ಸೋಮವಾರ, 6 ಮೇ 2024
×
ADVERTISEMENT
ಈ ಕ್ಷಣ :
ADVERTISEMENT

ಬೆಳಗಾವಿ (ಜಿಲ್ಲೆ)

ADVERTISEMENT

ಬೆಳಗಾವಿ ಲೋಕಸಭೆ: 4,524 ಮತಗಟ್ಟೆ, 24 ಸಾವಿರ ಸಿಬ್ಬಂದಿ ಸನ್ನದ್ಧ

‘ಜಿಲ್ಲೆಯಲ್ಲಿ ಮೇ 7ರಂದು ನಡೆಯಲಿರುವ ಲೋಕಸಭೆ ಚುನಾವಣೆ ಮತದಾನ ಪ್ರಕ್ರಿಯೆಯನ್ನು ಮುಕ್ತ ಮತ್ತು ನ್ಯಾಯಸಮ್ಮತವಾಗಿ ನಡೆಸಲು ಜಿಲ್ಲಾಡಳಿತದಿಂದ ಎಲ್ಲ ಸಿದ್ಧತೆ ಮಾಡಿಕೊಂಡಿದ್ದೇವೆ’ ಎಂದು ಜಿಲ್ಲಾ ಚುನಾವಣಾಧಿಕಾರಿ ನಿತೇಶ್‌ ‍ಪಾಟೀಲ ಹೇಳಿದರು.
Last Updated 5 ಮೇ 2024, 16:23 IST
ಬೆಳಗಾವಿ ಲೋಕಸಭೆ: 4,524 ಮತಗಟ್ಟೆ, 24 ಸಾವಿರ ಸಿಬ್ಬಂದಿ ಸನ್ನದ್ಧ

ಬೆಳಗಾವಿ ಅಭಿವೃದ್ಧಿಗೆ ತಡೆಯೊಡ್ಡಿದ ಶೆಟ್ಟರ್‌: ಲಕ್ಷ್ಮಿ ಹೆಬ್ಬಾಳಕರ

ಬೆಳಗಾವಿ: ‘ಅಭಿವೃದ್ಧಿ ಯೋಜನೆಗಳು ಹುಬ್ಬಳ್ಳಿ ದಾಟಿ ಬೆಳಗಾವಿಗೆ ಬರದಂತೆ ತಡೆಯೊಡ್ಡುತ್ತ ಬಂದ, ಬಿಜೆಪಿ ಅಭ್ಯರ್ಥಿಯನ್ನು ತಿರಸ್ಕರಿಸಿ, ಜನರೇ ಪಾಠ ಕಲಿಸುತ್ತಾರೆ’ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳಕರ ಹೇಳಿದರು.
Last Updated 5 ಮೇ 2024, 16:11 IST
ಬೆಳಗಾವಿ ಅಭಿವೃದ್ಧಿಗೆ ತಡೆಯೊಡ್ಡಿದ ಶೆಟ್ಟರ್‌: ಲಕ್ಷ್ಮಿ ಹೆಬ್ಬಾಳಕರ

ಪ್ರಿಯಾಂಕಾ ಜಾರಕಿಹೊಳಿ ಪರ ಲಕ್ಷ್ಮಣ ಸವದಿ ರೋಡ್‌ ಶೋ

ಭಾನುವಾರ ಶಾಸಕ ಲಕ್ಷ್ಮಣ ಸವದಿ ಅವರು ಕಾಂಗ್ರೆಸ್‌ ಅಭ್ಯರ್ಥಿ ಪ್ರಿಯಾಂಕಾ ಜಾರಕಿಹೊಳಿ ಪರ ಬೃಹತ್‌ ರೋಡ್ ಶೋ ನಡೆಸಿದರು.
Last Updated 5 ಮೇ 2024, 16:10 IST
ಪ್ರಿಯಾಂಕಾ ಜಾರಕಿಹೊಳಿ ಪರ ಲಕ್ಷ್ಮಣ ಸವದಿ ರೋಡ್‌ ಶೋ

ದಲಿತರನ್ನು ರಾಜಕೀಯಕ್ಕೆ ಬಳಸಿದ ಕಾಂಗ್ರೆಸ್‌: ಪ್ರಕಾಶ ಅಂಬೇಡ್ಕರ್‌

ಚಿಕ್ಕೋಡಿ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಶಂಭು ಕಲ್ಲೋಳಕರ ಪರ ಪ್ರಚಾರ ಮಾಡಿದ ಪ್ರಕಾಶ ಅಂಬೇಡ್ಕರ್‌
Last Updated 5 ಮೇ 2024, 15:20 IST
ದಲಿತರನ್ನು ರಾಜಕೀಯಕ್ಕೆ ಬಳಸಿದ ಕಾಂಗ್ರೆಸ್‌: ಪ್ರಕಾಶ ಅಂಬೇಡ್ಕರ್‌

ಮುಕ್ತ, ನ್ಯಾಯಸಮ್ಮತ ಮತದಾನಕ್ಕೆ ಸಿದ್ಧತೆ: ನಿತೇಶ್‌ ಪಾಟೀಲ

4,524 ಮತಗಟ್ಟೆ, 24 ಸಾವಿರ ಸಿಬ್ಬಂದಿ ಸನ್ನದ್ಧ
Last Updated 5 ಮೇ 2024, 14:31 IST
ಮುಕ್ತ, ನ್ಯಾಯಸಮ್ಮತ ಮತದಾನಕ್ಕೆ ಸಿದ್ಧತೆ: ನಿತೇಶ್‌ ಪಾಟೀಲ

LS Polls | 20ಕ್ಕೂ ಹೆಚ್ಚು ಸ್ಥಾನ ಗೆಲ್ಲುತ್ತೇವೆ: ಸಿದ್ದರಾಮಯ್ಯ

ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಜಂಟಿ ಪತ್ರಿಕಾಗೋಷ್ಠಿ
Last Updated 5 ಮೇ 2024, 12:36 IST
LS Polls | 20ಕ್ಕೂ ಹೆಚ್ಚು ಸ್ಥಾನ ಗೆಲ್ಲುತ್ತೇವೆ: ಸಿದ್ದರಾಮಯ್ಯ

LS Polls 2024 | ಈ ಚುನಾವಣೆ ಎರಡನೇ ಸ್ವಾತಂತ್ರ್ಯ ಸಂಗ್ರಾಮ: ಸಿದ್ದರಾಮಯ್ಯ

‘ಈ ಬಾರಿಯ ಲೋಕಸಭೆ ಚುನಾವಣೆ ಎರಡನೇ ಸ್ವಾತಂತ್ರ್ಯ ಸಂಗ್ರಾಮ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
Last Updated 5 ಮೇ 2024, 11:46 IST
LS Polls 2024 | ಈ ಚುನಾವಣೆ ಎರಡನೇ ಸ್ವಾತಂತ್ರ್ಯ ಸಂಗ್ರಾಮ: ಸಿದ್ದರಾಮಯ್ಯ
ADVERTISEMENT

ಪ್ರಜ್ವಲ್ ಪ್ರಕರಣ | ಸರ್ಕಾರದಿಂದ ಸಂತ್ರಸ್ತೆಯರಿಗೆ ಆರ್ಥಿಕ ನೆರವು– ಸುರ್ಜೇವಾಲಾ

ಜೆಡಿಎಸ್‌ ಸಂಸದ ಪ್ರಜ್ವಲ್ ರೇವಣ್ಣ ಅವರಿಂದ ಲೈಂಗಿಕ ದೌರ್ಜನ್ಯಕ್ಕೊಳಗಾದ ಮಹಿಳೆಯರಿಗೆ ರಾಜ್ಯ ಕಾಂಗ್ರೆಸ್‌ ಸರ್ಕಾರ ಆರ್ಥಿಕ ನೆರವು ನೀಡಲಿದೆ ಎಂದು ಕಾಂಗ್ರೆಸ್ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಹೇಳಿದರು.
Last Updated 5 ಮೇ 2024, 9:14 IST
ಪ್ರಜ್ವಲ್ ಪ್ರಕರಣ | ಸರ್ಕಾರದಿಂದ ಸಂತ್ರಸ್ತೆಯರಿಗೆ ಆರ್ಥಿಕ ನೆರವು– ಸುರ್ಜೇವಾಲಾ

ಬೆಳಗಾವಿ: ಶೆಟ್ಟರ್‌ಗೆ ಆಶೀರ್ವಾದ ಮಾಡಿದ ಮೂರುಸಾವಿರ ಮಠದ ಸ್ವಾಮೀಜಿ

‘ಜಗದೀಶ ಶೆಟ್ಟರ್ ಅವರ ತಂದೆ ಮೂರುಸಾವಿರ ಮಠದ ಭಕ್ತರು. ಅವರು ಬೆಳಗಾವಿಗೆ ಬಂದ ಮೇಲೆ ಮಠಕ್ಕೆ ಬಂದಿರಲ್ಲಿಲ್ಲ. ಅವರಿಗೆ ಒಳ್ಳೆಯದಾಗಲಿ ಎಂದು ಆಶೀರ್ವಾದ ಮಾಡಲು ಬಂದಿದ್ದೇವೆ’ ಎಂದು ಹುಬ್ಬಳ್ಳಿಯ ಮೂರುಸಾವಿರ ಮಠದ ಪೀಠಾಧಿಪತಿ ಗುರುಸಿದ್ಧ ರಾಜಯೋಗಿಂದ್ರ ಸ್ವಾಮೀಜಿ ಹೇಳಿದರು.
Last Updated 5 ಮೇ 2024, 6:54 IST
ಬೆಳಗಾವಿ: ಶೆಟ್ಟರ್‌ಗೆ ಆಶೀರ್ವಾದ ಮಾಡಿದ ಮೂರುಸಾವಿರ ಮಠದ ಸ್ವಾಮೀಜಿ

ನಾವು ಕ್ಷುಲ್ಲಕ ರಾಜಕಾರಣ ಮಾಡಲ್ಲ: ಪ್ರಿಯಾಂಕಾ ಜಾರಕಿಹೊಳಿ

ನಾವು ಅಭಿವೃದ್ಧಿ ಪರ ರಾಜಕೀಯ ಮಾಡುತ್ತೇವೆಯೇ ಹೊರತು, ಕ್ಷುಲ್ಲಕ ರಾಜಕಾರಣ ಮಾಡಲ್ಲ’ ಎಂದು ಚಿಕ್ಕೋಡಿ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪ್ರಿಯಾಂಕಾ ಜಾರಕಿಹೊಳಿ ಹೇಳಿದರು.
Last Updated 5 ಮೇ 2024, 6:51 IST
ನಾವು ಕ್ಷುಲ್ಲಕ ರಾಜಕಾರಣ ಮಾಡಲ್ಲ: ಪ್ರಿಯಾಂಕಾ ಜಾರಕಿಹೊಳಿ
ADVERTISEMENT