ಗುರುವಾರ, 20 ನವೆಂಬರ್ 2025
×
ADVERTISEMENT

ಬೆಂಗಳೂರು

ADVERTISEMENT

₹7.11 ಕೋಟಿ ದರೋಡೆ: ಕೃತ್ಯ ಎಸಗಿದ ಬಳಿಕ ದರೋಡೆಕೋರರು ಸಾಗಿದ್ದು ಈ ಮಾರ್ಗದಲ್ಲಿ...

ATM Cash Van Heist: ಎಟಿಎಂ ಕೇಂದ್ರಕ್ಕೆ ಹಣ ತುಂಬಲು ಹೊರಟಿದ್ದ ಸಿಎಂಎಸ್‌ ಏಜೆನ್ಸಿ ವಾಹನವನ್ನು ಆದಾಯ ತೆರಿಗೆ ಇಲಾಖೆ, ರಿಸರ್ವ್ ಬ್ಯಾಂಕ್‌ ಆಫ್‌ ಇಂಡಿಯಾದ ಅಧಿಕಾರಿಗಳ ಸೋಗಿನಲ್ಲಿ ಅಡ್ಡಗಟ್ಟಿ, ₹7.11 ಕೋಟಿ ದರೋಡೆ ನಡೆಸಿದ ಘಟನೆ ನಡೆದಿದೆ
Last Updated 20 ನವೆಂಬರ್ 2025, 5:18 IST
₹7.11 ಕೋಟಿ ದರೋಡೆ: ಕೃತ್ಯ ಎಸಗಿದ ಬಳಿಕ ದರೋಡೆಕೋರರು ಸಾಗಿದ್ದು ಈ ಮಾರ್ಗದಲ್ಲಿ...

ತೆರಿಗೆ ಇಲಾಖೆ ಅಧಿಕಾರಿಗಳ ಸೋಗಿನಲ್ಲಿ ATMಗೆ ಹಣ ತುಂಬುವ ವಾಹನದಿಂದ ₹7ಕೋಟಿ ದರೋಡೆ

Cash Van Heist: ಬೆಂಗಳೂರಿನ ಅಶೋಕ ಪಿಲ್ಲರ್ ಬಳಿ ಎಟಿಎಂಗೆ ಹಣ ತುಂಬುತ್ತಿದ್ದ ವೇಳೆ ₹ 7 ಕೋಟಿ ಅಂದಾಜಿನ ಹಣದ ದರೋಡೆ ನಡೆದಿದೆ. ತೆರಿಗೆ ಅಧಿಕಾರಿಗಳ ಎಂದು ಬಿಂಬಿಸಿಕೊಂಡ ದರೋಡೆಕೋರರು ಹಣದೊಂದಿಗೆ ಪರಾರಿಯಾಗಿದ್ದಾರೆ.
Last Updated 20 ನವೆಂಬರ್ 2025, 2:35 IST
ತೆರಿಗೆ ಇಲಾಖೆ ಅಧಿಕಾರಿಗಳ ಸೋಗಿನಲ್ಲಿ ATMಗೆ ಹಣ ತುಂಬುವ ವಾಹನದಿಂದ ₹7ಕೋಟಿ ದರೋಡೆ

ಅಕ್ರಮ ನೀರು ಬಳಕೆದಾರರ ಮೇಲೆ ಕ್ರಮ: ಡಿ.ಕೆ.ಶಿವಕುಮಾರ್

DK Shivakumar: ತಂತ್ರಜ್ಞಾನ ಹಾಗೂ ವಿಶೇಷ ಪಡೆ ಬಳಸಿ ನೀರಿನ ಸೋರಿಕೆ ಹಾಗೂ ಅಕ್ರಮ ಬಳಕೆಗೆ ತಡೆಯೊಡ್ಡಲಾಗುತ್ತಿದೆ. ಹೀಗಿದ್ದರೂ ಅಕ್ರಮ ಸಂಪರ್ಕ ಪಡೆದಿರುವವರ ನಿರ್ದಾಕ್ಷಿಣ್ಯವಾಗಿ ಕ್ರಮ ಜರುಗಿಸಬೇಕು ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸೂಚನೆ ನೀಡಿದರು.
Last Updated 20 ನವೆಂಬರ್ 2025, 0:53 IST
ಅಕ್ರಮ ನೀರು ಬಳಕೆದಾರರ ಮೇಲೆ ಕ್ರಮ: ಡಿ.ಕೆ.ಶಿವಕುಮಾರ್

ನಗರದಲ್ಲಿ ಇಂದು: ಬೆಂಗಳೂರು ನಗರದ ಇಂದಿನ ಕಾರ್ಯಕ್ರಮಗಳು

ನಗರದಲ್ಲಿ ಇಂದು: ಬೆಂಗಳೂರು ನಗರದ ಇಂದಿನ ಕಾರ್ಯಕ್ರಮಗಳು
Last Updated 20 ನವೆಂಬರ್ 2025, 0:50 IST
ನಗರದಲ್ಲಿ ಇಂದು: ಬೆಂಗಳೂರು ನಗರದ ಇಂದಿನ ಕಾರ್ಯಕ್ರಮಗಳು

ಬಸವನಗುಡಿ ‘ಕಡಲೆಕಾಯಿ ಪರಿಷೆ’ಗೆ ಆರು ಲಕ್ಷ ಜನ

Groundnut Fair Bengaluru: ಕಾರ್ತಿಕ ಮಾಸದ ಕೊನೆಯ ಸೋಮವಾರ ‘ಕಡಲೆಕಾಯಿ ಪರಿಷೆ’ ಆರಂಭವಾಗಿದ್ದು, ಬೆಂಗಳೂರು ನಗರದ ಬಸವನಗುಡಿ ಸುತ್ತಮುತ್ತಲಿನ ರಸ್ತೆಗಳು ಜನಜಾತ್ರೆಯಿಂದ ಮುಳುಗಿಹೋಗಿವೆ. ಮೂರು ದಿನಗಳಲ್ಲಿ ಆರು ಲಕ್ಷಕ್ಕೂ ಹೆಚ್ಚು ಜನ ಭೇಟಿ ನೀಡಿದ್ದಾರೆ.
Last Updated 20 ನವೆಂಬರ್ 2025, 0:35 IST
ಬಸವನಗುಡಿ ‘ಕಡಲೆಕಾಯಿ ಪರಿಷೆ’ಗೆ ಆರು ಲಕ್ಷ ಜನ

ಗ್ರೇಟರ್‌ ಬೆಂಗಳೂರು ಪ್ರಾಧಿಕಾರ | 369 ವಾರ್ಡ್‌: ಅಂತಿಮ ಅಧಿಸೂಚನೆ

ಐದು ನಗರ ಪಾಲಿಕೆಗಳಲ್ಲಿ ಒಂದು ವಾರ್ಡ್‌ ಹೆಚ್ಚಿಸಿಕೊಂಡ ಪಶ್ಚಿಮ ನಗರ ಪಾಲಿಕೆ
Last Updated 20 ನವೆಂಬರ್ 2025, 0:20 IST
ಗ್ರೇಟರ್‌ ಬೆಂಗಳೂರು ಪ್ರಾಧಿಕಾರ | 369 ವಾರ್ಡ್‌: ಅಂತಿಮ ಅಧಿಸೂಚನೆ

ಸಾಂಸ್ಕೃತಿಕ ಮುನ್ನೋಟ: ಕಾರ್ಯಕ್ರಮಗಳ ವಿವರ

ಸಾಂಸ್ಕೃತಿಕ ಮುನ್ನೋಟ: ವಿವಿಧ ಕಾರ್ಯಕ್ರಮಗಳ ವಿವರ
Last Updated 19 ನವೆಂಬರ್ 2025, 23:34 IST
ಸಾಂಸ್ಕೃತಿಕ ಮುನ್ನೋಟ: ಕಾರ್ಯಕ್ರಮಗಳ ವಿವರ
ADVERTISEMENT

ಚಿನ್ನಸ್ವಾಮಿ ಕಾಲ್ತುಳಿತ ಪ್ರಕರಣ: ಕೆಎಸ್‌ಸಿಎ, ಡಿಎನ್‌ಎ, ಆರ್‌ಸಿಬಿ ಹೊಣೆ

Chinnaswamy Incident Investigation:ಎಂ.ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಜೂನ್‌ 4ರಂದು ಸಂಭವಿಸಿದ್ದ ಕಾಲ್ತುಳಿತ ದುರಂತ ಪ್ರಕರಣದ ತನಿಖೆ ನಡೆಸಿರುವ ಸಿಐಡಿ, ನ್ಯಾಯಾಲಯಕ್ಕೆ ಅಂತಿಮ ದೋಷಾರೋಪ ಪಟ್ಟಿ ಸಲ್ಲಿಸಲು ಸಿದ್ಧತೆ ಮಾಡಿಕೊಂಡಿದೆ. 2,200 ಪುಟಗಳ ದೋಷಾರೋಪ ಪಟ್ಟಿ ಸಿದ್ಧವಾಗಿದೆ.
Last Updated 19 ನವೆಂಬರ್ 2025, 23:30 IST
ಚಿನ್ನಸ್ವಾಮಿ ಕಾಲ್ತುಳಿತ ಪ್ರಕರಣ: ಕೆಎಸ್‌ಸಿಎ, ಡಿಎನ್‌ಎ, ಆರ್‌ಸಿಬಿ ಹೊಣೆ

Bengaluru Tech Summit | ಬೆಂಗಳೂರಿನಾಚೆ ಉದ್ಯಮ: ‘ನಿಪುಣ’ ವಿಸ್ತರಣೆ

ಬೆಂಗಳೂರು ತಂತ್ರಜ್ಞಾನ ಶೃಂಗಸಭೆಯಲ್ಲಿ ಹಲವು ಒಪ್ಪಂದ: ಐಟಿ, ಬಿಟಿ ನಂತರ ಡೀಪ್ ಟೆಕ್‌ಗೆ ಒತ್ತು
Last Updated 19 ನವೆಂಬರ್ 2025, 23:30 IST
Bengaluru Tech Summit | ಬೆಂಗಳೂರಿನಾಚೆ ಉದ್ಯಮ: ‘ನಿಪುಣ’ ವಿಸ್ತರಣೆ

ಸೋಂಪುರ: ಪಂಚಾಯಿತಿ ಮುಂದೆ ಕಸ ಸುರಿದು ಪ್ರತಿಭಟನೆ

Garbage Protest: ಸೋಂಪುರ ಗ್ರಾಮ ಪಂಚಾಯಿತಿಯ ಮುಂದೆ ತಿಮ್ಮನಾಯಕನಹಳ್ಳಿ ಗ್ರಾಮಸ್ಥರು ಕಸವನ್ನು ಸುರಿದು ಪ್ರತಿಭಟನೆ ಮಾಡಿದ್ದಾರೆ.
Last Updated 19 ನವೆಂಬರ್ 2025, 22:36 IST
ಸೋಂಪುರ: ಪಂಚಾಯಿತಿ ಮುಂದೆ ಕಸ ಸುರಿದು ಪ್ರತಿಭಟನೆ
ADVERTISEMENT
ADVERTISEMENT
ADVERTISEMENT