ಮಂಗಳವಾರ, 13 ಜನವರಿ 2026
×
ADVERTISEMENT
ಸೂಕ್ತವಾದುದನ್ನೇ ಆರಂಭಿಸಿ, ಸೂಕ್ತ ಮಾರ್ಗದಲ್ಲೇ ಇರಿ.
ಪ್ರಜಾವಾಣಿ ಈ-ಪತ್ರಿಕೆ ನಿಮ್ಮ ಪ್ರತಿ ಮುಂಜಾನೆಯ ಹವ್ಯಾಸವಾಗಲಿ
ಇಂದಿನ ಈ-ಪತ್ರಿಕೆ ಓದಿ

ಬೆಂಗಳೂರು

ADVERTISEMENT

ಇ.ವಿ. ಚಾರ್ಜಿಂಗ್, ಬ್ಯಾಟರಿ ವಿನಿಮಯ ಕೇಂದ್ರಗಳ ಸ್ಥಾಪನೆಗೆ ಏಕ ಗವಾಕ್ಷಿ ವ್ಯವಸ್ಥೆ

BESCOM EV Portal: ಬೆಂಗಳೂರು ಇ.ವಿ ಚಾರ್ಜಿಂಗ್ ಹಾಗೂ ಬ್ಯಾಟರಿ ವಿನಿಮಯ ಕೇಂದ್ರಗಳ ಸ್ಥಾಪನೆ, ತ್ವರಿತ ವಿದ್ಯುತ್‌ ಸಂಪರ್ಕಕ್ಕೆ ಏಕ ಗವಾಕ್ಷಿ ವ್ಯವಸ್ಥೆಯನ್ನು ಹೊಂದಿರುವ ‘ಲ್ಯಾಂಡ್ ಅಗ್ರಿಗೇಟರ್ ಪೋರ್ಟಲ್’ ಅನ್ನು ಬೆಂಗಳೂರು ವಿದ್ಯುತ್‌ ಸರಬರಾಜು ಕಂಪನಿ ಆರಂಭಿಸಿದೆ.
Last Updated 13 ಜನವರಿ 2026, 19:23 IST
ಇ.ವಿ. ಚಾರ್ಜಿಂಗ್, ಬ್ಯಾಟರಿ ವಿನಿಮಯ ಕೇಂದ್ರಗಳ ಸ್ಥಾಪನೆಗೆ ಏಕ ಗವಾಕ್ಷಿ ವ್ಯವಸ್ಥೆ

ಬೆಂಗಳೂರು: ಜನವರಿ 29ರಿಂದ ವೇದಾಂತ ಭಾರತಿ ಸಂಸ್ಥೆಯಿಂದ ವಿವೇಕ ದೀಪ್ತಿ ಕಾರ್ಯಕ್ರಮ

Vedanta Bharati: ಬೆಂಗಳೂರಿನ ಅರಮನೆ ಮೈದಾನದಲ್ಲಿ ಜ.29ರಿಂದ ನಾಲ್ಕು ದಿನ ರಾಷ್ಟ್ರಮಟ್ಟದ ವಿವೇಕ ದೀಪ್ತಿ ಕಾರ್ಯಕ್ರಮ ಆಯೋಜಿಸಲಾಗಿದೆ. ಶೃಂಗೇರಿ ಜಗದ್ಗುರುಗಳ ಸಮ್ಮುಖದಲ್ಲಿ ಈ ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ.
Last Updated 13 ಜನವರಿ 2026, 19:17 IST
ಬೆಂಗಳೂರು: ಜನವರಿ 29ರಿಂದ ವೇದಾಂತ ಭಾರತಿ ಸಂಸ್ಥೆಯಿಂದ ವಿವೇಕ ದೀಪ್ತಿ ಕಾರ್ಯಕ್ರಮ

ಬಜೆಟ್‌ನಲ್ಲಿ ಪುಸ್ತಕ ಖರೀದಿ ₹ 25 ಕೋಟಿ ಮೀಸಲಿಡಲು ಪ್ರಕಾಶಕ ಒತ್ತಾಯ

Book Purchase Grant: ಏಕಗವಾಕ್ಷಿ ಯೋಜನೆಯಡಿ ಕನ್ನಡ ಪುಸ್ತಕಗಳ ಖರೀದಿಗೆ ಮುಂಬರುವ ಬಜೆಟ್‌ನಲ್ಲಿ ₹ 25 ಕೋಟಿ ಅನುದಾನ ಮೀಸಲಿಡಬೇಕು ಎಂದು ಕರ್ನಾಟಕ ಲೇಖಕ-ಪ್ರಕಾಶಕರ ಮತ್ತು ಮುದ್ರಕರ ಒಕ್ಕೂಟವು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಆಗ್ರಹಿಸಿದೆ.
Last Updated 13 ಜನವರಿ 2026, 19:16 IST
ಬಜೆಟ್‌ನಲ್ಲಿ ಪುಸ್ತಕ ಖರೀದಿ ₹ 25 ಕೋಟಿ ಮೀಸಲಿಡಲು ಪ್ರಕಾಶಕ ಒತ್ತಾಯ

ಕೆಂಗೇರಿ | ದರೋಡೆ ಪ್ರಕರಣ: ಮೂವರ ಸೆರೆ

Highway Robbery Arrest: ದರೋಡೆ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಮೂವರನ್ನು ಕೆಂಗೇರಿ ಠಾಣೆ ಪೊಲೀಸರು ಬಂಧಿಸಿದ್ದಾರೆ ಸುರೇಶ್ ಅಲಿಯಾಸ್ ಸೂರಿ ಶಶಿಕುಮಾರ್ ಮತ್ತು ಅಖಿಲ್ ಬಂಧಿತರು ಡಿ 31ರಂದು ವ್ಯಕ್ತಿಯೊಬ್ಬರನ್ನು ಆರೋಪಿಗಳು ಅಡ್ಡಗಟ್ಟಿ ಮಾರಕಾಸ್ತ್ರಗಳಿಂದ ಬೆದರಿಸಿ ದೋಚಿದ್ದರು
Last Updated 13 ಜನವರಿ 2026, 18:41 IST
ಕೆಂಗೇರಿ | ದರೋಡೆ ಪ್ರಕರಣ: ಮೂವರ ಸೆರೆ

ಬೆಂಗಳೂರು: ಸೆಬಿ ಕಂಪನಿಯ ಹಣಕಾಸು ವಿಭಾಗದ ಅಧಿಕಾರಿ ಎಂದು ಹೇಳಿ ₹35 ಲಕ್ಷ ವಂಚನೆ

Cyber Crime Bengaluru: ಸೆಬಿ ಕಂಪನಿಯ ಹಣಕಾಸು ವಿಭಾಗದ ಅಧಿಕಾರಿ ಎಂದು ಹೇಳಿ ವ್ಯಕ್ತಿಯೊಬ್ಬರಿಗೆ ಕರೆ ಮಾಡಿದ್ದ ಸೈಬರ್ ವಂಚಕರು ಹೂಡಿಕೆ ನೆಪದಲ್ಲಿ ₹35 ಲಕ್ಷ ವಂಚಿಸಿದ್ದಾರೆ. ಈ ಸಂಬಂಧ ಬೇಗೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Last Updated 13 ಜನವರಿ 2026, 18:38 IST
ಬೆಂಗಳೂರು: ಸೆಬಿ ಕಂಪನಿಯ ಹಣಕಾಸು ವಿಭಾಗದ ಅಧಿಕಾರಿ ಎಂದು ಹೇಳಿ  ₹35 ಲಕ್ಷ ವಂಚನೆ

ಜ್ಯೂಸ್‌ನಲ್ಲಿ ಮತ್ತಿನ ಔಷಧ ಬೆರೆಸಿ ನೀಡಿ ಪ್ರಜ್ಞೆ ತಪ್ಪಿಸಿ ಕಳ್ಳತನ: ಇಬ್ಬರ ಬಂಧನ

Drugged and Robbed: ರೈಲು ಪ್ರಯಾಣಿಕರನ್ನು ಪರಿಚಯಿಸಿಕೊಂಡು ಟೀ ಹಾಗೂ ಜ್ಯೂಸ್‌ನಲ್ಲಿ ಮತ್ತುಬರುವ ಔಷಧ ಬೆರೆಸಿ ಕೊಟ್ಟು ಪ್ರಜ್ಞೆ ತಪ್ಪಿದ ಬಳಿಕ ಕಳ್ಳತನ ಮಾಡುತ್ತಿದ್ದ ಬಿಹಾರದ ಇಬ್ಬರನ್ನು ಬೈಯಪ್ಪನಹಳ್ಳಿ ರೈಲ್ವೆ ಪೊಲೀಸರು ಬಂಧಿಸಿದ್ದಾರೆ.
Last Updated 13 ಜನವರಿ 2026, 18:34 IST
ಜ್ಯೂಸ್‌ನಲ್ಲಿ ಮತ್ತಿನ ಔಷಧ ಬೆರೆಸಿ ನೀಡಿ ಪ್ರಜ್ಞೆ ತಪ್ಪಿಸಿ ಕಳ್ಳತನ: ಇಬ್ಬರ ಬಂಧನ

ಬೆಂಗಳೂರು: ಇದೇ 30ರಿಂದ ಸಾಹಿತ್ಯ ಪರೀಕ್ಷೆ

ಕನ್ನಡ ಸಾಹಿತ್ಯ ಪರಿಷತ್ತು 2025–26ನೇ ಸಾಲಿನ ಕನ್ನಡ ಪ್ರವೇಶ, ಕಾವ, ಜಾಣ, ರತ್ನ ಪರೀಕ್ಷೆಗಳನ್ನು ಇದೇ 30ರಿಂದ ಫೆ.1ರವರೆಗೆ ಹಮ್ಮಿಕೊಂಡಿದೆ.
Last Updated 13 ಜನವರಿ 2026, 16:19 IST
ಬೆಂಗಳೂರು: ಇದೇ 30ರಿಂದ ಸಾಹಿತ್ಯ ಪರೀಕ್ಷೆ
ADVERTISEMENT

ಯುವ ಸಮೂಹದಲ್ಲಿ ವೈಜ್ಞಾನಿಕ ಚಿಂತನೆ ಬೆಳೆಸಿ: ಸಚಿವ ಎನ್.ಎಸ್. ಬೋಸರಾಜು

ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿ ಪ್ರಶಸ್ತಿ ಪ್ರದಾನ
Last Updated 13 ಜನವರಿ 2026, 16:12 IST
ಯುವ ಸಮೂಹದಲ್ಲಿ ವೈಜ್ಞಾನಿಕ ಚಿಂತನೆ ಬೆಳೆಸಿ: ಸಚಿವ ಎನ್.ಎಸ್. ಬೋಸರಾಜು

ಸೀಳು ತುಟಿ ಮಕ್ಕಳಿಗೆ ವಿಶೇಷ ಪೂರಕ ಆಹಾರ ಒದಗಿಸಲು ಅನುಮೋದನೆ

Cleft Lip: ಸರ್ಕಾರಿ ಆಸ್ಪತ್ರೆಗಳಲ್ಲಿ ಜನಿಸಿದ ಸೀಳು ತುಟಿ ಹೊಂದಿರುವ 12 ತಿಂಗಳೊಳಗಿನ ಮಕ್ಕಳಿಗೆ ವಿಶೇಷ ಪೂರಕ ಆಹಾರ ಒದಗಿಸಲು ಆರೋಗ್ಯ ಇಲಾಖೆ ಅನುಮೋದನೆ ನೀಡಿ ಆದೇಶ ಹೊರಡಿಸಿದೆ.
Last Updated 13 ಜನವರಿ 2026, 16:05 IST
ಸೀಳು ತುಟಿ ಮಕ್ಕಳಿಗೆ ವಿಶೇಷ ಪೂರಕ ಆಹಾರ ಒದಗಿಸಲು ಅನುಮೋದನೆ

ಸಿಬ್ಬಂದಿಗೆ ವೇತನ: ಪತ್ರ ಬರೆದ ಕಸಾಪ ಆಡಳಿತಾಧಿಕಾರಿ

Administrative Request: ಕಸಾಪದ ಸಂಚಿತ ವೇತನದಡಿ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿಗೆ ವೇತನ ಪಾವತಿ ಕುರಿತು ಮಾರ್ಗದರ್ಶನ ನೀಡುವಂತೆ ಇಲಾಖೆ ಕಾರ್ಯದರ್ಶಿಗೆ ಕಸಾಪ ಆಡಳಿತಾಧಿಕಾರಿ ಗಾಯತ್ರಿ ಪತ್ರ ಬರೆದಿದ್ದಾರೆ.
Last Updated 13 ಜನವರಿ 2026, 16:01 IST
ಸಿಬ್ಬಂದಿಗೆ ವೇತನ: ಪತ್ರ ಬರೆದ ಕಸಾಪ ಆಡಳಿತಾಧಿಕಾರಿ
ADVERTISEMENT
ADVERTISEMENT
ADVERTISEMENT