ಸೋಮವಾರ, 26 ಜನವರಿ 2026
×
ADVERTISEMENT

ಬೆಂಗಳೂರು

ADVERTISEMENT

ಈಜಿಪುರ: ಜಾಗ ಗುರುತು ಮಾಡಿ ಕೆಲಸ ಆರಂಭಿಸಿ– ಅಧಿಕಾರಿಗಳಿಗೆ ಮಹೇಶ್ವರ್ ರಾವ್ ಸೂಚನೆ

Infrastructure Progress: ಈಜಿಪುರ ಮೇಲ್ಸೇತುವೆ ಕಾಮಗಾರಿ ವೇಗ ಪಡೆಯುವ ನಿರೀಕ್ಷೆಯಿದ್ದು, ಸಂಚಾರಿ ಪೊಲೀಸ್ ಇಲಾಖೆ ಮತ್ತು ಸೇಂಟ್ ಜಾನ್ಸ್ ಆರೋಗ್ಯ ವಿಜ್ಞಾನ ಅಕಾಡೆಮಿ ಜೊತೆ ಸಭೆ ನಡೆದಿದೆ.
Last Updated 26 ಜನವರಿ 2026, 19:47 IST
ಈಜಿಪುರ: ಜಾಗ ಗುರುತು ಮಾಡಿ ಕೆಲಸ ಆರಂಭಿಸಿ– ಅಧಿಕಾರಿಗಳಿಗೆ ಮಹೇಶ್ವರ್ ರಾವ್ ಸೂಚನೆ

ಬೆಂಗಳೂರು ನಗರದ ವಿವಿಧೆಡೆ ಗಣರಾಜ್ಯೋತ್ಸವ ಸಂಭ್ರಮ

ಬೆಂಗಳೂರು ನಗರದಲ್ಲಿ ಸೋಮವಾರ ವಿವಿಧೆಡೆ ಸಂಭ್ರಮದಿಂದ ಗಣರಾಜ್ಯೋತ್ಸವ ಆಚರಿಸಲಾಯಿತು.
Last Updated 26 ಜನವರಿ 2026, 17:21 IST
 ಬೆಂಗಳೂರು ನಗರದ ವಿವಿಧೆಡೆ ಗಣರಾಜ್ಯೋತ್ಸವ ಸಂಭ್ರಮ

BMTC: ಡಿಸೆಂಬರ್‌ ತಿಂಗಳಲ್ಲಿ ಟಿಕೆಟ್ ರಹಿತ ಪ್ರಯಾಣ ಮಾಡಿದ 2,801 ಮಂದಿಗೆ ದಂಡ

Public Transport Penalty: ಬಿಎಂಟಿಸಿ ಬಸ್‌ಗಳಲ್ಲಿ ಡಿಸೆಂಬರ್ ತಿಂಗಳಲ್ಲಿ ಟಿಕೆಟ್‌ ಇಲ್ಲದೆ ಪ್ರಯಾಣಿಸಿದ 2,801 ಪ್ರಯಾಣಿಕರಿಗೆ ದಂಡ ವಿಧಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Last Updated 26 ಜನವರಿ 2026, 17:13 IST
BMTC: ಡಿಸೆಂಬರ್‌ ತಿಂಗಳಲ್ಲಿ ಟಿಕೆಟ್ ರಹಿತ ಪ್ರಯಾಣ ಮಾಡಿದ 2,801 ಮಂದಿಗೆ ದಂಡ

ಅಭಿವೃದ್ಧಿ ವಿರೋಧಿಸದ ಗಾಡ್ಗೀಳ್: ರಾಮಚಂದ್ರ ಗುಹಾ

Madhav Gadgil: ಪರಿಸರ ವಿಜ್ಞಾನಿ ಮಾಧವ ಗಾಡ್ಗೀಳ್ ಅವರು ಅಭಿವೃದ್ಧಿ ಯೋಜನೆಗಳಿಗೆ ವಿರೋಧ ವ್ಯಕ್ತಪಡಿಸುತ್ತಿರಲಿಲ್ಲ ಎಂದು ಇತಿಹಾಸಕಾರ ರಾಮಚಂದ್ರ ಗುಹಾ ಹೇಳಿದರು.
Last Updated 26 ಜನವರಿ 2026, 16:49 IST
ಅಭಿವೃದ್ಧಿ ವಿರೋಧಿಸದ ಗಾಡ್ಗೀಳ್: ರಾಮಚಂದ್ರ ಗುಹಾ

ದ್ವೇಷ ಭಾಷಣ ನಿಷೇಧ ಮಸೂದೆಗೆ ವಿರೋಧ: ರಾಜ್ಯಪಾಲರಿಗೆ ಮನವಿ

Hate Speech Bill: ಬೆಂಗಳೂರು: ದ್ವೇಷ ಭಾಷಣ ನಿಷೇಧ ಮಸೂದೆಗೆ ಒಪ್ಪಿಗೆ ಸೂಚಿಸದಂತೆ ಆಗ್ರಹಿಸಿ ವಿಶ್ವ ಹಿಂದೂ ಪರಿಷದ್ ಪದಾಧಿಕಾರಿಗಳು ರಾಜ್ಯಪಾಲ ಥಾವರಚಂದ್‌ ಗೆಹಲೋತ್ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದರು.
Last Updated 26 ಜನವರಿ 2026, 15:56 IST
ದ್ವೇಷ ಭಾಷಣ ನಿಷೇಧ ಮಸೂದೆಗೆ ವಿರೋಧ: ರಾಜ್ಯಪಾಲರಿಗೆ ಮನವಿ

‌ಬೆಂಗಳೂರು | 77ನೇ ಗಣರಾಜ್ಯೋತ್ಸವ: ಆಕರ್ಷಕ ಪಥಸಂಚಲನ, ಮಕ್ಕಳ ಸಾಂಸ್ಕೃತಿಕ ಕಲರವ

77th Republic Day: ನಗರದ ಮಾಣೆಕ್‌ ಷಾ ಮೈದಾನದಲ್ಲಿ ನಡೆದ 77ನೇ ಗಣರಾಜ್ಯೋತ್ಸವ ಸಮಾರಂಭದ ಪಥ ಸಂಚಲನ, ಸಾಂಸ್ಕೃತಿಕ ಚಟುವಟಿಕೆಗಳು ಗಮನ ಸೆಳೆದವು. ದೇಶಪ್ರೇಮದ ಗೌರವ ಜತೆಗೆ ಮಕ್ಕಳ ಪ್ರತಿಭೆ ಅನಾವರಣಕ್ಕೆ ವೇದಿಕೆಯೂ ಆಯಿತು.
Last Updated 26 ಜನವರಿ 2026, 15:53 IST
‌ಬೆಂಗಳೂರು | 77ನೇ ಗಣರಾಜ್ಯೋತ್ಸವ: ಆಕರ್ಷಕ ಪಥಸಂಚಲನ, ಮಕ್ಕಳ ಸಾಂಸ್ಕೃತಿಕ ಕಲರವ

ಬೆಂಗಳೂರು | ಮರಕ್ಕೆ ಕಾರು ಡಿಕ್ಕಿ ಹೊಡೆಸಿ ಸ್ನೇಹಿತನ ಕೊಲೆ: ಟೆಕಿಯ ಬಂಧನ

Car Accident Murder: ಹೆಬ್ಬಗೋಡಿ ಪೊಲೀಸ್‌ ಠಾಣಾ ವ್ಯಾಪ್ತಿಯ ಕಮ್ಮಸಂದ್ರದ ಆಟದ ಮೈದಾನದ ಬಳಿ, ಕಾರನ್ನು ಮರಕ್ಕೆ ಡಿಕ್ಕಿ ಹೊಡೆಸಿ ಸ್ನೇಹಿತನನ್ನು ಕೊಲೆ ಮಾಡಲಾಗಿದೆ.
Last Updated 26 ಜನವರಿ 2026, 15:51 IST
ಬೆಂಗಳೂರು | ಮರಕ್ಕೆ ಕಾರು ಡಿಕ್ಕಿ ಹೊಡೆಸಿ ಸ್ನೇಹಿತನ ಕೊಲೆ: ಟೆಕಿಯ ಬಂಧನ
ADVERTISEMENT

VIDEO: ಬೆಂಗಳೂರಿನಲ್ಲಿ ವಿಂಟೇಜ್‌ ಕಾರುಗಳ ವೈಭೋಗ

VIDEO: ಬೆಂಗಳೂರಿನಲ್ಲಿ ವಿಂಟೇಜ್‌ ಕಾರುಗಳ ವೈಭೋಗ
Last Updated 26 ಜನವರಿ 2026, 15:51 IST
VIDEO: ಬೆಂಗಳೂರಿನಲ್ಲಿ ವಿಂಟೇಜ್‌ ಕಾರುಗಳ ವೈಭೋಗ

ಪ್ರತಿಭಟನೆ: ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನದ ಸುತ್ತಮುತ್ತ ಸಂಚಾರ ಮಾರ್ಪಾಡು

Freedom Park Protest: ಉಪ್ಪಾರಪೇಟೆ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯ ಶೇಷಾದ್ರಿರಸ್ತೆಯ ಸ್ವಾತಂತ್ರ್ಯ ಉದ್ಯಾನದಲ್ಲಿ ಜ.27ರಂದು ಬೆಳಿಗ್ಗೆ 9ರಿಂದ ಸಂಜೆ 5ರ ವರೆಗೆ ಪ್ರತಿಭಟನೆ ಇರುವುದರಿಂದ ಉದ್ಯಾನದ ಸುತ್ತಮುತ್ತಲ ರಸ್ತೆಗಳಲ್ಲಿ ಸಂಚಾರ ಮಾರ್ಪಾಡು ಮಾಡಲಾಗಿದೆ.
Last Updated 26 ಜನವರಿ 2026, 15:49 IST
ಪ್ರತಿಭಟನೆ: ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನದ ಸುತ್ತಮುತ್ತ ಸಂಚಾರ ಮಾರ್ಪಾಡು

ನೆಲಮಂಗಲ | ರೌಡಿ ‘ಆಟೊ’ ನಾಗನ ಕೊಲೆ: ಹಣಕಾಸು ವಿಚಾರಕ್ಕೆ ಕೃತ್ಯ

Auto Naga Murder: ನೆಲಮಂಗಲ ಬಳಿಯ ನಗರೂರಿನ ಬಾಲಾಜಿ ಫಾರ್ಮ್ ಹೌಸ್‌ನಲ್ಲಿ ರೌಡಿಶೀಟರ್ ನಾಗರಾಜ್ ಅಲಿಯಾಸ್ ಆಟೋ ನಾಗನನ್ನು ಸ್ನೇಹಿತರೇ ಭೀಕರವಾಗಿ ಹತ್ಯೆ ಮಾಡಿದ್ದಾರೆ. ಹಣದ ವಿಚಾರವೇ ಈ ಕೊಲೆಗೆ ಪ್ರಮುಖ ಕಾರಣ ಎಂದು ಶಂಕಿಸಲಾಗಿದೆ.
Last Updated 26 ಜನವರಿ 2026, 15:44 IST
ನೆಲಮಂಗಲ | ರೌಡಿ ‘ಆಟೊ’ ನಾಗನ ಕೊಲೆ: ಹಣಕಾಸು ವಿಚಾರಕ್ಕೆ ಕೃತ್ಯ
ADVERTISEMENT
ADVERTISEMENT
ADVERTISEMENT