ಭಾನುವಾರ, 1 ಮಾರ್ಚ್ 2026
ಯಾವಾಗಲಾದರೂ ಎಲ್ಲಿಯಾದರೂ
ಇಂದೇ ಹೆಚ್ಚು ಪರಿಷ್ಕೃತವಾಗಿರುವ ಇ-ಪೇಪರ್ ನ ಅನುಭವ ಪಡೆಯಿರಿ

ವೈಶಿಷ್ಟ್ಯಗಳನ್ನು ಹುಡುಕಿ

ಮತ್ತು ಹಂಚಿಕೊಳ್ಳಿ

ಬಳಕೆದಾರ ಸ್ನೇಹಿ

ವಿನ್ಯಾಸ

ದಾಖಲೆಗಳನ್ನು

ಪರಿಶೀಲಿಸಲು ಅನುಮತಿ

ಇಂದಿನ ಇ-ಪತ್ರಿಕೆ ಓದಿ
×
ADVERTISEMENT

ಬೆಂಗಳೂರು

ADVERTISEMENT

ಆನೇಕಲ್| ಕ್ಷುಲ್ಲಕ ಕಾರಣಕ್ಕಾಗಿ ಜಗಳ: ಪ್ರೀತಿಸಿ ಮದುವೆಯಾಗಿದ್ದ ದಂಪತಿ ಆತ್ಮಹತ್ಯೆ

Anekal Suicide: ವರ್ಷದ ಹಿಂದೆ ಪ್ರೀತಿಸಿ ಮದುವೆಯಾಗಿದ್ದ ದಂಪತಿ ಕ್ಷುಲ್ಲಕ ಕಾರಣಕ್ಕಾಗಿ ನಡೆದ ಜಗಳದಿಂದ ನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ತಾಲ್ಲೂಕಿನ ಹೀಲಲಿಗೆ ಗ್ರಾಮದ ಬಾಡಿಗೆ ಮನೆಯಲ್ಲಿ ನೆಲಸಿದ್ದ ಒಡಿಶಾ ಮೂಲದ ಕಾರ್ಮಿಕ ದಂಪತಿ ನೇಣಿಗೆ ಶರಣಾಗಿದ್ದಾರೆ.
Last Updated 1 ಮಾರ್ಚ್ 2026, 1:12 IST
ಆನೇಕಲ್| ಕ್ಷುಲ್ಲಕ ಕಾರಣಕ್ಕಾಗಿ ಜಗಳ: ಪ್ರೀತಿಸಿ ಮದುವೆಯಾಗಿದ್ದ ದಂಪತಿ ಆತ್ಮಹತ್ಯೆ

2ನೇ ಬಾರಿಯೂ ವಾಪಸ್ ಬಂದ ಕಠ್ಮಂಡುವಿಗೆ ತೆರಳಬೇಕಿದ್ದ ವಿಮಾನ;ಪ್ರಯಾಣಿಕರ ಪ್ರತಿಭಟನೆ

Flight Cancellation: ದೇವನಹಳ್ಳಿ: ನೇಪಾಳದ ರಾಜಧಾನಿ ಕಠ್ಮಂಡುವಿಗೆ ತೆರಳಬೇಕಿದ್ದ ಏರ್‌ ಇಂಡಿಯಾ ಎಕ್ಸ್‌ಪ್ರೆಸ್‌ ವಿಮಾನ ಎರಡನೇ ಬಾರಿಯೂ ಪ್ರಯಾಣಿಕರನ್ನು ಕರೆದುಕೊಂಡು ಹೋಗಿ ಮತ್ತೆ ವಾಪಸ್ ಬಂದಿದೆ. ಇದರಿಂದ ರೊಚ್ಚಿಗೆದ್ದ ಪ್ರಯಾಣಿಕರು ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ
Last Updated 1 ಮಾರ್ಚ್ 2026, 0:56 IST
2ನೇ ಬಾರಿಯೂ ವಾಪಸ್ ಬಂದ ಕಠ್ಮಂಡುವಿಗೆ ತೆರಳಬೇಕಿದ್ದ ವಿಮಾನ;ಪ್ರಯಾಣಿಕರ ಪ್ರತಿಭಟನೆ

ನಗರದಲ್ಲಿ ಇಂದು: ಬೆಂಗಳೂರು ನಗರದ ಇಂದಿನ ಕಾರ್ಯಕ್ರಮಗಳು

Namma Bengaluru: ಸತ್ಯಸಾಯಿ ಆಶ್ರಮದಲ್ಲಿ ಅಖಂಡ ಭಜನೆ, ನಮ್ಮ ಕರ್ನಾಟಕ ಪ್ರತಿಷ್ಠಾನ ಉದ್ಘಾಟನೆ ಹಾಗೂ ರವೀಂದ್ರ ಕಲಾಕ್ಷೇತ್ರದಲ್ಲಿ ಜಗದ್ಗುರು ರೇಣುಕಾಚಾರ್ಯ ಜಯಂತಿ ಸೇರಿದಂತೆ ಬೆಂಗಳೂರಿನ ಇಂದಿನ ಪ್ರಮುಖ ಕಾರ್ಯಕ್ರಮಗಳ ವಿವರ ಇಲ್ಲಿದೆ.
Last Updated 28 ಫೆಬ್ರುವರಿ 2026, 23:30 IST
ನಗರದಲ್ಲಿ ಇಂದು: ಬೆಂಗಳೂರು ನಗರದ ಇಂದಿನ ಕಾರ್ಯಕ್ರಮಗಳು

ಬೆಂಗಳೂರು: ನೀರಿನ ಸಂಪ್ ಸ್ವಚ್ಛತೆಗೆ ಇಳಿದಿದ್ದ ವೇಳೆ ಉಸಿರುಗಟ್ಟಿ ಮೂವರ ಸಾವು

Sump Cleaning Death: ಬೆಂಗಳೂರು: ವೈಟ್‌ಫೀಲ್ಡ್‌ ಪೊಲೀಸ್ ಠಾಣಾ ವ್ಯಾಪ್ತಿಯ ಮನೆಯೊಂದರ ನೀರಿನ ಸಂಪ್ ಸ್ವಚ್ಛಗೊಳಿಸುವ ವೇಳೆ ಉಸಿರಾಟ ಸಮಸ್ಯೆಯಿಂದ ಮೂವರು ಮೃತಪಟ್ಟಿದ್ದಾರೆ. ಈ ಘಟನೆಯು ಸ್ಥಳೀಯರಲ್ಲಿ ತೀವ್ರ ಆತಂಕಕ್ಕೆ ಕಾರಣವಾಗಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ.
Last Updated 28 ಫೆಬ್ರುವರಿ 2026, 19:53 IST
ಬೆಂಗಳೂರು: ನೀರಿನ ಸಂಪ್ ಸ್ವಚ್ಛತೆಗೆ ಇಳಿದಿದ್ದ ವೇಳೆ ಉಸಿರುಗಟ್ಟಿ ಮೂವರ ಸಾವು

ಬೆಂಗಳೂರು: ಆತ್ಮಹತ್ಯೆಗೆ ಯತ್ನಿಸಿದ್ದ ಮಹಿಳೆ, ಇಬ್ಬರು ಮಕ್ಕಳ ರಕ್ಷಣೆ

Suicide Attempt: ಬೆಂಗಳೂರು: ಆತ್ಮಹತ್ಯೆಗೆ ಯತ್ನಿಸಿದ್ದ ಮಹಿಳೆ ಹಾಗೂ ಇಬ್ಬರು ಮಕ್ಕಳನ್ನು ಪೊಲೀಸರು ರಕ್ಷಣೆ ಮಾಡಿದ್ದಾರೆ. ಈ ಬಗ್ಗೆ ಸಂಪಿಗೆಹಳ್ಳಿ, ಮಲ್ಲೇಶ್ವರ ಠಾಣೆಗಳಲ್ಲಿ ಪ್ರತ್ಯೇಕ ಪ್ರಕರಣ ದಾಖಲಾಗಿದೆ.
Last Updated 28 ಫೆಬ್ರುವರಿ 2026, 19:52 IST
ಬೆಂಗಳೂರು: ಆತ್ಮಹತ್ಯೆಗೆ ಯತ್ನಿಸಿದ್ದ ಮಹಿಳೆ, ಇಬ್ಬರು ಮಕ್ಕಳ ರಕ್ಷಣೆ

ಪೀಣ್ಯ ದಾಸರಹಳ್ಳಿ: ಚಾಕುವಿನಿಂದ ಇರಿದು ವ್ಯಕ್ತಿಯ ಕೊಲೆ

Hassan Mohan: ಪೀಣ್ಯ ದಾಸರಹಳ್ಳಿ: ಬಾಗಲಗುಂಟೆ ಠಾಣಾ ವ್ಯಾಪ್ತಿಯ ಮಂಜುನಾಥ ನಗರದ ವಿಜಯಲಕ್ಷ್ಮೀ ಬಡಾವಣೆಯಲ್ಲಿ ವ್ಯಕ್ತಿಯನ್ನು ಚಾಕುವಿನಿಂದ ಇರಿದು ಕೊಲೆ ಮಾಡಲಾಗಿದೆ. ನಟರಾಜ್​​ ಎಂಬವರು ಬಾಡಿಗೆಗೆ ನೀಡಿದ್ದ ಮನೆಯಿಂದ ಕೆಟ್ಟ ವಾಸನೆ ಬರುತ್ತಿರುವುದನ್ನು ಕಂಡು
Last Updated 28 ಫೆಬ್ರುವರಿ 2026, 19:45 IST
ಪೀಣ್ಯ ದಾಸರಹಳ್ಳಿ: ಚಾಕುವಿನಿಂದ ಇರಿದು ವ್ಯಕ್ತಿಯ ಕೊಲೆ

ಜಿಬಿಎ: ಕೇಂದ್ರ ನಗರ ಪಾಲಿಕೆ ವ್ಯಾಪ್ತಿಯಲ್ಲಿ ಸಾಮೂಹಿಕ ಸ್ವಚ್ಛತಾ ಅಭಿಯಾನ

BBMP Cleanliness: ಬೆಂಗಳೂರು: ಕೇಂದ್ರ ನಗರ ಪಾಲಿಕೆ ವ್ಯಾಪ್ತಿಯಲ್ಲಿ 5.6 ಕಿ.ಮೀ ಪಾದಚಾರಿ ಮಾರ್ಗ ಮತ್ತು ರಸ್ತೆಯಲ್ಲಿ ಶನಿವಾರ ಸ್ವಚ್ಛತೆ ನಡೆಸಲಾಗಿದೆ. ಈ ಅಭಿಯಾನವು ನಗರದ ಪ್ರಮುಖ ರಸ್ತೆಗಳ ಸೌಂದರ್ಯೀಕರಣ ಮತ್ತು ನೈರ್ಮಲ್ಯ ಕಾಪಾಡುವ ಉದ್ದೇಶ ಹೊಂದಿದೆ.
Last Updated 28 ಫೆಬ್ರುವರಿ 2026, 19:16 IST
ಜಿಬಿಎ: ಕೇಂದ್ರ ನಗರ ಪಾಲಿಕೆ ವ್ಯಾಪ್ತಿಯಲ್ಲಿ ಸಾಮೂಹಿಕ ಸ್ವಚ್ಛತಾ ಅಭಿಯಾನ
ADVERTISEMENT

ಬೆಂಗಳೂರು | ಶಿಷ್ಟ ಸಾಹಿತ್ಯಕ್ಕೆ ಸೀಮಿತವಾದ ವಿಮರ್ಶೆ: ಲೇಖಕಿ ಸಂಧ್ಯಾ ರೆಡ್ಡಿ

Literary Criticism: ಬೆಂಗಳೂರು: ‘ಕನ್ನಡ ವಿಮರ್ಶೆಯು ಶಿಷ್ಟ ಸಾಹಿತ್ಯಕ್ಕೆ ಸೀಮಿತವಾಗಿದೆ. ವಿದ್ವತ್ ವಲಯವನ್ನು ಮಾತ್ರ ಗುರಿಯಾಗಿಟ್ಟುಕೊಳ್ಳದೆ, ಜನಪದ ಸಾಹಿತ್ಯವನ್ನೂ ವಿಮರ್ಶೆಗೆ ಒಳಪಡಿಸಬೇಕು’ ಎಂದು ಲೇಖಕಿ ಕೆ.ಆರ್. ಸಂಧ್ಯಾ ರೆಡ್ಡಿ ಹೇಳಿದರು.
Last Updated 28 ಫೆಬ್ರುವರಿ 2026, 19:13 IST
ಬೆಂಗಳೂರು | ಶಿಷ್ಟ ಸಾಹಿತ್ಯಕ್ಕೆ ಸೀಮಿತವಾದ ವಿಮರ್ಶೆ: ಲೇಖಕಿ ಸಂಧ್ಯಾ ರೆಡ್ಡಿ

ರಾಜರಾಜೇಶ್ವರಿನಗರ: ಒಂಟಿಮನೆಗಳ ಆದೇಶ ಪತ್ರಗಳ ವಿತರಣೆ

Property Documents: ರಾಜರಾಜೇಶ್ವರಿನಗರ: ಮಾಗಡಿ ರಸ್ತೆಯ ಬಿಇಎಲ್ ಬಡಾವಣೆಯಲ್ಲಿರುವ ಶಾಸಕರ ಕಚೇರಿಯಲ್ಲಿ ಬೆಂಗಳೂರು ಪಶ್ಚಿಮ ನಗರ ಪಾಲಿಕೆ ವತಿಯಿಂದ ಒಂಟಿ ಮನೆ ಮತ್ತು ನಿವೇಶನ ಹಕ್ಕು ಪತ್ರ, 94 ಸಿಸಿ ಅಡಿಯಲ್ಲಿ ಹಕ್ಕು ಪತ್ರಗಳನ್ನು ವಿತರಿಸಲಾಯಿತು.
Last Updated 28 ಫೆಬ್ರುವರಿ 2026, 19:12 IST
ರಾಜರಾಜೇಶ್ವರಿನಗರ: ಒಂಟಿಮನೆಗಳ ಆದೇಶ ಪತ್ರಗಳ ವಿತರಣೆ

ಮಾನವ ಸಾಮರ್ಥ್ಯ ವೃದ್ಧಿಗೆ ಎ.ಐ ಪೂರಕವಾಗಿರಲಿ: ನಿವೃತ್ತ ನ್ಯಾಯಮೂರ್ತಿ ಬಿ.ಎ.ಪಾಟೀಲ

Artificial Intelligence: ಕೆಂಗೇರಿ: ‘ಎಐ ತಂತ್ರಜ್ಞಾನದಿಂದ ದೊರಕುವ ಫಲಿತಾಂಶದ ನೈಜತೆ ಹಾಗೂ ನಿಖರತೆಯನ್ನು ಪರಾಮರ್ಶಿಸುವ ಸಾಮರ್ಥ್ಯವನ್ನು ಮಾನವ ಜನಾಂಗ ಎಂದಿಗೂ ಕಳೆದುಕೊಳ್ಳಬಾರದು’ ಎಂದು ಹೈಕೋರ್ಟ್‌ ನಿವೃತ್ತ ನ್ಯಾಯಮೂರ್ತಿ ಬಿ.ಎ. ಪಾಟೀಲ ಎಚ್ಚರಿಸಿದರು.
Last Updated 28 ಫೆಬ್ರುವರಿ 2026, 19:08 IST
ಮಾನವ ಸಾಮರ್ಥ್ಯ ವೃದ್ಧಿಗೆ ಎ.ಐ ಪೂರಕವಾಗಿರಲಿ: ನಿವೃತ್ತ ನ್ಯಾಯಮೂರ್ತಿ ಬಿ.ಎ.ಪಾಟೀಲ
ADVERTISEMENT
ADVERTISEMENT
ADVERTISEMENT