ಸೋಮವಾರ, 23 ಫೆಬ್ರುವರಿ 2026
ಯಾವಾಗಲಾದರೂ ಎಲ್ಲಿಯಾದರೂ
ಇಂದೇ ಹೆಚ್ಚು ಪರಿಷ್ಕೃತವಾಗಿರುವ ಇ-ಪೇಪರ್ ನ ಅನುಭವ ಪಡೆಯಿರಿ

ವೈಶಿಷ್ಟ್ಯಗಳನ್ನು ಹುಡುಕಿ

ಮತ್ತು ಹಂಚಿಕೊಳ್ಳಿ

ಬಳಕೆದಾರ ಸ್ನೇಹಿ

ವಿನ್ಯಾಸ

ದಾಖಲೆಗಳನ್ನು

ಪರಿಶೀಲಿಸಲು ಅನುಮತಿ

ಇಂದಿನ ಇ-ಪತ್ರಿಕೆ ಓದಿ
×
ADVERTISEMENT

ಬೆಂಗಳೂರು

ADVERTISEMENT

ಎಸ್‌ಟಿಎಸ್ ಕಪ್ ಕ್ರಿಕೆಟ್‌: ಯಶವಂತಪುರ ಕ್ಷೇತ್ರದ ಮತದಾರರಿಗೆ ಮಾತ್ರ ಅವಕಾಶ

Cricket Tournament: ಬೆಂಗಳೂರಿನ ರಾಜರಾಜೇಶ್ವರಿ ನಗರದಲ್ಲಿ ಯಶವಂತಪುರ ಶಾಸಕ ಎಸ್‌.ಟಿ.ಸೋಮಶೇಖರ್‌ ಅವರ ಹೆಸರಿನಲ್ಲಿ 'ಎಸ್‌.ಟಿ.ಎಸ್ ಕಪ್ 2026' ಕ್ರಿಕೆಟ್ ಪಂದ್ಯಾವಳಿಯನ್ನು ಆಯೋಜಿಸಲಾಗಿದೆ.
Last Updated 23 ಫೆಬ್ರುವರಿ 2026, 19:08 IST
ಎಸ್‌ಟಿಎಸ್ ಕಪ್ ಕ್ರಿಕೆಟ್‌: ಯಶವಂತಪುರ ಕ್ಷೇತ್ರದ ಮತದಾರರಿಗೆ ಮಾತ್ರ ಅವಕಾಶ

ಎಲಿವೇಟೆಡ್ ರೋಟರಿ ಮೇಲ್ಸೇತುವೆ ನಿರ್ಮಾಣಕ್ಕೆ ಸ್ಥಳ ಪರಿಶೀಲಿಸಿದ ಮಹೇಶ್ವರ್ ರಾವ್

Banaswadi Flyover: ಬಾಣಸವಾಡಿ ಮುಖ್ಯ ರಸ್ತೆಯ ಐಒಸಿ ಜಂಕ್ಷನ್‌ನಲ್ಲಿ ಎಲಿವೇಟೆಡ್ ರೋಟರಿ ಮೇಲ್ಸೇತುವೆ ನಿರ್ಮಾಣ ಕುರಿತು ಮುಖ್ಯ ಆಯುಕ್ತ ಮಹೇಶ್ವರ್ ರಾವ್ ಅವರು ಬಿ-ಸ್ಮೈಲ್ ಹಾಗೂ ಕೆ-ರೈಡ್ ಅಧಿಕಾರಿಗಳೊಂದಿಗೆ ಜಂಟಿಯಾಗಿ ಸ್ಥಳ ಪರಿಶೀಲನೆ ನಡೆಸಿದರು.
Last Updated 23 ಫೆಬ್ರುವರಿ 2026, 19:03 IST
ಎಲಿವೇಟೆಡ್ ರೋಟರಿ ಮೇಲ್ಸೇತುವೆ ನಿರ್ಮಾಣಕ್ಕೆ ಸ್ಥಳ ಪರಿಶೀಲಿಸಿದ ಮಹೇಶ್ವರ್ ರಾವ್

ಬೆಂಗಳೂರು | ಗಾಂಜಾ ಮಾರಾಟ: ಮೂವರ ಸೆರೆ

Marijuana Seized: ಬೆಂಗಳೂರು: ಗಾಂಜಾ ಮಾರಾಟ ಮಾಡುತ್ತಿದ್ದ ಮೂವರನ್ನು ಬಾಗಲೂರು ಠಾಣೆಯ ಪೊಲೀಸರು ಬಂಧಿಸಿ, 2 ಕೆ.ಜಿ 370 ಗ್ರಾಂ ಗಾಂಜಾ ಜಪ್ತಿ ಮಾಡಿದ್ದಾರೆ.
Last Updated 23 ಫೆಬ್ರುವರಿ 2026, 16:49 IST
ಬೆಂಗಳೂರು | ಗಾಂಜಾ ಮಾರಾಟ: ಮೂವರ ಸೆರೆ

ಕೆನರಾ ಬ್ಯಾಂಕ್‌ ಶಾಖೆಯಲ್ಲಿ ದರೋಡೆಗೆ ಯತ್ನ: ಸೈರನ್‌ ಮೊಳಗುತ್ತಿದ್ದಂತೆಯೇ ಪರಾರಿ

Seshadripuram Crime: ಬೆಂಗಳೂರು: ಶೇಷಾದ್ರಿಪುರದ ಕೆನರಾ ಬ್ಯಾಂಕ್‌ ಶಾಖೆಯಲ್ಲಿ ದರೋಡೆಗೆ ಯತ್ನಿಸಲಾಗಿದ್ದು, ಸೈರನ್‌ ಮೊಳಗುತ್ತಿದ್ದಂತೆಯೇ ಕಳ್ಳರು ಸ್ಥಳದಿಂದ ಪರಾರಿ ಆಗಿದ್ದಾರೆ.
Last Updated 23 ಫೆಬ್ರುವರಿ 2026, 16:45 IST
ಕೆನರಾ ಬ್ಯಾಂಕ್‌ ಶಾಖೆಯಲ್ಲಿ ದರೋಡೆಗೆ ಯತ್ನ: ಸೈರನ್‌ ಮೊಳಗುತ್ತಿದ್ದಂತೆಯೇ ಪರಾರಿ

ಸಗಟು ಪುಸ್ತಕ ಖರೀದಿಗೆ ₹25 ಕೋಟಿ ಕೊಡಿ: ಪ್ರಕಾಶಕರ ಸಂಘದಿಂದ ಮುಖ್ಯಮಂತ್ರಿಗೆ ಮನವಿ

Kannada Book Grant: ಬೆಂಗಳೂರು: ‘ಮುಂಬರುವ ಬಜೆಟ್‌ನಲ್ಲಿ ಸಾರ್ವಜನಿಕ ಗ್ರಂಥಾಲಯದ ಸಗಟು ಕನ್ನಡ ಪುಸ್ತಕ ಖರೀದಿ ಯೋಜನೆ ಜಾರಿಗೆ ₹25 ಕೋಟಿ ಮೀಸಲಿಡಬೇಕು’ ಎಂದು ಕರ್ನಾಟಕ ಕನ್ನಡ ಬರಹಗಾರರ ಮತ್ತು ಪ್ರಕಾಶಕರ ಸಂಘ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದೆ.
Last Updated 23 ಫೆಬ್ರುವರಿ 2026, 16:40 IST
ಸಗಟು ಪುಸ್ತಕ ಖರೀದಿಗೆ ₹25 ಕೋಟಿ ಕೊಡಿ: ಪ್ರಕಾಶಕರ ಸಂಘದಿಂದ ಮುಖ್ಯಮಂತ್ರಿಗೆ ಮನವಿ

ಬೆಂಗಳೂರು: ಅಲೆಮಾರಿ ಸಮುದಾಯಗಳಿಗೆ ಶೇ 1ರಷ್ಟು ಮೀಸಲಾತಿಗೆ ಆಗ್ರಹಿಸಿ ಪ್ರತಿಭಟನೆ

Internal Reservation: ಬೆಂಗಳೂರು: ಅಲೆಮಾರಿ ಸಮುದಾಯಗಳಿಗೆ ಪ್ರತ್ಯೇಕವಾಗಿ ಶೇ 1ರಷ್ಟು ಮೀಸಲಾತಿಯೊಂದಿಗೆ ಪ್ರತ್ಯೇಕ ನಿಗಮ ಹಾಗೂ ಪ್ಯಾಕೇಜ್ ಘೋಷಿಸುವುದು ಸೇರಿ ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಒಳಮೀಸಲಾತಿ ಜಾರಿ ಹೋರಾಟ ಸಮಿತಿ ಪ್ರತಿಭಟನೆ ನಡೆಸಿತು.
Last Updated 23 ಫೆಬ್ರುವರಿ 2026, 16:38 IST
ಬೆಂಗಳೂರು: ಅಲೆಮಾರಿ ಸಮುದಾಯಗಳಿಗೆ ಶೇ 1ರಷ್ಟು ಮೀಸಲಾತಿಗೆ ಆಗ್ರಹಿಸಿ ಪ್ರತಿಭಟನೆ

ಬೆಂಗಳೂರು: 13,600 ಆಸ್ತಿ ಮಾಲೀಕರಿಗೆ ಜಿಬಿಎ ನೋಟಿಸ್‌

Property Tax Revision: ಕಟ್ಟಡದ ಅಳತೆ ಕಡಿಮೆ ತೋರಿಸಿ ತೆರಿಗೆ ವಂಚಿಸಿದ 13,600 ಆಸ್ತಿ ಮಾಲೀಕರಿಗೆ ಜಿಬಿಎ ನೋಟಿಸ್ ಜಾರಿ ಮಾಡಿದೆ. ಜಿಪಿಎಸ್ ಸಮೀಕ್ಷೆಯಿಂದ ₹318 ಕೋಟಿ ವಸೂಲಿ ಪ್ರಕ್ರಿಯೆ ಆರಂಭವಾಗಿದೆ.
Last Updated 23 ಫೆಬ್ರುವರಿ 2026, 16:18 IST
ಬೆಂಗಳೂರು: 13,600 ಆಸ್ತಿ ಮಾಲೀಕರಿಗೆ ಜಿಬಿಎ ನೋಟಿಸ್‌
ADVERTISEMENT

ಬೆಂಗಳೂರು| ಪ್ರೇಮಿಗಳ ದಿನದಂದು ಅತ್ಯಾಚಾರ ಆರೋಪ: ಇಬ್ಬರ ವಿರುದ್ಧ ಎಫ್ಐಆರ್

ಯುವತಿಯ ವಿರುದ್ಧ ‘ಹನಿಟ್ರ್ಯಾಪ್’ ಆರೋಪದಡಿ ಪ್ರಕರಣ ದಾಖಲು * ಮಲ್ಲೇಶ್ವರ– ಅಮೃತಹಳ್ಳಿ ಠಾಣೆಯಲ್ಲಿ ಪ್ರಕರಣ
Last Updated 23 ಫೆಬ್ರುವರಿ 2026, 16:15 IST
ಬೆಂಗಳೂರು| ಪ್ರೇಮಿಗಳ ದಿನದಂದು ಅತ್ಯಾಚಾರ ಆರೋಪ: ಇಬ್ಬರ ವಿರುದ್ಧ ಎಫ್ಐಆರ್

ಬೆಂಗಳೂರು: ನಕಲಿ ನೋಂದಣಿ ಸಂಖ್ಯೆ ಅಳವಡಿಸಿಕೊಂಡಿದ್ದ 19 ವಾಹನ ಜಪ್ತಿ

Bengaluru Police Drive: ವಿಶೇಷ ಕಾರ್ಯಾಚರಣೆಯಲ್ಲಿ ನಕಲಿ ನೋಂದಣಿ ಸಂಖ್ಯೆಯ 19 ವಾಹನಗಳನ್ನು ಜಪ್ತಿ ಮಾಡಲಾಗಿದೆ. ಮದ್ಯಪಾನ ಚಾಲನೆ ಹಾಗೂ ಸಂಚಾರ ಉಲ್ಲಂಘನೆ ವಿರುದ್ಧವೂ ಪ್ರಕರಣ ದಾಖಲಾಗಿದೆ.
Last Updated 23 ಫೆಬ್ರುವರಿ 2026, 15:49 IST
ಬೆಂಗಳೂರು: ನಕಲಿ ನೋಂದಣಿ ಸಂಖ್ಯೆ ಅಳವಡಿಸಿಕೊಂಡಿದ್ದ 19 ವಾಹನ ಜಪ್ತಿ

ಎಚ್‌.ಡಿ.ದೇವೇಗೌಡ ಅವರ ಆಪ್ತ ಕಾರ್ಯದರ್ಶಿಯಾಗಿದ್ದ ದೇವಶೆಟ್ಟಿ ಗೌಡ ನಿಧನ

Obituary News: ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ಆಪ್ತ ಕಾರ್ಯದರ್ಶಿಯಾಗಿದ್ದ ನಿವೃತ್ತ ಅಧಿಕಾರಿ ಎಂ.ವಿ. ದೇವಶೆಟ್ಟಿ ಗೌಡ ಅವರು ನಿಧನರಾದರು. ನಾಗರಬಾವಿಯಲ್ಲಿ ಅಂತಿಮ ದರ್ಶನ, ಮಂಡ್ಯದಲ್ಲಿ ಅಂತ್ಯಕ್ರಿಯೆ ನಡೆಯಲಿದೆ.
Last Updated 23 ಫೆಬ್ರುವರಿ 2026, 15:47 IST
ಎಚ್‌.ಡಿ.ದೇವೇಗೌಡ ಅವರ ಆಪ್ತ ಕಾರ್ಯದರ್ಶಿಯಾಗಿದ್ದ ದೇವಶೆಟ್ಟಿ ಗೌಡ ನಿಧನ
ADVERTISEMENT
ADVERTISEMENT
ADVERTISEMENT