ಸೋಮವಾರ, 17 ನವೆಂಬರ್ 2025
×
ADVERTISEMENT

ಬೆಂಗಳೂರು

ADVERTISEMENT

ನಗರದಲ್ಲಿ ಇಂದು: ಬೆಂಗಳೂರು ನಗರದ ಇಂದಿನ ಕಾರ್ಯಕ್ರಮಗಳು

ಧನ್ವಂತರಿ ಜಯಂತಿ ಮಹೋತ್ಸವ: ಗಣಪತಿ ಪೂಜೆ, ಧನ್ವಂತರಿ ಹೋಮ ಸೇರಿ ವಿವಿಧ ಧಾರ್ಮಿಕ ವಿಧಿವಿಧಾನಗಳು, ಆಯೋಜನೆ: ಕೋಟೆ ಧನ್ವಂತರಿ ಗಣಪತಿ ಟೆಂಪಲ್ ಟ್ರಸ್ಟ್, ಸ್ಥಳ: ಕೋಟೆ ಧನ್ವಂತರಿ ಗಣಪತಿ ದೇವಸ್ಥಾನ, ಕೆ.ಆರ್. ರಸ್ತೆ, ಬೆಳಿಗ್ಗೆ 6.30ರಿಂದ ಹಾಗೂ ಸಂಜೆ 6ರಿಂದ
Last Updated 16 ನವೆಂಬರ್ 2025, 23:58 IST
ನಗರದಲ್ಲಿ ಇಂದು: ಬೆಂಗಳೂರು ನಗರದ ಇಂದಿನ ಕಾರ್ಯಕ್ರಮಗಳು

ಕೃಷಿ ಮೇಳ: ಬಹೂಪಯೋಗಿ ‘ಫಾರ್ಮ್‌ ಎಕ್ಸ್‌–500’, ‘ಕ್ವಾಡ್ ಬೈಕ್’

Agriculture Fest: ಕೃಷಿ ಜಮೀನು ಹದ ಮಾಡಲು, ಕಳೆ ತೆಗೆಯಲು, ಗೊಬ್ಬರ ಸಾಗಿಸಲು ಟ್ರ್ಯಾಕ್ಟರ್‌ ಹಾಗೂ ಎತ್ತುಗಳನ್ನು ಬಳಸುವುದು ಸಾಮಾನ್ಯ. ಆದರೆ, ಇದಕ್ಕೆ ಪರ್ಯಾಯವಾಗಿ ವಿದ್ಯುತ್‌ ಚಾಲಿತ ‘ಫಾರ್ಮ್‌ ಎಕ್ಸ್‌–500’ ಎಂಬ ವಾಹನ ಅಭಿವೃದ್ದಿಪಡಿಸಲಾಗಿದೆ.
Last Updated 16 ನವೆಂಬರ್ 2025, 23:38 IST
ಕೃಷಿ ಮೇಳ: ಬಹೂಪಯೋಗಿ ‘ಫಾರ್ಮ್‌ ಎಕ್ಸ್‌–500’, ‘ಕ್ವಾಡ್ ಬೈಕ್’

ಡಿಜಿಟಲ್ ಅರೆಸ್ಟ್‌: ಸಾಫ್ಟ್‌ವೇರ್ ಉದ್ಯೋಗಿಗೆ ₹31.83 ಕೋಟಿ ವಂಚನೆ

Digital Arrest: 57 ವರ್ಷದ ಮಹಿಳೆಯನ್ನು ‘ಡಿಜಿಟಲ್ ಅರೆಸ್ಟ್‌ ’ ಹೆಸರಿನಲ್ಲಿ ಬೆದರಿಸಿದ ಸೈಬರ್ ವಂಚಕರು ₹31.83 ಕೋಟಿ ಸುಲಿಗೆ ಮಾಡಿರುವ ಘಟನೆ ನಡೆದಿದೆ. ಈವರೆಗೆ ರಾಜ್ಯದಲ್ಲಿ ವರದಿಯಾದ ಅತ್ಯಧಿಕ ಮೊತ್ತ ಕಳೆದುಕೊಂಡ ‘ಡಿಜಿಟಲ್ ಅರೆಸ್ಟ್’ ಪ್ರಕರಣ ಇದಾಗಿದೆ.
Last Updated 16 ನವೆಂಬರ್ 2025, 23:38 IST
ಡಿಜಿಟಲ್ ಅರೆಸ್ಟ್‌: ಸಾಫ್ಟ್‌ವೇರ್ ಉದ್ಯೋಗಿಗೆ ₹31.83 ಕೋಟಿ ವಂಚನೆ

ಮಹಿಳೆ, ಮಕ್ಕಳ ರಕ್ಷಣೆಗೆ ‘ಅಕ್ಕ ಪಡೆ’; ನ.19ರಿಂದ ಕಾರ್ಯಾರಂಭ

Akka Pade Launch: ಸಂಕಷ್ಟದಲ್ಲಿರುವ ಮಹಿಳೆಯರು ಮತ್ತು ಮಕ್ಕಳಿಗೆ ತಕ್ಷಣ ರಕ್ಷಣೆ ನೀಡುವ ಹಾಗೂ ಸಕಾಲಿಕವಾಗಿ ಸಹಾಯ ಹಸ್ತ ನೀಡುವ ಉದ್ದೇಶದಿಂದ ರಾಜ್ಯ ಸರ್ಕಾರ ‘ಅಕ್ಕ ಪಡೆ’ ಆರಂಭಿಸಿದ್ದು, ಇದು ನವೆಂಬರ್ 19ರಿಂದ ಕಾರ್ಯಾರಂಭ ಮಾಡಲಿದೆ.
Last Updated 16 ನವೆಂಬರ್ 2025, 23:30 IST
ಮಹಿಳೆ, ಮಕ್ಕಳ ರಕ್ಷಣೆಗೆ ‘ಅಕ್ಕ ಪಡೆ’; ನ.19ರಿಂದ ಕಾರ್ಯಾರಂಭ

ಬೆಂಗಳೂರು | ‘ಸಂಪತ್ತಿಗೆ ಸವಾಲ್’ ನಾಟಕ ಪ್ರದರ್ಶನ ನ. 18ಕ್ಕೆ

ಹನುಮಸಾಗರದ ನಿಸರ್ಗ ಸಂಗೀತ ವಿದ್ಯಾಲಯ ಹಾಗೂ ರಂಗ ಕಲಾವಿದರ ಸಂಘ ಮತ್ತು ಕೊಪ್ಪಳ ಪತ್ರಕರ್ತರ ಬಳಗದ ಹವ್ಯಾಸಿ ಕಲಾವಿದರಿಂದ ಇದೇ 18ರಂದು ಸಂಜೆ 4 ಗಂಟೆಗೆ ರವೀಂದ್ರ ಕಲಾಕ್ಷೇತ್ರದಲ್ಲಿ ‘ಸಂಪತ್ತಿಗೆ ಸವಾಲ್’ ನಾಟಕ ಪ್ರದರ್ಶನ ಹಮ್ಮಿಕೊಳ್ಳಲಾಗಿದೆ.
Last Updated 16 ನವೆಂಬರ್ 2025, 20:14 IST
ಬೆಂಗಳೂರು | ‘ಸಂಪತ್ತಿಗೆ ಸವಾಲ್’ ನಾಟಕ ಪ್ರದರ್ಶನ ನ. 18ಕ್ಕೆ

ಆರ್.ಆರ್.ಸಂಖ್ಯೆ ದುರುಪಯೋಗ: ಕಣ್ಣೂರು ಗ್ರಾಮ ಪಂಚಾಯಿತಿ ಸದಸ್ಯ ಅನರ್ಹ

ಖಾಸಗಿ ಜಮೀನಿನಲ್ಲಿ ಕೊರೆದಿರುವ ಕೊಳವೆಬಾವಿಗೆ ಗ್ರಾಮ ಪಂಚಾಯಿತಿಯ ಆರ್.ಆರ್.ಸಂಖ್ಯೆಯಡಿ (ಮೀಟರ್‌) ಅನಧಿಕೃತವಾಗಿ ವಿದ್ಯುತ್‌ ಸಂಪರ್ಕ ಪಡೆದಿರುವುದು ಸಾಬೀತಾದ ಕಾರಣ ಕಣ್ಣೂರು ಗ್ರಾಮ ಪಂಚಾಯಿತಿ ಸದಸ್ಯ ದೊಡ್ಡಣ್ಣ ಅವರ ಸದಸ್ಯತ್ವವನ್ನು ರದ್ದುಪಡಿಸಲಾಗಿದೆ.
Last Updated 16 ನವೆಂಬರ್ 2025, 19:58 IST
ಆರ್.ಆರ್.ಸಂಖ್ಯೆ ದುರುಪಯೋಗ: ಕಣ್ಣೂರು ಗ್ರಾಮ ಪಂಚಾಯಿತಿ ಸದಸ್ಯ ಅನರ್ಹ

ದೈಹಿಕವಾಗಿ ಸದೃಢರನ್ನಾಗಿ ಮಾಡುವ ಶಕ್ತಿ ಕ್ರೀಡೆಗಿದೆ: ಕೃಷ್ಣ ಬೈರೇಗೌಡ

ಸಮಾಜದಲ್ಲಿ ಪ್ರತಿಯೊಬ್ಬರನ್ನೂ ಒಂದುಗೂಡಿಸಿ, ದೈಹಿಕವಾಗಿ ಸದೃಢರನ್ನಾಗಿ ಮಾಡುವ ಶಕ್ತಿ ಕ್ರೀಡೆಗೆ ಇದೆ. ಅದಕ್ಕಾಗಿಯೇ ಬ್ಯಾಟರಾಯನಪುರ ವಿಧಾನಸಭಾ ಕ್ಷೇತ್ರದಲ್ಲಿ ಪ್ರತಿವರ್ಷ ಅಂತರ ಅಪಾರ್ಟ್‌ಮೆಂಟ್‌ ಕ್ರೀಡಾ ಉತ್ಸವ ಆಯೋಜಿಸಲಾಗುತ್ತಿದೆ
Last Updated 16 ನವೆಂಬರ್ 2025, 19:54 IST
ದೈಹಿಕವಾಗಿ ಸದೃಢರನ್ನಾಗಿ ಮಾಡುವ ಶಕ್ತಿ ಕ್ರೀಡೆಗಿದೆ: ಕೃಷ್ಣ ಬೈರೇಗೌಡ
ADVERTISEMENT

ಪ್ರಕಾಶಕರಿಗೆ ಸರ್ಕಾರದ ಪ್ರೋತ್ಸಾಹ ಸಿಗುತ್ತಿಲ್ಲ: ಮಲ್ಲೇಪುರಂ ವೆಂಕಟೇಶ್‌ ಬೇಸರ

Kannada Publishing: ಸರ್ಕಾರಿ ಪ್ರೋತ್ಸಾಹದ ಕೊರತೆ ಹಾಗೂ ಗ್ರಂಥಾಲಯ ಇಲಾಖೆಯ ನಿರ್ಲಕ್ಷ್ಯದಿಂದ ರಾಜ್ಯದ ಪ್ರಕಾಶಕರು ಸಂಕಷ್ಟ ಎದುರಿಸುತ್ತಿದ್ದಾರೆ ಎಂದು ಲೇಖಕ ಮಲ್ಲೇಪುರಂ ಜಿ.ವೆಂಕಟೇಶ್ ಕಳವಳ ವ್ಯಕ್ತಪಡಿಸಿದರು.
Last Updated 16 ನವೆಂಬರ್ 2025, 17:27 IST
ಪ್ರಕಾಶಕರಿಗೆ ಸರ್ಕಾರದ ಪ್ರೋತ್ಸಾಹ ಸಿಗುತ್ತಿಲ್ಲ: ಮಲ್ಲೇಪುರಂ ವೆಂಕಟೇಶ್‌ ಬೇಸರ

ಎನ್‌ಆರ್‌ಐ ಕೋಟಾ ಕೈಬಿಡಿ: ಎಐಡಿಎಸ್‌ಒ ಸಮಾವೇಶದಲ್ಲಿ ಒತ್ತಾಯ

ಸರ್ಕಾರಿ ವೈದ್ಯಕೀಯ ಕಾಲೇಜುಗಳಲ್ಲಿ ಲಭ್ಯವಿರುವ ಸೀಟುಗಳಲ್ಲಿ ಶೇ15ರಷ್ಟನ್ನು ಅನಿವಾಸಿ ಭಾರತೀಯ (ಎನ್‌ಆರ್‌ಐ) ಕೋಟಾ ಎಂದು ನಿಗದಿ ಮಾಡಿರುವ ನಿರ್ಧಾರವನ್ನು ರಾಜ್ಯ ಸರ್ಕಾರವು ಕೂಡಲೇ ಹಿಂಪಡೆಯಬೇಕು ಎಂಬ ಒತ್ತಾಯ ಎಐಡಿಎಸ್‌ಒ ವಿದ್ಯಾರ್ಥಿ ಸಮಾವೇಶದಲ್ಲಿ ವ್ಯಕ್ತವಾಯಿತು.
Last Updated 16 ನವೆಂಬರ್ 2025, 17:24 IST
ಎನ್‌ಆರ್‌ಐ ಕೋಟಾ ಕೈಬಿಡಿ: ಎಐಡಿಎಸ್‌ಒ ಸಮಾವೇಶದಲ್ಲಿ ಒತ್ತಾಯ

ಬೆಂಗಳೂರು | ರಸ್ತೆ ಅಪಘಾತ: ಟೆಕಿ ಸಾವು

Techie Road Accident: ಎಲೆಕ್ಟ್ರಾನಿಕ್ ಸಿಟಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬೈಕ್ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದ ಪರಿಣಾಮ, ಸಾಫ್ಟ್‌ವೇರ್ ಇಂಜಿನಿಯರ್ ಸ್ಥಳದಲ್ಲೇ ಸಾವನ್ನಪ್ಪಿದ್ದು, ಹಿಂಬದಿ ಸವಾರ ಗಂಭೀರವಾಗಿ ಗಾಯಗೊಂಡಿದ್ದಾರೆ.
Last Updated 16 ನವೆಂಬರ್ 2025, 16:52 IST
ಬೆಂಗಳೂರು | ರಸ್ತೆ ಅಪಘಾತ: ಟೆಕಿ ಸಾವು
ADVERTISEMENT
ADVERTISEMENT
ADVERTISEMENT