ಬುಧವಾರ, 14 ಜನವರಿ 2026
ಪದಬಂಧ
ಕಾರ್ಟೂನ್
ಆರೋಗ್ಯ
ಪಾಡ್ಕಾಸ್ಟ್
ಭಾನುವಾರ
ಇ-ಪೇಪರ್
ಮಹಿಳೆ
ಹೊರನಾಡ ಕನ್ನಡಿಗರು
ನಿಮ್ಮ ಜಿಲ್ಲೆ
ಬೆಂಗಳೂರು
ಬೆಂಗಳೂರು ಗ್ರಾಮಾಂತರ
ರಾಮನಗರ
ಚಿಕ್ಕಬಳ್ಳಾಪುರ
ತುಮಕೂರು
ಕೋಲಾರ
ಬೆಳಗಾವಿ
ಹಾವೇರಿ
ಬಾಗಲಕೋಟೆ
ಗದಗ
ಧಾರವಾಡ
ಬಳ್ಳಾರಿ
ವಿಜಯಪುರ
ವಿಜಯನಗರ
ಬೀದರ್
ಕಲಬುರಗಿ
ಕೊಪ್ಪಳ
ಯಾದಗಿರಿ
ರಾಯಚೂರು
ಮೈಸೂರು
ಹಾಸನ
ಚಾಮರಾಜನಗರ
ಮಂಡ್ಯ
ಕೊಡಗು
ಚಿಕ್ಕಮಗಳೂರು
ಉಡುಪಿ
ದಕ್ಷಿಣ ಕನ್ನಡ
ಶಿವಮೊಗ್ಗ
ದಾವಣಗೆರೆ
ಚಿತ್ರದುರ್ಗ
ಉತ್ತರ ಕನ್ನಡ
ಸುದ್ದಿ
ರಾಜ್ಯ
ರಾಷ್ಟ್ರೀಯ
ವಿದೇಶ
ಫ್ಯಾಕ್ಟ್ ಚೆಕ್
ಜ್ಯೋತಿಷ್ಯ
ಸಿನಿಮಾ
ಸಿನಿ ಸುದ್ದಿ
ಸಿನಿಮಾ ವಿಮರ್ಶೆ
ಟಿವಿ
ರಂಗಭೂಮಿ
ಡಿಜಿಟಲ್ - ಒಟಿಟಿ
ಅಭಿಮತ
ಸಂಪಾದಕೀಯ
ಕನ್ನಡ ಧ್ವನಿ ಪಾಡ್ಕಾಸ್ಟ್
ಸಂಗತ
ನುಡಿ ಬೆಳಗು
ಲೇಖನಗಳು
ಚುರುಮುರಿ
ಪ್ರಜಾವಾಣಿ ಕಡತಗಳಿಂದ
ವಾಚಕರ ವಾಣಿ
ವ್ಯಕ್ತಿ ಚಿತ್ರ
ಚರ್ಚೆ
ಸಂದರ್ಶನ
ಅನುಸಂಧಾನ
ಗತಿಬಿಂಬ
ಸೀಮೋಲ್ಲಂಘನ
ಸೂರ್ಯ ನಮಸ್ಕಾರ
ಸ್ಪಂದನ
ವಿಜ್ಞಾನ ವಿಶೇಷ
ಪಡಸಾಲೆ
ಬೆರಗಿನ ಬೆಳಕು
ಜನ ರಾಜಕಾರಣ
ಅನುರಣನ
ದೆಹಲಿ ನೋಟ
ಕ್ರೀಡೆ
ಕ್ರಿಕೆಟ್
ವಿಶ್ವಕಪ್
ಫುಟ್ಬಾಲ್
ಟೆನಿಸ್
ಇತರ ಕ್ರೀಡೆಗಳು
ಕ್ರೀಡಾಂಕಣ
ವಾಣಿಜ್ಯ
ವಾಣಿಜ್ಯ ಸುದ್ದಿ
ಬಜೆಟ್ 2025
ಪ್ರಶ್ನೋತ್ತರ
ಬಂಡವಾಳ ಮಾರುಕಟ್ಟೆ
ಹಣಕಾಸು ಸಾಕ್ಷರತೆ
ನವೋದ್ಯಮ
ಹಣಕಾಸು ವಿಚಾರ
ಷೇರು ಮಾರುಕಟ್ಟೆ
ಷೇರು ಸಮಾಚಾರ
ವೆಬ್ ಎಕ್ಸ್ಕ್ಲೂಸಿವ್
#smarTomorrows
Sign in
ನಿಮ್ಮ ಜಿಲ್ಲೆ
ಸುದ್ದಿ
ಜ್ಯೋತಿಷ್ಯ
ಸಿನಿಮಾ
ಅಭಿಮತ
ಕ್ರೀಡೆ
ವಾಣಿಜ್ಯ
ವೆಬ್ ಎಕ್ಸ್ಕ್ಲೂಸಿವ್
#smarTomorrows
ತಂತ್ರಜ್ಞಾನ
ಕಲೆ-ಸಾಹಿತ್ಯ
ಸಮಗ್ರ ಮಾಹಿತಿ
ಶಿಕ್ಷಣ - ಉದ್ಯೋಗ
ಆಹಾರ
ಆರೋಗ್ಯ
ಪ್ರಜಾಮತ 2024
ವಿಶೇಷ
ಧರ್ಮ
ಕೃಷಿ
ಆಟೋಮೊಬೈಲ್
ನಮ್ಮ ಮನೆ
ಸುತ್ತಾಟ
ಹಿಂದಿನ ಅಂಕಣಗಳು
ಪರಿಸರ
ವಿವಿಧ
ಬ್ರ್ಯಾಂಡ್ ಸ್ಪಾಟ್
×
ADVERTISEMENT
ಮುಖ್ಯ
ಪಾಡ್ಕಾಸ್ಟ್
ಇ-ಪೇಪರ್
ಮೆನು
ಸೂಕ್ತವಾದುದನ್ನೇ ಆರಂಭಿಸಿ, ಸೂಕ್ತ ಮಾರ್ಗದಲ್ಲೇ ಇರಿ.
ಪ್ರಜಾವಾಣಿ ಈ-ಪತ್ರಿಕೆ ನಿಮ್ಮ ಪ್ರತಿ ಮುಂಜಾನೆಯ ಹವ್ಯಾಸವಾಗಲಿ
ಇಂದಿನ ಈ-ಪತ್ರಿಕೆ ಓದಿ
Home
ಬೆಂಗಳೂರು
ADVERTISEMENT
ಆರ್ಟ್ ಮಂತ್ರಂ ಟ್ರಸ್ಟ್: ಜ.15ರಿಂದ ಸಾಂಸ್ಕೃತಿಕ ಉತ್ಸವ
Cultural Festival Bengaluru: ಆರ್ಟ್ ಮಂತ್ರಂ ಟ್ರಸ್ಟ್ ವತಿಯಿಂದ ‘ಸೃಜನಶೀಲ ನಗರ ಬೆಂಗಳೂರು: ಸಂವಾದಗಳು ಮತ್ತು ಅನ್ವೇಷಣೆಗಳು’ ಉತ್ಸವ ಜ.15ರಿಂದ 25ರವರೆಗೆ ನಡೆಯಲಿದೆ. ವಸಂತ ನಗರದಲ್ಲಿ ಇರುವ ಎನ್ಜಿಎಂಎನಲ್ಲಿ ಜ.15ರಂದು ಉದ್ಘಾಟನೆಗೊಳ್ಳಲಿದೆ.
Last Updated 14 ಜನವರಿ 2026, 14:53 IST
ಜ.22, 23ರಂದು ವಿಜ್ಞಾನ ಸಾಹಿತ್ಯ ಕಾರ್ಯಾಗಾರ: ಡಾ.ವಸುಂಧರ ಭೂಪತಿ
Science Writing: ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿ ಹಾಗೂ ಕರ್ನಾಟಕ ಸಾಹಿತ್ಯ ಅಕಾಡೆಮಿ ಜಂಟಿಯಾಗಿ ವಿಜ್ಞಾನ ಸಾಹಿತ್ಯ ಮತ್ತು ಸಂವಹನ ಕಾರ್ಯಾಗಾರವನ್ನು ಜ.22 ಹಾಗೂ 23ರಂದು ಹಮ್ಮಿಕೊಂಡಿವೆ.
Last Updated 14 ಜನವರಿ 2026, 14:37 IST
ಬೆಂಗಳೂರು | ಪತ್ನಿ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ: ಪತಿ ಬಂಧನ
Domestic Violence: ಪತ್ನಿಯ ಮೇಲೆ ಹಲ್ಲೆ ಮಾಡಿ ಜಾತಿ ನಿಂದನೆ ಮಾಡಿದ್ದ ಆರೋಪದಡಿ ಪತಿಯನ್ನು ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯದ (ಡಿಸಿಆರ್ಇ) ನಗರ ಪಶ್ಚಿಮ ವಿಭಾಗದ ಪೊಲೀಸರು ಬಂಧಿಸಿದ್ದಾರೆ. ಜೆಡ್ರೆಲಾ ಜಾಕೂಬ್ ಬಂಧಿತ ಆರೋಪಿ.
Last Updated 14 ಜನವರಿ 2026, 14:34 IST
ಬೆಂಗಳೂರು|₹1.21ಕೋಟಿ ಮೌಲ್ಯದ ಡ್ರಗ್ಸ್ ಜಪ್ತಿ:ವಿದೇಶಿ ಪ್ರಜೆ ಸೇರಿ ನಾಲ್ವರ ಬಂಧನ
Drug Seizure Bengaluru: ಮೂರು ಪ್ರತ್ಯೇಕ ಪ್ರಕರಣಗಳಲ್ಲಿ ಸಿಸಿಬಿ ಹಾಗೂ ವಿವೇಕನಗರ ಠಾಣೆಯ ಪೊಲೀಸರು ಕಾರ್ಯಾಚರಣೆ ನಡೆಸಿ, ವಿದೇಶಿ ಪೆಡ್ಲರ್ ಸೇರಿದಂತೆ ನಾಲ್ವರನ್ನು ಬಂಧಿಸಿದ್ದಾರೆ. ಆರೋಪಿಗಳಿಂದ ₹1.21 ಕೋಟಿ ಮೌಲ್ಯದ ಡ್ರಗ್ಸ್ ಜಪ್ತಿ ಮಾಡಿದ್ದಾರೆ.
Last Updated 14 ಜನವರಿ 2026, 14:26 IST
ನಮ್ಮ ಮೆಟ್ರೊ: ಹಳದಿ ಮಾರ್ಗದಲ್ಲಿ 10 ನಿಮಿಷಕ್ಕೊಂದು ರೈಲು
Bengaluru Metro Update: ಆರ್.ವಿ. ಕಾಲೇಜ್ನಿಂದ ಬೊಮ್ಮಸಂದ್ರವರೆಗೆ ಹಳದಿ ಮಾರ್ಗದಲ್ಲಿ ಜನವರಿ 15ರಿಂದ ದಟ್ಟಣೆ ಅವಧಿಯಲ್ಲಿ ಪ್ರತಿ 10 ನಿಮಿಷಕ್ಕೊಮ್ಮೆ ಮೆಟ್ರೊ ರೈಲು ಸಂಚರಿಸಲಿದೆ ಎಂದು ನಿಗಮ ಪ್ರಕಟಿಸಿದೆ.
Last Updated 14 ಜನವರಿ 2026, 4:43 IST
GBA ವ್ಯಾಪ್ತಿಯ ಅನಧಿಕೃತ ಕಟ್ಟಡಗಳ ತೆರವಿಗೆ ತಂಡ: ಮುಖ್ಯ ಆಯುಕ್ತ ಮಹೇಶ್ವರ್ ರಾವ್
BBMP Building Demolition: ಅನಧಿಕೃತ ಕಟ್ಟಡಗಳಿಗೆ ನೋಟಿಸ್ ನೀಡಿ, ತಂಡಗಳನ್ನು ರಚಿಸಿ ತೆರವು ಕಾರ್ಯಾಚರಣೆ ನಡೆಸಬೇಕು ಎಂದು ಜಿಬಿಎ ಮುಖ್ಯ ಆಯುಕ್ತ ಮಹೇಶ್ವರ್ ರಾವ್ ಸೂಚಿಸಿದರು. ಬೆಂಗಳೂರು ಪಶ್ಚಿಮ ನಗರ ಪಾಲಿಕೆ ವ್ಯಾಪ್ತಿಯ ವಿವಿಧ ವಿಷಯಗಳಿಗೆ ಸಂಬಂಧಿಸಿದಂತೆ ಸಭೆ ನಡೆಸಲಾಯಿತು.
Last Updated 14 ಜನವರಿ 2026, 1:33 IST
ಶಿಕ್ಷಣದ ಮೂಲಕ ಸಂವಿಧಾನ ರಕ್ಷಣೆ ಸಾಧ್ಯ: ವಿಶ್ವನಾಥ್
ಶಿಕ್ಷಣ ಸಂಸ್ಥೆ, ವಿಶ್ವವಿದ್ಯಾಲಯಗಳು ಸಂವಿಧಾನವನ್ನು ಶಿಕ್ಷಣದ ಭಾಗವಾಗಿಸಿಕೊಂಡು ಸಂವಿಧಾನದ ಆಶಯ, ಮೌಲ್ಯಗಳನ್ನು ವಿದ್ಯಾರ್ಥಿಗಳಲ್ಲಿ ಬಿತ್ತಬೇಕು. ಆಗ ಮಾತ್ರ ಸಂವಿಧಾನದ ಸಂರಕ್ಷಣೆ ಸಾಧ್ಯ’ ಎಂದು ಬಿ.ಆರ್.ಅಂಬೇಡ್ಕರ್ ಸ್ಕೂಲ್ ಆಫ್ ಎಕನಾಮಿಕ್ಸ್ ವಿಶ್ವವಿದ್ಯಾಲಯದ ಕುಲಪತಿ ವಿಶ್ವನಾಥ್ ಹೇಳಿದರು.
Last Updated 14 ಜನವರಿ 2026, 1:30 IST
ADVERTISEMENT
ಬೆಂಗಳೂರು ಮೆಟ್ರೊ ಪ್ರಯಾಣಿಕರಿಗೆ ಠೇವಣಿ ರಹಿತ ಕ್ಯೂಆರ್ ಪಾಸ್
Bengaluru Metro: ನಮ್ಮ ಮೆಟ್ರೊದಲ್ಲಿ ಅನಿಯಮಿತವಾಗಿ ಪ್ರಯಾಣಿಸುವವರು ಸ್ಮಾರ್ಟ್ ಕಾರ್ಡ್ಗೆ ಭದ್ರತಾ ಠೇವಣಿ ಇಡುವುದರ ಬದಲು ಇನ್ನು ಮುಂದೆ ಠೇವಣಿ ಹೊರೆ ಇಲ್ಲದ ಕ್ಯೂಆರ್ ಕೋಡ್ ಆಧಾರಿತ ಪಾಸ್ ಬಳಸಬಹುದು. ಬೆಂಗಳೂರು ಮೆಟ್ರೊ ರೈಲು ನಿಗಮ ನಿಯಮಿತ ಮೊಬೈಲ್ ಕ್ಯೂಆರ್ ಆಧಾರಿತ ಪಾಸ್ ಪರಿಚಯಿಸಿದೆ.
Last Updated 14 ಜನವರಿ 2026, 1:30 IST
ನಗರದಲ್ಲಿ ಇಂದು: ಬೆಂಗಳೂರು ನಗರದ ಕಾರ್ಯಕ್ರಮಗಳು- 14 ಜನವರಿ 2026
Lalbagh Flower Show: ‘ಸ್ವಾಮಿ ವಿವೇಕಾನಂದರ ಚಿಂತನೆಗಳು: ಪ್ರಸ್ತುತತೆ ಮತ್ತು ಸಾರ್ವಕಾಲಿಕತೆ’ ವಿಚಾರಸಂಕಿರಣ: ಉದ್ಘಾಟನೆ: ಸ್ವಾಮಿ ವೀರೇಶಾನಂದ, ವಿಷಯ ಮಂಡನೆ: ಜಿ.ಬಿ. ಹರೀಶ್, ಆರತಿ ವಿ.ಬಿ., ರಾಜೇಶ್ ಪದ್ಮಾರ್, ರಮ್ಯಾ ಕಲ್ಲೂರು, ಉಪಸ್ಥಿತಿ: ದೇವರಾಜ್ ಬಿ.ಕೆ.
Last Updated 14 ಜನವರಿ 2026, 1:30 IST
ಗ್ರೇಟರ್ ಬೆಂಗಳೂರು: ರಸ್ತೆಯಲ್ಲಿ 200 ಅಡಿಗೆ ಎರಡು ಜಾಹೀರಾತು – ಅಂತಿಮ ಅಧಿಸೂಚನೆ
Advertising Policy: ಪ್ರತಿ 200 ಅಡಿಗೆ ಎರಡು ಜಾಹೀರಾತುಗಳನ್ನು ಪ್ರದರ್ಶಿಸಲು ಅವಕಾಶ ನೀಡುವ ‘ಗ್ರೇಟರ್ ಬೆಂಗಳೂರು ಪ್ರದೇಶ ಜಾಹೀರಾತು ನಿಯಮಗಳು–2025’ ಅನ್ನು ನಗರಾಭಿವೃದ್ಧಿ ಇಲಾಖೆ ಜ.13ರಂದು ಅಂತಿಮಗೊಳಿಸಿದೆ.
Last Updated 14 ಜನವರಿ 2026, 0:06 IST
ADVERTISEMENT
<
1
2
...
1000
>
ADVERTISEMENT
ADVERTISEMENT