ಸೋಮವಾರ, 23 ಫೆಬ್ರುವರಿ 2026
ಯಾವಾಗಲಾದರೂ ಎಲ್ಲಿಯಾದರೂ
ಇಂದೇ ಹೆಚ್ಚು ಪರಿಷ್ಕೃತವಾಗಿರುವ ಇ-ಪೇಪರ್ ನ ಅನುಭವ ಪಡೆಯಿರಿ

ವೈಶಿಷ್ಟ್ಯಗಳನ್ನು ಹುಡುಕಿ

ಮತ್ತು ಹಂಚಿಕೊಳ್ಳಿ

ಬಳಕೆದಾರ ಸ್ನೇಹಿ

ವಿನ್ಯಾಸ

ದಾಖಲೆಗಳನ್ನು

ಪರಿಶೀಲಿಸಲು ಅನುಮತಿ

ಇಂದಿನ ಇ-ಪತ್ರಿಕೆ ಓದಿ
×
ADVERTISEMENT

ಬೆಳಗಾವಿ (ಜಿಲ್ಲೆ)

ADVERTISEMENT

ವಿದ್ಯಾವಂತ ಎಂಬ ಕಾರಣಕ್ಕೆ ಚಂದ್ರು ಲಮಾಣಿ ವಿರುದ್ಧ ಪಿತೂರಿ: ರಮೇಶ ಜಾರಕಿಹೊಳಿ

corruption allegations: ಪರಿಶಿಷ್ಟ ಸಮುದಾಯದ ಶಾಸಕ ಚಂದ್ರು ಲಮಾಣಿ ವಿರುದ್ಧ ಭ್ರಷ್ಟಾಚಾರ ಪ್ರಕರಣದಲ್ಲಿ ಪಿತೂರಿ ಮಾಡಿ ಸಿಲುಕಿಸಲಾಗಿದೆ ಎಂದು ಶಾಸಕ ರಮೇಶ ಜಾರಕಿಹೊಳಿ ಹೇಳಿದ್ದಾರೆ.
Last Updated 23 ಫೆಬ್ರುವರಿ 2026, 12:23 IST
ವಿದ್ಯಾವಂತ ಎಂಬ ಕಾರಣಕ್ಕೆ ಚಂದ್ರು ಲಮಾಣಿ ವಿರುದ್ಧ ಪಿತೂರಿ: ರಮೇಶ ಜಾರಕಿಹೊಳಿ

ಸವದತ್ತಿ ಕನ್ನಡ ಸಾಹಿತ್ಯ ಸಮ್ಮೇಳನ: ಹೋಬಳಿಯಲ್ಲೂ ಸಾಹಿತ್ಯ ಚಟುವಟಿಕೆ ನಡೆಯಲಿ

ಸಾಹಿತಿ ಬಸು ಬೇವಿನಗಿಡದ ಆಶಯ
Last Updated 23 ಫೆಬ್ರುವರಿ 2026, 8:33 IST
ಸವದತ್ತಿ ಕನ್ನಡ ಸಾಹಿತ್ಯ ಸಮ್ಮೇಳನ: ಹೋಬಳಿಯಲ್ಲೂ ಸಾಹಿತ್ಯ ಚಟುವಟಿಕೆ ನಡೆಯಲಿ

ರಾಹುಲ್‌ ಗಾಂಧಿ ವರ್ತನೆಯಿಂದ ಕಾಂಗ್ರೆಸ್ಸಿಗರಿಗೇ ಬೇಸರ: ಶೆಟ್ಟರ್

Jagadish Shettar: ದೆಹಲಿಯ ಎಐ ಶೃಂಗಸಭೆ ಯಶಸ್ಸನ್ನು ಸಹಿಸದೆ ರಾಹುಲ್ ಗಾಂಧಿ ಚಿಲ್ಲರೆ ರಾಜಕೀಯ ಮಾಡುತ್ತಿದ್ದಾರೆ ಎಂದು ಬೆಳಗಾವಿಯಲ್ಲಿ ಸಂಸದ ಜಗದೀಶ ಶೆಟ್ಟರ್ ಆರೋಪಿಸಿದರು. ಬಾಗಲಕೋಟೆ ಗಲಭೆ ಮತ್ತು ಸಿಎಂ ಸಿದ್ದರಾಮಯ್ಯ ವಿರುದ್ಧವೂ ಅವರು ವಾಗ್ದಾಳಿ ನಡೆಸಿದರು.
Last Updated 23 ಫೆಬ್ರುವರಿ 2026, 8:33 IST
ರಾಹುಲ್‌ ಗಾಂಧಿ ವರ್ತನೆಯಿಂದ ಕಾಂಗ್ರೆಸ್ಸಿಗರಿಗೇ ಬೇಸರ: ಶೆಟ್ಟರ್

ಒಳಮೀಸಲಾತಿಗಾಗಿ ಒಗ್ಗಟ್ಟಾಗಿ ಒತ್ತಾಯಿಸಿ: ಸರ್ದಾರ್ ಸೇವಾಲಾಲ್ ಸ್ವಾಮೀಜಿ

ಸಂತ ಸೇವಾಲಾಲ್‌ ಮಹಾರಾಜರ ಜಯಂತಿ
Last Updated 23 ಫೆಬ್ರುವರಿ 2026, 8:33 IST
ಒಳಮೀಸಲಾತಿಗಾಗಿ ಒಗ್ಗಟ್ಟಾಗಿ ಒತ್ತಾಯಿಸಿ: ಸರ್ದಾರ್ ಸೇವಾಲಾಲ್ ಸ್ವಾಮೀಜಿ

7ನೇ ವೇತನ ಆಯೋಗದ ಹೆಚ್ಚುವರಿ ಹಣ ಜಮೆ ಆಗುತ್ತಿಲ್ಲ: ನಿವೃತ್ತ ಶಿಕ್ಷಕಿ ಅಲೆದಾಟ

7th Pay Commission: ಬೈಲಹೊಂಗಲ: ‘ಏಳನೇ ವೇತನ ಆಯೋಗದ ಹೆಚ್ಚುವರಿ ಹಣ ಮಂಜೂರಾದರೂ, ಕೆನರಾ ಬ್ಯಾಂಕ್‌ನ ಬೈಲಹೊಂಗಲ ಶಾಖೆಯವರು ನನ್ನ ಖಾತೆಗೆ ಜಮೆ ಮಾಡುತ್ತಿಲ್ಲ’ ಎಂದು ಪ್ರಭುನಗರದ ನಿವೃತ್ತ ಶಿಕ್ಷಕಿ ಅಕ್ಕುತಾಯಿ ಕೋರಿ ಆಪಾದಿಸಿದ್ದಾರೆ. 2025ರ ಮೇ 13ರಂದು
Last Updated 22 ಫೆಬ್ರುವರಿ 2026, 1:23 IST
7ನೇ ವೇತನ ಆಯೋಗದ ಹೆಚ್ಚುವರಿ ಹಣ ಜಮೆ ಆಗುತ್ತಿಲ್ಲ: ನಿವೃತ್ತ ಶಿಕ್ಷಕಿ ಅಲೆದಾಟ

ಸ್ಮಶಾನಕ್ಕೆ ಹೋಗಲು ಅಡ್ಡಿ; ಅಧಿಕಾರಿಗಳ ಮಧ್ಯಸ್ಥಿಕೆಯಿಂದ ಸಮಸ್ಯೆಗೆ ಪರಿಹಾರ

Cremation Ground Issue: ರಾಮದುರ್ಗ: ತಾಲ್ಲೂಕಿನ ಲಿಂಗದಾಳ ಗ್ರಾಮದ ದಲಿತರಿಗೆ ಸ್ಮಶಾನ ಇದ್ದರೂ ಸ್ಮಶಾನಕ್ಕೆ ಹೋಗಲು ದಾರಿ ಇಲ್ಲದೇ ಸಮಸ್ಯೆಯಿಂದ ಉಂಟಾಗಿದ್ದ ಬಿಗುವಿನ ವಾತಾವರಣವನ್ನು ಸಹಜ ಸ್ಥಿತಿಗೆ ಮರಳಿದೆ. ಲಿಂಗದಾಳ ಗ್ರಾಮದ ದಲಿತ ವ್ಯಕ್ತಿಯೊಬ್ಬರು ಶುಕ್ರವಾರ ನಿಧನರಾಗಿದ್ದರು.
Last Updated 22 ಫೆಬ್ರುವರಿ 2026, 1:22 IST
ಸ್ಮಶಾನಕ್ಕೆ ಹೋಗಲು ಅಡ್ಡಿ; ಅಧಿಕಾರಿಗಳ 
ಮಧ್ಯಸ್ಥಿಕೆಯಿಂದ ಸಮಸ್ಯೆಗೆ ಪರಿಹಾರ

ಬೆಳಗಾವಿ: ಸಂಗೊಳ್ಳಿ ರಾಯಣ್ಣನ ಪ್ರತಿಮೆ ಮೇಲೆ ಬಿದ್ದಿದ್ದು ಮರದ ದ್ರವ

Belagavi News: ಬೆಳಗಾವಿ: ತಾಲ್ಲೂಕಿನ ಮಚ್ಚೆ ಗ್ರಾಮದಲ್ಲಿ ಈಚೆಗೆ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ಪ್ರತಿಮೆಗೆ ಕಿಡಿಗೇಡಿಗಳು ಮಸಿ ಎಸೆದಿದ್ದಾರೆ ಎಂಬ ಸಂಗತಿ ಈಗ ತಿರುವು ಪಡೆದಿದೆ. ನೈಜವಾಗಿ ಅಲ್ಲಿ ಯಾರೂ ಮಸಿ ಬಳಿದು ಅವಮಾನ ಮಾಡಿಲ್ಲ. ಬದಲಾಗಿ, ಮರದಿಂದ ಸುರಿದ ದ್ರಾವಣವು ಪ್ರತಿಮೆ ಮೇಲೆ ಬಿದ್ದಿದೆ.
Last Updated 22 ಫೆಬ್ರುವರಿ 2026, 1:20 IST
ಬೆಳಗಾವಿ: ಸಂಗೊಳ್ಳಿ ರಾಯಣ್ಣನ ಪ್ರತಿಮೆ ಮೇಲೆ ಬಿದ್ದಿದ್ದು ಮರದ ದ್ರವ
ADVERTISEMENT

‘ದೇವರೇ ನನ್ನ ಅತ್ತೆ ಸಾಯಲಿ’: ಹುಲಿಕಾಂತೇಶ್ವರ ದೇವರ ಹುಂಡಿಯಲ್ಲಿ ವಿಚಿತ್ರ ಹರಕೆ

Belagavi News: ಖಣದಾಳದ ಹುಲಿಕಾಂತೇಶ್ವರ ದೇವರ ಹುಂಡಿಯಲ್ಲಿ ‘ಮುಂದಿನ ಜಾತ್ರೆ ಬರುವಷ್ಟರಲ್ಲಿ ಅತ್ತೆ ಸಾಯಲಿ’ ಎಂಬ ವಿಚಿತ್ರ ಹರಕೆಯ ಚೀಟಿ ಪತ್ತೆಯಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ.
Last Updated 22 ಫೆಬ್ರುವರಿ 2026, 1:17 IST
‘ದೇವರೇ ನನ್ನ ಅತ್ತೆ ಸಾಯಲಿ’: ಹುಲಿಕಾಂತೇಶ್ವರ ದೇವರ ಹುಂಡಿಯಲ್ಲಿ ವಿಚಿತ್ರ ಹರಕೆ

ಬೆಳಗಾವಿ: ರಾಯಣ್ಣನ ಪ್ರತಿಮೆಗೆ ಮಸಿ ಬಳಿದ ಕಿಡಿಗೇಡಿಗಳು

ಮಚ್ಛೆ ಗ್ರಾಮದಲ್ಲಿ ತಡರಾತ್ರಿ ನಡೆದ ಘಟನೆ, ಸ್ಥಳಕ್ಕೆ ಧಾವಿಸಿದ ಪೊಲೀಸ್‌ ಕಮಿಷನರ್‌, ಗ್ರಾಮದಲ್ಲಿ ಭದ್ರತೆ
Last Updated 21 ಫೆಬ್ರುವರಿ 2026, 2:47 IST
ಬೆಳಗಾವಿ: ರಾಯಣ್ಣನ ಪ್ರತಿಮೆಗೆ ಮಸಿ ಬಳಿದ ಕಿಡಿಗೇಡಿಗಳು

ಪ್ರಯತ್ನ, ಆತ್ಮವಿಶ್ವಾಸದಿಂದ ಯಶಸ್ಸು ಸಾಧ್ಯ: ಸರ್ವೋತ್ತಮ ಜಾರಕಿಹೊಳಿ

ಯುವ ಮುಖಂಡ ಸರ್ವೋತ್ತಮ ಜಾರಕಿಹೊಳಿ ಹೇಳಿಕೆ
Last Updated 21 ಫೆಬ್ರುವರಿ 2026, 2:47 IST
ಪ್ರಯತ್ನ, ಆತ್ಮವಿಶ್ವಾಸದಿಂದ ಯಶಸ್ಸು ಸಾಧ್ಯ: ಸರ್ವೋತ್ತಮ ಜಾರಕಿಹೊಳಿ
ADVERTISEMENT
ADVERTISEMENT
ADVERTISEMENT