ಭಾನುವಾರ, 4 ಜನವರಿ 2026
ಪದಬಂಧ
ಕಾರ್ಟೂನ್
ಆರೋಗ್ಯ
ಪಾಡ್ಕಾಸ್ಟ್
ಭಾನುವಾರ
ಇ-ಪೇಪರ್
ಮಹಿಳೆ
ಹೊರನಾಡ ಕನ್ನಡಿಗರು
ನಿಮ್ಮ ಜಿಲ್ಲೆ
ಬೆಂಗಳೂರು
ಬೆಂಗಳೂರು ಗ್ರಾಮಾಂತರ
ರಾಮನಗರ
ಚಿಕ್ಕಬಳ್ಳಾಪುರ
ತುಮಕೂರು
ಕೋಲಾರ
ಬೆಳಗಾವಿ
ಹಾವೇರಿ
ಬಾಗಲಕೋಟೆ
ಗದಗ
ಧಾರವಾಡ
ಬಳ್ಳಾರಿ
ವಿಜಯಪುರ
ವಿಜಯನಗರ
ಬೀದರ್
ಕಲಬುರಗಿ
ಕೊಪ್ಪಳ
ಯಾದಗಿರಿ
ರಾಯಚೂರು
ಮೈಸೂರು
ಹಾಸನ
ಚಾಮರಾಜನಗರ
ಮಂಡ್ಯ
ಕೊಡಗು
ಚಿಕ್ಕಮಗಳೂರು
ಉಡುಪಿ
ದಕ್ಷಿಣ ಕನ್ನಡ
ಶಿವಮೊಗ್ಗ
ದಾವಣಗೆರೆ
ಚಿತ್ರದುರ್ಗ
ಉತ್ತರ ಕನ್ನಡ
ಸುದ್ದಿ
ರಾಜ್ಯ
ರಾಷ್ಟ್ರೀಯ
ವಿದೇಶ
ಫ್ಯಾಕ್ಟ್ ಚೆಕ್
ಜ್ಯೋತಿಷ್ಯ
ಸಿನಿಮಾ
ಸಿನಿ ಸುದ್ದಿ
ಸಿನಿಮಾ ವಿಮರ್ಶೆ
ಟಿವಿ
ರಂಗಭೂಮಿ
ಡಿಜಿಟಲ್ - ಒಟಿಟಿ
ಅಭಿಮತ
ಸಂಪಾದಕೀಯ
ಕನ್ನಡ ಧ್ವನಿ ಪಾಡ್ಕಾಸ್ಟ್
ಸಂಗತ
ನುಡಿ ಬೆಳಗು
ಲೇಖನಗಳು
ಚುರುಮುರಿ
ಪ್ರಜಾವಾಣಿ ಕಡತಗಳಿಂದ
ವಾಚಕರ ವಾಣಿ
ವ್ಯಕ್ತಿ ಚಿತ್ರ
ಚರ್ಚೆ
ಸಂದರ್ಶನ
ಅನುಸಂಧಾನ
ಗತಿಬಿಂಬ
ಸೀಮೋಲ್ಲಂಘನ
ಸೂರ್ಯ ನಮಸ್ಕಾರ
ಸ್ಪಂದನ
ವಿಜ್ಞಾನ ವಿಶೇಷ
ಪಡಸಾಲೆ
ಬೆರಗಿನ ಬೆಳಕು
ಜನ ರಾಜಕಾರಣ
ಅನುರಣನ
ದೆಹಲಿ ನೋಟ
ಕ್ರೀಡೆ
ಕ್ರಿಕೆಟ್
ವಿಶ್ವಕಪ್
ಫುಟ್ಬಾಲ್
ಟೆನಿಸ್
ಇತರ ಕ್ರೀಡೆಗಳು
ಕ್ರೀಡಾಂಕಣ
ವಾಣಿಜ್ಯ
ವಾಣಿಜ್ಯ ಸುದ್ದಿ
ಬಜೆಟ್ 2025
ಪ್ರಶ್ನೋತ್ತರ
ಬಂಡವಾಳ ಮಾರುಕಟ್ಟೆ
ಹಣಕಾಸು ಸಾಕ್ಷರತೆ
ನವೋದ್ಯಮ
ಹಣಕಾಸು ವಿಚಾರ
ಷೇರು ಮಾರುಕಟ್ಟೆ
ಷೇರು ಸಮಾಚಾರ
ವೆಬ್ ಎಕ್ಸ್ಕ್ಲೂಸಿವ್
ತಂತ್ರಜ್ಞಾನ
ತಂತ್ರಜ್ಞಾನ ಸುದ್ದಿ
ತಂತ್ರಜ್ಞಾನ ಟಿಪ್ಸ್
ಸಾಮಾಜಿಕ ಮಾಧ್ಯಮ
ಗ್ಯಾಜೆಟ್ ವಿಮರ್ಶೆ
ವಿಜ್ಞಾನ
ವೈರಲ್
Sign in
ನಿಮ್ಮ ಜಿಲ್ಲೆ
ಸುದ್ದಿ
ಜ್ಯೋತಿಷ್ಯ
ಸಿನಿಮಾ
ಅಭಿಮತ
ಕ್ರೀಡೆ
ವಾಣಿಜ್ಯ
ವೆಬ್ ಎಕ್ಸ್ಕ್ಲೂಸಿವ್
ತಂತ್ರಜ್ಞಾನ
ಕಲೆ-ಸಾಹಿತ್ಯ
ಸಮಗ್ರ ಮಾಹಿತಿ
ಶಿಕ್ಷಣ - ಉದ್ಯೋಗ
ಆಹಾರ
ಆರೋಗ್ಯ
ಪ್ರಜಾಮತ 2024
ವಿಶೇಷ
ಧರ್ಮ
ಕೃಷಿ
ಆಟೋಮೊಬೈಲ್
ನಮ್ಮ ಮನೆ
ಸುತ್ತಾಟ
ಹಿಂದಿನ ಅಂಕಣಗಳು
ಪರಿಸರ
ವಿವಿಧ
ಬ್ರ್ಯಾಂಡ್ ಸ್ಪಾಟ್
×
ADVERTISEMENT
ಬೆಂಗಳೂರು
ADVERTISEMENT
ಬೆಂಗಳೂರು: ಭಕ್ತಿಗೀತೆ, ಭಜನಾ ಕಾರ್ಯಕ್ರಮ
New Year Celebration: ಹೊಸ ವರ್ಷದ ನಿಮಿತ್ತ ಎಚ್ಬಿಆರ್ ಲೇಔಟ್ನ ಇಸ್ಕಾನ್ನಲ್ಲಿ ಡಿ. 31 ಮತ್ತು ಜ.1ರಂದು ನಡೆದ ಭಕ್ತಿಗೀತೆ, ಭಜನೆ ಹಾಗೂ ರಷ್ಯಾ ತಂಡದ ಸಂಗೀತ ಕಾರ್ಯಕ್ರಮ ಭಕ್ತರಲ್ಲಿ ಸಂತಸದ ವಾತಾವರಣ ಹುಟ್ಟುಹಾಕಿತು.
Last Updated 4 ಜನವರಿ 2026, 15:40 IST
ಬೆಂಗಳೂರು: ನಿವೃತ್ತ ನೌಕರರ ಮಾಸಿಕ ಸಭೆ
Pension Demands: ಲಾಲ್ಬಾಗ್ನಲ್ಲಿ ನಡೆದ 96ನೇ ಮಾಸಿಕ ಸಭೆಯಲ್ಲಿ ನಿವೃತ್ತ ನೌಕರರು ಕನಿಷ್ಠ ₹7,500 ಪಿಂಚಣಿ ಹಾಗೂ ಸುಪ್ರೀಂ ಕೋರ್ಟ್ ತೀರ್ಪು ಅನುಷ್ಠಾನಗೊಳಿಸುವಂತೆ ಆಗ್ರಹಿಸಿ ಹೋರಾಟ ನಿರ್ಧರಿಸಿದರು.
Last Updated 4 ಜನವರಿ 2026, 15:40 IST
ಬೆಂಗಳೂರು | ಭವಿಷ್ಯ ಹೇಳುವ ನೆಪ: ಯುವತಿಗೆ ₹2.05 ಲಕ್ಷ ವಂಚನೆ
Online Horoscope Scam: ಆಡುಗೋಡಿ ಪಿ.ಜಿ ವಾಸವಿದ್ದ 21 ವರ್ಷದ ಯುವತಿಗೆ ಭವಿಷ್ಯ ಹೇಳುವ ನೆಪದಲ್ಲಿ ಚಂದ್ರಶೇಖರ್ ಸುಗತ್ ಗುರುಜಿ ₹2.05 ಲಕ್ಷ ವಂಚಿಸಿದ್ದು, ಆರೋಪಿಯ ವಿರುದ್ಧ ಎಫ್ಐಆರ್ ದಾಖಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
Last Updated 4 ಜನವರಿ 2026, 15:36 IST
ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹ: ಕೈದಿಗಳ ಬಳಿ ಮೊಬೈಲ್, ಸಿಮ್ ಕಾರ್ಡ್ ಪತ್ತೆ
Jail Contraband Seizure: ಪರಪ್ಪನ ಅಗ್ರಹಾರ ಜೈಲಿನಲ್ಲಿ ಶನಿವಾರ ನಡೆದ ತಪಾಸಣೆಯಲ್ಲಿ ಐದು ಮೊಬೈಲ್, ಆರು ಸಿಮ್ ಕಾರ್ಡ್ ಹಾಗೂ ಇತರೆ ವಸ್ತುಗಳು ಪತ್ತೆಯಾಗಿವೆ. ಪ್ರಕರಣ ದಾಖಲಾಗಿದ್ದು ತನಿಖೆ ನಡೆಯುತ್ತಿದೆ.
Last Updated 4 ಜನವರಿ 2026, 15:36 IST
ಕಲಾರಸಿಕರ ಸಂಭ್ರಮ ಇಮ್ಮಡಿಗೊಳಿಸಿದ ‘ಚಿತ್ರಸಂತೆ’: ಫೋಟೊಗಳನ್ನು ನೋಡಿ
Art Festival: ಕರ್ನಾಟಕ ಚಿತ್ರಕಲಾ ಪರಿಷತ್ತು ಇದೇ ಭಾನುವಾರ (ಜ.4) ಬೆಂಗಳೂರಿನ ಕುಮಾರಕೃಪಾ ರಸ್ತೆಯಲ್ಲಿ 23ನೇ ‘ಚಿತ್ರಸಂತೆ’ಯನ್ನು ಹಮ್ಮಿಕೊಂಡಿತ್ತು. ಪ್ರತಿ ವರ್ಷದಂತೆ ಈ ಬಾರಿಯೂ ದೇಶದ ವಿವಿಧೆಡೆಯಿಂದ ಸಾವಿರಾರು ಕಲಾವಿದರು ತಮ್ಮ ಕಲಾಕೃತಿಗಳೊಂದಿಗೆ ಪಾಲ್ಗೊಂಡಿದ್ದಾರೆ.
Last Updated 4 ಜನವರಿ 2026, 14:53 IST
ಬೆಂಗಳೂರಿನ ಈ ಮಾಲ್ನಲ್ಲಿ ಮಹಿಳೆಯರಿಗೆಂದೇ ಇದೆ ‘ಪಿಂಕ್ ಪಾರ್ಕಿಂಗ್’ ವ್ಯವಸ್ಥೆ
Pink Parking: ನೆಕ್ಸಸ್ ಶಾಂತಿನಿಕೇತನ ಮಾಲ್ನಲ್ಲಿ ಮಹಿಳೆಯರಿಗೆ ಪ್ರತ್ಯೇಕ ಪಾರ್ಕಿಂಗ್ ವ್ಯವಸ್ಥೆ ಮಾಡಲಾಗಿದ್ದು, ‘ಪಿಂಕ್ ಪಾರ್ಕಿಂಗ್’ ಎಂದೇ ಕರೆಯಲಾಗುತ್ತಿದೆ. ಇದರಿಂದ ಗರ್ಭಿಣಿಯರು, ಮಕ್ಕಳೊಂದಿಗೆ ಬರುವ ತಾಯಂದಿರಿಗೆ ಅನುಕೂಲವಾಗುತ್ತಿದೆ.
Last Updated 4 ಜನವರಿ 2026, 13:15 IST
ಬೆಂಗಳೂರು | ಲಿಂಗರಾಜಪುರಂ ಕಲುಷಿತ ನೀರು: ಜಲಮಂಡಳಿಯಿಂದ ತ್ವರಿತ ಕ್ರಮ
BWSSB Robotics: ಲಿಂಗರಾಜಪುರಂ ಪ್ರದೇಶದಲ್ಲಿ ಕಲುಷಿತ ನೀರು ಪೂರೈಕೆಯಾಗುತ್ತಿರುವ ಬಗ್ಗೆ ಬಂದ ವರದಿಗಳನ್ನು ಬೆಂಗಳೂರು ಜಲಮಂಡಳಿ ಗಂಭೀರವಾಗಿ ಪರಿಗಣಿಸಿದೆ.
Last Updated 4 ಜನವರಿ 2026, 8:27 IST
ADVERTISEMENT
ಕುಮಾರಕೃಪಾ ರಸ್ತೆಯಲ್ಲಿ ಚಿತ್ರಸಂತೆ ಇಂದು: 1,500ಕ್ಕೂ ಹೆಚ್ಚು ಕಲಾವಿದರು ಭಾಗಿ
Bengaluru Chitra Santhe: ಕರ್ನಾಟಕ ಚಿತ್ರಕಲಾ ಪರಿಷತ್ತು ಜ.4ರಂದು 23ನೇ ‘ಚಿತ್ರಸಂತೆ’ಯನ್ನು ಹಮ್ಮಿಕೊಂಡಿದ್ದು, ಸಿಎಂ ಸಿದ್ದರಾಮಯ್ಯ ಉದ್ಘಾಟಿಸಲಿದ್ದಾರೆ. ಈ ಬಾರಿಯ ಚಿತ್ರಸಂತೆಯನ್ನು ‘ಪರಿಸರ’ಕ್ಕೆ ಸಮರ್ಪಣೆ ಮಾಡಲಾಗಿದೆ.
Last Updated 4 ಜನವರಿ 2026, 1:45 IST
ತಾಪಮಾನ ಕುಸಿತ, ಕಳಪೆ ಆಹಾರ–ನೀರು ಸೇವನೆ: ರಸ್ತೆಬದಿಯಲ್ಲೇ ನಲುಗುತ್ತಿವೆ ಜೀವಗಳು..
40 ದಿನಗಳಲ್ಲಿ 15 ಮಂದಿ ನಿರಾಶ್ರಿತರು ಮೃತ
Last Updated 3 ಜನವರಿ 2026, 23:31 IST
ಬಿಜೆಪಿ ಅಧ್ಯಕ್ಷರಿಗೆ ಕೋಗಿಲು ಬಡಾವಣೆ ವರದಿ: ಶಾಸಕ ಎಸ್.ಆರ್. ವಿಶ್ವನಾಥ್
Kogilu Demolition Row: ಯಲಹಂಕದ ಕೋಗಿಲು ಬಡಾವಣೆಯಲ್ಲಿ ಶೆಡ್ ತೆರವುಗೊಳಿಸಿದ ಪ್ರಕರಣದ ಬಗ್ಗೆ ಬಿಜೆಪಿ ಸತ್ಯಶೋಧನಾ ತಂಡ ಪರಿಶೀಲನೆ ನಡೆಸಿದೆ. ವರದಿಯನ್ನು ಶೀಘ್ರವೇ ಬಿವೈ ವಿಜಯೇಂದ್ರ ಅವರಿಗೆ ಸಲ್ಲಿಸಲಾಗುವುದು ಎಂದು ಎಸ್.ಆರ್. ವಿಶ್ವನಾಥ್ ತಿಳಿಸಿದ್ದಾರೆ.
Last Updated 3 ಜನವರಿ 2026, 23:31 IST
ADVERTISEMENT
<
1
2
...
1000
>
ADVERTISEMENT
ADVERTISEMENT