ಸೋಮವಾರ, 15 ಡಿಸೆಂಬರ್ 2025
×
ADVERTISEMENT

ಬೆಂಗಳೂರು

ADVERTISEMENT

ಬೆಂಗಳೂರು | ನಕಲಿ ಸಹಿ ಮಾಡಿ ವಂಚನೆ: ಮೂವರ ವಿರುದ್ಧ ಎಫ್‌ಐಆರ್‌

Bangalore Crime Report: ಅಪರಾಧಿಕ ಒಳಸಂಚು ರೂಪಿಸಿ ಸ್ಥಿರಾಸ್ತಿ ಖರೀದಿಸಿ, ಚೆಕ್‌ಗಳ ಮೇಲೆ ನಕಲಿ ಸಹಿ ಮಾಡಿರುವ ಆರೋಪದಡಿ ಮೂವರ ವಿರುದ್ಧ ಬನಶಂಕರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಮಾಹಿತಿ ಲಭಿಸಿದೆ.
Last Updated 15 ಡಿಸೆಂಬರ್ 2025, 15:21 IST
ಬೆಂಗಳೂರು | ನಕಲಿ ಸಹಿ ಮಾಡಿ ವಂಚನೆ: ಮೂವರ ವಿರುದ್ಧ ಎಫ್‌ಐಆರ್‌

ದರ್ಶನ್ ಬ್ಯಾರಕ್‌ಗೆ ಡಿಜಿಪಿ ಅಲೋಕ್‌ ಕುಮಾರ್ ಭೇಟಿ; ಪರಿಶೀಲನೆ

ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹಕ್ಕೆ ಭೇಟಿ ನೀಡಿದ ಅಲೋಕ್ ಕುಮಾರ್
Last Updated 15 ಡಿಸೆಂಬರ್ 2025, 14:32 IST
ದರ್ಶನ್ ಬ್ಯಾರಕ್‌ಗೆ ಡಿಜಿಪಿ ಅಲೋಕ್‌ ಕುಮಾರ್ ಭೇಟಿ; ಪರಿಶೀಲನೆ

ಕರ್ನಾಟಕ ಲೇಖಕಿಯರ ಸಂಘ: ಅಧ್ಯಕ್ಷರಾಗಿ ಪ್ರೊ. ಆರ್. ಸುನಂದಮ್ಮ ಅಧಿಕಾರ ಸ್ವೀಕಾರ

New President: ಬೆಂಗಳೂರು: ಕರ್ನಾಟಕ ಲೇಖಕಿಯರ ಸಂಘದ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಪ್ರೊ. ಆರ್. ಸುನಂದಮ್ಮ ಸೋಮವಾರ ಅಧೀಕಾರ ಸ್ವೀಕರಿಸಿದರು. ನಗರದ ಚಾಮರಾಜಪೇಟೆಯಲ್ಲಿರುವ ಕರ್ನಾಟಕ ಲೇಖಕಿಯರ ಸಂಘದ ಕಚೇರಿಯಲ್ಲಿ ನಿರ್ಗಮಿತ ಅಧ್ಯಕ್ಷೆ ಎಚ್.ಎಲ್. ಪುಷ್ಪ ಅಧಿಕಾರ ಹಸ್ತಾಂತರ ಮಾಡಿದರು.
Last Updated 15 ಡಿಸೆಂಬರ್ 2025, 13:32 IST
ಕರ್ನಾಟಕ ಲೇಖಕಿಯರ ಸಂಘ: ಅಧ್ಯಕ್ಷರಾಗಿ ಪ್ರೊ. ಆರ್. ಸುನಂದಮ್ಮ ಅಧಿಕಾರ ಸ್ವೀಕಾರ

GBA ಚುನಾವಣೆ | ಕಾಂಗ್ರೆಸ್ ಟಿಕೆಟ್ ಅರ್ಜಿಗೆ ₹ 50 ಸಾವಿರ ಶುಲ್ಕ: ಡಿಕೆಶಿ

Congress Candidature: ನಾಳೆಯಿಂದ ಜಿಬಿಎ ಚುನಾವಣೆಗೆ ಅರ್ಜಿ ಸ್ವೀಕಾರ ಮಾಡಲಾಗುವುದು. ಮೀಸಲಾತಿ ಇನ್ನು ಅಂತಿಮವಾಗಿಲ್ಲವಾದರೂ 369 ವಾರ್ಡ್ ಗಳಲ್ಲಿ ಸ್ಪರ್ಧಿಸಲು ಯಾರಿಗೆಲ್ಲಾ ಆಸಕ್ತಿ ಇದೆ ಎಂದು ತಿಳಿಯಲು ಅರ್ಜಿ ಕರೆಯಲಾಗಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿದರು.
Last Updated 15 ಡಿಸೆಂಬರ್ 2025, 10:35 IST
GBA ಚುನಾವಣೆ | ಕಾಂಗ್ರೆಸ್ ಟಿಕೆಟ್ ಅರ್ಜಿಗೆ ₹ 50 ಸಾವಿರ ಶುಲ್ಕ: ಡಿಕೆಶಿ

ನ್ಯಾಷನಲ್ ಹೆರಾಲ್ಡ್: ದೆಹಲಿ ಪೊಲೀಸರ ನೋಟಿಸ್‌ಗೆ ಕಾಲಾವಕಾಶ ಕೋರಿದ ಡಿಕೆಶಿ

DK Shivakumar Reaction: ನವದೆಹಲಿ: ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಪೊಲೀಸರ ನೋಟೀಸ್ ಗೆ ಉತ್ತರ ನೀಡಲು ಕಾಲಾವಕಾಶ ಕೋರುವೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದರು.
Last Updated 15 ಡಿಸೆಂಬರ್ 2025, 8:11 IST
ನ್ಯಾಷನಲ್ ಹೆರಾಲ್ಡ್: ದೆಹಲಿ ಪೊಲೀಸರ ನೋಟಿಸ್‌ಗೆ ಕಾಲಾವಕಾಶ ಕೋರಿದ ಡಿಕೆಶಿ

ಕಸಾಪ ಬೆಂಗಳೂರು ನಗರ ಜಿಲ್ಲಾ ಘಟಕ: ನಾಲ್ಕು ವರ್ಷಗಳಲ್ಲಿ ಒಂದೇ ಸಾಹಿತ್ಯ ಸಮ್ಮೇಳನ

ಕಸಾಪ ರಾಜ್ಯ ಘಟಕದಿಂದ ಬೆಂಗಳೂರು ನಗರ ಜಿಲ್ಲಾ ಘಟಕಕ್ಕೆ ಸಿಗದ ಸೂಕ್ತ ಅನುದಾನ, ಸಹಕಾರ
Last Updated 15 ಡಿಸೆಂಬರ್ 2025, 0:30 IST
ಕಸಾಪ ಬೆಂಗಳೂರು ನಗರ ಜಿಲ್ಲಾ ಘಟಕ: ನಾಲ್ಕು ವರ್ಷಗಳಲ್ಲಿ ಒಂದೇ ಸಾಹಿತ್ಯ ಸಮ್ಮೇಳನ

ಪೊಲೀಸ್ ಸಮವಸ್ತ್ರದಲ್ಲಿ ಹಣ ಸುಲಿಗೆ: ನಕಲಿ ಪಿಎಸ್ಐ ಸೇರಿ ನಾಲ್ವರ ಸೆರೆ

₹45 ಸಾವಿರ ನಗದು ವಶ
Last Updated 15 ಡಿಸೆಂಬರ್ 2025, 0:20 IST
ಪೊಲೀಸ್ ಸಮವಸ್ತ್ರದಲ್ಲಿ ಹಣ ಸುಲಿಗೆ: ನಕಲಿ ಪಿಎಸ್ಐ ಸೇರಿ ನಾಲ್ವರ ಸೆರೆ
ADVERTISEMENT

ಬೆಂಗಳೂರು ಜನದನಿ | ಕುಂದು ಕೊರತೆ: ಕಸ ವಿಲೇವಾರಿ ಮಾಡಲು ಮನವಿ

BBMP Complaints: ಬಸವನಗುಡಿಯ ವಿದ್ಯಾಪೀಠ ವಾರ್ಡ್‌ನ ಮಂಜುನಾಥ ಕಾಲೊನಿಯಲ್ಲಿ ಮನೆಯ ಹಿಂಭಾಗದಲ್ಲಿ ಕಸದ ರಾಶಿ ಹಾಕಲಾಗುತ್ತಿದೆ. ಪಾಲಿಕೆ ಸಿಬ್ಬಂದಿ ಸ್ಪಂದಿಸದ ಕಾರಣ ಸ್ಥಳೀಯರು ದುಃಖ ವ್ಯಕ್ತಪಡಿಸಿದ್ದಾರೆ.
Last Updated 15 ಡಿಸೆಂಬರ್ 2025, 0:15 IST
ಬೆಂಗಳೂರು ಜನದನಿ | ಕುಂದು ಕೊರತೆ: ಕಸ ವಿಲೇವಾರಿ ಮಾಡಲು ಮನವಿ

ಬೆಂಗಳೂರು | ಅಡುಗೆ ಅನಿಲ ಸೋರಿಕೆಯಿಂದ ಅವಘಡ: ಇಬ್ಬರಿಗೆ ಗಾಯ

Gas Cylinder Leak: ಬೈಯಪ್ಪನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಅಬ್ಬಯ್ಯರೆಡ್ಡಿ ಪಾಳ್ಯದ ಮನೆಯೊಂದರಲ್ಲಿ ಗುರುವಾರ ಮುಂಜಾನೆ ಸಿಲಿಂಡರ್‌ನಿಂದ ಅನಿಲ ಸೋರಿಕೆಯಾಗಿ ಸಂಭವಿಸಿದ ಬೆಂಕಿ ಅವಘಡದಿಂದ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.
Last Updated 15 ಡಿಸೆಂಬರ್ 2025, 0:00 IST
ಬೆಂಗಳೂರು | ಅಡುಗೆ ಅನಿಲ ಸೋರಿಕೆಯಿಂದ ಅವಘಡ: ಇಬ್ಬರಿಗೆ ಗಾಯ

ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಅವ್ಯವಸ್ಥೆ: ಸರ್ಕಾರಕ್ಕೆ ಶೀಘ್ರವೇ ವರದಿ

Jail Scandal: ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ಮೊಬೈಲ್ ಬಳಕೆ, ಮದ್ಯ ಸೇವನೆ, ನೃತ್ಯ ವಿಡಿಯೊಗಳು ಹರಿದಾಡಿದ್ದ ಹಿನ್ನೆಲೆಯಲ್ಲಿ ಜೈಲು ಸುಧಾರಣೆಗೆ ಉನ್ನತ ಸಮಿತಿ ಶೀಘ್ರ ವರದಿ ಸಲ್ಲಿಸಲಿದೆ.
Last Updated 14 ಡಿಸೆಂಬರ್ 2025, 23:54 IST
ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಅವ್ಯವಸ್ಥೆ: ಸರ್ಕಾರಕ್ಕೆ ಶೀಘ್ರವೇ ವರದಿ
ADVERTISEMENT
ADVERTISEMENT
ADVERTISEMENT