ಭಾನುವಾರ, 18 ಜನವರಿ 2026
ಪದಬಂಧ
ಕಾರ್ಟೂನ್
ಆರೋಗ್ಯ
ಪಾಡ್ಕಾಸ್ಟ್
ಭಾನುವಾರ
ಇ-ಪೇಪರ್
ಮಹಿಳೆ
ಹೊರನಾಡ ಕನ್ನಡಿಗರು
ನಿಮ್ಮ ಜಿಲ್ಲೆ
ಬೆಂಗಳೂರು
ಬೆಂಗಳೂರು ಗ್ರಾಮಾಂತರ
ರಾಮನಗರ
ಚಿಕ್ಕಬಳ್ಳಾಪುರ
ತುಮಕೂರು
ಕೋಲಾರ
ಬೆಳಗಾವಿ
ಹಾವೇರಿ
ಬಾಗಲಕೋಟೆ
ಗದಗ
ಧಾರವಾಡ
ಬಳ್ಳಾರಿ
ವಿಜಯಪುರ
ವಿಜಯನಗರ
ಬೀದರ್
ಕಲಬುರಗಿ
ಕೊಪ್ಪಳ
ಯಾದಗಿರಿ
ರಾಯಚೂರು
ಮೈಸೂರು
ಹಾಸನ
ಚಾಮರಾಜನಗರ
ಮಂಡ್ಯ
ಕೊಡಗು
ಚಿಕ್ಕಮಗಳೂರು
ಉಡುಪಿ
ದಕ್ಷಿಣ ಕನ್ನಡ
ಶಿವಮೊಗ್ಗ
ದಾವಣಗೆರೆ
ಚಿತ್ರದುರ್ಗ
ಉತ್ತರ ಕನ್ನಡ
ಸುದ್ದಿ
ರಾಜ್ಯ
ರಾಷ್ಟ್ರೀಯ
ವಿದೇಶ
ಫ್ಯಾಕ್ಟ್ ಚೆಕ್
ಜ್ಯೋತಿಷ್ಯ
ಸಿನಿಮಾ
ಸಿನಿ ಸುದ್ದಿ
ಸಿನಿಮಾ ವಿಮರ್ಶೆ
ಟಿವಿ
ರಂಗಭೂಮಿ
ಡಿಜಿಟಲ್ - ಒಟಿಟಿ
ಅಭಿಮತ
ಸಂಪಾದಕೀಯ
ಕನ್ನಡ ಧ್ವನಿ ಪಾಡ್ಕಾಸ್ಟ್
ಸಂಗತ
ನುಡಿ ಬೆಳಗು
ಲೇಖನಗಳು
ಚುರುಮುರಿ
ಪ್ರಜಾವಾಣಿ ಕಡತಗಳಿಂದ
ವಾಚಕರ ವಾಣಿ
ವ್ಯಕ್ತಿ ಚಿತ್ರ
ಚರ್ಚೆ
ಸಂದರ್ಶನ
ಅನುಸಂಧಾನ
ಗತಿಬಿಂಬ
ಸೀಮೋಲ್ಲಂಘನ
ಸೂರ್ಯ ನಮಸ್ಕಾರ
ಸ್ಪಂದನ
ವಿಜ್ಞಾನ ವಿಶೇಷ
ಪಡಸಾಲೆ
ಬೆರಗಿನ ಬೆಳಕು
ಜನ ರಾಜಕಾರಣ
ಅನುರಣನ
ದೆಹಲಿ ನೋಟ
ಕ್ರೀಡೆ
ಕ್ರಿಕೆಟ್
ವಿಶ್ವಕಪ್
ಫುಟ್ಬಾಲ್
ಟೆನಿಸ್
ಇತರ ಕ್ರೀಡೆಗಳು
ಕ್ರೀಡಾಂಕಣ
ವಾಣಿಜ್ಯ
ವಾಣಿಜ್ಯ ಸುದ್ದಿ
ಬಜೆಟ್ 2025
ಪ್ರಶ್ನೋತ್ತರ
ಬಂಡವಾಳ ಮಾರುಕಟ್ಟೆ
ಹಣಕಾಸು ಸಾಕ್ಷರತೆ
ನವೋದ್ಯಮ
ಹಣಕಾಸು ವಿಚಾರ
ಷೇರು ಮಾರುಕಟ್ಟೆ
ಷೇರು ಸಮಾಚಾರ
ವೆಬ್ ಎಕ್ಸ್ಕ್ಲೂಸಿವ್
#smarTomorrows
Sign in
ನಿಮ್ಮ ಜಿಲ್ಲೆ
ಸುದ್ದಿ
ಜ್ಯೋತಿಷ್ಯ
ಸಿನಿಮಾ
ಅಭಿಮತ
ಕ್ರೀಡೆ
ವಾಣಿಜ್ಯ
ವೆಬ್ ಎಕ್ಸ್ಕ್ಲೂಸಿವ್
#smarTomorrows
ತಂತ್ರಜ್ಞಾನ
ಕಲೆ-ಸಾಹಿತ್ಯ
ಸಮಗ್ರ ಮಾಹಿತಿ
ಶಿಕ್ಷಣ - ಉದ್ಯೋಗ
ಆಹಾರ
ಆರೋಗ್ಯ
ಪ್ರಜಾಮತ 2024
ವಿಶೇಷ
ಧರ್ಮ
ಕೃಷಿ
ಆಟೋಮೊಬೈಲ್
ನಮ್ಮ ಮನೆ
ಸುತ್ತಾಟ
ಹಿಂದಿನ ಅಂಕಣಗಳು
ಪರಿಸರ
ವಿವಿಧ
ಬ್ರ್ಯಾಂಡ್ ಸ್ಪಾಟ್
×
ADVERTISEMENT
ಮುಖ್ಯ
ಪಾಡ್ಕಾಸ್ಟ್
ಇ-ಪೇಪರ್
ಮೆನು
ಸೂಕ್ತವಾದುದನ್ನೇ ಆರಂಭಿಸಿ, ಸೂಕ್ತ ಮಾರ್ಗದಲ್ಲೇ ಇರಿ.
ಪ್ರಜಾವಾಣಿ ಈ-ಪತ್ರಿಕೆ ನಿಮ್ಮ ಪ್ರತಿ ಮುಂಜಾನೆಯ ಹವ್ಯಾಸವಾಗಲಿ
ಇಂದಿನ ಈ-ಪತ್ರಿಕೆ ಓದಿ
Home
ಬಳ್ಳಾರಿ (ಜಿಲ್ಲೆ)
ADVERTISEMENT
ತೆಕ್ಕಲಕೋಟೆ | ಬನ್ನಿ ಮಹಾಂಕಾಳಿ ದೇವಿ ಜಾತ್ರೆ ಇಂದು
Banni Mahankali Devi Jatra: ತೆಕ್ಕಲಕೋಟೆ: ಸಮೀಪದ ಬಲಕುಂದಿ ಗ್ರಾಮದ ಬನ್ನಿಮಹಾಂಕಾಳಿ ದೇವಿ ದೇವಸ್ಥಾನದ ಜಾತ್ರಾ ಮಹೋತ್ಸವ ಭಾನುವಾರ ನಡೆಯಲಿದ್ದು, ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ಅಪಾರ ಸಂಖ್ಯೆಯಲ್ಲಿ ಭಕ್ತರು ಸೇರುವ ನಿರೀಕ್ಷೆಯಿದೆ.
Last Updated 18 ಜನವರಿ 2026, 2:31 IST
ಹರಪನಹಳ್ಳಿ | ದೇವದಾಸಿ ಪದ್ಧತಿ; ಜಾಗೃತಿ ಮೂಡಿಸಿ
Devadasi System Ban: ಹರಪನಹಳ್ಳಿ: ‘ದೇವದಾಸಿ ಪದ್ಧತಿ ರದ್ದಾಗಿರುವ ಕುರಿತು ಜಾತ್ರೆ ಆರಂಭಕ್ಕೂ ಮುನ್ನ ಸುತ್ತಲಿನ ಗ್ರಾಮದಲ್ಲಿ ಜಾಗೃತಿ ಮೂಡಿಸಬೇಕು. ದೇವದಾಸಿ ಪದ್ಧತಿ ಆಚರಣೆ ಕಂಡುಬಂದಲ್ಲಿ ಕಾನೂನು ಪ್ರಕಾರ ಕ್ರಮ ಕೈಗೊಳ್ಳಲಾಗುವುದು’ ಎಂದು ಜಿಲ್ಲಾಧಿಕಾರಿ ಕವಿತಾ ಎಸ್. ಮನ್ನಿಕೇರಿ ಹೇಳಿದರು.
Last Updated 18 ಜನವರಿ 2026, 2:27 IST
ಬಳ್ಳಾರಿ | ಪಾತಾಳದಲ್ಲಿದ್ದರೂ ಭರತ್ನ ಬಿಡುವುದಿಲ್ಲ: ಶ್ರೀರಾಮುಲು
Political Protest: ಬಳ್ಳಾರಿ: ‘ಅಧಿಕಾರ ಬಲದಿಂದ ಪೊಲೀಸರು ಭರತ್ ರೆಡ್ಡಿಯನ್ನು ರಕ್ಷಿಸಿರಬಹುದು. ಮುಂದೆ ನಮಗೆ ಅಧಿಕಾರ ಸಿಗುತ್ತದೆ. ಆಗ ಪಾತಾಳದಲ್ಲಿದ್ದರೂ ಭರತ್ ರೆಡ್ಡಿಯನ್ನು ಬಿಡುವುದಿಲ್ಲ’ ಎಂದು ಮಾಜಿ ಸಚಿವ ಬಿ. ಶ್ರೀರಾಮುಲು ಬಿಜೆಪಿ ಪ್ರತಿಭಟನೆಯಲ್ಲಿ ಸವಾಲು ಹಾಕಿದರು.
Last Updated 18 ಜನವರಿ 2026, 2:26 IST
ಹರಪನಹಳ್ಳಿ | ಮಹಿಳಾ ಶಿಕ್ಷಣಕ್ಕೆ ಫುಲೆ ಕೊಡುಗೆ ಅಪಾರ: ಲತಾ ಮಲ್ಲಿಕಾರ್ಜುನ
Savitribai Phule Jayanti: ಹರಪನಹಳ್ಳಿ: ‘ಮಹಿಳೆಯರನ್ನು ಶಿಕ್ಷಣದಿಂದ ದೂರವಿರಿಸಿದ್ದ ಸಂದಿಗ್ಧ ಪರಿಸ್ಥಿತಿಯಲ್ಲಿ ಸಾವಿತ್ರಿಬಾಯಿ ಫುಲೆ ಅವರು ಮಹಿಳಾ ಶಿಕ್ಷಣಕ್ಕೆ ಅಪಾರ ಕೊಡುಗೆ ನೀಡಿದರು’ ಎಂದು ಶಾಸಕಿ ಎಂ.ಪಿ. ಲತಾ ಮಲ್ಲಿಕಾರ್ಜುನ ಹೇಳಿದರು.
Last Updated 18 ಜನವರಿ 2026, 2:22 IST
ಕುರುಗೋಡು | ಬಜೆಟ್ ಬದಲು ಕುಂದುಕೊರತೆ ಚರ್ಚೆ
Municipal Budget Meeting: ಕುರುಗೋಡು: ಇಲ್ಲಿನ ಪುರಸಭೆ ಕಚೇರಿಯಲ್ಲಿ ಶನಿವಾರ ಆಯೋಜಿಸಿದ್ದ ಬಜೆಟ್ ಪೂರ್ವಭಾವಿ ಸಭೆಯಲ್ಲಿ ಆಯವ್ಯಯ ಕುರಿತು ಯಾವುದೇ ಮಹತ್ವದ ವಿಷಯಗಳು ಚರ್ಚೆಯಾಗಲಿಲ್ಲ. ಬದಲಾಗಿ, ಸದಸ್ಯರು ತಮ್ಮ ವಾರ್ಡ್ಗಳ ಸಮಸ್ಯೆಗಳ ಕುರಿತು ಚರ್ಚಿಸಿದರು.
Last Updated 18 ಜನವರಿ 2026, 2:19 IST
ಸಂಡೂರು | ರೈತರಿಗೆ ಹಕ್ಕುಪತ್ರ ವಿತರಿಸಲು ಆಗ್ರಹ
Forest Rights Act: ಸಂಡೂರು: ‘ತಾಲ್ಲೂಕಿನ ಹಳ್ಳಿಗಳಲ್ಲಿ ಅರಣ್ಯ ಹಕ್ಕು ಸಮಿತಿಯಡಿ ಸಲ್ಲಿಕೆಯಾದ ಅರ್ಜಿಗಳನ್ನು ಅಧಿಕಾರಿಗಳು ಸಂಪೂರ್ಣವಾಗಿ ತಿರಸ್ಕರಿಸುವುದು ಸರಿಯಲ್ಲ. ಎಲ್ಲಾ ಅರ್ಜಿಗಳನ್ನು ಪರಿಶೀಲಿಸಿ, ರೈತರಿಗೆ ಹಕ್ಕುಪತ್ರ ವಿತರಿಸಬೇಕು’ ಎಂದು ರೈತ ಸಂಘದ ಅಧ್ಯಕ್ಷ ವಿ.ಎಸ್. ಶಿವಶಂಕರ್ ಹೇಳಿದರು.
Last Updated 18 ಜನವರಿ 2026, 2:17 IST
ಬಳ್ಳಾರಿ | ಭರತ್ ಬಂಧಿಸಿ, CBIಗೆ ತನಿಖೆ ಒಪ್ಪಿಸಿ: BJP ಮುಖಂಡರ ಒಕ್ಕೊರಲ ಆಗ್ರಹ
CBI Investigation Demand: ಬಳ್ಳಾರಿ: ‘ಹೊಸ ವರ್ಷದಂದು ಇಲ್ಲಿನ ಅವ್ವಂಬಾವಿಯಲ್ಲಿ ನಡೆದ ಘರ್ಷಣೆ, ಕೊಲೆ ಪ್ರಕರಣದ ಸಂಬಂಧ ಬಳ್ಳಾರಿ ನಗರ ಕ್ಷೇತ್ರದ ಶಾಸಕ ನಾರಾ ಭರತ್ ರೆಡ್ಡಿ ಮತ್ತು ಬೆಂಬಲಿಗರನ್ನು ಬಂಧಿಸಬೇಕು, ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕು’ ಇಲ್ಲಿ ನಡೆದ ಬಿಜೆಪಿ ಸಮಾವೇಶ
Last Updated 17 ಜನವರಿ 2026, 16:11 IST
ADVERTISEMENT
ಸಂಘಟನೆಯ ಶಕ್ತಿ ಸಮಾಜದ ಅಭಿವೃದ್ಧಿಗೆ ಬಳಕೆಯಾಗಲಿ: ಪಿಎಸ್ಐ ಸುಪ್ರಿತ್
ಸಂಘಟನೆಯ ಶಕ್ತಿ ಸಮಾಜದ ಅಭಿವೃದ್ಧಿಗೆ ಬಳಕೆಯಾಗಲಿ
Last Updated 17 ಜನವರಿ 2026, 5:56 IST
ಕೂಡ್ಲಿಗಿ | ರಸ್ತೆ ಬದಿಯಲ್ಲಿ ಸಂತೆ: ಸಂಚಾರಕ್ಕೆ ತೊಂದರೆ
Traffic Issue: ಕೂಡ್ಲಿಗಿ ಪಟ್ಟಣದ ಪ್ರಮುಖ ರಸ್ತೆಯಲ್ಲಿ ವಾರದ ಸಂತೆ ವ್ಯಾಪಾರದಿಂದ ವಾಹನ ಸಂಚಾರಕ್ಕೆ ತೀವ್ರ ತೊಂದರೆಯಾಗಿದೆ. ವ್ಯಾಪಾರಿಗಳನ್ನು ಸಂತೆ ಮೈದಾನಕ್ಕೆ ಸ್ಥಳಾಂತರಿಸುವಂತೆ ಸ್ಥಳೀಯರು ಆಗ್ರಹಿಸಿದ್ದಾರೆ.
Last Updated 17 ಜನವರಿ 2026, 5:55 IST
ಬಳ್ಳಾರಿ: ಕಟ್ಟೆಚ್ಚರ, ಕಣ್ಗಾವಲಲ್ಲಿ ಬಿಜೆಪಿ ಸಮಾವೇಶ
ನಗರದ ಎಪಿಎಂಸಿ ಪ್ರಾಂಗಣದಲ್ಲಿ ಬಿಜೆಪಿಯ ಪ್ರತಿಭಟನೆ, ಭದ್ರತೆ ಪರಿಶೀಲಿಸಿ ಜಿಲ್ಲಾಡಳಿತ ಪೊಲೀಸ್ ಇಲಾಖೆ
Last Updated 17 ಜನವರಿ 2026, 5:53 IST
ADVERTISEMENT
<
1
2
...
1000
>
ADVERTISEMENT
ADVERTISEMENT