ಬೆಂಗಳೂರು: ಆಸ್ಪತ್ರೆಗೆ ಗಾಯಾಳು ದಾಖಲಿಸಲು ನೆರವಾದ ಸಚಿವ ಪ್ರಿಯಾಂಕ್ ಖರ್ಗೆ
Humanitarian Gesture: ಬೈಕ್ ಅಪಘಾತದಲ್ಲಿ ಗಾಯಗೊಂಡ ವ್ಯಕ್ತಿಗೆ ತುರ್ತು ನೆರವಿನ ಅಗತ್ಯವಿದ್ದ ವೇಳೆ ಸಚಿವ ಪ್ರಿಯಾಂಕ್ ಖರ್ಗೆ ತಮ್ಮ ಕಾರಿನಲ್ಲಿ ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ಸಿಕ್ಕುವಂತೆ ನೆರವಾದರು ಎಂದು ಆಸ್ಪತ್ರೆಗೆ ಮೂಲಗಳು ತಿಳಿಸಿವೆ.Last Updated 19 ಜನವರಿ 2026, 22:30 IST