ಗುರುವಾರ, 25 ಡಿಸೆಂಬರ್ 2025
×
ADVERTISEMENT

ಬೆಂಗಳೂರು

ADVERTISEMENT

ಬೀದಿ ನಾಯಿಗಳನ್ನು ದತ್ತು ಪಡೆಯಲು ಅವಕಾಶ: ಬೆಂಗಳೂರು ಕೇಂದ್ರ ನಗರ ಪಾಲಿಕೆ

Stray Dog Welfare: ಬೆಂಗಳೂರು: ಸಮುದಾಯದ ನಾಯಿಗಳು/ ಬೀದಿ ನಾಯಿಗಳನ್ನು ಮಾನವೀಯ ನಿರ್ವಹಣೆಯ ಭಾಗವಾಗಿ, ಸಾರ್ವಜನಿಕರು, ಸಂಘ-ಸಂಸ್ಥೆಗಳು, ನಿವಾಸಿಗಳ ಕ್ಷೇಮಾಭಿವೃದ್ಧಿ ಸಂಘಗಳು ಮತ್ತು ಸ್ವಯಂಸೇವಾ ಸಂಸ್ಥೆಗಳು ದತ್ತು ಪಡೆದುಕೊಳ್ಳುವಂತೆ ಬೆಂಗಳೂರು...
Last Updated 25 ಡಿಸೆಂಬರ್ 2025, 16:21 IST
ಬೀದಿ ನಾಯಿಗಳನ್ನು ದತ್ತು ಪಡೆಯಲು ಅವಕಾಶ: ಬೆಂಗಳೂರು ಕೇಂದ್ರ ನಗರ ಪಾಲಿಕೆ

BDCC Bank: ಬೆಂಗಳೂರು ಡಿಸಿಸಿ ಬ್ಯಾಂಕ್ ಕಾಂಗ್ರೆಸ್ ತೆಕ್ಕೆಗೆ

BDCC Bank Election: ಬೆಂಗಳೂರು ಡಿಸಿಸಿ ಬ್ಯಾಂಕ್‌ ಅಧ್ಯಕ್ಷ-ಉಪಾಧ್ಯಕ್ಷರಾಗಿ ಎಚ್.ಎನ್.ಅಶೋಕ್ ಮತ್ತು ಎಂ.ರಮೇಶ್ ಅವರನ್ನು ಕಾಂಗ್ರೆಸ್ ಬೆಂಬಲದೊಂದಿಗೆ ಅವಿರೋಧವಾಗಿ ಆಯ್ಕೆ ಮಾಡಲಾಗಿದೆ. ಶೇ 3ರ ಬಡ್ಡಿದರದಲ್ಲಿ ಸಾಲ ಸೌಲಭ್ಯಗಳನ್ನು ಘೋಷಿಸಲಾಗಿದೆ.
Last Updated 25 ಡಿಸೆಂಬರ್ 2025, 16:10 IST
BDCC Bank: ಬೆಂಗಳೂರು ಡಿಸಿಸಿ ಬ್ಯಾಂಕ್ ಕಾಂಗ್ರೆಸ್ ತೆಕ್ಕೆಗೆ

ಲೇಖಕನಿಗೆ ವಿಚಾರ ಸ್ಪಷ್ಟತೆ ಮುಖ್ಯ: ಮಲ್ಲೇಪುರಂ ಜಿ.ವೆಂಕಟೇಶ್‌

Author GB Harish Felicitation: ಜೆ.ಬಿ. ಹರೀಶ ಸ್ವರ್ಣಪೂರ್ಣ ಸಮಾರಂಭದಲ್ಲಿ ಮಲ್ಲೇಪುರಂ ಜಿ.ವೆಂಕಟೇಶ್ ಅವರು ಲೇಖನಕ್ಕೆ ಸಮಗ್ರ ಓದು ಮತ್ತು ದೃಢವಾದ ವಿಚಾರ ಸ್ಪಷ್ಟತೆ ಅಗತ್ಯವೆಂದು ಅಭಿಪ್ರಾಯಪಟ್ಟರು. ವಿವಿಧ ತಜ್ಞರು ಹರೀಶ ಅವರ ಲೇಖನ ಶೈಲಿಯನ್ನು ಮೆಚ್ಚಿದರು.
Last Updated 25 ಡಿಸೆಂಬರ್ 2025, 16:07 IST
ಲೇಖಕನಿಗೆ ವಿಚಾರ ಸ್ಪಷ್ಟತೆ ಮುಖ್ಯ: ಮಲ್ಲೇಪುರಂ ಜಿ.ವೆಂಕಟೇಶ್‌

ಬೆಂಗಳೂರು: ಅರಮನೆ ಮೈದಾನದಲ್ಲಿ ಆಯುರ್ವೇದ 'ಪ್ರಪಂಚ'

ನಾಲ್ಕು ದಿನಗಳ ದ್ವಿತೀಯ ಆಯುರ್ವೇದ ವಿಶ್ವ ಸಮ್ಮೇಳನಕ್ಕೆ ಚಾಲನೆ ಆಯುರ್ವೇದ ಉತ್ಪನ್ನಗಳ ಪ್ರದರ್ಶನ ಮತ್ತು ಮಾರಾಟ
Last Updated 25 ಡಿಸೆಂಬರ್ 2025, 15:52 IST
ಬೆಂಗಳೂರು: ಅರಮನೆ ಮೈದಾನದಲ್ಲಿ ಆಯುರ್ವೇದ 'ಪ್ರಪಂಚ'

ಬೆಂಗಳೂರು: ಪತಿಗೆ ಚಾಕುವಿನಿಂದ ಇರಿದು ಕೊಲೆ ಮಾಡಿದ್ದ ಪತ್ನಿಯ ಬಂಧನ

ಮುನ್ನೇನಕೊಳಾಲು ಬಳಿಯ ಸಿಲ್ವರ್‌ಪಾರ್ಕ್ ಲೇಔಟ್‌ನಲ್ಲಿ ಕೃತ್ಯ
Last Updated 25 ಡಿಸೆಂಬರ್ 2025, 15:38 IST
ಬೆಂಗಳೂರು: ಪತಿಗೆ ಚಾಕುವಿನಿಂದ ಇರಿದು ಕೊಲೆ ಮಾಡಿದ್ದ ಪತ್ನಿಯ ಬಂಧನ

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಕುರಿತು ಅಶ್ಲೀಲ ಸಂದೇಶ: ತನಿಖೆಗೆ ಮೂರು ತಂಡ ರಚನೆ

Darshan Wife Complaint: ನಟ ದರ್ಶನ್‌ ಪತ್ನಿ ವಿಜಯಲಕ್ಷ್ಮಿ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಅಶ್ಲೀಲ ಸಂದೇಶ ಹರಡಿದ ಕಿಡಿಗೇಡಿಗಳ ಪತ್ತೆಗೆ ಸಿಸಿಬಿ ಪೊಲೀಸರು ಮೂರು ವಿಶೇಷ ತಂಡಗಳನ್ನು ರಚಿಸಿ ತನಿಖೆ ಆರಂಭಿಸಿದ್ದಾರೆ.
Last Updated 25 ಡಿಸೆಂಬರ್ 2025, 15:32 IST
ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಕುರಿತು ಅಶ್ಲೀಲ ಸಂದೇಶ: ತನಿಖೆಗೆ ಮೂರು ತಂಡ ರಚನೆ

ಬೆಂಗಳೂರು: ನವ ವಿವಾಹಿತೆ ಆತ್ಮಹತ್ಯೆ; ಪತಿ ಸೇರಿ ಮೂವರ ಸೆರೆ

ಬಾಗಲಗುಂಟೆ ಬಳಿಯ ಬಾಬಣ್ಣ ಲೇಔಟ್‍ನಲ್ಲಿ ಘಟನೆ
Last Updated 25 ಡಿಸೆಂಬರ್ 2025, 15:31 IST
ಬೆಂಗಳೂರು: ನವ ವಿವಾಹಿತೆ ಆತ್ಮಹತ್ಯೆ; ಪತಿ ಸೇರಿ ಮೂವರ ಸೆರೆ
ADVERTISEMENT

ಸಂಚಾರ ನಿಯಮ ಉಲ್ಲಂಘನೆ: 507 ಚಾಲಕರು, ಸವಾರರ ವಿರುದ್ಧ ಎಫ್‌ಐಆರ್

Drunk Driving Bengaluru: ಮದ್ಯಪಾನ ಮಾಡಿ ವಾಹನ ಚಲಾಯಿಸಿದ ಆರೋಪದಲ್ಲಿ ಬೆಂಗಳೂರಿನಲ್ಲಿ 507 ಮಂದಿಯ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಈ ಕಾರ್ಯಾಚರಣೆಯಲ್ಲಿ 33,375ಕ್ಕೂ ಹೆಚ್ಚು ವಾಹನಗಳನ್ನು ಪರಿಶೀಲನೆ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
Last Updated 25 ಡಿಸೆಂಬರ್ 2025, 15:29 IST
ಸಂಚಾರ ನಿಯಮ ಉಲ್ಲಂಘನೆ: 507 ಚಾಲಕರು, ಸವಾರರ ವಿರುದ್ಧ ಎಫ್‌ಐಆರ್

ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಜನ್ಮ ದಿನಾಚರಣೆ

Vajpayee Birthday Event: ಮಹಾಲಕ್ಷ್ಮಿ ಲೇಔಟ್‌ನಲ್ಲಿ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ 101ನೇ ಜನ್ಮ ದಿನವನ್ನು ಆಚರಿಸಲಾಯಿತು. ಶಾಸಕ ಗೋಪಾಲಯ್ಯ ನೇತೃತ್ವದಲ್ಲಿ ಕಾರ್ಯಕ್ರಮ ನಡೆದಿದ್ದು, ಶೋಭಾ ಕರಂದ್ಲಾಜೆ ಪುಷ್ಪ ನಮನ ಸಲ್ಲಿಸಿದರು.
Last Updated 25 ಡಿಸೆಂಬರ್ 2025, 15:29 IST
ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಜನ್ಮ ದಿನಾಚರಣೆ

ನಗರದಲ್ಲಿ ಇಂದು: ಬೆಂಗಳೂರು ನಗರದ ಈ ದಿನದ ಕಾರ್ಯಕ್ರಮಗಳು

Bengaluru City Events: ಬೆಂಗಳೂರು: ನಗರದಲ್ಲಿ ಇಂದು ವಿವಿಧ ಸಾಂಸ್ಕೃತಿಕ, ಸಾಹಿತ್ಯಿಕ ಮತ್ತು ಶೈಕ್ಷಣಿಕ ಕಾರ್ಯಕ್ರಮಗಳು ನಡೆಯಲಿದ್ದು, ಪುಸ್ತಕ ಬಿಡುಗಡೆ, ಜಯಂತಿ ಆಚರಣೆ, ಯಕ್ಷಗಾನ, ನೃತ್ಯ ಪ್ರದರ್ಶನ ಸೇರಿದಂತೆ ಹಲವು ಕಾರ್ಯಕ್ರಮಗಳು ಆಯೋಜನೆಗೊಂಡಿವೆ.
Last Updated 24 ಡಿಸೆಂಬರ್ 2025, 23:30 IST
ನಗರದಲ್ಲಿ ಇಂದು: ಬೆಂಗಳೂರು ನಗರದ ಈ ದಿನದ ಕಾರ್ಯಕ್ರಮಗಳು
ADVERTISEMENT
ADVERTISEMENT
ADVERTISEMENT