದಣಿ ಸೇವೆಗಳು ಸ್ಥಗಿತಗೊಂಡಿವೆ
Last Updated 13 ಡಿಸೆಂಬರ್ 2025, 2:43 IST
ಮೂಡಲಗಿ | ದಸ್ತು ಬರಹಗಾರರ ಮುಷ್ಕರ: ಬಿಕೋ ಎನ್ನುತ್ತಿದೆ ಉಪನೋಂದಣಿ ಕಚೇರಿ
ADVERTISEMENT

ಬೆಳಗಾವಿ | ವಿದ್ಯಾರ್ಥಿನಿಯರಿಗೆ ಕಿರುಕುಳ: ಮುಖ್ಯ ಶಿಕ್ಷಕನಿಗೆ ಥಳಿತ

Teacher Misconduct: ಬೆಳಗಾವಿ ತಾಲ್ಲೂಕಿನ ಬೆಳಗುಂದಿ ಗ್ರಾಮದ ಶಾಲೆಯ ಮುಖ್ಯ ಶಿಕ್ಷಕ ವಿದ್ಯಾರ್ಥಿನಿಯರಿಗೆ ಕಿರುಕುಳ ನೀಡಿದ ಆರೋಪದ ಮೇಲೆ ಪೋಷಕರು ಹಾಗೂ ಗ್ರಾಮಸ್ಥರು ಶಾಲೆಗೆ ನುಗ್ಗಿ ಶಿಕ್ಷಕನಿಗೆ ಥಳಿಸಿದ್ದಾರೆ
Last Updated 13 ಡಿಸೆಂಬರ್ 2025, 2:42 IST
ಬೆಳಗಾವಿ | ವಿದ್ಯಾರ್ಥಿನಿಯರಿಗೆ ಕಿರುಕುಳ: ಮುಖ್ಯ ಶಿಕ್ಷಕನಿಗೆ ಥಳಿತ

ಶಾಲೆ– ಕಾಲೇಜುಗಳಿಗೆ ಮೂಲಸೌಕರ್ಯಕ್ಕೆ ಆಗ್ರಹ: ವಿದ್ಯಾರ್ಥಿಗಳ ‘ಬೆಳಗಾವಿ ಚಲೋ’

ವಿದ್ಯಾರ್ಥಿ ವೇತನ, ಉದ್ಯೋಗ ಸೃಷ್ಟಿ, ಶಾಲೆ– ಕಾಲೇಜುಗಳಿಗೆ ಮೂಲಸೌಕರ್ಯಕ್ಕೆ ಆಗ್ರಹ
Last Updated 13 ಡಿಸೆಂಬರ್ 2025, 2:41 IST
ಶಾಲೆ– ಕಾಲೇಜುಗಳಿಗೆ ಮೂಲಸೌಕರ್ಯಕ್ಕೆ ಆಗ್ರಹ: ವಿದ್ಯಾರ್ಥಿಗಳ ‘ಬೆಳಗಾವಿ ಚಲೋ’

ಟೂರಿಂಗ್ ಟಾಕೀಸ್ ಆದ ಬೆಳಗಾವಿ ಅಧಿವೇಶನ: ರಮೇಶ್ ಕತ್ತಿ

Opposition Criticism: ಹುಕ್ಕೇರಿಯಲ್ಲಿ ಮಾತನಾಡಿದ ಮಾಜಿ ಸಂಸದ ರಮೇಶ ಕತ್ತಿ, ಜನರ ಭಾವನೆಗಳಿಗೆ ಸ್ಪಂದಿಸದ ಬೆಳಗಾವಿ ಅಧಿವೇಶನವನ್ನು ಟೂರಿಂಗ್ ಟಾಕೀಸ್ ಎಂದು ನಿಂದಿಸಿ ಸರ್ಕಾರದ ಕ್ರಮವನ್ನು ಟೀಕಿಸಿದರು
Last Updated 13 ಡಿಸೆಂಬರ್ 2025, 2:37 IST
ಟೂರಿಂಗ್ ಟಾಕೀಸ್ ಆದ ಬೆಳಗಾವಿ ಅಧಿವೇಶನ: ರಮೇಶ್ ಕತ್ತಿ
ADVERTISEMENT
ADVERTISEMENT
ADVERTISEMENT