ಗುರುವಾರ, 15 ಜನವರಿ 2026
ಪದಬಂಧ
ಕಾರ್ಟೂನ್
ಆರೋಗ್ಯ
ಪಾಡ್ಕಾಸ್ಟ್
ಭಾನುವಾರ
ಇ-ಪೇಪರ್
ಮಹಿಳೆ
ಹೊರನಾಡ ಕನ್ನಡಿಗರು
ನಿಮ್ಮ ಜಿಲ್ಲೆ
ಬೆಂಗಳೂರು
ಬೆಂಗಳೂರು ಗ್ರಾಮಾಂತರ
ರಾಮನಗರ
ಚಿಕ್ಕಬಳ್ಳಾಪುರ
ತುಮಕೂರು
ಕೋಲಾರ
ಬೆಳಗಾವಿ
ಹಾವೇರಿ
ಬಾಗಲಕೋಟೆ
ಗದಗ
ಧಾರವಾಡ
ಬಳ್ಳಾರಿ
ವಿಜಯಪುರ
ವಿಜಯನಗರ
ಬೀದರ್
ಕಲಬುರಗಿ
ಕೊಪ್ಪಳ
ಯಾದಗಿರಿ
ರಾಯಚೂರು
ಮೈಸೂರು
ಹಾಸನ
ಚಾಮರಾಜನಗರ
ಮಂಡ್ಯ
ಕೊಡಗು
ಚಿಕ್ಕಮಗಳೂರು
ಉಡುಪಿ
ದಕ್ಷಿಣ ಕನ್ನಡ
ಶಿವಮೊಗ್ಗ
ದಾವಣಗೆರೆ
ಚಿತ್ರದುರ್ಗ
ಉತ್ತರ ಕನ್ನಡ
ಸುದ್ದಿ
ರಾಜ್ಯ
ರಾಷ್ಟ್ರೀಯ
ವಿದೇಶ
ಫ್ಯಾಕ್ಟ್ ಚೆಕ್
ಜ್ಯೋತಿಷ್ಯ
ಸಿನಿಮಾ
ಸಿನಿ ಸುದ್ದಿ
ಸಿನಿಮಾ ವಿಮರ್ಶೆ
ಟಿವಿ
ರಂಗಭೂಮಿ
ಡಿಜಿಟಲ್ - ಒಟಿಟಿ
ಅಭಿಮತ
ಸಂಪಾದಕೀಯ
ಕನ್ನಡ ಧ್ವನಿ ಪಾಡ್ಕಾಸ್ಟ್
ಸಂಗತ
ನುಡಿ ಬೆಳಗು
ಲೇಖನಗಳು
ಚುರುಮುರಿ
ಪ್ರಜಾವಾಣಿ ಕಡತಗಳಿಂದ
ವಾಚಕರ ವಾಣಿ
ವ್ಯಕ್ತಿ ಚಿತ್ರ
ಚರ್ಚೆ
ಸಂದರ್ಶನ
ಅನುಸಂಧಾನ
ಗತಿಬಿಂಬ
ಸೀಮೋಲ್ಲಂಘನ
ಸೂರ್ಯ ನಮಸ್ಕಾರ
ಸ್ಪಂದನ
ವಿಜ್ಞಾನ ವಿಶೇಷ
ಪಡಸಾಲೆ
ಬೆರಗಿನ ಬೆಳಕು
ಜನ ರಾಜಕಾರಣ
ಅನುರಣನ
ದೆಹಲಿ ನೋಟ
ಕ್ರೀಡೆ
ಕ್ರಿಕೆಟ್
ವಿಶ್ವಕಪ್
ಫುಟ್ಬಾಲ್
ಟೆನಿಸ್
ಇತರ ಕ್ರೀಡೆಗಳು
ಕ್ರೀಡಾಂಕಣ
ವಾಣಿಜ್ಯ
ವಾಣಿಜ್ಯ ಸುದ್ದಿ
ಬಜೆಟ್ 2025
ಪ್ರಶ್ನೋತ್ತರ
ಬಂಡವಾಳ ಮಾರುಕಟ್ಟೆ
ಹಣಕಾಸು ಸಾಕ್ಷರತೆ
ನವೋದ್ಯಮ
ಹಣಕಾಸು ವಿಚಾರ
ಷೇರು ಮಾರುಕಟ್ಟೆ
ಷೇರು ಸಮಾಚಾರ
ವೆಬ್ ಎಕ್ಸ್ಕ್ಲೂಸಿವ್
#smarTomorrows
Sign in
ನಿಮ್ಮ ಜಿಲ್ಲೆ
ಸುದ್ದಿ
ಜ್ಯೋತಿಷ್ಯ
ಸಿನಿಮಾ
ಅಭಿಮತ
ಕ್ರೀಡೆ
ವಾಣಿಜ್ಯ
ವೆಬ್ ಎಕ್ಸ್ಕ್ಲೂಸಿವ್
#smarTomorrows
ತಂತ್ರಜ್ಞಾನ
ಕಲೆ-ಸಾಹಿತ್ಯ
ಸಮಗ್ರ ಮಾಹಿತಿ
ಶಿಕ್ಷಣ - ಉದ್ಯೋಗ
ಆಹಾರ
ಆರೋಗ್ಯ
ಪ್ರಜಾಮತ 2024
ವಿಶೇಷ
ಧರ್ಮ
ಕೃಷಿ
ಆಟೋಮೊಬೈಲ್
ನಮ್ಮ ಮನೆ
ಸುತ್ತಾಟ
ಹಿಂದಿನ ಅಂಕಣಗಳು
ಪರಿಸರ
ವಿವಿಧ
ಬ್ರ್ಯಾಂಡ್ ಸ್ಪಾಟ್
×
ADVERTISEMENT
ಮುಖ್ಯ
ಪಾಡ್ಕಾಸ್ಟ್
ಇ-ಪೇಪರ್
ಮೆನು
ಸೂಕ್ತವಾದುದನ್ನೇ ಆರಂಭಿಸಿ, ಸೂಕ್ತ ಮಾರ್ಗದಲ್ಲೇ ಇರಿ.
ಪ್ರಜಾವಾಣಿ ಈ-ಪತ್ರಿಕೆ ನಿಮ್ಮ ಪ್ರತಿ ಮುಂಜಾನೆಯ ಹವ್ಯಾಸವಾಗಲಿ
ಇಂದಿನ ಈ-ಪತ್ರಿಕೆ ಓದಿ
Home
ಬೆಂಗಳೂರು
ADVERTISEMENT
ಬೆಂಗಳೂರು ವಿಮಾನ ನಿಲ್ದಾಣ: ಒಂದೇ ವರ್ಷದಲ್ಲಿ 4.38 ಲಕ್ಷ ಜನ ಪ್ರಯಾಣ
KIA Passenger Traffic: ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರ ಸಂಚಾರ ಮತ್ತು ಸರಕು ಸಾಗಣೆಯಲ್ಲಿ ಕಳೆದ ವರ್ಷ (2025) ದಾಖಲೆ ಪ್ರಮಾಣದಲ್ಲಿ ಹೆಚ್ಚಳವಾಗಿದೆ. 4,38,20,000 ಜನರು ಪ್ರಯಾಣಿಸಿದ್ದಾರೆ. ನವೆಂಬರ್ 23ರಂದು ದಾಖಲೆ ಪ್ರಮಾಣದ ಸಂಚಾರ ನಡೆದಿದೆ.
Last Updated 15 ಜನವರಿ 2026, 18:08 IST
ದಲಿತ ಸಿ.ಎಂ ಆಗದಿರುವುದಕ್ಕೆ ನೋವಿದೆ: ಸಚಿವ ಕೆ.ಎಚ್. ಮುನಿಯಪ್ಪ
Congress Politics: ರಾಜ್ಯದಲ್ಲಿ ದಲಿತ ಮುಖ್ಯಮಂತ್ರಿ ಆಗದಿರುವುದಕ್ಕೆ ನೋವಿದೆ. ಹೈಕಮಾಂಡ್ ಮನಸ್ಸು ಮಾಡಿದರೆ ಎಲ್ಲವೂ ಆಗುತ್ತದೆ ಎಂದು ಆಹಾರ ಸಚಿವ ಕೆ.ಎಚ್. ಮುನಿಯಪ್ಪ ಹೇಳಿದರು. ಸುದ್ದಿಗಾರರ ಜೊತೆ ಗುರುವಾರ ಮಾತನಾಡಿದ ಅವರು ಈ ಅಭಿಪ್ರಾಯ ವ್ಯಕ್ತಪಡಿಸಿದರು.
Last Updated 15 ಜನವರಿ 2026, 18:04 IST
ಬೆಂಗಳೂರಿನಾದ್ಯಂತ ಸಡಗರದ ಸಂಕ್ರಾಂತಿ ಆಚರಣೆ
Sankranti Festival: ವರ್ಷದ ಪ್ರಥಮ ಹಬ್ಬವಾದ ಸಂಕ್ರಾಂತಿಯನ್ನು ನಗರದೆಲ್ಲೆಡೆ ಸಂಭ್ರಮ ಸಡಗರದಿಂದ ಗುರುವಾರ ಆಚರಿಸಲಾಯಿತು. ಹಬ್ಬದ ಅಂಗವಾಗಿ ಮನೆ ಮನೆಗಳೂ ತಳಿರು ತೋರಣಗಳಿಂದ ಸಿಂಗಾರಗೊಂಡಿದ್ದವು. ಚಿಣ್ಣರು, ಮಹಿಳೆಯರು ಎಳ್ಳು ಬೆಲ್ಲ ಹಂಚಿ ಸಂಭ್ರಮಿಸಿದರು.
Last Updated 15 ಜನವರಿ 2026, 17:53 IST
ಬೊಮ್ಮನಹಳ್ಳಿ ವಲಯ-2 ನಗರ ಯೋಜನೆ ವಿಭಾಗದ ಉಪ ನಿರ್ದೇಶಕರ ಕಚೇರಿ ಸ್ಥಳಾಂತರ
Town Planning Office: ಬೊಮ್ಮನಹಳ್ಳಿ ವಲಯ-2 ನಗರ ಯೋಜನೆ ವಿಭಾಗದ ಉಪ ನಿರ್ದೇಶಕರ ಕಚೇರಿಯನ್ನು ತಾತ್ಕಾಲಿಕವಾಗಿ ಎಚ್ಎಸ್ಆರ್ ಬಡಾವಣೆಯ ಬಿಡಿಎ ವಾಣಿಜ್ಯ ಸಂಕೀರ್ಣದ 2ನೇ ಮಹಡಿಗೆ ಸ್ಥಳಾಂತರಿಸಲಾಗಿದೆ.
Last Updated 15 ಜನವರಿ 2026, 17:53 IST
ಗಂಗಾಧರನಿಗೆ ಸೂರ್ಯ ರಶ್ಮಿ ಸ್ಪರ್ಶ; ದೇಗುಲದಲ್ಲಿ ಮುಗಿಲು ಮುಟ್ಟಿದ ಭಕ್ತರ ಹರ್ಷ
Sunray Phenomenon: ಮಕರ ಸಂಕ್ರಾಂತಿಯಂದು ಗವಿಗಂಗಾಧರೇಶ್ವರ ದೇವಾಲಯದಲ್ಲಿ ಸೂರ್ಯನ ಕಿರಣಗಳು ಆರು ಸೆಕೆಂಡುಗಳ ಕಾಲ ಶಿವಲಿಂಗವನ್ನು ಆವರಿಸಿದ rara ಕ್ಷಣ ಭಕ್ತರಲ್ಲಿ ಭಕ್ತಿ ಭಾವನೆ ಹೆಚ್ಚಿಸಿತು. ವಿಶೇಷ ಪೂಜಾ ಕಾರ್ಯಕ್ರಮ ಜರುಗಿತು.
Last Updated 15 ಜನವರಿ 2026, 16:03 IST
ಶಾಂತಿಯನ್ನು ಸಾರುವುದೇ ನಿಜವಾದ ಧರ್ಮ: ಯಡಿಯೂರಪ್ಪ
Religious Harmony: ಸೋಂಪುರದಲ್ಲಿ ನಡೆದ ಬಸವೇಶ್ವರಸ್ವಾಮಿ ರಥೋತ್ಸವದಲ್ಲಿ ಮಾತನಾಡಿದ ಬಿ.ಎಸ್.ಯಡಿಯೂರಪ್ಪ, ‘ಶಾಂತಿ ಮತ್ತು ಸೌಹಾರ್ದತೆ ಬೆಸೆಯುವ ಧರ್ಮವೇ ನಿಜವಾದ ಧರ್ಮ’ ಎಂಬ ಅಭಿಪ್ರಾಯವನ್ನು ವ್ಯಕ್ತಪಡಿಸಿದರು. ಕಾರ್ಯಕ್ರಮದಲ್ಲಿ ಅರ್ಚಕ ದಂಪತಿಗಳಿಗೆ ಗೌರವ ಸಲ್ಲಿಸಲಾಯಿತು.
Last Updated 15 ಜನವರಿ 2026, 15:53 IST
ರಾಜೀವ್ ಗೌಡ ವಿರುದ್ಧ ಕ್ರಮಕ್ಕೆ ಎನ್ಎಫ್ಐಡಬ್ಲ್ಯು ಒತ್ತಾಯ
Political Misconduct: ಶಿಡ್ಲಘಟ್ಟ ಪೌರಾಯುಕ್ತೆ ಅಮೃತಾಗೌಡ ಅವರನ್ನು ಅವಾಚ್ಯವಾಗಿ ನಿಂದಿಸಿದ ಕಾಂಗ್ರೆಸ್ ಮುಖಂಡ ರಾಜೀವ್ ಗೌಡ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಎನ್ಎಫ್ಐಡಬ್ಲ್ಯು ಸಂಘಟನೆ ಸರ್ಕಾರವನ್ನು ಆಗ್ರಹಿಸಿದೆ.
Last Updated 15 ಜನವರಿ 2026, 15:48 IST
ADVERTISEMENT
ಎಲ್ಲ ಕ್ಷೇತ್ರಗಳಲ್ಲೂ ಸೃಜನಶೀಲತೆ ಕಾಣಬಹುದು; ಶಾಲಿನಿ ರಜನೀಶ್
Art in Public Spaces: ‘ಎಲ್ಲ ಕ್ಷೇತ್ರಗಳಲ್ಲೂ ಕಲೆ ಮತ್ತು ಸೃಜನಶೀಲತೆ ಇದೆ’ ಎಂಬ ಶಾಲಿನಿ ರಜನೀಶ್ ಮಾತುಗಳು ಬೆಂಗಳೂರು ನಗರದಲ್ಲಿ ನಡೆದ ಸೃಜನಶೀಲ ಉತ್ಸವದಲ್ಲಿ ಪ್ರತಿಧ್ವನಿಸಿದವು. ಸಂಸ್ಕೃತಿಯ ಮೂಲಕ ಜಾಗೃತಿ ಮೂಡಿಸುವ ಮನವಿ ಅವರು ಮಾಡಿದರು.
Last Updated 15 ಜನವರಿ 2026, 15:44 IST
ಚಂದ್ರಾಲೇಔಟ್ನಲ್ಲಿ ಅಕ್ರಮ ಶೆಡ್: ₹82 ಕೋಟಿ ಮೌಲ್ಯದ ಸ್ವತ್ತು ವಶ
BDA Demolition Drive: ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ಚಂದ್ರಾ ಲೇಔಟ್ನಲ್ಲಿ ನಿರ್ಮಿಸಿದ್ದ ಅಕ್ರಮ ಶೆಡ್ಗಳನ್ನು ತೆರವುಗೊಳಿಸಿ ₹82 ಕೋಟಿ ಮೌಲ್ಯದ ಆಸ್ತಿಯನ್ನು ವಶಪಡಿಸಿಕೊಂಡಿದೆ. ಜೆಸಿಬಿ ಬಳಸಿ ಗ್ಯಾರೇಜ್, ಗೋದಾಮು ತೆರವು ಮಾಡಲಾಯಿತು.
Last Updated 15 ಜನವರಿ 2026, 15:40 IST
ಬೆಂಗಳೂರು: ಅದ್ದೂರಿಯಾಗಿ ನಡೆದ ಬಸವೇಶ್ವರ ಸ್ವಾಮಿ ರಥೋತ್ಸವ, ಕಡಲೇಕಾಯಿ ಪರಿಷೆ
Kadalekai Parishe: ಸೋಂಪುರ ಬಳಿಯ ವರಹಾಸಂದ್ರದಲ್ಲಿ ಇತಿಹಾಸ ಪ್ರಸಿದ್ಧ ಬಸವೇಶ್ವರ ಸ್ವಾಮಿಯ ರಥೋತ್ಸವ, ದೇವರ ಉತ್ಸವ, ಕಡಲೇಕಾಯಿ ಪರಿಷೆ, ವಿವಿಧ ಸಾಂಸ್ಕøತಿಕ ಕಾರ್ಯಕ್ರಮಗಳು ಸಡಗರ ಸಂಭ್ರಮದಿಂದ ಅದ್ದೂರಿಯಾಗಿ ನಡೆಯಿತು.
Last Updated 15 ಜನವರಿ 2026, 15:19 IST
ADVERTISEMENT
<
1
2
...
1000
>
ADVERTISEMENT
ADVERTISEMENT