ಗುರುವಾರ, 26 ಫೆಬ್ರುವರಿ 2026
ಯಾವಾಗಲಾದರೂ ಎಲ್ಲಿಯಾದರೂ
ಇಂದೇ ಹೆಚ್ಚು ಪರಿಷ್ಕೃತವಾಗಿರುವ ಇ-ಪೇಪರ್ ನ ಅನುಭವ ಪಡೆಯಿರಿ

ವೈಶಿಷ್ಟ್ಯಗಳನ್ನು ಹುಡುಕಿ

ಮತ್ತು ಹಂಚಿಕೊಳ್ಳಿ

ಬಳಕೆದಾರ ಸ್ನೇಹಿ

ವಿನ್ಯಾಸ

ದಾಖಲೆಗಳನ್ನು

ಪರಿಶೀಲಿಸಲು ಅನುಮತಿ

ಇಂದಿನ ಇ-ಪತ್ರಿಕೆ ಓದಿ
×
ADVERTISEMENT

ಬೆಂಗಳೂರು

ADVERTISEMENT

ಬೆಂಗಳೂರು: ಬಾಳೆತೋಟದಲ್ಲಿ ಪಶ್ಚಿಮ ಬಂಗಾಳ ಮೂಲದ ಮಹಿಳೆ ಸೋನಾಲಿ ಶವ ಪತ್ತೆ

Siddapura Murder: ಪಶ್ಚಿಮ ಬಂಗಾಳದ ಸೋನಾಲಿ ಕಥುವಾ (30) ಅವರನ್ನು ಸಿದ್ದಾಪುರದಲ್ಲಿ ವೇಲ್‌ನಿಂದ ಕುತ್ತಿಗೆ ಬಿಗಿದು ಕೊಲೆ ಮಾಡಲಾಗಿದೆ. ಈ ಘಟನೆ ಬೆಂಗಳೂರಿನ ಸಿದ್ದಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು ತನಿಖೆ ಮುಂದುವರಿದಿದೆ.
Last Updated 26 ಫೆಬ್ರುವರಿ 2026, 18:42 IST
ಬೆಂಗಳೂರು: ಬಾಳೆತೋಟದಲ್ಲಿ ಪಶ್ಚಿಮ ಬಂಗಾಳ ಮೂಲದ ಮಹಿಳೆ ಸೋನಾಲಿ ಶವ ಪತ್ತೆ

ಬೆಂಗಳೂರು | ರಸ್ತೆ ದಾಟುತ್ತಿದ್ದ ವೇಳೆ ಕಾರು ಡಿಕ್ಕಿ: ಪಾದಚಾರಿ ಸಾವು

Accident Victim: ರಸ್ತೆ ದಾಟುತ್ತಿದ್ದ ವೇಳೆ ಕಾರು ಡಿಕ್ಕಿ ಹೊಡೆದ ಪರಿಣಾಮ ಪಾದಚಾರಿಯೊಬ್ಬರು ಮೃತಪಟ್ಟಿದ್ದಾರೆ. ಅಮೃತಹಳ್ಳಿ ಅಶ್ವತಕಟ್ಟೆ ರಸ್ತೆ ನಿವಾಸಿ ನಾಗರಾಜ ಮೃತರು. ಇವರು ಬ್ಯಾಟರಾಯನಪುರ ಜಂಕ್ಷನ್ ಬಳಿ ರಸ್ತೆ ದಾಟುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ.
Last Updated 26 ಫೆಬ್ರುವರಿ 2026, 18:34 IST
ಬೆಂಗಳೂರು | ರಸ್ತೆ ದಾಟುತ್ತಿದ್ದ ವೇಳೆ ಕಾರು ಡಿಕ್ಕಿ: ಪಾದಚಾರಿ ಸಾವು

ಕೇರಳ ಪೊಲೀಸರ ಕಾರ್ಯಾಚರಣೆ: ಬೆಂಗಳೂರಿನಲ್ಲಿ ₹1 ಕೋಟಿ ಮೌಲ್ಯದ ಡ್ರಗ್ಸ್ ಜಪ್ತಿ

ಕೇರಳ ರಾಜ್ಯದ ಮಾದಕ ದ್ರವ್ಯ ವಿರೋಧಿ ವಿಶೇಷ ಕಾರ್ಯಪಡೆ ನಗರದ ಎಲೆಕ್ಟ್ರಾನಿಕ್ ಸಿಟಿ ಬಳಿಯ ಲೇಔಟ್‌ವೊಂದರ ಮನೆ ಮೇಲೆ ದಾಳಿ ನಡೆಸಿ ₹1 ಕೋಟಿ ಮೌಲ್ಯದ 2 ಕೆ.ಜಿ.ಎಂಡಿಎಂ ಪತ್ತೆ ಮಾಡಿದೆ.
Last Updated 26 ಫೆಬ್ರುವರಿ 2026, 18:32 IST
ಕೇರಳ ಪೊಲೀಸರ ಕಾರ್ಯಾಚರಣೆ: ಬೆಂಗಳೂರಿನಲ್ಲಿ ₹1 ಕೋಟಿ ಮೌಲ್ಯದ ಡ್ರಗ್ಸ್ ಜಪ್ತಿ

ಕನ್ನಡ ಭಾಷಾ ವಸ್ತುಸಂಗ್ರಹಾಲಯ ಸ್ಥಾಪಿಸಲು ಆಗ್ರಹ

Karnataka Budget Demand: ರಾಜ್ಯದಲ್ಲಿ ಕನ್ನಡ ಭಾಷಾ ವಸ್ತುಸಂಗ್ರಹಾಲಯ ಸ್ಥಾಪಿಸಿ ಬಜೆಟ್‌ನಲ್ಲಿ ಘೋಷಿಸಬೇಕು ಎಂದು ಕನ್ನಡ ಗೆಳೆಯರ ಬಳಗ ಹಾಗೂ ಕರ್ನಾಟಕ ವಿಕಾಸ ರಂಗ ಒತ್ತಾಯಿಸಿದೆ.
Last Updated 26 ಫೆಬ್ರುವರಿ 2026, 16:12 IST
ಕನ್ನಡ ಭಾಷಾ ವಸ್ತುಸಂಗ್ರಹಾಲಯ ಸ್ಥಾಪಿಸಲು ಆಗ್ರಹ

ನಿರ್ದೇಶಕ ಅನೀಶ್ ಅಪಹರಣ: ನಟಿ ಸೇರಿ 11 ಮಂದಿ ಬಂಧನ

Adugodi Police Action: ಸಿನಿಮಾ ನಿರ್ದೇಶಕ ಅನೀಶ್ ಅಪಹರಣ ಪ್ರಕರಣದಲ್ಲಿ ನಟಿ ಸೇರಿ 11 ಮಂದಿಯನ್ನು ಬಂಧಿಸಲಾಗಿದೆ. ಚಿನ್ನಾಭರಣ, ನಗದು ಮತ್ತು ಕಾರು ವಶಪಡಿಸಿಕೊಳ್ಳಲಾಗಿದೆ.
Last Updated 26 ಫೆಬ್ರುವರಿ 2026, 16:10 IST
ನಿರ್ದೇಶಕ ಅನೀಶ್ ಅಪಹರಣ: ನಟಿ ಸೇರಿ 11 ಮಂದಿ ಬಂಧನ

ಬೆಂಗಳೂರು| ಅವಘಡ ನಿಯಂತ್ರಣಕ್ಕೆ ಸಮಿತಿ ರಚನೆ: GBA ಮುಖ್ಯ ಆಯುಕ್ತ ಮಹೇಶ್ವರ್ ರಾವ್

ಕುಂಬಾರಪೇಟೆಯಲ್ಲಿ ಜಿಬಿಎ ಮುಖ್ಯ ಆಯುಕ್ತ ಮಹೇಶ್ವರ್ ರಾವ್ ಪರಿಶೀಲನೆ
Last Updated 26 ಫೆಬ್ರುವರಿ 2026, 16:00 IST
ಬೆಂಗಳೂರು| ಅವಘಡ ನಿಯಂತ್ರಣಕ್ಕೆ ಸಮಿತಿ ರಚನೆ: GBA ಮುಖ್ಯ ಆಯುಕ್ತ ಮಹೇಶ್ವರ್ ರಾವ್

ಬೆಂಗಳೂರು: 7 ವರ್ಷದ ಮಗುವಿನ ಅಂಗಾಂಗ ದಾನ

Brain Death Case: ರಸ್ತೆ ಅಪಘಾತದಲ್ಲಿ ಮಿದುಳು ನಿಷ್ಕ್ರಿಯಗೊಂಡ ಕೆ.ಆರ್.ಪುರದ 7 ವರ್ಷದ ಬಾಲಕನ ಅಂಗಾಂಗಗಳನ್ನು ಪಾಲಕರು ದಾನ ಮಾಡಿದರು. ನಾಲ್ವರಿಗೆ ಜೀವಸಾರ್ಥಕತೆ ಮೂಲಕ ಅಂಗಾಂಗಗಳನ್ನು ಪ್ರತಿರೋಪಿಸಲಾಗಿದೆ.
Last Updated 26 ಫೆಬ್ರುವರಿ 2026, 15:55 IST
ಬೆಂಗಳೂರು: 7 ವರ್ಷದ ಮಗುವಿನ ಅಂಗಾಂಗ ದಾನ
ADVERTISEMENT

ಬೆಂಗಳೂರು: ತಾಯಿ ಎದುರೇ ರೌಡಿಶೀಟರ್‌ ಕೊಲೆ!

Thanisandra Murder Case: ಥಣಿಸಂದ್ರದ ಅಮರಜ್ಯೋತಿ ಲೇಔಟ್‌ನಲ್ಲಿ ರೌಡಿಶೀಟರ್ ಪವನ್ ಕುಮಾರ್‌ರನ್ನು ತಾಯಿಯ ಎದುರೇ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಹತ್ಯೆ ಮಾಡಿದ್ದಾರೆ. ಆರೋಪಿಗಳ ಪತ್ತೆಗೆ ನಾಲ್ಕು ತಂಡ ರಚಿಸಲಾಗಿದೆ.
Last Updated 26 ಫೆಬ್ರುವರಿ 2026, 15:52 IST
ಬೆಂಗಳೂರು: ತಾಯಿ ಎದುರೇ ರೌಡಿಶೀಟರ್‌ ಕೊಲೆ!

ವಾತ್ಸಲ್ಯ ಮನೆ ಪುಣ್ಯದ ಕೆಲಸ: ವೀರೇಂದ್ರ ಹೆಗ್ಗಡೆ

Dharmasthala Project: ನಿರ್ಗತಿಕ ಹಾಗೂ ವಯಸ್ಸಾದ ಮಹಿಳೆಯರಿಗೆ ವಾತ್ಸಲ್ಯ ಮನೆ ನಿರ್ಮಾಣ ಪುಣ್ಯದ ಕೆಲಸ ಎಂದು ವೀರೇಂದ್ರ ಹೆಗ್ಗಡೆ ಹೇಳಿದರು. ಯೋಜನೆಗೆ ₹11.45 ಕೋಟಿ ವಿನಿಯೋಗಿಸಲಾಗಿದೆ.
Last Updated 26 ಫೆಬ್ರುವರಿ 2026, 15:46 IST
ವಾತ್ಸಲ್ಯ ಮನೆ ಪುಣ್ಯದ ಕೆಲಸ: ವೀರೇಂದ್ರ ಹೆಗ್ಗಡೆ

ನಮ್ಮ ಮೆಟ್ರೊ ಹಳದಿ ಮಾರ್ಗ: ಫೆ.27ರಿಂದ 8ನೇ ರೈಲು ಸಂಚಾರ

Bengaluru Metro Update: ನಮ್ಮ ಮೆಟ್ರೊ ಹಳದಿ ಮಾರ್ಗದಲ್ಲಿ ಫೆ.27ರಿಂದ 8ನೇ ರೈಲು ಸಂಚಾರ ಆರಂಭವಾಗಲಿದೆ. ಇದರಿಂದ ದಟ್ಟಣೆ ಅವಧಿಯಲ್ಲಿ ರೈಲುಗಳ ನಡುವಿನ ಅಂತರ 10 ನಿಮಿಷದಿಂದ 9 ನಿಮಿಷಕ್ಕೆ ಇಳಿಕೆಯಾಗಲಿದೆ.
Last Updated 26 ಫೆಬ್ರುವರಿ 2026, 15:31 IST
ನಮ್ಮ ಮೆಟ್ರೊ ಹಳದಿ ಮಾರ್ಗ: ಫೆ.27ರಿಂದ 8ನೇ ರೈಲು ಸಂಚಾರ
ADVERTISEMENT
ADVERTISEMENT
ADVERTISEMENT