ಮಂಗಳವಾರ, 20 ಜನವರಿ 2026
×
ADVERTISEMENT

ಬೆಂಗಳೂರು

ADVERTISEMENT

ಸಮಾಜದ ನೋವಿಗೆ ಪುಸ್ತಕಗಳೇ ಮದ್ದು: ಎಚ್.ಎನ್. ಆರತಿ

Reading Culture: ‘ಸಮಾಜದಲ್ಲಿ ವಿಷಮತೆ ಹೆಚ್ಚುತ್ತಿದ್ದು, ಪುಸ್ತಕಗಳು ಮಾತ್ರ ಇದಕ್ಕೆ ಮದ್ದಾಗಬಲ್ಲವು’ ಎಂದು ದೂರದರ್ಶನದ ಕಾರ್ಯಕ್ರಮ ಮುಖ್ಯಸ್ಥೆ ಎಚ್.ಎನ್. ಆರತಿ ಅಭಿಪ್ರಾಯಪಟ್ಟರು.
Last Updated 20 ಜನವರಿ 2026, 22:10 IST
ಸಮಾಜದ ನೋವಿಗೆ ಪುಸ್ತಕಗಳೇ ಮದ್ದು: ಎಚ್.ಎನ್. ಆರತಿ

ನೆಲಮಂಗಲ: ಬೈಕ್ ಅಪಘಾತದಲ್ಲಿ ದ್ವಿತೀಯ ದರ್ಜೆ ಸಹಾಯಕ ಸಾವು

Fatal Bike Crash: ನೆಲಮಂಗಲ: ರಾಷ್ಟ್ರೀಯ ಹೆದ್ದಾರಿ 75ರ ಮಲ್ಲರಬಾಣವಾಡಿ ಬಳಿ, ಕರ್ತವ್ಯ ಮುಗಿಸಿ ಮನೆಗೆ ತೆರಳುತ್ತಿದ್ದ ಪಟ್ಟಣದ ವಿಶ್ವೇಶ್ವರಪುರ ಬೈರವೇಶ್ವರ ಪ್ರೌಢಶಾಲೆಯ ದ್ವಿತೀಯ ದರ್ಜೆ ಸಹಾಯಕ ಜಿ.ಎ.ರಂಗನಾಥ್‌ (41) ಅವರು ಸೋಮವಾರ ಅಪಘಾತದಲ್ಲಿ ಮೃತಪಟ್ಟಿದ್ದಾರೆ.
Last Updated 20 ಜನವರಿ 2026, 22:00 IST
ನೆಲಮಂಗಲ: ಬೈಕ್ ಅಪಘಾತದಲ್ಲಿ ದ್ವಿತೀಯ ದರ್ಜೆ ಸಹಾಯಕ ಸಾವು

ಸಮಗ್ರ ತನಿಖೆ ನಡೆಸಿ: ರಾಜ್ಯ ಮಹಿಳಾ ಆಯೋಗ

IPS Misconduct: ಐಪಿಎಸ್‌ ಅಧಿಕಾರಿ ರಾಮಚಂದ್ರ ರಾವ್‌ ಅವರು ಮಹಿಳೆಯೊಂದಿಗೆ ಅಸಭ್ಯವಾಗಿ ವರ್ತಿಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಸಮಗ್ರ ತನಿಖೆ ನಡೆಸಬೇಕು’ ಎಂದು ಕರ್ನಾಟಕ ರಾಜ್ಯ ಮಹಿಳಾ ಆಯೋಗ ತಿಳಿಸಿದೆ.
Last Updated 20 ಜನವರಿ 2026, 21:40 IST
ಸಮಗ್ರ ತನಿಖೆ ನಡೆಸಿ: ರಾಜ್ಯ ಮಹಿಳಾ ಆಯೋಗ

ನಗರದಲ್ಲಿ ಇಂದು: ಬೆಂಗಳೂರು ನಗರದ ಈ ದಿನದ ಕಾರ್ಯಕ್ರಮಗಳು

ನಗರದಲ್ಲಿ ಇಂದು: ಬೆಂಗಳೂರು ನಗರದ ಈ ದಿನದ ಕಾರ್ಯಕ್ರಮಗಳು
Last Updated 20 ಜನವರಿ 2026, 21:30 IST
ನಗರದಲ್ಲಿ ಇಂದು: ಬೆಂಗಳೂರು ನಗರದ ಈ ದಿನದ ಕಾರ್ಯಕ್ರಮಗಳು

ಹಣಕಾಸು ಆಯೋಗದ ವರದಿ ಶೀಘ್ರದಲ್ಲೇ ಸಲ್ಲಿಕೆ: ಸಿ. ನಾರಾಯಣ ಸ್ವಾಮಿ

Greater Bengaluru Authority: ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರಕ್ಕೆ ಅನುಗುಣವಾಗಿ ಶಿಫಾರಸುಗಳನ್ನು ಸಿದ್ಧಪಡಿಸಿ ಸರ್ಕಾರಕ್ಕೆ ವರದಿ ಸಲ್ಲಿಸಲಾಗುವುದು ಎಂದು ರಾಜ್ಯದ 5ನೇ ಹಣಕಾಸು ಆಯೋಗದ ಅಧ್ಯಕ್ಷ ಸಿ. ನಾರಾಯಣ ಸ್ವಾಮಿ ತಿಳಿಸಿದ್ದಾರೆ.
Last Updated 20 ಜನವರಿ 2026, 21:30 IST
ಹಣಕಾಸು ಆಯೋಗದ ವರದಿ ಶೀಘ್ರದಲ್ಲೇ ಸಲ್ಲಿಕೆ: ಸಿ. ನಾರಾಯಣ ಸ್ವಾಮಿ

ಬೆಂಗಳೂರು: ಏಳು ಸುತ್ತಿನ ಕೋಟೆ ದೇವಾಲಯ ಜೀರ್ಣೋದ್ಧಾರ

ಜಿಬಿಎ ನೌಕರರು, ಸಂಘದಿಂದ ದೇಣಿಗೆ; ₹1.80 ಕೋಟಿ ವೆಚ್ಚದಲ್ಲಿ ನವೀಕರಣ
Last Updated 20 ಜನವರಿ 2026, 15:56 IST
ಬೆಂಗಳೂರು: ಏಳು ಸುತ್ತಿನ ಕೋಟೆ ದೇವಾಲಯ ಜೀರ್ಣೋದ್ಧಾರ

ಸಾಮಾಜಿಕ ಪಿಡುಗುಗಳನ್ನು ತಡೆಗಟ್ಟಿ: ಎಚ್‌. ಶಶಿಧರ್ ಶೆಟ್ಟಿ

Legal Aid Awareness: ಸಮಾಜದಲ್ಲಿ ಮಹಿಳೆಯರ ಮೇಲೆ ನಡೆಯುತ್ತಿರುವ ಲೈಂಗಿಕ ದೌರ್ಜನ್ಯ, ಬಾಲ್ಯ ವಿವಾಹ, ದೇವದಾಸಿ ಪದ್ಧತಿ, ಹಾಗೂ ಮಕ್ಕಳ ಕಳ್ಳಸಾಗಣೆ ಕುರಿತು ಜಾಗೃತಿ ಮೂಡಿಸಬೇಕೆಂದು ಎಚ್. ಶಶಿಧರ್ ಶೆಟ್ಟಿ ಸಲಹೆ ನೀಡಿದರು.
Last Updated 20 ಜನವರಿ 2026, 15:51 IST
ಸಾಮಾಜಿಕ ಪಿಡುಗುಗಳನ್ನು ತಡೆಗಟ್ಟಿ: ಎಚ್‌. ಶಶಿಧರ್ ಶೆಟ್ಟಿ
ADVERTISEMENT

ಶಿಡ್ಲಘಟ್ಟ ರಾಜೀವ್‌ ಗೌಡಗೆ ಹೈಕೋರ್ಟ್‌ ತರಾಟೆ: ಮಹಿಳೆಯ ಬಗ್ಗೆ ಗೌರವವೇ ಇಲ್ಲವೇ?

Sidlaghatta Municipal Commissioner: ಶಿಡ್ಲಘಟ್ಟ ಪೌರಾಯುಕ್ತರಾದ ಅಮೃತಾ ಗೌಡ ಅವರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಮತ್ತು ಬೆದರಿಕೆ ಒಡ್ಡಿದ ಆರೋಪ ಎದುರಿಸುತ್ತಿರುವ ಸ್ಥಳೀಯ ಕಾಂಗ್ರೆಸ್‌ ಮುಖಂಡ ಬಿ.ವಿ.ರಾಜೀವ್‌ ಗೌಡ ಅವರನ್ನು ಹೈಕೋರ್ಟ್ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ.
Last Updated 20 ಜನವರಿ 2026, 15:47 IST
ಶಿಡ್ಲಘಟ್ಟ ರಾಜೀವ್‌ ಗೌಡಗೆ ಹೈಕೋರ್ಟ್‌ ತರಾಟೆ: ಮಹಿಳೆಯ ಬಗ್ಗೆ ಗೌರವವೇ ಇಲ್ಲವೇ?

ಕ್ಲಬ್‌ಗಳ ನಿಯಂತ್ರಣಕ್ಕೆ ಮಸೂದೆ ತನ್ನಿ: ರಮೇಶ್‌ ಬಾಬು

Ramesh Babu: ಬೆಂಗಳೂರು: ‘ಕ್ಲಬ್‌ಗಳಲ್ಲಿನ ಕಾನೂನುಬಾಹಿರ ಚಟುವಟಿಕೆಗಳನ್ನು ನಿಯಂತ್ರಿಸಲು ಸದನ ಸಮಿತಿ ನೀಡಿರುವ ವರದಿಯನ್ನು ಅನುಷ್ಠಾನಗೊಳಿಸಬೇಕು’ ಎಂದು ವಿಧಾನ ಪರಿಷತ್‌ನ ಕಾಂಗ್ರೆಸ್‌ ಸದಸ್ಯ ರಮೇಶ್‌ ಬಾಬು ಅವರು ಒತ್ತಾಯಿಸಿದ್ದಾರೆ. ವಿಧಾನಸಭಾಧ್ಯಕ್ಷ ಯು.ಟಿ.ಖಾದರ್‌
Last Updated 20 ಜನವರಿ 2026, 13:45 IST
ಕ್ಲಬ್‌ಗಳ ನಿಯಂತ್ರಣಕ್ಕೆ ಮಸೂದೆ ತನ್ನಿ: ರಮೇಶ್‌ ಬಾಬು

ಪಂಚಾಯಿತಿ ಅಧ್ಯಕ್ಷರೇ ಅಧಿಕಾರ ಬಿಡಾಕಿಲ್ಲ, ಇನ್ನು, CM ಸ್ಥಾನ ಸುಲಭವೇ? DK ಸುರೇಶ್

‘ರಾಹುಲ್‌ ಗಾಂಧಿ ಸೂಕ್ತ ನಿರ್ಧಾರ ಕೈಗೊಳ್ಳುವ ನಿರೀಕ್ಷೆ ಇದೆ; ಅಧಿಕಾರ, ತಾಳ್ಮೆ ಶಾಶ್ವತವೂ ಅಲ್ಲ’
Last Updated 20 ಜನವರಿ 2026, 11:33 IST
ಪಂಚಾಯಿತಿ ಅಧ್ಯಕ್ಷರೇ ಅಧಿಕಾರ ಬಿಡಾಕಿಲ್ಲ, ಇನ್ನು, CM ಸ್ಥಾನ ಸುಲಭವೇ? DK ಸುರೇಶ್
ADVERTISEMENT
ADVERTISEMENT
ADVERTISEMENT