ಕಲ್ಯಾಣ ಕರ್ನಾಟಕ ಉತ್ಸವ |ಹೋರಾಟಗಾರರ ತ್ಯಾಗ, ಬಲಿದಾನ ಸ್ಮರಿಸೋಣ: ರಹೀಂ ಖಾನ್
Freedom Tribute: ನಿಜಾಮರ ಆಳ್ವಿಕೆಯಿಂದ ಮುಕ್ತಗೊಂಡ ಕಲ್ಯಾಣ ಕರ್ನಾಟಕ ಭಾಗದ ಹೋರಾಟಗಾರರ ತ್ಯಾಗ ಮತ್ತು ಬಲಿದಾನವನ್ನು ಗೌರವಿಸುವುದು ಪ್ರತಿಯೊಬ್ಬರ ಕರ್ತವ್ಯವಾಗಿದೆ ಎಂದು ಬಳ್ಳಾರಿಯಲ್ಲಿ ಸಚಿವ ರಹೀಂ ಖಾನ್ ಹೇಳಿದರು.Last Updated 18 ಸೆಪ್ಟೆಂಬರ್ 2025, 5:00 IST