ಶನಿವಾರ, 17 ಜನವರಿ 2026
×
ADVERTISEMENT
ಸೂಕ್ತವಾದುದನ್ನೇ ಆರಂಭಿಸಿ, ಸೂಕ್ತ ಮಾರ್ಗದಲ್ಲೇ ಇರಿ.
ಪ್ರಜಾವಾಣಿ ಈ-ಪತ್ರಿಕೆ ನಿಮ್ಮ ಪ್ರತಿ ಮುಂಜಾನೆಯ ಹವ್ಯಾಸವಾಗಲಿ
ಇಂದಿನ ಈ-ಪತ್ರಿಕೆ ಓದಿ

ಬೆಂಗಳೂರು

ADVERTISEMENT

ಬೀದಿ ಬದಿ ವ್ಯಾಪಾರಿಗಳ ದಿನಾಚರಣೆ ನಾಳೆ

Street Vendor Rights: ಕರ್ನಾಟಕ ಮಹಿಳಾ ಬೀದಿ ಬದಿ ವ್ಯಾಪಾರಿ ಸಂಘಟನೆಗಳ ಒಕ್ಕೂಟದಿಂದ ಜ.19 ರಂದು ಪುರಭವನದಲ್ಲಿ ಬೀದಿ ವ್ಯಾಪಾರಿ ಒಕ್ಕೂಟದ ಉದ್ಘಾಟನೆ ಮತ್ತು ದಿನಾಚರಣೆ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಸಂಸ್ಥೆ ತಿಳಿಸಿದೆ.
Last Updated 17 ಜನವರಿ 2026, 15:53 IST
ಬೀದಿ ಬದಿ ವ್ಯಾಪಾರಿಗಳ ದಿನಾಚರಣೆ ನಾಳೆ

ನಕಲಿ ದಾಖಲೆ ಸೃಷ್ಟಿಸಿ ನಿವೇಶನ ಕಬಳಿಸಿದ ಆರೋಪ: ಆರು ಜನರ ವಿರುದ್ಧ ಎಫ್‌ಐಆರ್

Fake Document Case: ನಕಲಿ ದಾಖಲೆ ಸೃಷ್ಟಿಸಿ ಮಾಜಿ ಸಂಸದೆ ತೇಜಸ್ವಿನಿಗೌಡ ಅವರ ಸಹೋದರ ನಂಜೇಗೌಡ ಅವರ ನಿವೇಶನ ಕಬಳಿಸಿದ ಆರೋಪಕ್ಕೆ ಸಂಬಂಧಿಸಿ ಆರು ಮಂದಿ ವಿರುದ್ಧ ಸಿಸಿಬಿ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ.
Last Updated 17 ಜನವರಿ 2026, 15:49 IST
ನಕಲಿ ದಾಖಲೆ ಸೃಷ್ಟಿಸಿ ನಿವೇಶನ ಕಬಳಿಸಿದ ಆರೋಪ: ಆರು ಜನರ ವಿರುದ್ಧ ಎಫ್‌ಐಆರ್

ಕೆಎಸ್‌ಆರ್‌ಟಿಸಿ ಬಸ್‌ಗಳಲ್ಲಿ ಟಿಕೆಟ್‌ ರಹಿತ ಪ್ರಯಾಣ: 4,353 ಜನರಿಗೆ ದಂಡ

Ticket Violation Penalty: ಡಿಸೆಂಬರ್‌ನಲ್ಲಿ ಟಿಕೆಟ್‌ ಪಡೆಯದೇ ಕೆಎಸ್‌ಆರ್‌ಟಿಸಿ ಬಸ್‌ಗಳಲ್ಲಿ ಪ್ರಯಾಣಿಸಿದ್ದ 4,353 ಪ್ರಯಾಣಿಕರಿಂದ ₹8.08 ಲಕ್ಷ ದಂಡ ವಸೂಲಿ ಮಾಡಲಾಗಿದೆ ಎಂದು ಸಂಸ್ಥೆ ತಿಳಿಸಿದೆ.
Last Updated 17 ಜನವರಿ 2026, 15:48 IST
ಕೆಎಸ್‌ಆರ್‌ಟಿಸಿ ಬಸ್‌ಗಳಲ್ಲಿ ಟಿಕೆಟ್‌ ರಹಿತ ಪ್ರಯಾಣ: 4,353 ಜನರಿಗೆ ದಂಡ

ಕೆಟ್ಟು ನಿಂತಿದ್ದ ಲಾರಿಗೆ ಡಿಕ್ಕಿ: ಬೈಕ್ ಸವಾರ ಸಾವು

Fatal Bike Crash: ಹೆಬ್ಬಾಳ ಸಂಚಾರ ಠಾಣೆ ವ್ಯಾಪ್ತಿಯ ಕೊಡಿಗೇಹಳ್ಳಿ ಮೇಲ್ಸೇತುವೆ ಮೇಲೆ ಕೆಟ್ಟು ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆದ ದ್ವಿಚಕ್ರ ವಾಹನ ಸವಾರ ಹರ್ಷ (31) ತೀವ್ರವಾಗಿ ಗಾಯಗೊಂಡು ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಮೃತಪಟ್ಟಿದ್ದಾರೆ.
Last Updated 17 ಜನವರಿ 2026, 15:46 IST
ಕೆಟ್ಟು ನಿಂತಿದ್ದ ಲಾರಿಗೆ ಡಿಕ್ಕಿ: ಬೈಕ್ ಸವಾರ ಸಾವು

ಪುನೀತ್‌ ಕೆರೆಹಳ್ಳಿ ಬಂಧನ, ಬಿಡುಗಡೆ

Illegal Immigrant Case: ಬಾಂಗ್ಲಾದೇಶದ ಅಕ್ರಮ ವಲಸಿಗರ ಶೆಡ್‌ಗಳಿಗೆ ತೆರಳಿ ಅವರ ಆಧಾರ್ ಕಾರ್ಡ್, ಗುರುತಿನ ಚೀಟಿ ಪರಿಶೀಲನೆ ನಡೆಸಲಾಗಿದೆ ಎಂಬ ದೂರಿನ ಮೇರೆಗೆ ಪುನೀತ್ ಕೆರೆಹಳ್ಳಿಯನ್ನು ಬಂಧಿಸಿ ನಂತರ ಜಾಮೀನಿನಲ್ಲಿ ಬಿಡುಗಡೆ ಮಾಡಲಾಯಿತು.
Last Updated 17 ಜನವರಿ 2026, 15:44 IST
ಪುನೀತ್‌ ಕೆರೆಹಳ್ಳಿ ಬಂಧನ, ಬಿಡುಗಡೆ

ಕೈಗಾರಿಕಾ ಪ್ರದೇಶಗಳಲ್ಲಿ ಕನ್ನಡಸ್ನೇಹಿ ವಾತಾವರಣ ನಿರ್ಮಿಸಿ; ಪುರುಷೋತ್ತಮ ಬಿಳಿಮಲೆ

Industrial Language Policy: ಬೆಂಗಳೂರು: ರಾಜ್ಯದ ಕೈಗಾರಿಕಾ ಪ್ರದೇಶಗಳಲ್ಲಿ ಕನ್ನಡ ಸ್ನೇಹಿ ವಾತಾವರಣ ನಿರ್ಮಾಣವಾಗಬೇಕು ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪುರುಷೋತ್ತಮ ಬಿಳಿಮಲೆ ಕೈಗಾರಿಕೆ ಸಚಿವ ಎಂ.ಬಿ.ಪಾಟೀಲ ಅವರಿಗೆ ಪತ್ರ ಬರೆದಿದ್ದಾರೆ.
Last Updated 17 ಜನವರಿ 2026, 15:36 IST
ಕೈಗಾರಿಕಾ ಪ್ರದೇಶಗಳಲ್ಲಿ ಕನ್ನಡಸ್ನೇಹಿ ವಾತಾವರಣ ನಿರ್ಮಿಸಿ; ಪುರುಷೋತ್ತಮ ಬಿಳಿಮಲೆ

ಜ.18ರಿಂದ ಆರ್‌ಎಸ್‌ಎಸ್‌ ಹಿಂದೂ ಸಮಾಜೋತ್ಸವ

Hindu Cultural Event: ಆರ್‌ಎಸ್‌ಎಸ್‌ ಶತಮಾನೋತ್ಸವದ ಅಂಗವಾಗಿ ಹಿಂದೂ ಸಮಾಜೋತ್ಸವ ಕಾರ್ಯಕ್ರಮಗಳು ರಾಜ್ಯದ ಗ್ರಾಮೀಣ, ನಗರ, ಪಟ್ಟಣ ಪ್ರದೇಶಗಳ ವಾರ್ಡ್‌ ಮಟ್ಟದಲ್ಲಿ ಜ.18ರಿಂದ ಪ್ರಾರಂಭವಾಗಲಿವೆ ಎಂದು ಸಂಘದ ಹಿರಿಯರು ತಿಳಿಸಿದ್ದಾರೆ.
Last Updated 17 ಜನವರಿ 2026, 15:31 IST
ಜ.18ರಿಂದ ಆರ್‌ಎಸ್‌ಎಸ್‌ ಹಿಂದೂ ಸಮಾಜೋತ್ಸವ
ADVERTISEMENT

ಕೆಎಫ್‌ಡಿ: ಡೆಪಾ ತೈಲ ಖರೀದಿಗೆ ಅನುಮೋದನೆ

ಮಂಗನ ಕಾಯಿಲೆ (ಕ್ಯಾಸನೂರು ಫಾರೆಸ್ಟ್ ಡಿಸೀಸ್) ನಿಯಂತ್ರಣಕ್ಕೆ ಅಗತ್ಯವಿರುವ ಡೆಪಾ ತೈಲ ಖರೀದಿಗೆ ಆರೋಗ್ಯ ಇಲಾಖೆ ಅನುಮೋದನೆ ನೀಡಿದೆ.
Last Updated 17 ಜನವರಿ 2026, 14:13 IST
ಕೆಎಫ್‌ಡಿ: ಡೆಪಾ ತೈಲ ಖರೀದಿಗೆ ಅನುಮೋದನೆ

ಮೈಸೂರು ರಸ್ತೆ: ವಾಹನ ಸಂಚಾರ ‘ಆಮೆಗತಿ’, ಸ್ಕೈ ವಾಕ್ ಬಳಸದ ಜನರು

Bangalore Traffic Update: ಮೈಸೂರು ರಸ್ತೆಯ ಸ್ಯಾಟಲೈಟ್ ಬಸ್ ನಿಲ್ದಾಣ, ನಾಯಂಡಹಳ್ಳಿ ಮತ್ತು ಕೆಂಗೇರಿ ಜಂಕ್ಷನ್‌ಗಳಲ್ಲಿ ವಿಪರೀತ ಸಂಚಾರ ದಟ್ಟಣೆ ಉಂಟಾಗುತ್ತಿದೆ. 12 ಕಿ.ಮೀ ದೂರ ಕ್ರಮಿಸಲು 55 ನಿಮಿಷ ಬೇಕಾಗುತ್ತಿದ್ದು, ಪ್ರಯಾಣಿಕರು ಪರದಾಡುತ್ತಿದ್ದಾರೆ.
Last Updated 17 ಜನವರಿ 2026, 1:48 IST
ಮೈಸೂರು ರಸ್ತೆ: ವಾಹನ ಸಂಚಾರ ‘ಆಮೆಗತಿ’, ಸ್ಕೈ ವಾಕ್ ಬಳಸದ ಜನರು

ಗಾಯಾಳು ಆರೈಕೆಗೆ ಬೇಕು ಮೃತರ ಚರ್ಮ: ದಾನಿಗಳಿಗಾಗಿ ಕಾಯುತ್ತಿದೆ ಸ್ಕಿನ್ ಬ್ಯಾಂಕ್

Skin Bank Crisis: ರಾಜ್ಯದ ಮೊದಲ, ಏಕೈಕ ಸರ್ಕಾರಿ ಸ್ಕಿನ್‌ ಬ್ಯಾಂಕ್‌ನಲ್ಲಿರುವ ಮೃತರ ಚರ್ಮಕ್ಕೆ ಭಾರಿ ಬೇಡಿಕೆಯಿದ್ದು, ಚರ್ಮ ದಾಸ್ತಾನು ಸೀಮಿತವಾಗಿದೆ. ಹೀಗಾಗಿ, ಬೆಂಕಿ ಅವಘಡ ಸೇರಿ ವಿವಿಧ ಸಂದರ್ಭದಲ್ಲಿ ಗಾಯಾಳುಗಳಿಗೆ ಚರ್ಮ ಒದಗಿಸುವುದು ಸವಾಲಾಗಿದೆ.
Last Updated 17 ಜನವರಿ 2026, 1:40 IST
ಗಾಯಾಳು ಆರೈಕೆಗೆ ಬೇಕು ಮೃತರ ಚರ್ಮ: ದಾನಿಗಳಿಗಾಗಿ ಕಾಯುತ್ತಿದೆ ಸ್ಕಿನ್ ಬ್ಯಾಂಕ್
ADVERTISEMENT
ADVERTISEMENT
ADVERTISEMENT