ಸಂಡೂರು ಗುಹೆಗೆ ಜಿಲ್ಲಾಧಿಕಾರಿ ಭೇಟಿ, ಪರಿಶೀಲನೆ
ಆದಿಮಾನವರು ನೆಲೆಸಿದ್ದರು ಎನ್ನಲಾದ, ಸಂಡೂರು ತಾಲ್ಲೂಕಿನ ರಣಜಿತ್ಪುರ ಸಮೀಪದ ಗುಹೆಗೆ ಬಳ್ಳಾರಿ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್ ಮತ್ತು ಸಂಶೋಧಕ ರವಿ ಕೋರಿಶೆಟ್ಟರ್ ಶನಿವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು. Last Updated 23 ಫೆಬ್ರುವರಿ 2026, 7:43 IST