₹400 ಕೋಟಿ ದರೋಡೆ ಪ್ರಕರಣದ ಮುಖ್ಯ ಆರೋಪಿ ಕಿಶೋರ್ ಪೊಲೀಸರಿಗೆ ಶರಣು
Kishore Salve: ಬೆಳಗಾವಿ: ಜಿಲ್ಲೆಯ ಚೋರ್ಲಾ ಘಾಟ್ನಲ್ಲಿ ನಡೆದಿದೆ ಎನ್ನಲಾದ ₹400 ಕೋಟಿ ದರೋಡೆ ಪ್ರಕರಣ ಹಾಗೂ ಇದನ್ನು ಬಹಿರಂಗ ಮಾಡಿದ ಸಂದೀಪ ಪಾಟೀಲ ಅಪಹರಣ ಪ್ರಕರಣದ ಮುಖ್ಯ ಆರೋಪಿ ಕಿಶೋರ್ ಶನಿವಾರ ರಾತ್ರಿ ನಾಸಿಕ್ ತಾಲ್ಲೂಕಿನ ಘೋಟಿ ಪೊಲೀಸ್ ಠಾಣೆಗೆ ಶರಣಾಗಿದ್ದಾರೆ.Last Updated 1 ಫೆಬ್ರುವರಿ 2026, 20:11 IST