ಬುಧವಾರ, 28 ಜನವರಿ 2026
×
ADVERTISEMENT

ಬೆಂಗಳೂರು

ADVERTISEMENT

ನೌಕರರಿಗೆ ಖಾದಿ ವಸ್ತ್ರ ಸಂಹಿತೆ ಜಾರಿಗೊಳಿಸಲು ಸರ್ಕಾರ ನಿರ್ಧಾರ

Karnataka Govt Employees: ರಾಜ್ಯದ ಎಲ್ಲ ಸರ್ಕಾರಿ ಅಧಿಕಾರಿಗಳು ಮತ್ತು ನೌಕರರು ತಿಂಗಳ ಮೊದಲ ಶುಕ್ರವಾರ ಖಾದಿ ಉಡುಪು ಧರಿಸಿ ಕಚೇರಿಗೆ ಬರುವ ಸಂಬಂಧ ವಸ್ತ್ರ ಸಂಹಿತೆ ಜಾರಿಗೊಳಿಸಲು ಕರ್ನಾಟಕ ಸರ್ಕಾರ ನಿರ್ಧರಿಸಿದೆ.
Last Updated 28 ಜನವರಿ 2026, 16:15 IST
ನೌಕರರಿಗೆ ಖಾದಿ ವಸ್ತ್ರ ಸಂಹಿತೆ ಜಾರಿಗೊಳಿಸಲು ಸರ್ಕಾರ ನಿರ್ಧಾರ

ತಪಾಸಣೆಯಿಂದ ಗರ್ಭಕಂಠದ ಕ್ಯಾನ್ಸರ್ ತಡೆ: ಕಿದ್ವಾಯಿ ನಿರ್ದೇಶಕ ಡಾ.ಟಿ.ನವೀನ್ ಅಭಿಮತ

Dr T Naveen: ‘ಭಾರತೀಯ ಮಹಿಳೆಯರು ಎದುರಿಸುತ್ತಿರುವ ಗಂಭೀರ ಅನಾರೋಗ್ಯ ಸಮಸ್ಯೆಗಳಲ್ಲಿ ಗರ್ಭಕಂಠದ ಕ್ಯಾನ್ಸರ್‌ ಕೂಡ ಒಂದಾಗಿದೆ. ಮಹಿಳೆಯರು ನಿಯಮಿತವಾಗಿ ವೈದ್ಯಕೀಯ ತಪಾಸಣೆಗೆ ಒಳಗಾದಲ್ಲಿ ಈ ಕ್ಯಾನ್ಸರ್‌ನಿಂದ ದೂರವಿರಬಹುದು’ ಎಂದು ಡಾ.ಟಿ. ನವೀನ್ ಹೇಳಿದರು.
Last Updated 28 ಜನವರಿ 2026, 16:01 IST
ತಪಾಸಣೆಯಿಂದ ಗರ್ಭಕಂಠದ ಕ್ಯಾನ್ಸರ್ ತಡೆ: ಕಿದ್ವಾಯಿ ನಿರ್ದೇಶಕ ಡಾ.ಟಿ.ನವೀನ್ ಅಭಿಮತ

ಬೆಂಗಳೂರು | ಕೆರೆ ಜಾಗ ಒತ್ತುವರಿ: ಮಹಿಳೆಗೆ ಜೈಲು ಶಿಕ್ಷೆ

Lake Encroachment: ಕೆರೆ ಒತ್ತುವರಿ ಮಾಡಿದ್ದ ಮಹಿಳೆಯೊಬ್ಬರಿಗೆ ಕರ್ನಾಟಕ ಭೂ ಕಬಳಿಕೆ ನಿಷೇಧ ವಿಶೇಷ ನ್ಯಾಯಾಲಯವು ಒಂದು ವರ್ಷ ಜೈಲು ಶಿಕ್ಷೆ ವಿಧಿಸಿದೆ.
Last Updated 28 ಜನವರಿ 2026, 15:57 IST
ಬೆಂಗಳೂರು | ಕೆರೆ ಜಾಗ ಒತ್ತುವರಿ: ಮಹಿಳೆಗೆ ಜೈಲು ಶಿಕ್ಷೆ

ಬೆಂಗಳೂರು | ಅಮೆರಿಕದ ದಂಪತಿ ನೆಲಸಿದ್ದ ವಿಲ್ಲಾದಲ್ಲಿ ಕಳ್ಳತನ: ಆರೋಪಿ ಸೆರೆ

Diamond Theft: ಅಮೆರಿಕದ ಮೆರಿಯಲ್ ಮೊರೆನೊ ಅವರು ನಗರದಲ್ಲಿ ನೆಲಸಿದ್ದ ವಿಲ್ಲಾದಲ್ಲಿ ಚಿನ್ನ, ವಜ್ರದ ಆಭರಣ ನಗದು ಕಳ್ಳತನ ಮಾಡಿದ್ದ ಆರೋಪಿಯನ್ನು ಜೀವನ್‌ಭಿಮಾನಗರ ಠಾಣೆಯ ಪೊಲೀಸರು ಬಂಧಿಸಿದ್ದಾರೆ.
Last Updated 28 ಜನವರಿ 2026, 15:54 IST
ಬೆಂಗಳೂರು | ಅಮೆರಿಕದ ದಂಪತಿ ನೆಲಸಿದ್ದ ವಿಲ್ಲಾದಲ್ಲಿ ಕಳ್ಳತನ: ಆರೋಪಿ ಸೆರೆ

ರಾಜೀವ್‌ಗಾಂಧಿ ವಿ.ವಿ ಲಾಂಛನದಲ್ಲಿ ಕನ್ನಡಕ್ಕೆ ಎರಡನೇ ಸ್ಥಾನ: ಬಿಳಿಮಲೆ ಅಸಮಾಧಾನ

ಕನ್ನಡ ಅಭಿವೃದ್ಧಿ ಪ್ರಾಧಿಕಾರದಿಂದ ಕನ್ನಡ ಅನುಷ್ಠಾನ ಪ್ರಗತಿ ಪರಿಶೀಲನೆ ಸಭೆ
Last Updated 28 ಜನವರಿ 2026, 15:51 IST
ರಾಜೀವ್‌ಗಾಂಧಿ ವಿ.ವಿ ಲಾಂಛನದಲ್ಲಿ ಕನ್ನಡಕ್ಕೆ ಎರಡನೇ ಸ್ಥಾನ: ಬಿಳಿಮಲೆ ಅಸಮಾಧಾನ

ಬೆಂಗಳೂರು| ಎಂ.ಜಿ ರಸ್ತೆಯ ಬೊಲೆವಾರ್ಡ್‌ ಬಳಿ ಹಾಕಿದ್ದ ತ್ಯಾಜ್ಯಕ್ಕೆ ಬೆಂಕಿ: ಆತಂಕ

Namma Metro Fire: ಬೆಂಗಳೂರು: ಮಹಾತ್ಮ ಗಾಂಧಿ ರಸ್ತೆಯ ಮೆಟ್ರೊ ನಿಲ್ದಾಣದ ಬೊಲೆವಾರ್ಡ್‌ ಬಳಿ ಸುರಿಯಲಾಗಿದ್ದ ತ್ಯಾಜ್ಯಕ್ಕೆ ಬುಧವಾರ ಮಧ್ಯಾಹ್ನ ಬೆಂಕಿ ಬಿದ್ದು ಕೆಲಕಾಲ ಆತಂಕಕ್ಕೆ ಕಾರಣವಾಗಿತ್ತು.
Last Updated 28 ಜನವರಿ 2026, 15:47 IST
ಬೆಂಗಳೂರು| ಎಂ.ಜಿ ರಸ್ತೆಯ ಬೊಲೆವಾರ್ಡ್‌ ಬಳಿ ಹಾಕಿದ್ದ ತ್ಯಾಜ್ಯಕ್ಕೆ ಬೆಂಕಿ: ಆತಂಕ

ಬೆಂಗಳೂರು | ಗಮನ ಬೇರೆಡೆ ಸೆಳೆದು ಚಿನ್ನಾಭರಣ ಕಳ್ಳತನ: ದಂಪತಿ ಸೆರೆ

Couple Arrested: ಜಾತ್ರೆಗಳಲ್ಲಿ ಬೊಂಬೆ ಮಾರಾಟ ಮಾಡುತ್ತಾ ಸಾರ್ವಜನಿಕರ ಗಮನವನ್ನು ಬೇರೆಡೆಗೆ ಸೆಳೆದು ಚಿನ್ನದ ಸರಗಳನ್ನು ಕಳ್ಳತನ ಮಾಡುತ್ತಿದ್ದ ದಂಪತಿಯನ್ನು ಕೆ.ಆರ್.ಪುರ ಠಾಣೆ ಪೊಲೀಸರು ಬಂಧಿಸಿದ್ದಾರೆ.
Last Updated 28 ಜನವರಿ 2026, 15:45 IST
ಬೆಂಗಳೂರು | ಗಮನ ಬೇರೆಡೆ ಸೆಳೆದು ಚಿನ್ನಾಭರಣ ಕಳ್ಳತನ: ದಂಪತಿ ಸೆರೆ
ADVERTISEMENT

ಗಣರಾಜ್ಯೋತ್ಸವ | ರಾಷ್ಟ್ರೀಯತೆಯ ಹೆಗ್ಗುರುತು: ರಿತು ಮೆಹ್ತಾ ಅಭಿಪ್ರಾಯ

Republic Day Celebration: ‘ಏಕತೆ, ಸೇವಾ ಮನೋಭಾವ ಮತ್ತು ಸಾಮೂಹಿಕ ಜವಾಬ್ದಾರಿಯು ರಾಷ್ಟ್ರೀಯತೆಯ ಹೆಗ್ಗುರುತು ಎಂಬುದನ್ನು ಗಣರಾಜ್ಯೋತ್ಸವ ನೆನಪಿಸುತ್ತದೆ’ ಎಂದು ಫಿನಿಕ್ಸ್ ಮಾಲ್ ಆಫ್ ಏಷ್ಯಾದ ಮಾರುಕಟ್ಟೆ ನಿರ್ದೇಶಕ ರಿತು ಮೆಹ್ತಾ ಅಭಿಪ್ರಾಯಪಟ್ಟರು.
Last Updated 28 ಜನವರಿ 2026, 15:41 IST
ಗಣರಾಜ್ಯೋತ್ಸವ | ರಾಷ್ಟ್ರೀಯತೆಯ ಹೆಗ್ಗುರುತು: ರಿತು ಮೆಹ್ತಾ ಅಭಿಪ್ರಾಯ

ವಿಮರ್ಶಕಿ ತಾರಿಣಿ, ಕಥೆಗಾರ ಮನೋಹರ ಪೈಗೆ ‘ಈ ಹೊತ್ತಿಗೆ ಪ್ರಶಸ್ತಿ’

Literature Awards: ‘ಈ ಹೊತ್ತಿಗೆ ಟ್ರಸ್ಟ್’ ನೀಡುವ 2026ನೇ ಸಾಲಿನ ‘ಈ ಹೊತ್ತಿಗೆ ಕಾವ್ಯ ಪ್ರಶಸ್ತಿ’ಗೆ ವಿಮರ್ಶಕಿ ತಾರಿಣಿ ಶುಭದಾಯಿನಿ ಅವರ ‘ಪೆನಲೊಪಿ’ ಹಾಗೂ ‘ಕಥಾ ಪ್ರಶಸ್ತಿ’ಗೆ ಕಥೆಗಾರ ಎಂ. ಮನೋಹರ ಪೈ ಅವರ ಕಥಾಸಂಕಲನ ಆಯ್ಕೆಯಾಗಿವೆ.
Last Updated 28 ಜನವರಿ 2026, 15:30 IST
ವಿಮರ್ಶಕಿ ತಾರಿಣಿ, ಕಥೆಗಾರ ಮನೋಹರ ಪೈಗೆ ‘ಈ ಹೊತ್ತಿಗೆ ಪ್ರಶಸ್ತಿ’

ಬೆಂಗಳೂರು | ಸಮಾನ ವೇತನಕ್ಕೆ ವಿಶೇಷ ಶಿಕ್ಷಕರ ಪಟ್ಟು: ಪ್ರತಿಭಟನೆ

Equal Pay for Teachers: ವಿಶೇಷ ಶಾಲೆಗಳ ಮಕ್ಕಳ ಶಿಕ್ಷಣಕ್ಕೆ ಅಗತ್ಯ ಮೂಲಸೌಲಭ್ಯ ಹಾಗೂ ಅನುದಾನ, ಆ ಶಾಲೆಗಳ ಶಿಕ್ಷಕರಿಗೆ ಸಮಾನ ವೇತನ ನೀಡುವಂತೆ ಆಗ್ರಹಿಸಿ, ರಾಜ್ಯ ವಿಶೇಷ ಶಿಕ್ಷಕರು ಹಾಗೂ ಶಿಕ್ಷಕೇತರರ ಸಂಘದ ವತಿಯಿಂದ ನಗರದ ಸ್ವಾತಂತ್ರ್ಯ ಉದ್ಯಾನದಲ್ಲಿ ಬುಧವಾರ ಪ್ರತಿಭಟನೆ ನಡೆಯಿತು.
Last Updated 28 ಜನವರಿ 2026, 15:29 IST
ಬೆಂಗಳೂರು | ಸಮಾನ ವೇತನಕ್ಕೆ ವಿಶೇಷ ಶಿಕ್ಷಕರ ಪಟ್ಟು:  ಪ್ರತಿಭಟನೆ
ADVERTISEMENT
ADVERTISEMENT
ADVERTISEMENT