ಕಸಾಪ ಚಟುವಟಿಕೆ ಕುರಿತು ಸರ್ಕಾರ ಕ್ರಮ ಕೈಗೊಳ್ಳಲಿ: ಕರ್ನಾಟಕ ವಿಕಾಸ ರಂಗ ಆಗ್ರಹ
Mahesh Joshi Case: ‘ಕನ್ನಡ ಸಾಹಿತ್ಯ ಪರಿಷತ್ತಿನ (ಕಸಾಪ) ಅಧ್ಯಕ್ಷರಾಗಿದ್ದ ಮಹೇಶ ಜೋಶಿ ಅವರ ವಿರುದ್ಧದ ಆರೋಪಗಳಿಗೆ ಸಂಬಂಧಿಸಿದಂತೆ ವಿಚಾರಣಾಧಿಕಾರಿ ನೇಮಿಸಿರುವ ಸರ್ಕಾರ, ತನಿಖೆಯನ್ನು ಶೀಘ್ರ ಪೂರ್ಣಗೊಳಿಸಿ ಕಸಾಪ ಚಟುವಟಿಕೆಗಳು ನಡೆಯಲು ಕ್ರಮ ವಹಿಸಬೇಕು.Last Updated 1 ಫೆಬ್ರುವರಿ 2026, 18:17 IST