ಅಜಿತ್ ಪವಾರ್ ಸಾವು: ವಿಮಾನ ದುರಂತದ ಬಗ್ಗೆ ತನಿಖೆಗೆ ಕರ್ನಾಟಕ ಎನ್ಸಿಪಿ ಆಗ್ರಹ
Investigation Demand: ಮಹಾರಾಷ್ಟ್ರದ ಮಾಜಿ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮೃತಪಟ್ಟ ವಿಮಾನ ದುರಂತದ ಬಗ್ಗೆ ಸೂಕ್ತ ತನಿಖೆಯಾಗಬೇಕು ಎಂದು ಕರ್ನಾಟಕ ಪ್ರದೇಶ ರಾಷ್ಟ್ರವಾದಿ ಕಾಂಗ್ರೆಸ್ ಪಕ್ಷ (ಎನ್ಸಿಪಿ) ಒತ್ತಾಯಿಸಿದೆ.Last Updated 30 ಜನವರಿ 2026, 21:21 IST