ಮಂಗಳವಾರ, 24 ಫೆಬ್ರುವರಿ 2026
ಯಾವಾಗಲಾದರೂ ಎಲ್ಲಿಯಾದರೂ
ಇಂದೇ ಹೆಚ್ಚು ಪರಿಷ್ಕೃತವಾಗಿರುವ ಇ-ಪೇಪರ್ ನ ಅನುಭವ ಪಡೆಯಿರಿ

ವೈಶಿಷ್ಟ್ಯಗಳನ್ನು ಹುಡುಕಿ

ಮತ್ತು ಹಂಚಿಕೊಳ್ಳಿ

ಬಳಕೆದಾರ ಸ್ನೇಹಿ

ವಿನ್ಯಾಸ

ದಾಖಲೆಗಳನ್ನು

ಪರಿಶೀಲಿಸಲು ಅನುಮತಿ

ಇಂದಿನ ಇ-ಪತ್ರಿಕೆ ಓದಿ
×
ADVERTISEMENT

ಬೆಂಗಳೂರು

ADVERTISEMENT

ಶೇ 5ರಷ್ಟು ರಾಜಕೀಯ ಮೀಸಲಾತಿಗೆ ಆಗ್ರಹ: ರಾಜ್ಯ ಅಂಗವಿಕಲರ ಒಕ್ಕೂಟದಿಂದ ಪ್ರತಿಭಟನೆ

Disabled Reservation: ಬೆಂಗಳೂರು: ಸ್ಥಳೀಯ ಸಂಸ್ಥೆಗಳಲ್ಲಿ ಶೇಕಡ 5ರಷ್ಟು ರಾಜಕೀಯ ಮೀಸಲಾತಿ ನೀಡುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ರಾಜ್ಯ ಅಂಗವಿಕಲರ ಒಕ್ಕೂಟದ ವತಿಯಿಂದ ನಗರದ ಸ್ವಾತಂತ್ರ್ಯ ಉದ್ಯಾನದಲ್ಲಿ ಸೋಮವಾರ ಪ್ರತಿಭಟನೆ ನಡೆಯಿತು.
Last Updated 24 ಫೆಬ್ರುವರಿ 2026, 0:50 IST
ಶೇ 5ರಷ್ಟು ರಾಜಕೀಯ ಮೀಸಲಾತಿಗೆ ಆಗ್ರಹ: ರಾಜ್ಯ ಅಂಗವಿಕಲರ ಒಕ್ಕೂಟದಿಂದ ಪ್ರತಿಭಟನೆ

ರಾಯ್‌ ಆತ್ಮಹತ್ಯೆ| ಎಸ್‌ಐಟಿಯ ಮೊದಲ ಹಂತದ ತನಿಖೆ ಪೂರ್ಣ: ಮಾನಸಿಕ ಒತ್ತಡವೂ ಕಾರಣ?

SIT Investigation: ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್ ಆತ್ಮಹತ್ಯೆ ಪ್ರಕರಣದಲ್ಲಿ ಎಸ್‌ಐಟಿ ಮೊದಲ ಹಂತದ ತನಿಖೆ ಪೂರ್ಣಗೊಳಿಸಿದೆ. ಮಾನಸಿಕ ಒತ್ತಡ ಕಾರಣ ಇರಬಹುದು ಎಂಬ ಸುಳಿವು ದೊರಕಿದೆ.
Last Updated 23 ಫೆಬ್ರುವರಿ 2026, 23:35 IST
ರಾಯ್‌ ಆತ್ಮಹತ್ಯೆ| ಎಸ್‌ಐಟಿಯ ಮೊದಲ ಹಂತದ ತನಿಖೆ ಪೂರ್ಣ: ಮಾನಸಿಕ ಒತ್ತಡವೂ ಕಾರಣ?

ನಗರದಲ್ಲಿ ಇಂದು: ಬೆಂಗಳೂರು ನಗರದ ಇಂದಿನ ಕಾರ್ಯಕ್ರಮಗಳು

Today's Events: ಬೆಂಗಳೂರಿನ ಹುಳಿಮಾವು ಬ್ರಹ್ಮ ರಥೋತ್ಸವ, ಕಥಾ ಕಮ್ಮಟ, ಮುಖ್ಯಮಂತ್ರಿಗಳ ಪದಕ ಪ್ರದಾನ ಸಮಾರಂಭ, ಕದಳಿ ಪ್ರಶಸ್ತಿ ಪ್ರದಾನ ಹಾಗೂ ರವೀಂದ್ರ ಕಲಾಕ್ಷೇತ್ರದಲ್ಲಿ ‘ಮನಿಯೇ ದೇವರು’ ನಾಟಕ ಪ್ರದರ್ಶನ ಸೇರಿದಂತೆ ಇಂದಿನ ಸಾಂಸ್ಕೃತಿಕ ಕಾರ್ಯಕ್ರಮಗಳ ವಿವರ.
Last Updated 23 ಫೆಬ್ರುವರಿ 2026, 23:30 IST
ನಗರದಲ್ಲಿ ಇಂದು: ಬೆಂಗಳೂರು ನಗರದ ಇಂದಿನ ಕಾರ್ಯಕ್ರಮಗಳು

ಎಸ್‌ಟಿಎಸ್ ಕಪ್ ಕ್ರಿಕೆಟ್‌: ಯಶವಂತಪುರ ಕ್ಷೇತ್ರದ ಮತದಾರರಿಗೆ ಮಾತ್ರ ಅವಕಾಶ

Cricket Tournament: ಬೆಂಗಳೂರಿನ ರಾಜರಾಜೇಶ್ವರಿ ನಗರದಲ್ಲಿ ಯಶವಂತಪುರ ಶಾಸಕ ಎಸ್‌.ಟಿ.ಸೋಮಶೇಖರ್‌ ಅವರ ಹೆಸರಿನಲ್ಲಿ 'ಎಸ್‌.ಟಿ.ಎಸ್ ಕಪ್ 2026' ಕ್ರಿಕೆಟ್ ಪಂದ್ಯಾವಳಿಯನ್ನು ಆಯೋಜಿಸಲಾಗಿದೆ.
Last Updated 23 ಫೆಬ್ರುವರಿ 2026, 19:08 IST
ಎಸ್‌ಟಿಎಸ್ ಕಪ್ ಕ್ರಿಕೆಟ್‌: ಯಶವಂತಪುರ ಕ್ಷೇತ್ರದ ಮತದಾರರಿಗೆ ಮಾತ್ರ ಅವಕಾಶ

ಎಲಿವೇಟೆಡ್ ರೋಟರಿ ಮೇಲ್ಸೇತುವೆ ನಿರ್ಮಾಣಕ್ಕೆ ಸ್ಥಳ ಪರಿಶೀಲಿಸಿದ ಮಹೇಶ್ವರ್ ರಾವ್

Banaswadi Flyover: ಬಾಣಸವಾಡಿ ಮುಖ್ಯ ರಸ್ತೆಯ ಐಒಸಿ ಜಂಕ್ಷನ್‌ನಲ್ಲಿ ಎಲಿವೇಟೆಡ್ ರೋಟರಿ ಮೇಲ್ಸೇತುವೆ ನಿರ್ಮಾಣ ಕುರಿತು ಮುಖ್ಯ ಆಯುಕ್ತ ಮಹೇಶ್ವರ್ ರಾವ್ ಅವರು ಬಿ-ಸ್ಮೈಲ್ ಹಾಗೂ ಕೆ-ರೈಡ್ ಅಧಿಕಾರಿಗಳೊಂದಿಗೆ ಜಂಟಿಯಾಗಿ ಸ್ಥಳ ಪರಿಶೀಲನೆ ನಡೆಸಿದರು.
Last Updated 23 ಫೆಬ್ರುವರಿ 2026, 19:03 IST
ಎಲಿವೇಟೆಡ್ ರೋಟರಿ ಮೇಲ್ಸೇತುವೆ ನಿರ್ಮಾಣಕ್ಕೆ ಸ್ಥಳ ಪರಿಶೀಲಿಸಿದ ಮಹೇಶ್ವರ್ ರಾವ್

ಬೆಂಗಳೂರು | ಗಾಂಜಾ ಮಾರಾಟ: ಮೂವರ ಸೆರೆ

Marijuana Seized: ಬೆಂಗಳೂರು: ಗಾಂಜಾ ಮಾರಾಟ ಮಾಡುತ್ತಿದ್ದ ಮೂವರನ್ನು ಬಾಗಲೂರು ಠಾಣೆಯ ಪೊಲೀಸರು ಬಂಧಿಸಿ, 2 ಕೆ.ಜಿ 370 ಗ್ರಾಂ ಗಾಂಜಾ ಜಪ್ತಿ ಮಾಡಿದ್ದಾರೆ.
Last Updated 23 ಫೆಬ್ರುವರಿ 2026, 16:49 IST
ಬೆಂಗಳೂರು | ಗಾಂಜಾ ಮಾರಾಟ: ಮೂವರ ಸೆರೆ

ಕೆನರಾ ಬ್ಯಾಂಕ್‌ ಶಾಖೆಯಲ್ಲಿ ದರೋಡೆಗೆ ಯತ್ನ: ಸೈರನ್‌ ಮೊಳಗುತ್ತಿದ್ದಂತೆಯೇ ಪರಾರಿ

Seshadripuram Crime: ಬೆಂಗಳೂರು: ಶೇಷಾದ್ರಿಪುರದ ಕೆನರಾ ಬ್ಯಾಂಕ್‌ ಶಾಖೆಯಲ್ಲಿ ದರೋಡೆಗೆ ಯತ್ನಿಸಲಾಗಿದ್ದು, ಸೈರನ್‌ ಮೊಳಗುತ್ತಿದ್ದಂತೆಯೇ ಕಳ್ಳರು ಸ್ಥಳದಿಂದ ಪರಾರಿ ಆಗಿದ್ದಾರೆ.
Last Updated 23 ಫೆಬ್ರುವರಿ 2026, 16:45 IST
ಕೆನರಾ ಬ್ಯಾಂಕ್‌ ಶಾಖೆಯಲ್ಲಿ ದರೋಡೆಗೆ ಯತ್ನ: ಸೈರನ್‌ ಮೊಳಗುತ್ತಿದ್ದಂತೆಯೇ ಪರಾರಿ
ADVERTISEMENT

ಸಗಟು ಪುಸ್ತಕ ಖರೀದಿಗೆ ₹25 ಕೋಟಿ ಕೊಡಿ: ಪ್ರಕಾಶಕರ ಸಂಘದಿಂದ ಮುಖ್ಯಮಂತ್ರಿಗೆ ಮನವಿ

Kannada Book Grant: ಬೆಂಗಳೂರು: ‘ಮುಂಬರುವ ಬಜೆಟ್‌ನಲ್ಲಿ ಸಾರ್ವಜನಿಕ ಗ್ರಂಥಾಲಯದ ಸಗಟು ಕನ್ನಡ ಪುಸ್ತಕ ಖರೀದಿ ಯೋಜನೆ ಜಾರಿಗೆ ₹25 ಕೋಟಿ ಮೀಸಲಿಡಬೇಕು’ ಎಂದು ಕರ್ನಾಟಕ ಕನ್ನಡ ಬರಹಗಾರರ ಮತ್ತು ಪ್ರಕಾಶಕರ ಸಂಘ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದೆ.
Last Updated 23 ಫೆಬ್ರುವರಿ 2026, 16:40 IST
ಸಗಟು ಪುಸ್ತಕ ಖರೀದಿಗೆ ₹25 ಕೋಟಿ ಕೊಡಿ: ಪ್ರಕಾಶಕರ ಸಂಘದಿಂದ ಮುಖ್ಯಮಂತ್ರಿಗೆ ಮನವಿ

ಬೆಂಗಳೂರು: ಅಲೆಮಾರಿ ಸಮುದಾಯಗಳಿಗೆ ಶೇ 1ರಷ್ಟು ಮೀಸಲಾತಿಗೆ ಆಗ್ರಹಿಸಿ ಪ್ರತಿಭಟನೆ

Internal Reservation: ಬೆಂಗಳೂರು: ಅಲೆಮಾರಿ ಸಮುದಾಯಗಳಿಗೆ ಪ್ರತ್ಯೇಕವಾಗಿ ಶೇ 1ರಷ್ಟು ಮೀಸಲಾತಿಯೊಂದಿಗೆ ಪ್ರತ್ಯೇಕ ನಿಗಮ ಹಾಗೂ ಪ್ಯಾಕೇಜ್ ಘೋಷಿಸುವುದು ಸೇರಿ ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಒಳಮೀಸಲಾತಿ ಜಾರಿ ಹೋರಾಟ ಸಮಿತಿ ಪ್ರತಿಭಟನೆ ನಡೆಸಿತು.
Last Updated 23 ಫೆಬ್ರುವರಿ 2026, 16:38 IST
ಬೆಂಗಳೂರು: ಅಲೆಮಾರಿ ಸಮುದಾಯಗಳಿಗೆ ಶೇ 1ರಷ್ಟು ಮೀಸಲಾತಿಗೆ ಆಗ್ರಹಿಸಿ ಪ್ರತಿಭಟನೆ

ಬೆಂಗಳೂರು: 13,600 ಆಸ್ತಿ ಮಾಲೀಕರಿಗೆ ಜಿಬಿಎ ನೋಟಿಸ್‌

Property Tax Revision: ಕಟ್ಟಡದ ಅಳತೆ ಕಡಿಮೆ ತೋರಿಸಿ ತೆರಿಗೆ ವಂಚಿಸಿದ 13,600 ಆಸ್ತಿ ಮಾಲೀಕರಿಗೆ ಜಿಬಿಎ ನೋಟಿಸ್ ಜಾರಿ ಮಾಡಿದೆ. ಜಿಪಿಎಸ್ ಸಮೀಕ್ಷೆಯಿಂದ ₹318 ಕೋಟಿ ವಸೂಲಿ ಪ್ರಕ್ರಿಯೆ ಆರಂಭವಾಗಿದೆ.
Last Updated 23 ಫೆಬ್ರುವರಿ 2026, 16:18 IST
ಬೆಂಗಳೂರು: 13,600 ಆಸ್ತಿ ಮಾಲೀಕರಿಗೆ ಜಿಬಿಎ ನೋಟಿಸ್‌
ADVERTISEMENT
ADVERTISEMENT
ADVERTISEMENT