ಬೀದಿ ಬದಿ ವ್ಯಾಪಾರಿಗಳಿಂದ ಹೆಚ್ಚಿನ ಭೂಬಾಡಿಗೆ ವಸೂಲಿ: ಅಧಿಕಾರಿಗಳಿಗೆ ಶಾಸಕ ತರಾಟೆ
ಬೀದಿಬದಿ ವ್ಯಾಪಾರ ಮಾಡುವವರಿಂದ ಗುತ್ತಿಗೆದಾರರು ಹೆಚ್ಚುವರಿ ಬಾಡಿಗೆ ವಸೂಲಿ ಮಾಡಿ ಕಿರುಕುಳ ಕೊಡುತ್ತಿದ್ದಾರೆ. ಅಂಗವಿಕಲರನ್ನೂ ಅವರು ಬಿಡುತ್ತಿಲ್ಲ. ನೀವೇನು ಮಾಡುತ್ತಿದ್ದೀರಿ? ಎಂದು ಶಾಸಕ ಆಸಿಫ್ ಸೇಠ್, ಇಲ್ಲಿನ ಪಾಲಿಕೆ ಪರಿಷತ್ ಸಭೆಯಲ್ಲಿ ಮಂಗಳವಾರ ಅಧಿಕಾರಿಗಳನ್ನು ತೀವ್ರ ತರಾಟೆ ತೆಗೆದುಕೊಂಡರು.Last Updated 2 ಡಿಸೆಂಬರ್ 2025, 12:36 IST