ಶುಕ್ರವಾರ, 21 ನವೆಂಬರ್ 2025
×
ADVERTISEMENT

ಬೆಂಗಳೂರು

ADVERTISEMENT

ಬೆಂಗಳೂರು: ಈ ಪ್ರದೇಶಗಳಲ್ಲಿ ನಾಳೆ ವಿದ್ಯುತ್ ವ್ಯತ್ಯಯ

ಯಲಹಂಕ ಉಪಕೇಂದ್ರ ವ್ಯಾಪ್ತಿಯಲ್ಲಿ ಬೆಳಿಗ್ಗೆ 11ರಿಂದ ಸಂಜೆ 4.30ರ ವರೆಗೆ, ಅಬ್ಬಿಗೆರೆ ಉಪಕೇಂದ್ರ ಮತ್ತು ಪೀಣ್ಯ ಉಪಕೇಂದ್ರ ವ್ಯಾಪ್ತಿಯಲ್ಲಿ ಬೆಳಿಗ್ಗೆ 10ರಿಂದ ಸಂಜೆ 5ರವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ.
Last Updated 21 ನವೆಂಬರ್ 2025, 20:00 IST
ಬೆಂಗಳೂರು: ಈ ಪ್ರದೇಶಗಳಲ್ಲಿ ನಾಳೆ ವಿದ್ಯುತ್ ವ್ಯತ್ಯಯ

ಬೆಂಗಳೂರು: ಅಪಘಾತದಲ್ಲಿ ಮಹಿಳೆ ಸಾವು

ಹುಳಿಮಾವು ಬಳಿಯ ಸರಸ್ವತಿಪುರದಲ್ಲಿ ದ್ವಿಚಕ್ರ ವಾಹನ ಹಾಗೂ ಟಿಪ್ಪರ್ ವಾಹನಗಳ ನಡುವೆ ಗುರುವಾರ ರಾತ್ರಿ ಸಂಭವಿಸಿದ ಅಪಘಾತದಲ್ಲಿ ಮಹಿಳೆ ಮೃತಪಟ್ಟಿದ್ದಾರೆ.
Last Updated 21 ನವೆಂಬರ್ 2025, 17:34 IST
ಬೆಂಗಳೂರು: ಅಪಘಾತದಲ್ಲಿ ಮಹಿಳೆ ಸಾವು

ಬಸವನಗುಡಿ ಕಡಲೆಕಾಯಿ ಪರಿಷೆ ಸಂಪನ್ನ

ಕಾರ್ತಿಕ ಮಾಸದ ಕೊನೆಯ ಸೋಮವಾರ ಆರಂಭವಾಗಿದ್ದ ಬಸವನಗುಡಿ ಕಡಲೆಕಾಯಿ ಪರಿಷೆ ಶುಕ್ರವಾರ ಮುಕ್ತಾಯವಾಯಿತು. 12 ಲಕ್ಷಕ್ಕೂ ಅಧಿಕ ಜನರು ಪರಿಷೆಗೆ ಭೇಟಿ ನೀಡಿ ಶೇಂಗಾ ಖರೀದಿಸಿದರು.
Last Updated 21 ನವೆಂಬರ್ 2025, 17:32 IST
ಬಸವನಗುಡಿ ಕಡಲೆಕಾಯಿ ಪರಿಷೆ ಸಂಪನ್ನ

ಬೆಂಗಳೂರು: ಪತ್ನಿ ಕೊಲೆ ಆರೋಪಿಗೆ ಜೀವಾವಧಿ ಶಿಕ್ಷೆ

ಪರಪುರುಷನೊಂದಿಗೆ ಅನೈತಿಕ ಸಂಬಂಧ ಹೊಂದಿದ ಅನುಮಾನದ ಮೇಲೆ ಪತ್ನಿಗೆ ಬಲವಂತವಾಗಿ ವಿಷಪ್ರಾಶನ ಮಾಡಿಸಿ ಕೊಲೆ ಮಾಡಿದ ಆರೋಪ ಎದುರಿಸುತ್ತಿದ್ದ ಯುವಕನಿಗೆ ನಗರದ ಸೆಷನ್ಸ್ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿ ಆದೇಶಿಸಿದೆ.
Last Updated 21 ನವೆಂಬರ್ 2025, 17:31 IST
ಬೆಂಗಳೂರು: ಪತ್ನಿ ಕೊಲೆ ಆರೋಪಿಗೆ ಜೀವಾವಧಿ ಶಿಕ್ಷೆ

ದಾಬಸ್ ಪೇಟೆ: ಕನ್ನಡ ದೀಪೋತ್ಸವ, ಕವಿ ಸಮ್ಮೇಳನ

ಗುಣ ಸಂಪನ್ಮೂಲಗಳು ಒಂದೆಡೆ ಕಲೆತಾಗ ಸಂಸ್ಕಾರವುಂಟಾಗಿ ಹೃನ್ಮಂಗಳದಲ್ಲಿನ ಕತ್ತಲೆ ದೂರವಾಗಿ ಸಾಮರಸ್ಯದ ಬದುಕು ಮೂಡುತ್ತದೆ ಎಂದು ಶಿವಗಂಗೆಯ ಮೇಲಣಗವಿ ಮಠಾಧೀಶರಾದ ಮಲಯ ಶಾಂತಮುನಿ ಶಿವಾಚಾರ್ಯ ಸ್ವಾಮಿ ಹೇಳಿದರು.
Last Updated 21 ನವೆಂಬರ್ 2025, 17:03 IST
ದಾಬಸ್ ಪೇಟೆ: ಕನ್ನಡ ದೀಪೋತ್ಸವ, ಕವಿ ಸಮ್ಮೇಳನ

ಕಾರ್ಮಿಕರಿಗೆ ಸಿಗದ ಕನಿಷ್ಠ ವೇತನ: ಆರೋಪ

ಟೆರಿಯರ್‌ ಸೆಕ್ಯೂರಿಟಿ ಸರ್ವಿಸಸ್‌ ಇಂಡಿಯಾ ಪ್ರೈವೇಟ್‌ ಲಿಮಿಟೆಡ್‌ ಹಾಗೂ ಬ್ಲ್ಯೂ ಸ್ಪ್ರಿಂಗ್ ಎಂಟರ್‌ಪ್ರೈಸ್‌ ಸಂಸ್ಥೆಗಳು ಐದು ಸಾವಿರಕ್ಕೂ ಹೆಚ್ಚು ಕಾರ್ಮಿಕರಿಗೆ ರಾಜ್ಯ ಸರ್ಕಾರ ನಿಗದಿ ಪಡಿಸಿರುವ ಕನಿಷ್ಠ ವೇತನ ಹಾಗೂ ಇತರೆ ಸೌಲಭ್ಯ ನೀಡುತ್ತಿಲ್ಲ
Last Updated 21 ನವೆಂಬರ್ 2025, 16:59 IST
ಕಾರ್ಮಿಕರಿಗೆ ಸಿಗದ ಕನಿಷ್ಠ ವೇತನ: ಆರೋಪ

ನಾಲ್ಕು ಕಾರ್ಮಿಕ ಸಂಹಿತೆ ಜಾರಿಗೆ ವಿರೋಧ

ಕೇಂದ್ರ ಸರ್ಕಾರ ಜಾರಿಗೊಳಿಸಿರುವ ನಾಲ್ಕು ಹೊಸ ಕಾರ್ಮಿಕ ಸಂಹಿತೆಗಳು, ಕಾರ್ಮಿಕರ ಹಕ್ಕು ಹಾಗೂ ರಕ್ಷಣೆಯನ್ನು ಮೊಟಕುಗೊಳಿಸಲಿದೆ ಎಂದು ಆಲ್‌ ಇಂಡಿಯಾ ಯುನೈಟೆಡ್‌ ಟ್ರೇಡ್ ಯೂನಿಯನ್‌ ಸೆಂಟರ್‌( ಎಐಯುಟಿಯುಸಿ) ಹೇಳಿದೆ.
Last Updated 21 ನವೆಂಬರ್ 2025, 16:53 IST
ನಾಲ್ಕು ಕಾರ್ಮಿಕ ಸಂಹಿತೆ ಜಾರಿಗೆ ವಿರೋಧ
ADVERTISEMENT

ಬೆಂಗಳೂರು: ನಾಗರಬಾವಿಯಲ್ಲಿ ಅನಧಿಕೃತ ಶೆಡ್‌ಗಳ ತೆರವು; ₹40 ಕೋಟಿ ಬಿಡಿಎ ಆಸ್ತಿ ವಶ

Illegal Structure Demolition: ನಾಗರಬಾವಿ ಬಡಾವಣೆಯಲ್ಲಿ ಅನಧಿಕೃತ ಶೆಡ್‌ಗಳನ್ನು ತೆರವುಗೊಳಿಸಿ ₹40 ಕೋಟಿ ಮೌಲ್ಯದ ಬಡಾವಣೆ ಪ್ರದೇಶವನ್ನು ಬಿಡಿಎ ವಶಪಡಿಸಿಕೊಂಡಿದೆ. ಜೆಸಿಬಿ ಮೂಲಕ ಶೆಡ್‌ ತೆರವು ಕಾರ್ಯಾಚರಣೆ ನಡೆಸಲಾಗಿದೆ.
Last Updated 21 ನವೆಂಬರ್ 2025, 16:04 IST
ಬೆಂಗಳೂರು: ನಾಗರಬಾವಿಯಲ್ಲಿ ಅನಧಿಕೃತ ಶೆಡ್‌ಗಳ ತೆರವು; ₹40 ಕೋಟಿ ಬಿಡಿಎ ಆಸ್ತಿ ವಶ

ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ ಕೊಲೆ ಅಪರಾಧಿಗೆ ಹೈಕೋರ್ಟ್‌ ಜಾಮೀನು

High Court Bail: ಬೆಂಗಳೂರು: ನಗರದ ಮೈಕೊ ಲೇಔಟ್‌ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ಕೊಲೆ ಪ್ರಕರಣವೊಂದರಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ ಅಪರಾಧಿಯ ಶಿಕ್ಷೆಯನ್ನು ಅಮಾನತಿನಲ್ಲಿ ಇರಿಸಿರುವ ಹೈಕೋರ್ಟ್‌ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ. ‘ನಗರದ 58ನೇ ಸೆಷನ್ಸ್‌ ನ್ಯಾಯಾಲಯ ನನಗೆ ವಿಧಿಸಿರುವ
Last Updated 21 ನವೆಂಬರ್ 2025, 15:54 IST
ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ ಕೊಲೆ ಅಪರಾಧಿಗೆ ಹೈಕೋರ್ಟ್‌ ಜಾಮೀನು

ಸರ್ಕಾರಿ ಶಾಲೆಗಳನ್ನು ಮುಚ್ಚುತ್ತಿರುವ ರಾಜ್ಯ ಸರ್ಕಾರ: ಎಚ್.ಡಿ.ಕುಮಾರಸ್ವಾಮಿ

HD Kumaraswamy Criticism: ಸರ್ಕಾರಿ ಶಾಲೆಗಳಿಗೆ ಬೀಗ ಹಾಕುತ್ತಿರುವ ಸರ್ಕಾರಕ್ಕೆ ಮಠಗಳು ಬಡ ವಿದ್ಯಾರ್ಥಿಗಳಿಗೆ ಶಿಕ್ಷಣ ಒದಗಿಸುತ್ತಿವೆ ಎಂದು ಎಚ್.ಡಿ. ಕುಮಾರಸ್ವಾಮಿ ಬಿಜಿಎಸ್ ಉತ್ಸವದಲ್ಲಿ ಹೇಳಿದರು.
Last Updated 21 ನವೆಂಬರ್ 2025, 15:47 IST
ಸರ್ಕಾರಿ ಶಾಲೆಗಳನ್ನು ಮುಚ್ಚುತ್ತಿರುವ ರಾಜ್ಯ ಸರ್ಕಾರ: ಎಚ್.ಡಿ.ಕುಮಾರಸ್ವಾಮಿ
ADVERTISEMENT
ADVERTISEMENT
ADVERTISEMENT