ಶುಕ್ರವಾರ, 16 ಜನವರಿ 2026
×
ADVERTISEMENT
ಸೂಕ್ತವಾದುದನ್ನೇ ಆರಂಭಿಸಿ, ಸೂಕ್ತ ಮಾರ್ಗದಲ್ಲೇ ಇರಿ.
ಪ್ರಜಾವಾಣಿ ಈ-ಪತ್ರಿಕೆ ನಿಮ್ಮ ಪ್ರತಿ ಮುಂಜಾನೆಯ ಹವ್ಯಾಸವಾಗಲಿ
ಇಂದಿನ ಈ-ಪತ್ರಿಕೆ ಓದಿ

ಬೆಂಗಳೂರು

ADVERTISEMENT

ಟಿ.ಎ.ಪೈ ಮ್ಯಾನೇಜ್‌ಮೆಂಟ್‌ ಇನ್‌ಸ್ಟಿಟ್ಯೂಟ್‌ನಲ್ಲಿ ಸಿಎಸ್‌ಇ ಕೇಂದ್ರ ಉದ್ಘಾಟನೆ

TAPMI Founder's Day: ಮಣಿಪಾಲ್‌ ಅಕಾಡೆಮಿ ಆಫ್‌ ಹೈಯರ್‌ ಎಜುಕೇಶನ್‌ (ಮಾಹೆ) ವಿಶ್ವವಿದ್ಯಾಲಯದ ಅಂಗ ಸಂಸ್ಥೆಯಾದ ಟಿ.ಎ.ಪೈ ಮ್ಯಾನೇಜ್‌ಮೆಂಟ್‌ ಇನ್‌ಸ್ಟಿಟ್ಯೂಟ್‌ (ಟಿಎಪಿಎಂಐ) ಕ್ಯಾಂಪಸ್‌ನಲ್ಲಿ ಸಾಮಾಜಿಕ ಸಬಲೀಕರಣ ಕೇಂದ್ರಕ್ಕೆ (CSE) ಚಾಲನೆ ನೀಡಲಾಗಿದೆ.
Last Updated 16 ಜನವರಿ 2026, 16:56 IST
ಟಿ.ಎ.ಪೈ ಮ್ಯಾನೇಜ್‌ಮೆಂಟ್‌ ಇನ್‌ಸ್ಟಿಟ್ಯೂಟ್‌ನಲ್ಲಿ ಸಿಎಸ್‌ಇ  ಕೇಂದ್ರ ಉದ್ಘಾಟನೆ

ಬೆಂಗಳೂರು: ಜ. 29ರಿಂದ ವೀರಶೈವ-ಲಿಂಗಾಯತ ‌ವ್ಯಾಪಾರ ಸಮಾವೇಶ

Veerashaiva Lingayat Summit: ಅಂತರರಾಷ್ಟ್ರೀಯ ಲಿಂಗಾಯತ ಯುವ ವೇದಿಕೆಯು ಅರಮನೆ ಮೈದಾನದ ವೈಟ್ ಪೆಟಲ್ಸ್‌ನಲ್ಲಿ ಜ.29ರಿಂದ ಫೆ.1ರವರೆಗೆ ವೀರಶೈವ-ಲಿಂಗಾಯತ ಜಾಗತಿಕ ವ್ಯಾಪಾರ ಸಮಾವೇಶವನ್ನು ಹಮ್ಮಿಕೊಂಡಿದೆ.
Last Updated 16 ಜನವರಿ 2026, 16:20 IST
ಬೆಂಗಳೂರು: ಜ. 29ರಿಂದ ವೀರಶೈವ-ಲಿಂಗಾಯತ ‌ವ್ಯಾಪಾರ ಸಮಾವೇಶ

ತಾಂತ್ರಿಕ ಕಾರಣದಿಂದ ಎನ್‌ಎಚ್‌ಎಂ ಸಿಬ್ಬಂದಿಗೆ ವೇತನ ವಿಳಂಬ: ಸ್ಪಷ್ಟನೆ

NHM Clarification: ತಾಂತ್ರಿಕ ಕಾರಣಗಳಿಂದ ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿಗೆ ವೇತನ ಪಾವತಿ ವಿಳಂಬವಾಗಿದೆ ಎಂದು ಎನ್‌ಎಚ್ಎಂ ಸ್ಪಷ್ಟನೆ ನೀಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Last Updated 16 ಜನವರಿ 2026, 16:11 IST
ತಾಂತ್ರಿಕ ಕಾರಣದಿಂದ ಎನ್‌ಎಚ್‌ಎಂ ಸಿಬ್ಬಂದಿಗೆ ವೇತನ ವಿಳಂಬ: ಸ್ಪಷ್ಟನೆ

ಬೆಂಗಳೂರು: ಪುರುಷರ ವೇಷಧರಿಸಿ ಮನೆ ಕಳ್ಳತನ

Theft Case: ಪುರುಷರ ರೀತಿಯಲ್ಲಿ ಬಟ್ಟೆ ಧರಿಸಿಕೊಂಡು ಮನೆಗಳಿಗೆ ನುಗ್ಗಿ ಕಳ್ಳತನ ಮಾಡುತ್ತಿದ್ದ ಜಾಲವನ್ನು ಪತ್ತೆಹಚ್ಚಿದ ಸಂಪಿಗೆಹಳ್ಳಿ ಠಾಣೆಯ ಪೊಲೀಸರು, ಮಹಿಳೆ ಹಾಗೂ ಇಬ್ಬರು ಬಾಲಕಿಯರನ್ನು ಬಂಧಿಸಿದ್ದಾರೆ.
Last Updated 16 ಜನವರಿ 2026, 16:08 IST
ಬೆಂಗಳೂರು: ಪುರುಷರ ವೇಷಧರಿಸಿ ಮನೆ ಕಳ್ಳತನ

ರಾಷ್ಟ್ರೀಯ ವೇದ ವಿಜ್ಞಾನ ಸಂಸ್ಥೆಯ ಅಂತರರಾಷ್ಟ್ರೀಯ ಸಮ್ಮೇಳನ 22ರಿಂದ

Vedic Science Conference: ‘ವೇದ ವಿಜ್ಞಾನ ಮತ್ತು ಜಾಗತಿಕ ಸಮಕಾಲೀನ ಸವಾಲುಗಳು’ ವಿಷಯದ ಮೇಲೆ ಜ.22ರಿಂದ 24ರವರೆಗೆ ಜಯನಗರದ ವಿಜಯ ಕಾಲೇಜಿನಲ್ಲಿ 7ನೇ ಅಂತರರಾಷ್ಟ್ರೀಯ ಸಮ್ಮೇಳನವನ್ನು ಆಯೋಜಿಸಲಾಗಿದೆ.
Last Updated 16 ಜನವರಿ 2026, 15:39 IST
ರಾಷ್ಟ್ರೀಯ ವೇದ ವಿಜ್ಞಾನ ಸಂಸ್ಥೆಯ ಅಂತರರಾಷ್ಟ್ರೀಯ ಸಮ್ಮೇಳನ 22ರಿಂದ

ಕುಂಬಳಗೋಡು: ಜ.17ರಂದು ‘ಹಸಿರು ಹಬ್ಬ’

Harith Habba Event: ‘ಹಸಿರು ಹೆಜ್ಜೆ ಸ್ವಚ್ಛ ಉಸಿರು’ ಸಂಘಟನೆಯು ಕುಂಬಳಗೋಡು ಗ್ರಾಮ ಪಂಚಾಯಿತಿ ಸಹಯೋಗದೊಂದಿಗೆ ಜನವರಿ 17ರಂದು ಹಸಿರು ಹಬ್ಬವನ್ನು ಆಯೋಜಿಸಿದೆ.
Last Updated 16 ಜನವರಿ 2026, 15:29 IST
ಕುಂಬಳಗೋಡು: ಜ.17ರಂದು ‘ಹಸಿರು ಹಬ್ಬ’

ಕರ್ನಾಟಕ ಹೈಕೋರ್ಟ್‌ನ ನಿವೃತ್ತ ನ್ಯಾ.ಬಿ.ಕೆ.ಸೋಮಶೇಖರ್‌ ನಿಧನ

Former High Court Judge: ನಿವೃತ್ತ ನ್ಯಾಯಮೂರ್ತಿ ಬಿ.ಕೆ.ಸೋಮಶೇಖರ್‌ ಅವರು 90ನೇ ವಯಸ್ಸಿನಲ್ಲಿ ನಿಧನರಾದರು. ಹೈಕೋರ್ಟ್‌ನ ನ್ಯಾಯಾಧೀಶರಾಗಿದ್ದ ಅವರು ನಂತರ ಆಂಧ್ರಪ್ರದೇಶ ಹೈಕೋರ್ಟ್‌ಗೂ ವರ್ಗಾವಣೆಗೊಂಡು 2003ರಲ್ಲಿ ನಿವೃತ್ತರಾದರು.
Last Updated 16 ಜನವರಿ 2026, 14:55 IST
ಕರ್ನಾಟಕ ಹೈಕೋರ್ಟ್‌ನ ನಿವೃತ್ತ ನ್ಯಾ.ಬಿ.ಕೆ.ಸೋಮಶೇಖರ್‌ ನಿಧನ
ADVERTISEMENT

ನಾಯಕತ್ವ ಚರ್ಚೆ ಬಿಟ್ಟು ಅಭಿವೃದ್ಧಿ ಕಡೆ ಗಮನ ಹರಿಸಲಿ: ಸಚಿವ ರಾಮಲಿಂಗಾರೆಡ್ಡಿ

Ramalinga Reddy Statement: ದಿನ ಬೆಳಗಾದರೆ ನಾಯಕತ್ವ ಬದಲಾವಣೆಯ ಬಗ್ಗೆ ಚರ್ಚಿಸುವುದನ್ನು ಬಿಟ್ಟು ನಾಡಿನ ಅಭಿವೃದ್ಧಿಯ ಕಡೆ ಎಲ್ಲರೂ ಗಮನ ಹರಿಸುವುದು ಕರ್ತವ್ಯ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಾರೆ.
Last Updated 16 ಜನವರಿ 2026, 14:53 IST
ನಾಯಕತ್ವ ಚರ್ಚೆ ಬಿಟ್ಟು ಅಭಿವೃದ್ಧಿ ಕಡೆ ಗಮನ ಹರಿಸಲಿ: ಸಚಿವ ರಾಮಲಿಂಗಾರೆಡ್ಡಿ

ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ: 83 ನಿವೇಶನಗಳ ಇ-ಹರಾಜು

BDA Sites Auction: ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರವು ಹಲವು ವರ್ಷಗಳ ಹಿಂದೆ ಅಭಿವೃದ್ಧಿಪಡಿಸಿದ ಬಡಾವಣೆಗಳಲ್ಲಿನ 83 ನಿವೇಶನಗಳನ್ನು ಇ-ಹರಾಜು ಮೂಲಕ ಮಾರಾಟ ಮಾಡಲು ನಿರ್ಧರಿಸಿದೆ ಎಂದು ಅಧಿಕೃತವಾಗಿ ತಿಳಿಸಿದೆ.
Last Updated 16 ಜನವರಿ 2026, 14:48 IST
ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ: 83 ನಿವೇಶನಗಳ ಇ-ಹರಾಜು

ಬೆಂಗಳೂರು: ಮಲೆನಾಡಿಗರ ವಾರ್ಷಿಕ ಕ್ರೀಡಾಕೂಟ ನಾಳೆ

Malnadiga Annual Sports: ಬೆಂಗಳೂರಿನಲ್ಲಿರುವ ಮಲೆನಾಡಿಗರ ವಾರ್ಷಿಕ ಕ್ರೀಡಾಕೂಟವನ್ನು ಜ.18ರಂದು ಸುಂಕದಕಟ್ಟೆ ಶ್ರೀಗಂಧಕಾವಲ್‌ ಒಕ್ಕಲಿಗರ ಸಂಘ ಪ್ರೌಢಶಾಲೆ ಆವರಣದಲ್ಲಿ ಸಹ್ಯಾದ್ರಿ ಸಂಘ ಆಯೋಜಿಸಿದೆ.
Last Updated 16 ಜನವರಿ 2026, 14:47 IST
ಬೆಂಗಳೂರು: ಮಲೆನಾಡಿಗರ ವಾರ್ಷಿಕ ಕ್ರೀಡಾಕೂಟ ನಾಳೆ
ADVERTISEMENT
ADVERTISEMENT
ADVERTISEMENT