ಶುಕ್ರವಾರ, 27 ಫೆಬ್ರುವರಿ 2026
ಯಾವಾಗಲಾದರೂ ಎಲ್ಲಿಯಾದರೂ
ಇಂದೇ ಹೆಚ್ಚು ಪರಿಷ್ಕೃತವಾಗಿರುವ ಇ-ಪೇಪರ್ ನ ಅನುಭವ ಪಡೆಯಿರಿ

ವೈಶಿಷ್ಟ್ಯಗಳನ್ನು ಹುಡುಕಿ

ಮತ್ತು ಹಂಚಿಕೊಳ್ಳಿ

ಬಳಕೆದಾರ ಸ್ನೇಹಿ

ವಿನ್ಯಾಸ

ದಾಖಲೆಗಳನ್ನು

ಪರಿಶೀಲಿಸಲು ಅನುಮತಿ

ಇಂದಿನ ಇ-ಪತ್ರಿಕೆ ಓದಿ
×
ADVERTISEMENT

ಬೆಂಗಳೂರು

ADVERTISEMENT

ಬೆಂಗಳೂರು| ಆಸ್ತಿ ಹರಾಜಿಗೆ ಬಾರದ ಬಿಡ್‌ದಾರರು: ಹರಾಜು ಪ್ರಕ್ರಿಯೆ ಮುಂದೂಡಿಕೆ

BBMP Property Tax: ಬೆಂಗಳೂರಿನ ಬೊಮ್ಮನಹಳ್ಳಿ ವಲಯದಲ್ಲಿ ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡವರ ಆಸ್ತಿ ಹರಾಜು ಪ್ರಕ್ರಿಯೆಗೆ ಬಿಡ್‌ದಾರರು ಬಾರದ ಹಿನ್ನೆಲೆ ಹರಾಜನ್ನು ಮುಂದೂಡಲಾಗಿದೆ.
Last Updated 27 ಫೆಬ್ರುವರಿ 2026, 16:04 IST
ಬೆಂಗಳೂರು| ಆಸ್ತಿ ಹರಾಜಿಗೆ ಬಾರದ ಬಿಡ್‌ದಾರರು: ಹರಾಜು ಪ್ರಕ್ರಿಯೆ ಮುಂದೂಡಿಕೆ

ಬೆಂಗಳೂರು: ₹91 ಲಕ್ಷ ನಗದು ಕಳ್ಳತನ ಮಾಡಿದ್ದ ಕ್ಯಾಷಿಯರ್ ಸೆರೆ

Bengaluru Crime: ಕೆಲಸ ಮಾಡುತ್ತಿದ್ದ ಕಂಪನಿಯಲ್ಲಿ ಸ್ನೇಹಿತರ ಜತೆ ಸೇರಿಕೊಂಡು ₹91.76 ಲಕ್ಷ ನಗದು ಕಳವು ಮಾಡಿದ್ದ ಕ್ಯಾಷಿಯರ್ ಸೇರಿದಂತೆ ಇಬ್ಬರನ್ನು ಸದಾಶಿವನಗರ ಪೊಲೀಸರು ಬಂಧಿಸಿದ್ದಾರೆ.
Last Updated 27 ಫೆಬ್ರುವರಿ 2026, 15:42 IST
ಬೆಂಗಳೂರು: ₹91 ಲಕ್ಷ ನಗದು ಕಳ್ಳತನ ಮಾಡಿದ್ದ ಕ್ಯಾಷಿಯರ್ ಸೆರೆ

ಬೆಂಗಳೂರು: ಜಿಬಿಎ ಆವರಣದಲ್ಲಿ ಕ್ಯಾಂಟೀನ್ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ

New Canteen at BBMP: ಬಿಬಿಎಂಪಿ (ಜಿಬಿಎ) ಆವರಣದಲ್ಲಿ ಸುಸಜ್ಜಿತ ಕ್ಯಾಂಟೀನ್‌ ನಿರ್ಮಾಣ ಕಾಮಗಾರಿಗೆ ಮುಖ್ಯ ಆಯುಕ್ತ ಮಹೇಶ್ವರ್‌ ರಾವ್‌ ಚಾಲನೆ ನೀಡಿದರು. ₹98 ಲಕ್ಷ ವೆಚ್ಚದಲ್ಲಿ ಈ ಕ್ಯಾಂಟೀನ್ ನಿರ್ಮಾಣವಾಗಲಿದೆ.
Last Updated 27 ಫೆಬ್ರುವರಿ 2026, 15:39 IST
ಬೆಂಗಳೂರು: ಜಿಬಿಎ ಆವರಣದಲ್ಲಿ ಕ್ಯಾಂಟೀನ್ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ

ಬೆಂಗಳೂರು|ಆಶಾ ಕಾರ್ಯಕರ್ತೆಯರ ಪ್ರತಿಭಟನೆ: ಗೌರವಧನ ₹15 ಸಾವಿರ ಹೆಚ್ಚಳಕ್ಕೆ ಆಗ್ರಹ

ASHA Workers Strike: ಗೌರವಧನ ₹15 ಸಾವಿರಕ್ಕೆ ಹೆಚ್ಚಳ ಹಾಗೂ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘವು ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನದಲ್ಲಿ ಪ್ರತಿಭಟನೆ ನಡೆಸಿತು.
Last Updated 27 ಫೆಬ್ರುವರಿ 2026, 15:38 IST
ಬೆಂಗಳೂರು|ಆಶಾ ಕಾರ್ಯಕರ್ತೆಯರ ಪ್ರತಿಭಟನೆ: ಗೌರವಧನ ₹15 ಸಾವಿರ ಹೆಚ್ಚಳಕ್ಕೆ ಆಗ್ರಹ

ಅಕ್ರಮ ಶಸ್ತ್ರಾಸ್ತ್ರ ಸರಬರಾಜು: ಕಂಟ್ರಿಮೇಡ್ ಪಿಸ್ತೂಲ್, 50 ಜೀವಂತ ಗುಂಡು ವಶ

CCB Bengaluru: ಅಕ್ರಮ ಶಸ್ತ್ರಾಸ್ತ್ರ ಸರಬರಾಜು ಜಾಲ ಪತ್ತೆ ಹಚ್ಚಿರುವ ಸಿಸಿಬಿ ಪೊಲೀಸರು, ಹೊರ ರಾಜ್ಯದ ವ್ಯಕ್ತಿ ಸೇರಿ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಬೆಂಗಳೂರಿನ ಸೈಯದ್ ಮಸೂದ್, ಭೋಪಾಲ್‌ನ ಜಾವೇದ್ ಆಲಂ ಅವರನ್ನು ಬಂಧಿಸಲಾಗಿದೆ.
Last Updated 27 ಫೆಬ್ರುವರಿ 2026, 15:24 IST
ಅಕ್ರಮ ಶಸ್ತ್ರಾಸ್ತ್ರ ಸರಬರಾಜು: ಕಂಟ್ರಿಮೇಡ್ ಪಿಸ್ತೂಲ್, 50 ಜೀವಂತ ಗುಂಡು ವಶ

ಜಿಎಎಫ್‌ಎಕ್ಸ್ ಸಮ್ಮೇಳನ| ತಂತ್ರಜ್ಞಾನವು ಸಾಮರ್ಥ್ಯ ಅಳಿಸಬಾರದು: ಸಿದ್ದರಾಮಯ್ಯ

Artificial Intelligence: ಕೃತಕ ಬುದ್ಧಿಮತ್ತೆ (ಎ.ಐ) ಸೇರಿದಂತೆ ಯಾವುದೇ ತಂತ್ರಜ್ಞಾನ ಮನುಷ್ಯನ ಸಾಮರ್ಥ್ಯವನ್ನು ಹೆಚ್ಚಿಸಬೇಕೇ ವಿನಾ ಅಳಿಸಿ ಹಾಕಬಾರದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಬೆಂಗಳೂರು ಜಿಎಎಫ್‌ಎಕ್ಸ್‌ ಸಮ್ಮೇಳನ ಉದ್ಘಾಟಿಸಿ ಮಾತನಾಡಿದರು.
Last Updated 27 ಫೆಬ್ರುವರಿ 2026, 15:22 IST
ಜಿಎಎಫ್‌ಎಕ್ಸ್ ಸಮ್ಮೇಳನ| ತಂತ್ರಜ್ಞಾನವು ಸಾಮರ್ಥ್ಯ ಅಳಿಸಬಾರದು: ಸಿದ್ದರಾಮಯ್ಯ

ಬೆಂಗಳೂರು: ಮಾರ್ಚ್ 1ಕ್ಕೆ ಕೃತಕ ಕಾಲು ಅಳವಡಿಕೆ ಶಿಬಿರ

Narayan Seva Sansthan: ನಾರಾಯಣ ಸೇವಾ ಸಂಸ್ಥಾನವು ಬಸವನಗುಡಿಯಲ್ಲಿರುವ ಮಹಾವೀರ ಧರ್ಮಶಾಲಾದಲ್ಲಿ ಮಾರ್ಚ್ 1ರಂದು 640 ಅಂಗವಿಕಲರಿಗೆ ಉಚಿತವಾಗಿ ಕೃತಕ ಕಾಲು ಹಾಗೂ ಸಹಾಯಕ ಸಾಧನಗಳನ್ನು ವಿತರಿಸುವ ಶಿಬಿರ ಹಮ್ಮಿಕೊಂಡಿದೆ.
Last Updated 27 ಫೆಬ್ರುವರಿ 2026, 15:19 IST
ಬೆಂಗಳೂರು: ಮಾರ್ಚ್ 1ಕ್ಕೆ ಕೃತಕ ಕಾಲು ಅಳವಡಿಕೆ ಶಿಬಿರ
ADVERTISEMENT

ಬೆಂಗಳೂರು: ನಮ್ಮ ಮೆಟ್ರೊ ಗುಲಾಬಿ ಮಾರ್ಗದ ಸುರಂಗ ಮಾರ್ಗ ಕಾಮಗಾರಿ ಪರಿಶೀಲನೆ

BMRCL MD Inspection: ನಮ್ಮ ಮೆಟ್ರೊ ಗುಲಾಬಿ ಮಾರ್ಗದ ಸುರಂಗ ಕಾರಿಡಾರ್‌ನಲ್ಲಿ ನಡೆಯುತ್ತಿರುವ ಕಾಮಗಾರಿಯನ್ನು ಬಿಎಂಆರ್‌ಸಿಎಲ್ ವ್ಯವಸ್ಥಾಪಕ ನಿರ್ದೇಶಕ ಜೆ. ರವಿಶಂಕರ್‌ ಶುಕ್ರವಾರ ಪರಿಶೀಲಿಸಿದರು. ಈ ಮಾರ್ಗವು ಬೆಂಗಳೂರಿನ ಸಂಪರ್ಕವನ್ನು ಬಲಪಡಿಸಲಿದೆ.
Last Updated 27 ಫೆಬ್ರುವರಿ 2026, 15:15 IST
ಬೆಂಗಳೂರು: ನಮ್ಮ ಮೆಟ್ರೊ ಗುಲಾಬಿ ಮಾರ್ಗದ ಸುರಂಗ ಮಾರ್ಗ ಕಾಮಗಾರಿ ಪರಿಶೀಲನೆ

ಬೆಂಗಳೂರು ಬ್ಯುಸಿನೆಸ್ ಕಾರಿಡಾರ್: ಪರಿಹಾರ ದರಕ್ಕೆ ರೈತರ ವಿರೋಧ

BDA Land Acquisition: ಬೆಂಗಳೂರು ಬ್ಯುಸಿನೆಸ್ ಕಾರಿಡಾರ್ (ಬಿಬಿಸಿ) ಯೋಜನೆಯ ಭೂಸ್ವಾಧೀನ ಪ್ರಕ್ರಿಯೆಗೆ ಸಂಬಂಧಿಸಿದಂತೆ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ) ನಿಗದಿಪಡಿಸಿರುವ ಪರಿಹಾರ ದರಕ್ಕೆ ವಿರೋಧ ವ್ಯಕ್ತಪಡಿಸಿರುವ ರೈತರು ಆಗ್ರಹಿಸಿದ್ದಾರೆ.
Last Updated 27 ಫೆಬ್ರುವರಿ 2026, 14:30 IST
ಬೆಂಗಳೂರು ಬ್ಯುಸಿನೆಸ್ ಕಾರಿಡಾರ್: ಪರಿಹಾರ ದರಕ್ಕೆ ರೈತರ ವಿರೋಧ

ಬೆಂಗಳೂರು| ₹5.24 ಕೋಟಿ ಮೌಲ್ಯದ ಡ್ರಗ್ಸ್ ಜಪ್ತಿ: 16 ಪೆಡ್ಲರ್‌ಗಳ ಬಂಧನ

Drug Seizure: ವಿವಿಧ ಪೊಲೀಸ್ ಠಾಣೆ ವ್ಯಾಪ್ತಿಗಳಲ್ಲಿ ಮಾದಕ ವಸ್ತುಗಳನ್ನು ಮಾರಾಟ ಮಾಡುತ್ತಿದ್ದ ಜಾಲವನ್ನು ಭೇದಿಸಿರುವ ಸಿಸಿಬಿಯ ಮಾದಕ ದ್ರವ್ಯ ನಿಗ್ರಹ ದಳ ಹಾಗೂ ನಗರ ಪೊಲೀಸರು, ಇಬ್ಬರು ಮಹಿಳೆಯರು ಸೇರಿ ಒಟ್ಟು 16 ಆರೋಪಿಗಳನ್ನು ಬಂಧಿಸಿದ್ದಾರೆ.
Last Updated 27 ಫೆಬ್ರುವರಿ 2026, 14:30 IST
ಬೆಂಗಳೂರು| ₹5.24 ಕೋಟಿ ಮೌಲ್ಯದ ಡ್ರಗ್ಸ್ ಜಪ್ತಿ: 16 ಪೆಡ್ಲರ್‌ಗಳ ಬಂಧನ
ADVERTISEMENT
ADVERTISEMENT
ADVERTISEMENT