ಶನಿವಾರ, 14 ಫೆಬ್ರುವರಿ 2026
ಯಾವಾಗಲಾದರೂ ಎಲ್ಲಿಯಾದರೂ
ಇಂದೇ ಹೆಚ್ಚು ಪರಿಷ್ಕೃತವಾಗಿರುವ ಇ-ಪೇಪರ್ ನ ಅನುಭವ ಪಡೆಯಿರಿ

ವೈಶಿಷ್ಟ್ಯಗಳನ್ನು ಹುಡುಕಿ

ಮತ್ತು ಹಂಚಿಕೊಳ್ಳಿ

ಬಳಕೆದಾರ ಸ್ನೇಹಿ

ವಿನ್ಯಾಸ

ದಾಖಲೆಗಳನ್ನು

ಪರಿಶೀಲಿಸಲು ಅನುಮತಿ

ಇಂದಿನ ಇ-ಪತ್ರಿಕೆ ಓದಿ
×
ADVERTISEMENT

ಬೆಂಗಳೂರು

ADVERTISEMENT

ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿಸಿಕೊಳ್ಳಿ: ನಿರ್ಮಲಾನಂದನಾಥ ಸ್ವಾಮೀಜಿ ಸಲಹೆ

Kengeri Event: ಪಾರಂಪರಿಕ ಆಚರಣೆಗಳು ಮಾನವೀಯ ಮೌಲ್ಯಗಳನ್ನು ಜಾಗೃತಗೊಳಿಸುವ ಸಾತ್ವಿಕ ಗುಣವನ್ನು ಹೊಂದಿವೆ ಎಂದು ಆದಿಚುಂಚನಗಿರಿ ಮಹಾ ಸಂಸ್ಥಾನ ಮಠದ ಪೀಠಾಧ್ಯಕ್ಷ ನಿರ್ಮಲಾನಂದನಾಥ ಸ್ವಾಮೀಜಿ ತಿಳಿಸಿದರು.
Last Updated 14 ಫೆಬ್ರುವರಿ 2026, 16:08 IST
ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿಸಿಕೊಳ್ಳಿ: ನಿರ್ಮಲಾನಂದನಾಥ ಸ್ವಾಮೀಜಿ ಸಲಹೆ

ಗ್ರಾಹಕರು ಅಡವಿಟ್ಟ ₹4 ಕೋಟಿ ಮೌಲ್ಯದ ಆಭರಣ ಕದ್ದ ಬ್ಯಾಂಕ್ ಅಧಿಕಾರಿ ಬಂಧನ

Bank Gold Theft: ಗಿರಿನಗರದ ಬ್ಯಾಂಕ್‌ವೊಂದರಲ್ಲಿ ಗ್ರಾಹಕರು ಅಡಮಾನ ಇರಿಸಿದ್ದ ₹4 ಕೋಟಿ ಮೌಲ್ಯದ ಚಿನ್ನಾಭರಣ ಕಳವು ಮಾಡಿದ ಸಹಾಯಕ ವ್ಯವಸ್ಥಾಪಕನನ್ನು ಪೊಲೀಸರು ಬಂಧಿಸಿದ್ದಾರೆ. ಆನ್‌ಲೈನ್‌ ಗೇಮಿಂಗ್‌ ಹಾಗೂ ಕ್ಯಾಸಿನೊ ಸಾಲ ತೀರಿಸಲು ಈ ಕೃತ್ಯ ಎಸಗಿದ್ದಾರೆ.
Last Updated 14 ಫೆಬ್ರುವರಿ 2026, 16:00 IST
ಗ್ರಾಹಕರು ಅಡವಿಟ್ಟ ₹4 ಕೋಟಿ ಮೌಲ್ಯದ ಆಭರಣ ಕದ್ದ ಬ್ಯಾಂಕ್ ಅಧಿಕಾರಿ ಬಂಧನ

ಮುಖ್ಯಮಂತ್ರಿ ಹೆಸರಿನಲ್ಲಿ ನಕಲಿ ವರ್ಗಾವಣೆ ಟಿಪ್ಪಣಿ: ಎಫ್ಐಆರ್ ದಾಖಲು

CM Letter Forged: ವಿಧಾನಸೌಧ ಠಾಣೆ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ. ಮಂಡ್ಯದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಯನ್ನು ಮೈಸೂರಿನ ಅಬಕಾರಿ ಇಲಾಖೆಗೆ ವರ್ಗಾಯಿಸುವಂತೆ ಮುಖ್ಯಮಂತ್ರಿ ಹೆಸರಿನಲ್ಲಿ ನಕಲಿ ಟಿಪ್ಪಣಿ ಸೃಷ್ಟಿಸಿ ವೈರಲ್ ಮಾಡಲಾಗಿತ್ತು.
Last Updated 14 ಫೆಬ್ರುವರಿ 2026, 14:45 IST
ಮುಖ್ಯಮಂತ್ರಿ ಹೆಸರಿನಲ್ಲಿ ನಕಲಿ ವರ್ಗಾವಣೆ ಟಿಪ್ಪಣಿ: ಎಫ್ಐಆರ್ ದಾಖಲು

ನೆಲಮಂಗಲ ಉತ್ಸವ: 4,300ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ

Pratibha Puraskara: ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿಯಲ್ಲಿ ಶೇ 75ಕ್ಕಿಂತ ಹೆಚ್ಚು ಅಂಕ ಗಳಿಸಿದ ತಾಲ್ಲೂಕಿನ 4,300ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ‘ನೆಲಮಂಗಲ ಉತ್ಸವ’ದಲ್ಲಿ ಹಮ್ಮಿಕೊಂಡಿದ್ದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಪ್ರಮಾಣಪತ್ರ ನೀಡಲಾಯಿತು.
Last Updated 14 ಫೆಬ್ರುವರಿ 2026, 14:35 IST
ನೆಲಮಂಗಲ ಉತ್ಸವ: 4,300ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ

ವಿದ್ಯಾರಣ್ಯಪುರ | ಫೆ.15ರಂದು ‘ಮಹಾಶಿವೋತ್ಸವ’: ಮೀನಾಕ್ಷಿ ಕೃಷ್ಣಬೈರೇಗೌಡ

Vidyaranyapura Events: ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ ಎಂದು ಆಯೋಜಕಿ ಮೀನಾಕ್ಷಿ ಕೃಷ್ಣಬೈರೇಗೌಡ ತಿಳಿಸಿದ್ದಾರೆ. ಭಾನುವಾರ ನಡೆಯಲಿರುವ ಈ ಮಹಾಶಿವೋತ್ಸವದಲ್ಲಿ ಭಕ್ತಿಗೀತೆಗಳು, ಸಾಂಸ್ಕೃತಿಕ ಪ್ರದರ್ಶನಗಳು ಹಾಗೂ ಶಿವಪೂಜೆ ನೆರವೇರಲಿದೆ.
Last Updated 14 ಫೆಬ್ರುವರಿ 2026, 14:33 IST
ವಿದ್ಯಾರಣ್ಯಪುರ | ಫೆ.15ರಂದು ‘ಮಹಾಶಿವೋತ್ಸವ’: ಮೀನಾಕ್ಷಿ ಕೃಷ್ಣಬೈರೇಗೌಡ

ಬೆಂಗಳೂರಿನ ಇಂದಿರಾ ನಗರದಲ್ಲಿ ದೇಶದ ಮೊದಲ ‘ನಥಿಂಗ್‌’ ಮಳಿಗೆ ಆರಂಭ

Nothing Phone: ಇದು ಕಂಪನಿಯು ದೇಶದಲ್ಲಿ ಆರಂಭಿಸಿದ ಮೊದಲ ಮಳಿಗೆ ಸಹ ಆಗಿದೆ. ಲಂಡನ್ ಮೂಲದ ಟೆಕ್ ಕಂಪನಿ 'ನಥಿಂಗ್' ಭಾರತದಲ್ಲಿ ತನ್ನ ಮೊದಲ ಫ್ಲ್ಯಾಗ್‌ಶಿಪ್ ಸ್ಟೋರ್ ಅನ್ನು ಸಿಲಿಕಾನ್ ಸಿಟಿ ಬೆಂಗಳೂರಿನ ಇಂದಿರಾನಗರದಲ್ಲಿ ಉದ್ಘಾಟಿಸಿದೆ.
Last Updated 14 ಫೆಬ್ರುವರಿ 2026, 14:25 IST
ಬೆಂಗಳೂರಿನ ಇಂದಿರಾ ನಗರದಲ್ಲಿ ದೇಶದ ಮೊದಲ ‘ನಥಿಂಗ್‌’ ಮಳಿಗೆ ಆರಂಭ

PHOTOS | ಮಬ್ಬುಗತ್ತಲಿನ, ಇಬ್ಬನಿ ತುಂಬಿದ ನಂದಿ ಬೆಟ್ಟ...

Valentine Day Nandi Hills: ಈ ಬಾರಿ ನಂದಿ ಗಿರಿಧಾಮಕ್ಕೆ ಫೆ.14ರ ಪ್ರೇಮಿಗಳ ದಿನ ಪ್ರವೇಶ ನಿರ್ಬಂಧಿಸಲಾಗಿದೆ. ಸಾವಿರಾರು ಸಂಖ್ಯೆಯಲ್ಲಿ ಪ್ರೇಮಿಗಳು, ಪ್ರವಾಸಿಗರು ಗಿರಿಧಾಮಕ್ಕೆ ಭೇಟಿ ನೀಡುವ ಸಾಧ್ಯತೆ ಇರುವುದರಿಂದ ಜಿಲ್ಲಾಧಿಕಾರಿ ಈ ಆದೇಶ ನೀಡಿದ್ದಾರೆ.
Last Updated 14 ಫೆಬ್ರುವರಿ 2026, 7:11 IST
PHOTOS | ಮಬ್ಬುಗತ್ತಲಿನ, ಇಬ್ಬನಿ ತುಂಬಿದ ನಂದಿ ಬೆಟ್ಟ...
err
ADVERTISEMENT

ನಾಳೆ ಬೆಂಗಳೂರಿನಾದ್ಯಂತ ಮಾಂಸ ಮಾರಾಟ ನಿಷೇಧ: ಸೂಪರ್ ಮಾರ್ಕೆಟ್‌ಲೂ ಸಿಗುವುದಿಲ್ಲ

Maha Shivaratri: ಇದೇ ಫೆಬ್ರುವರಿ 15ರ ಮಹಾ ಶಿವರಾತ್ರಿ ಹಬ್ಬದ ಪ್ರಯುಕ್ತ ಗ್ರೇಟರ್ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ (ಜಿಬಿಎ) ವ್ಯಾಪ್ತಿಯಲ್ಲಿ ಪ್ರಾಣಿ ವಧೆ ಹಾಗೂ ಮಾಂಸ ಮಾರಾಟವನ್ನು ಸಂಪೂರ್ಣ ನಿಷೇಧಿಸಲಾಗಿದೆ.
Last Updated 14 ಫೆಬ್ರುವರಿ 2026, 4:35 IST
ನಾಳೆ ಬೆಂಗಳೂರಿನಾದ್ಯಂತ ಮಾಂಸ ಮಾರಾಟ ನಿಷೇಧ: ಸೂಪರ್ ಮಾರ್ಕೆಟ್‌ಲೂ ಸಿಗುವುದಿಲ್ಲ

ಕ್ಯಾನ್ಸರ್ ಪೀಡಿತರಿಗೆ ನೆರವಾದ ರೊಬೊಟಿಕ್ ತಂತ್ರಜ್ಞಾನ

ಕಿದ್ವಾಯಿ ಸ್ಮಾರಕ ಗಂಥಿ ಸಂಸ್ಥೆಯಲ್ಲಿ ರೊಬೊಟಿಕ್ ಶಸ್ತ್ರಚಿಕಿತ್ಸೆ ಹೆಚ್ಚಳ * ಶೀಘ್ರ ಚೇತರಿಕೆ, ಆಸ್ಪತ್ರೆ ಅವಧಿ ಕಡಿತ
Last Updated 14 ಫೆಬ್ರುವರಿ 2026, 0:30 IST
ಕ್ಯಾನ್ಸರ್ ಪೀಡಿತರಿಗೆ ನೆರವಾದ ರೊಬೊಟಿಕ್ ತಂತ್ರಜ್ಞಾನ

ಪೋಷಕರಿಗೆ ಹೇಳದೆ ಬಾರದ ಲೋಕಕ್ಕೆ ಹೊರಟ ಮಕ್ಕಳು

ಹೊಸಕೋಟೆ ಬಳಿ ಸರಣಿ ಅಪಘಾತ
Last Updated 14 ಫೆಬ್ರುವರಿ 2026, 0:30 IST
ಪೋಷಕರಿಗೆ ಹೇಳದೆ ಬಾರದ ಲೋಕಕ್ಕೆ ಹೊರಟ ಮಕ್ಕಳು
ADVERTISEMENT
ADVERTISEMENT
ADVERTISEMENT