ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :

ಬೆಳಗಾವಿ (ಜಿಲ್ಲೆ)

ADVERTISEMENT

ಗೋಕಾಕ | ಹೆಚ್ಚಿದ ಘಟಪ್ರಭೆ ನದಿ ನೀರು; ಲೋಳಸೂರು ರಾಜ್ಯ ಹೆದ್ದಾರಿ ಸೇತುವೆ ಬಂದ್‌

ಘಟಪ್ರಭಾ ನದಿ ನೀರಿನ ಹರಿವು ಏರಿಕೆಯಾದ್ದರಿಂದ ನಗರ ಹೊರವಲಯದ ಜತ್ತ– ಜಾಂಬೋಟಿ ಅಂತರರಾಜ್ಯ ಹೆದ್ದಾರಿಯ ಲೋಳಸೂರ ಸೇತುವೆ ಅಂಚಿಗೆ ನೀರು ಹರಿಯುತ್ತಿದೆ. ಮುಂಜಾಗ್ರತಾ ಕ್ರಮವಾಗಿ ತಾಲ್ಲೂಕು ಆಡಳಿತ ಸಂಚಾರ ನಿಷೇಧಿಸಿದೆ.
Last Updated 26 ಜುಲೈ 2024, 15:07 IST
ಗೋಕಾಕ | ಹೆಚ್ಚಿದ ಘಟಪ್ರಭೆ ನದಿ ನೀರು; ಲೋಳಸೂರು ರಾಜ್ಯ ಹೆದ್ದಾರಿ ಸೇತುವೆ ಬಂದ್‌

ಸೈನಿಕ ಶಕ್ತಿ ಸದೃಢವಾಗಿದ್ದರೆ ದೇಶ ಬಲಿಷ್ಠ: ಸದಾಶಿವಾನಂದ ಸ್ವಾಮೀಜಿ

‘ದೇಶ ಸುಭಿಕ್ಷೆಯಿಂದ ಇರಬೇಕಾದರೆ ಯುವಶಕ್ತಿ ಮತ್ತು ಅಲ್ಲಿಯ ಸೈನಿಕ ಶಕ್ತಿ ಸದೃಢವಾಗಿದ್ದರೆ ಮಾತ್ರ ದೇಶ ಸಂಪೂರ್ಣವಾಗಿ ಇರುತ್ತದೆ’ ಎಂದು ಗದಗ ಬೃಹನ್ಮಠದ ಸದಾಶಿವಾನಂದ ಸ್ವಾಮೀಜಿ ಹೇಳಿದರು.
Last Updated 26 ಜುಲೈ 2024, 14:42 IST
ಸೈನಿಕ ಶಕ್ತಿ ಸದೃಢವಾಗಿದ್ದರೆ ದೇಶ ಬಲಿಷ್ಠ: ಸದಾಶಿವಾನಂದ ಸ್ವಾಮೀಜಿ

ಚಿಕ್ಕೋಡಿ | ತುಂಬಿದ ಜಲಾಶಯಗಳು: ನೀರಿನ ಹರಿವು ಹೆಚ್ಚಳ

ಮಹಾರಾಷ್ಟ್ರದ ಘಟ್ಟ ಪ್ರದೇಶದಲ್ಲಿ ಮಳೆ ಮುಂದುವರೆದಿದ್ದು, ಕೃಷ್ಣಾ ನದಿಯಿಂದ ರಾಜ್ಯಕ್ಕೆ 216220 ಕ್ಯುಸೆಕ್ ನೀರು ಹರಿದು ಬರುತ್ತಿದೆ.
Last Updated 26 ಜುಲೈ 2024, 14:31 IST
ಚಿಕ್ಕೋಡಿ | ತುಂಬಿದ ಜಲಾಶಯಗಳು: ನೀರಿನ ಹರಿವು ಹೆಚ್ಚಳ

ನಿಪ್ಪಾಣಿ: ಪ್ರವಾಹ ಪರಿಸ್ಥಿತಿ ವೀಕ್ಷಿಸಿದ ಶಾಸಕಿ ಶಶಿಕಲಾ ಜೊಲ್ಲೆ

ನಿಪ್ಪಾಣಿ: ಕಳೆದ ಒಂದು ವಾರದಿಂದ ಸುರಿಯುತ್ತಿರುವ ಭಾರಿ ಮಳೆಯಿಂದ ಹಾಗೂ ಮಹಾರಾಷ್ಟ್ರದಿಂದ ನೀರು ಬಿಡುತ್ತಿರುವ ಹಿನ್ನೆಲೆಯಲ್ಲಿ ಸ್ಥಳೀಯ ಮತಕ್ಷೇತ್ರದ ಕಾರದಗಾ ಗ್ರಾಮಕ್ಕೆ ಮಾಜಿ ಸಚಿವೆ ಹಾಗೂ ಶಾಸಕಿ...
Last Updated 26 ಜುಲೈ 2024, 14:30 IST
ನಿಪ್ಪಾಣಿ: ಪ್ರವಾಹ ಪರಿಸ್ಥಿತಿ ವೀಕ್ಷಿಸಿದ ಶಾಸಕಿ ಶಶಿಕಲಾ ಜೊಲ್ಲೆ

ಉಕ್ಕಿ ಹರಿಯುತ್ತಿದೆ ವೇದಗಂಗಾ ನದಿ: ಕಾಳಜಿ ಕೇಂದ್ರಕ್ಕೆ ಸಂತ್ರಸ್ತರ ಸ್ಥಳಾಂತರ

ವೇದಗಂಗಾ ನದಿ ಉಕ್ಕಿ ಹರಿಯುತ್ತಿರುವ ಹಿನ್ನೆಲೆಯಲ್ಲಿ ತಾಲ್ಲೂಕಿನ ಹುನ್ನರಗಿ ಗ್ರಾಮದಲ್ಲಿ ಶುಕ್ರವಾರ ಮಧ್ಯಾಹ್ನವೇ ಪ್ರವಾಹದ ಪರಿಸ್ಥಿತಿ ಎದುರಾಗಿದ್ದು, ಗ್ರಾಮಸ್ಥರು ಸುರಕ್ಷಿತ ಸ್ಥಳಕ್ಕೆ ತೆರಳುತ್ತಿದ್ದಾರೆ.
Last Updated 26 ಜುಲೈ 2024, 14:28 IST
ಉಕ್ಕಿ ಹರಿಯುತ್ತಿದೆ ವೇದಗಂಗಾ ನದಿ: ಕಾಳಜಿ ಕೇಂದ್ರಕ್ಕೆ ಸಂತ್ರಸ್ತರ ಸ್ಥಳಾಂತರ

ಘಟಪ್ರಭೆಯಲ್ಲಿ ಹೆಚ್ಚಿದ ನೀರಿನ ಪ್ರಮಾಣ: ದೇವಸ್ಥಾನ, ಮಠ ಜಲಾವೃತ; ಆತಂಕ

ಬೆಳಗಾವಿ ನಗರವೂ ಸೇರಿದಂತೆ ಜಿಲ್ಲೆಯ ಎಲ್ಲೆಡೆ ಶುಕ್ರವಾರ ಕೂಡ ಧಾರಾಕಾರ ಮಳೆ ಮುಂದುವರಿಯಿತು. ಇಲ್ಲಿನ ಖಡೇಬಜಾರ್‌ ಮಾರುಕಟ್ಟೆಗೆ ಹೊಂದಿಕೊಂಡ ತೆಂಗಿನಕೇರಿ ಗಲ್ಲಿಯಲ್ಲಿ ನೆಲ ಮಾಳಿಗೆಯ ಮಳಿಗೆಗಳಿಗೆ ಅಪಾರ ಪ್ರಮಾಣ ನೀರು ನುಗ್ಗಿತು. ನಾಲ್ಕು ಅಂಗಡಿಗಳ ವ್ಯಾಪಾರಸ್ಥರು ಪರದಾಡುವಂತಾಯಿತು.
Last Updated 26 ಜುಲೈ 2024, 13:14 IST
ಘಟಪ್ರಭೆಯಲ್ಲಿ ಹೆಚ್ಚಿದ ನೀರಿನ ಪ್ರಮಾಣ: ದೇವಸ್ಥಾನ, ಮಠ ಜಲಾವೃತ; ಆತಂಕ

ಬೆಳಗಾವಿ: ಅತಿವೃಷ್ಟಿಯಿಂದ ಸಂಕಷ್ಟಕ್ಕೊಳಗಾದ ಪ್ರದೇಶ ಪರಿಶೀಲಿಸಿದ ಸತೀಶ ಜಾರಕಿಹೊಳಿ

ಖಾನಾಪುರ ತಾಲ್ಲೂಕಿನಲ್ಲಿ 15 ಗ್ರಾಮಗಳು ದುರ್ಗಮ ಕಾಡಿನಲ್ಲಿವೆ. ಮೂಲಸೌಕರ್ಯಕ್ಕೆ ಪರದಾಡುವ ಸ್ಥಿತಿ ಇದೆ. ಈ ಗ್ರಾಮಗಳನ್ನು ಸ್ಥಳಾಂತರಿಸಬೇಕೆ ಅಥವಾ ಅಲ್ಲೇ ಸೌಕರ್ಯ ಕಲ್ಪಿಸಬೇಕು ಎಂಬ ಕುರಿತು ಚರ್ಚಿಸಬೇಕಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಹೇಳಿದರು.
Last Updated 26 ಜುಲೈ 2024, 12:42 IST
ಬೆಳಗಾವಿ: ಅತಿವೃಷ್ಟಿಯಿಂದ ಸಂಕಷ್ಟಕ್ಕೊಳಗಾದ ಪ್ರದೇಶ ಪರಿಶೀಲಿಸಿದ ಸತೀಶ ಜಾರಕಿಹೊಳಿ
ADVERTISEMENT

ಚನ್ನಮ್ಮನ ಕಿತ್ತೂರು: ಅಂಗಡಿ ಒಡೆಯಲು ಬಂದು ಸಿಕ್ಕಿ ಬಿದ್ದ ಕಳ್ಳ

: ರಾಷ್ಟ್ರೀಯ ಹೆದ್ದಾರಿ ಬದಿಗಿರುವ ಇಲ್ಲಿಯ ಚನ್ನಾಪುರ ಗ್ರಾಮದಲ್ಲಿಯ  ಗ್ಯಾರೇಜ್ ಮತ್ತು  ಅಟೊಮೊಬೈಲ್ ಅಂಗಡಿ ಕಳವು ಮಾಡಲು  ಬಂದಿದ್ದ ಮೂವರು ಕಳ್ಳರಲ್ಲಿ ಒಬ್ಬನನ್ನು ಗ್ರಾಮಸ್ಥರು ಹಿಡಿದು ಪೊಲೀಸರಿಗೆ...
Last Updated 25 ಜುಲೈ 2024, 23:51 IST
ಚನ್ನಮ್ಮನ ಕಿತ್ತೂರು: ಅಂಗಡಿ ಒಡೆಯಲು ಬಂದು ಸಿಕ್ಕಿ ಬಿದ್ದ ಕಳ್ಳ

ಗೋಕಾಕ | ಪ್ರವಾಹ ಭೀತಿ: ಹೆಚ್ಚಿದ ಆತಂಕ

ಕಳೆದೊಂದು ವಾರದಿಂದ ಸತತವಾಗಿ ಸುರಿಯುತ್ತಿರುವ ಮಳೆಯಿಂದ ಮಾರ್ಕಂಡೇಯ, ಘಟಪ್ರಭಾ ಮತ್ತು ಹಿರಣ್ಯಕೇಶಿ ನದಿಗಳು ಅಪಾಯಮಟ್ಟವನ್ನು ಮೀರಿ ಹರಿಯುತ್ತಿದ್ದು, ಪ್ರವಾಹ ಭೀತಿ ಉಂಟಾಗಿದೆ.
Last Updated 25 ಜುಲೈ 2024, 16:00 IST
ಗೋಕಾಕ | ಪ್ರವಾಹ ಭೀತಿ: ಹೆಚ್ಚಿದ ಆತಂಕ

ಬೆಳಗಾವಿ ಜಿಲ್ಲೆಯಲ್ಲಿ ಮುಂದುವರಿದ ಮಳೆ: ಕೆಲವೆಡೆ ಶಾಲೆಗಳಿಗೆ ನಾಳೆ ರಜೆ

ಜಿಲ್ಲೆಯಲ್ಲಿ ವ್ಯಾಪಕ ಮಳೆ ಮುಂದುವರಿದ ಹಿನ್ನೆಲೆಯಲ್ಲಿ ಗೋಕಾಕ, ಮೂಡಲಗಿ, ರಾಯಬಾಗ ಮತ್ತು ಹುಕ್ಕೇರಿ ತಾಲ್ಲೂಕಿನ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ಜುಲೈ 26ರಂದು ರಜೆ ಘೋಷಿಸಿ ಜಿಲ್ಲಾಧಿಕಾರಿ ಮೊಹಮ್ಮದ್‌ ರೋಷನ್ ಆದೇಶಿಸಿದ್ದಾರೆ.
Last Updated 25 ಜುಲೈ 2024, 15:37 IST
ಬೆಳಗಾವಿ ಜಿಲ್ಲೆಯಲ್ಲಿ ಮುಂದುವರಿದ ಮಳೆ: ಕೆಲವೆಡೆ  ಶಾಲೆಗಳಿಗೆ ನಾಳೆ ರಜೆ
ADVERTISEMENT